Cnewstv.in / 9.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ನವೆಂಬರ್ 11 ರ ಬೆಳಿಗ್ಗೆ 09 ರಿಂದ ಸಂಜೆ 06 ಗಂಟೆವರೆಗೆ ಮಂಡ್ಲಿ ಭಾಗದಲ್ಲಿ ಸ್ಮಾರ್ಟ್ಸಿಟಿ ಯೋಜನೆಯಡಿಯಲ್ಲಿ 11 ಕೆವಿ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಶಿವಮೊಗ್ಗ ನಗರ ವ್ಯಾಪ್ತಿಯ ಇಲಿಯಾಸ್ನಗರ 1 ರಿಂದ 13ನೇ ತಿರುವು, 100 ಅಡಿರಸ್ತೆ, ಮೇಲಿನತುಂಗಾನಗರ, ಕೆಳಗಿನ ತುಂಗಾನಗರ, ಗೋಪಿಶೆಟ್ಟಿಕೊಪ್ಪ, ಸಿದ್ದೇಶ್ವರ ಸರ್ಕಲ್, ಹಳೆಗೋಪಿಶೆಟ್ಟಿಕೊಪ್ಪ. ಕೆ.ಎಚ್.ಬಿ.ಕಾಲೋನಿ, ಚಾಲುಕ್ಯನಗರ, ವೈಷ್ಣವಿ ಲೇಔಟ್, ಭವಾನಿಲೇಔಟ್, ಮಂಡಕ್ಕಿಭಟ್ಟಿ, ಚಾನಲ್ ಏರಿಯಾ, ಅನುಪಿನಕಟ್ಟೆ ರಸ್ತೆ, ಮಂಜುನಾಥ ಬಡಾವಣೆ, ಖಾಜಿನಗರ, ಟಿಪ್ಪುನಗರ, ...
Read More »ಶಿವಮೊಗ್ಗ
ಒಂದುವರೆ ವರ್ಷಗಳ ನಂತರ ಅಂಗನವಾಡಿಗೆ ಮಕ್ಕಳ ಆಗಮನ ಸಿಹಿ ನೀಡಿ ಸ್ವಾಗತಿಸಿದ – ರೇಖಾ ರಂಗನಾಥ್.
Cnewstv.in / 8.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೋವಿಡ್ ವಿಚಾರವಾಗಿ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಎರಡು ಅಲೆಗಳು ಸಂಪೂರ್ಣ ವಾಗಿ ಕಡಿಮೆ ಹಂತಕ್ಕೆ ಬರುವ ತನಕ ರಾಜ್ಯ ಸರ್ಕಾರ ರಾಜ್ಯದ ಶಾಲಾ ಕಾಲೇಜು ಹಾಗೂ ಅಂಗನವಾಡಿ ಕೇಂದ್ರಗಳನ್ನು ಮುಚ್ಚಿತ್ತು , ಈಗಾಗಲೇ ಕಾಲೇಜು, ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳನ್ನು ಸರ್ಕಾರ ತೆರೆದಿದ್ದು ಮಕ್ಕಳು ಶಾಲೆಗೆ ಯಾವುದೇ ಭಯವಿಲ್ಲದೆ ಆಗಮಿಸುತ್ತಿದ್ದು ಅದರಂತೆ ಇಂದು ರಾಜ್ಯಾದ್ಯಂತ ಅಂಗನವಾಡಿ ಕೇಂದ್ರಗಳು ಪ್ರಾರಂಭವಾಗಿದ್ದು ಶಿವಮೊಗ್ಗ ನಗರದಲ್ಲಿ ಸಹ ಹೊಸಮನೆ ಬಡಾವಣೆಯಲ್ಲಿ ಮೂರು ಅಂಗನವಾಡಿ ...
Read More »ಮೆಗ್ಗಾನ್ ಆಸ್ಪತ್ರೆ ಐಸಿಯು ಮಕ್ಕಳ ವಿಭಾಗದಲ್ಲಿ ಬೆಂಕಿ ಅವಘಡ
Cnewstv.in / 7.11.2021/ ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಾರ್ಟ್ ಸರ್ಕ್ಯೂಟ್ ನಿಂದ ಶಿವಮೊಗ್ಗ ಸರ್ಕಾರಿ ಮೆಗ್ಗಾನ್ ಆಸ್ಪತ್ರೆ ಮಕ್ಕಳ ವಿಭಾಗದ ಐಸಿಯುನಲ್ಲಿ ಬೆಂಕಿ ಹತ್ತಿಕೊಂಡ ಘಟನೆ ಇಂದು ನಡೆದಿದೆ. ನವಜಾತ ಶಿಶುಗಳ ವಾರ್ಡ ನ ಐಸಿಯು ವಿಭಾಗದಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಅಲ್ಲಿದ್ದ ರೋಗಿಗಳನ್ನು ಪಕ್ಕದ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ. ಸದ್ಯ ಯಾವುದೇ ಪ್ರಾಣಾಪಾಯವಾಗಿಲ್ಲ.ಐಸಿಯು ನಲ್ಲಿ ಮೂರು ಜನ ಹಾಗೂ ಜನರಲ್ ವಾರ್ಡಿನಲ್ಲಿ 10 ರಿಂದ 15 ಜನ ಇದ್ದರು ಎಂದು ಹೇಳಲಾಗುತ್ತಿದೆ. ಬೆಂಕಿ ಅವಘಡದಲ್ಲಿ ರೋಗಿಗಳಿಗೆ ...
