Cnewstv.in /22.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿವಮೊಗ್ಗದ ಸಿಡಾಕ್ ಕೇಂದ್ರದ ವತಿಯಿಂದ ಸ್ವಂತ ಉದ್ಯಮ ಸ್ಥಾಪಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ಪ್ರಾಯೋಜಕತ್ವದಲ್ಲಿ ಹತ್ತು ದಿನಗಳ ಉದ್ಯಮಶೀಲತಾಭಿವೃದ್ದಿ ತರಬೇತಿ ಕಾಯಕ್ರಮವನ್ನು ನವೆಂಬರ್ ತಿಂಗಳ ಎರಡನೇ ವಾರದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ತರಬೇತಿಯಲ್ಲಿ ಉದ್ಯಮ ಸ್ಥಾಪಿಸಲು ಅನುಸರಿಸಬೇಕಾದ ಮಜಲುಗಳು, ಸರ್ಕಾರದ ನಿಯಮಗಳು ಮತ್ತು ನಿಯಂತ್ರಣಗಳು, ಸ್ಥಳೀಯ ಸಂಪನ್ಮೂಲಗಳ ಬಳಕೆ, ವ್ಯವಹಾರ ನೋಂದಣಿ ಮಾಡುವ ವಿಧಾನ, ತೆರಿಗೆ ನಿಯಮಗಳು, ಬ್ಯಾಂಕ್ ಸಾಲ ಯೋಜನೆಗಳು, ಸಾಲಕ್ಕೆ ...
Read More »ಶಿವಮೊಗ್ಗ
ಎರಡು ದಿನ ನಗರದಲ್ಲಿ ವಿದ್ಯುತ್ ವ್ಯತ್ಯಯ
Cnewstv.in /22.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಅ.23 ಮತ್ತು 24 ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ಗಂಟೆವರೆಗೆ ಶಿವಮೊಗ್ಗ ಎಂ.ಆರ್.ಎಸ್ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ 1 ಟಿ 1 ಸ್ಟ್ರಕ್ಚರ್ ಮತ್ತು 11 ಕೆವಿ, 11 ಕೆವಿ ಓಡಿಎಸ್ಗಳಿಗೆ ಬಣ್ಣ ಬಳಿಯುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಎಫ್-7 ಮತ್ತು ಎಫ್-08 ಫೀಡರ್ನಿಂದ ವಿದ್ಯುತ್ ಸರಬರಾಜು ಪಡೆಯುವ ಕೆಳಕಂಡ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ವಡ್ಡಿನಕೊಪ್ಪ, ಪೋದಾರ್ ಶಾಲೆ ರಸ್ತೆ, ಯಲವಟ್ಟಿ, ಹಸೂಡಿ, ಹಸೂಡಿ ...
Read More »ಬಿ.ಜೆ.ಪಿಯೇ ಮುಂದಿನ ಚುನಾವಣೆಯಲ್ಲಿ ಸೈಡ್ ಲೈನ್… ತಾಕತ್ತಿದ್ದರೆ ಬಿಜೆಪಿಯವರು ಇವರ ಮೇಲೆ ರೈಡ್ ಮಾಡಿಸಲಿ…
Cnewstv.in /22.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಹೇಳಿಕೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಿರುದ್ಧ ಕಾಂಗ್ರೆಸ್ ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿಯಲ್ಲಿಯೇ ಕೊಳೆತು ನಾರುವಷ್ಟು ವಿಷಯಗಳಿವೆ. ನಮ್ಮ ನಾಯಕರ ವಿರುದ್ಧ ಮಾತನಾಡುವ ನೈತಿಕತೆ ಅವರಿಗೆ ಇಲ್ಲ. ಇನ್ನೂ ನಳೀನ್ ಕುಮಾರ್ ಕಟೀಲ್ ಅವರು ಸೀರೆ ಉಡಿಸಿದರೆ ಹೆಂಗಸು ಅಲ್ಲ, ಗಂಡಸು ಅಲ್ಲ ಎಂದು ವ್ಯಂಗ್ಯವಾಡಿದ್ದಾರೆ. ಬಿಜೆಪಿಯ ಮುಂದಿನ ಚುನಾವಣೆಯಲ್ಲಿ ಸೈಡ್ ಲೈನ್. ...
Read More »ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ.