Read More »ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಬಿ. ವಿ ಶ್ರೀನಿವಾಸ್ ರವರ ಹುಟ್ಟುಹಬ್ಬ ಅಂಗವಾಗಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ರೋಗಿಗಳಿಗೆ ಬ್ರೆಡ್ ಮತ್ತು ಹಣ್ಣು ವಿತರಣೆ.
Cnewstv.in / 7.11.2021/ ಶಿವಮೊಗ್ಗ/ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಆಕ್ಸಿಜನ್ ಮ್ಯಾನ್ ಆಫ್ ಇಂಡಿಯಾ ಎಂದೂ ಖ್ಯಾತರಾಗಿರುವ ರಾಷ್ಟ್ರೀಯ ಯುವ ಕಾಂಗ್ರೆಸ್ ನ ಅಧ್ಯಕ್ಷರಾದ ಬಿ ವಿ ಶ್ರೀನಿವಾಸ್ ರವರ ಹುಟ್ಟುಹಬ್ಬದ ಅಂಗವಾಗಿ ಇಂದು ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಶಿವಮೊಗ್ಗ ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಬ್ರೆಡ್ ಮತ್ತು ಹಣ್ಣು ವಿತರಿಸುವ ಮೂಲಕ ಆಚರಿಸಲಾಯಿತು. ಅನೇಕ ಸಮಾಜಮುಖಿ ಕಾರ್ಯಕ್ರಮಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಯುವಕರ ಧ್ವನಿಯಾಗಿ, ಮಾರ್ಗದರ್ಶಕರಾಗಿದ್ದಾರೆ ಹಾಗೂ ಕೊರೊನಾ ಸಂದರ್ಭದಲ್ಲಿ ಜನರಿಗೆ ಅವರು ಮಾಡಿರುವಂತಹ ಸೇವೆ ...
Read More »ಹುಲಿ-ಸಿಂಹಧಾಮ ಕ್ಕೆ ಆಗಮಿಸಿದ ನೂತನ ಅತಿಥಿ ನೀರುಕುದುರೆ.
Cnewstv.in / 7.11.2021/ ಶಿವಮೊಗ್ಗ/ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿವಮೊಗ್ಗದ ನೆಚ್ಚಿನ ಪ್ರವಾಸಿ ತಾಣಗಳಲ್ಲಿ ಒಂದಾದ ತಾವರೆಕೊಪ್ಪದ ಹುಲಿ-ಸಿಂಹಧಾಮಗೆ ನೂತನ ಅತಿಥಿ ನೀರುಕುದುರೆ ಆಗಮಿಸಿದೆ. ಮೈಸೂರು ಮೃಗಾಲಯದಿಂದ ಶಿವಮೊಗ್ಗದ ಹುಲಿ-ಸಿಂಹಧಾಮಕ್ಕೆ ಗಂಡು ನೀರು ಕುದುರೆಯನ್ನು ಉಡುಗೊರೆಯಾಗಿ ನೀಡಲಾಗಿದೆ. ಕಳೆದ ಮೂರು ದಿನಗಳ ಹಿಂದೆಯೇ ಶಿವಮೊಗ್ಗಕ್ಕೆ ನೀರು ಕುದುರೆಯನ್ನು ತರಲಾಗಿತ್ತು. ಅದರೆ ಅದು ಸ್ಥಳೀಯ ವಾತಾವರಣಕ್ಕೆ ಹೊಂದಿಕೊಳ್ಳಲಿ ಎಂಬ ಉದ್ದೇಶದಿಂದ ಎರಡು ದಿನಗಳ ಕಾಲ ನೀರು ಕುದುರೆಯನ್ನು ಕ್ವಾರೈಂಟೈನಲ್ಲಿ ಇಡಲಾಗಿತ್ತು. ಅದು ಸ್ಥಳೀಯ ವಾತಾವರಣಕ್ಕೆ ಹೊಂದಿಕೊಂಡ ಹಿನ್ನೆಲೆಯಲ್ಲಿ ಪ್ರವಾಸಿಗರ ವೀಕ್ಷಣೆಗೆ ಅವಕಾಶ ...
Read More »ಇಲಾಖೆ ವಶಪಡಿಸಿಕೊಂಡ ಅಕ್ಕಿ ಬಹಿರಂಗ ಹರಾಜು
Cnewstv.in / 7.11.2021/ ಶಿವಮೊಗ್ಗ/ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿವಮೊಗ್ಗ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ಶಿವಮೊಗ್ಗ ತುಂಗಾನಗರ ಪೊಲೀಸ್ ಠಾಣಾ, ಮತ್ತು ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ಸುಮಾರು 753 ಕ್ವಿ. 70 ಕೆ.ಜಿ. ಅಕ್ಕಿ, 9.50 ಕ್ವಿ. ಗೋಧಿ, 400 ಗೋಣಿಚೀಲ ಹಾಗೂ ಎರಡು ಎಲೆಕ್ಟ್ರಾನಿಕ್ ತೂಕದ ಯಂತ್ರ ಮತ್ತು ಒಂದು ಚೀಲ ಹೊಲೆಯುವ ಯಂತ್ರಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಜಿಲ್ಲಾಧಿಕಾರಿಗಳ ಸೂಚನೆಯಂತೆ ನವೆಂಬರ್ 12 ರಂದು ಬೆಳಗ್ಗೆ 11.00ಕ್ಕೆ ಶಿವಮೊಗ್ಗ ಕೆ.ಎಫ್.ಸಿ.ಎಸ್.ಸಿ ಸಗಟು ಮಳಿಗೆ, ಎಪಿಎಂಸಿ ಆವರಣದಲ್ಲಿ ...
Read More »ಮತದಾರರ ಪಟ್ಟಿಯ ಪರಿಷ್ಕರಣೆ ವಿಶೇಷ ಆಂದೋಲನ.
Cnewstv.in / 6.11.2021/ ಶಿವಮೊಗ್ಗ/ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮತದಾರರ ಪಟ್ಟಿಯ ಪರಿಷ್ಕರಣೆ ವಿಶೇಷ ಆಂದೋಲನ ಶಿವಮೊಗ್ಗ : ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ – 2022 ಕ್ಕೆ ಸಂಬಂಧಿಸಿದಂತೆ ಭಾರತ ಚುನಾವಣಾ ಆಯೋಗದ ನಿರ್ದೇಶನದನ್ವಯ 2021 ನೇ ಸಾಲಿನ ನವೆಂಬರ್ ಮಾಹೆಯ ದಿನಾಂಕ: 07-11-2021, 14-11-2021, 21-11-2021 ಹಾಗೂ 28-11-2021 ರಂದು ಮತದಾರರ ಪಟ್ಟಿ ಪರಿಷ್ಕರಣೆಯ ವಿಶೇಷ ಆಂದೋಲನ ಕಾರ್ಯಕ್ರಮವನ್ನು ಎಲ್ಲಾ ಮತಗಟ್ಟೆಗಳಲ್ಲಿ ಆಯೋಜಿಸಲಾಗಿದೆ. ದಿನಾಂಕ: 01-01-2022 ಕ್ಕೆ 18 ವರ್ಷ ತುಂಬುವ ಯುವ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು, ...
Read More »ಪೆಟ್ರೋಲ್ ಡೀಸೆಲ್ ದರ ಇಳಿಕೆ, ಜಿಲ್ಲೆಯಲ್ಲಿ ಇವತ್ತಿನ ದರ ಎಷ್ಟು ??
Cnewstv.in / 5.11.2021/ ಶಿವಮೊಗ್ಗ/ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಅಡುಗೆ ಅನಿಲ, ತೈಲೋತ್ಪನ್ನಗಳ ಬೆಲೆ ದಿನೇದಿನೇ ಏರಿಕೆಯಾಗುತ್ತಿದ್ದು ಇದು ಜನರ ಆಕ್ರೋಶಕ್ಕೆ ಕಾರಣವಾಗಿತ್ತು. ಇದೇ ಬೆನ್ನಲ್ಲೆ ತೈಲೋತ್ಪನ್ನಗಳ ಮೇಲಿನ ತೆರಿಗೆಯನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರ ಕಡಿತಗೊಳಿಸಿದೆ. ತೆರಿಗೆ ಕಡಿತದಿಂದಾಗಿ ಪ್ರತಿ ಲೀಟರ್ ಪೆಟ್ರೋಲ್ ದರದ ಮೇಲೆ ಒಟ್ಟು 13 ರೂಪಾಯಿ ಇಳಿಕೆಯಾಗಿದೆ.ಜಿಲ್ಲೆಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ 102 ರೂಪಾಯಿಗಳಾಗಿದೆ. ತೆರಿಗೆ ಕಡಿತದಿಂದಾಗಿ ಪ್ರತಿ ಡೀಸೆಲ್ ದರದಲ್ಲಿ ಒಟ್ಟು 19 ರೂಪಾಯಿ ಇಳಿಕೆಯಾಗಿದೆ. ಜಿಲ್ಲೆಯಲ್ಲಿ ಒಂದು ಲೀಟರ್ ಡೀಸೆಲ್ 86 ...