Cnewstv.in /22.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ಗುರುತಿಸಲಾಗಿರುವ ಪ್ರತಿಷ್ಟಿತ ಶಾಲೆಗಳಿಗೆ 5ನೇ ತರಗತಿಯಲ್ಲಿ ಶೇ.60 ಕ್ಕಿಂತ ಹೆಚ್ಚು ಅಂಕ ಪಡೆದು ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ 6ನೇ ತರಗತಿಗೆ ಅರ್ಹತಾ ಪರೀಕ್ಷೆ ಮೂಲಕ ದಾಖಲಿಸಲು ಆಹ್ವಾನಿಸಲಾಗಿದ್ದ ಅರ್ಜಿ ಅವಧಿಯನ್ನು ವಿಸ್ತರಿಸಲಾಗಿದೆ. ಈ ಹಿಂದೆ ಅರ್ಜಿ ಸಲ್ಲಿಸುವ ಅವಧಿಯನ್ನು ಅ.16 ರವರೆಗೆ ನಿಗದಿಗೊಳಿಸಲಾಗಿತ್ತು. ಆದರೆ ಹೆಚ್ಚಿನ ಅರ್ಜಿಗಳನ್ನು ಆಹ್ವಾನಿಸುವ ಸಲುವಾಗಿ ಇದೀಗ ಅರ್ಜಿ ಸಲ್ಲಿಕೆ ಅವಧಿಯನ್ನು ಅ.22 ರಿಂದ 28 ರವರೆಗೆ ...
Read More »ವರುಣನ ಅಬ್ಬರಕ್ಕೆ ತತ್ತರಿಸಿದ ಶಿವಮೊಗ್ಗ ನಗರ
Cnewstv.in /21.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ನಗರದಾದ್ಯಂತ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗಿದೆ. ವರುಣನ ಅಬ್ಬರಕ್ಕೆ ಶಿವಮೊಗ್ಗ ನಗರ ತತ್ತರಿಸಿದೆ. ಇಂದು ಬೆಳಗಿನ ಜಾವ 3 ಗಂಟೆಯಿಂದ 5 ಗಂಟೆಯ ತನಕ ನಿರಂತರವಾಗಿ ಮಳೆಯಾಗಿತ್ತು. ನಂತರ ಎಂದಿನಂತೆ ಬಿಸಿಲಿತ್ತು. ಜನರು ತಮ್ಮ ದೈನಂದಿನ ಕೆಲಸಗಳಲ್ಲಿ ತೊಡಗಿಕೊಂಡಿದ್ದರು. ಅದರೆ ಸಂಜೆ 8.15 ರಿಂದ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗಿದೆ. ಮತ್ತೊಂದೆಡೆ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯುತ್ತಿದ್ದು ರಸ್ತೆಗಳ ತುಂಬೆಲ್ಲಾ ಗುಂಡಿ ತೆಗೆಯಲಾಗಿದೆ. ಗುಂಡಿಗಳಲ್ಲಿ ನೀರು ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 7
Cnewstv.in /21.10.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 7 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 61 ಸಕ್ರಿಯ ಪ್ರಕರಣಗಳಿವೆ. 3224 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1901 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1072 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 5 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 5 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ...
Read More »100 ಕೋಟಿ ಕೊರೊನಾ ಲಸಿಕೆ ಪೂರ್ಣಗೊಳಿಸಿ ವಿಶ್ವದಾಖಲೆ, ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ.
Cnewstv.in /21.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ನರೇಂದ್ರ ಮೋದಿ ನೇತೃತ್ವದ ಸರ್ಕಾರ ದೇಶದಲ್ಲಿ 100 ಕೋಟಿ ಕೊರೊನಾ ಲಸಿಕೆ ಪೂರ್ಣಗೊಳಿಸಿ ವಿಶ್ವದಾಖಲೆ ಸಾಧನೆಯನ್ನು ಮಾಡಿದೆ. ಈ ಹಿನ್ನೆಲೆಯಲ್ಲಿ ಮೋದಿ ನೇತೃತ್ವದ ಸರ್ಕಾರವನ್ನು ಅಭಿನಂದಿಸಿ ಸಾಂಕೇತಿಕವಾಗಿ ಶಿವಮೊಗ್ಗ ಜಿಲ್ಲಾ ಬಿಜೆಪಿ ಕಾರ್ಯಾಲಯದ ಮುಂಭಾಗ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ನಗರ ಅಧ್ಯಕ್ಷರಾದ ಜಗದೀಶ್, ಪ್ರಮುಖರಾದ ಕೆ.ವಿ ಅಣ್ಣಪ್ಪ, ಕುಮಾರಸ್ವಾಮಿ, ಬಾಲು ಸೇರಿದಂತೆ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು. 100 ಕೋಟಿ ಕೊರೊನಾ ಲಸಿಕೆ ...