Read More »ಪರಿಸರ ಸ್ನೇಹಿ ದೀಪಾವಳಿ ಆಚರಿಸಲು ಮನವಿ
Cnewstv.in / 2.11.2021/ ಶಿವಮೊಗ್ಗ/ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಈ ಬಾರಿಯ ದೀಪಾವಳಿಯನ್ನು ಹಸಿರು ಪಟಾಕಿಗಳನ್ನು ಸುಡುವುದರ ಮೂಲಕ ಆಚರಿಸುವಂತೆ ಪರಿಸರ ಅಧಿಕಾರಿ ಹರಿಶಂಕರ್ ಮನವಿ ಸಾರ್ವಜನಿಕರಲ್ಲಿ ಮಾಡಿದ್ದಾರೆ. ಪಟಾಕಿಗಳು ಶಬ್ಧ ಮಾಲಿನ್ಯ ಹಾಗೂ ವಾಯುಮಾಲಿನ್ಯ ಉಂಟುಮಾಡಿ ಪರಿಸರವನ್ನು ಹಾಳು ಮಾಡುತ್ತದೆ ಹಾಗೂ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುವುದರಿಂದ ದೀಪಾವಳಿ ಹಬ್ಬದ ಸಂದರ್ಭದಲ್ಲಿ 125 dB ಕ್ಕಿಂತ ಹೆಚ್ಚಿನ ಶಬ್ಧ ಉಂಟು ಮಾಡುವ ಪಟಾಕಿಗಳನ್ನು ನಿಷೇಧಿಸಿದ್ದು, ಹಸಿರು ಪಟಾಕಿಗಳನ್ನು ಬಿಟ್ಟು ಉಳಿದ ...
Read More »“ಪುನೀತ್ ರಾಜಕುಮಾರ್ ರಸ್ತೆ” : ಪುನೀತ್ ಸ್ಮರಣಾರ್ಥ, ರಸ್ತೆಗೆ ಹೆಸರಿಟ್ಟ ಅಭಿಮಾನಿ ದೇವರುಗಳು.
Cnewstv.in / 1.11.2021/ ಶಿವಮೊಗ್ಗ/ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವವಮೊಗ್ಗ : ಹೃದಯಾಘಾತದಿಂದ ಮೃತಪಟ್ಟ ನಟ ಪುನೀತ್ ರಾಜಕುಮಾರ್ ಕನ್ನಡ ಸಂಸ್ಕೃತಿಕ ಲೋಕದ ರಾಯಭಾರಿಯಾಗಿದ್ದರು. ಕೇವಲ ನಟನೆಯಿಂದ ಮಾತ್ರವಲ್ಲದೇ ಸಮಾಜಮುಖೀ ಕಾರ್ಯಗಳಲ್ಲಿ ಸಹ ತಮ್ಮನ್ನು ತಾವು ತೊಡಗಿಸಿಕೊಂಡು ಅನೇಕ ಜನರಿಗೆ ಸ್ಫೂರ್ತಿಯಾಗಿದ್ದರು. ಇಂತಹ ತಮ್ಮ ನೆಚ್ಚಿನ ನಾಯಕನ ಹೆಸರನ್ನು ನಗರದ ಪ್ರಮುಖ ರಸ್ತೆಗೆ ಅಭಿಮಾನಿಗಳು ಇಟ್ಟಿದ್ದಾರೆ. ನಗರದ ಮಧ್ಯಭಾಗದಲ್ಲಿರುವ ಸಾವಿರಾರು ಜನವಾಸಿಗಳಿರುವ 1ಕಿ,ಮೀ ಉದ್ದದ ಲಕ್ಷ್ಮೀ ಟಾಕೀಸ್ ಹತ್ತಿರದ ಚಾನೆಲ್ ರಸ್ತೆಗೆ “ಪುನೀತ್ ರಾಜಕುಮಾರ್ ರಸ್ತೆ” ಎಂದು ಅಭಿಮಾನಿಗಳು ನಾಮಕರಣಗೊಳಿಸುವ ಮೂಲಕ ತಮ್ಮ ...
Read More »
C News TV Kannada News Online in cnewstv