Read More »ಜಿಲ್ಲೆಯ ಮೂರು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕಕ್ಕೆ ರಾಜ್ಯಮಟ್ಟದ ಪ್ರಶಸ್ತಿ.
Cnewstv.in /21.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ನಗರದ ಮೂರು ಕಾಲೇಜಿನ ಎನ್ಎಸ್ಎಸ್ ಘಟಕಕ್ಕೆ ರಾಜ್ಯಮಟ್ಟದ ಪ್ರಶಸ್ತಿ ಲಭಿಸಿದೆ. ಬಾಪೂಜಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜು, ಡಿವಿಎಸ್ ಕಾಲೇಜಿಗೆ, ರಾಷ್ಟ್ರೀಯ ಸೇವಾ ಯೋಜನಾ ಕೋಶ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ರಾಷ್ಟ್ರೀಯ ಸೇವಾ ಯೋಜನೆಯ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಮಾಡಲಾಗಿದೆ. 2017 -18 ನೇ ಸಾಲಿನ ಅತ್ಯುತ್ತಮ ಘಟಕ ರಾಜ್ಯಪ್ರಶಸ್ತಿಯನ್ನು ಬಾಪೂಜಿ ನಗರದ ಸರ್ಕಾರಿ ಪ್ರಥಮ ದರ್ಜೆ ...
Read More »ರಾಮಾಯಣ ಜೀವನ ಸಾರ-ಭಾರತೀಯ ಸಂಸ್ಕ್ರತಿಯ ಪ್ರತೀಕ: ಕೆ.ಎಸ್. ಈಶ್ವರಪ್ಪ.
Cnewstv.in /20.10.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ವಾಲ್ಮೀಕಿ ರಚಿತ ರಾಮಾಯಣ ಕೇವಲ ಒಂದು ಪುಸ್ತಕ ಅಲ್ಲ. ಬದಲಾಗಿ ಎಲ್ಲರ ಇಡೀ ಬದುಕಿನ ಸಾರ. ಭಾರತೀಯ ಸಂಸ್ಕೃತಿಯ ಪ್ರತೀಕ ಹಾಗೂ ಜೀವನ ಮಾರ್ಗದರ್ಶಿಕೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಸ್.ಈಶ್ವರಪ್ಪ ಹೇಳಿದರು. ಇಂದು ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕಾದ ಮೌಲ್ಯಭರಿತ ಸಂಹಿತೆ ರಾಮಾಯಣ. ಹಾಗೂ ನಮ್ಮ ಸಂಸ್ಕೃತಿಯಲ್ಲಿ ಏಕಪತ್ನಿತ್ವ ಪ್ರತಿಪಾದಿಸಿದ ಸಂಹಿತೆ. ಸೀತೆಯ ...
Read More »ಲಯನ್ ಸಫಾರಿ ಬಳಿ ಅಪಘಾತ, ಸ್ಥಳದಲ್ಲೇ ಓರ್ವನ ಸಾವು.
Cnewstv.in /20.10.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಲಯನ್ ಸಫಾರಿ ಹತ್ತಿರ ಕಾರು ಹಾಗೂ ಲಾರಿ ನಡುವೆ ಅಪಘಾತವಾಗಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಸಿಮೆಂಟ್ ತುಂಬಿದ ಲಾರಿಯೊಂದು ಶಿವಮೊಗ್ಗದಿಂದ ಸಾಗರಕ್ಕೆ ಹೋಗುತ್ತಿತ್ತು. ಸಾಗರದಿಂದ ಶಿವಮೊಗ್ಗಕ್ಕೆ ಮಾರುತಿ ಇಕೋ ವಾಹನ ಬರುತ್ತಿತ್ತು. ಲಾರಿ ಮತ್ತು ಕಾರು ಲಯನ್ ಸಫಾರಿ ಸಮೀಪದ ಮುದ್ದಿನಕೊಪ್ಪ ಟೀ ಪಾರ್ಕ್ ಬಳಿ ಮುಖಾಮುಖಿಯಾಗಿದೆ. ಅಪಘಾತದಲ್ಲಿ ಇಕೋ ವಾಹನದ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಮೃತನನ್ನ ನಾಗೇಂದ್ರ (35) ಎಂದು ಗುರುತಿಸಲಾಗಿದ್ದು ...
Read More »
C News TV Kannada News Online in cnewstv