cnewstv.in /13.10.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ 2021-22 ನೇ ಸಾಲಿನ ಆಸ್ತಿ ತೆರಿಗೆ ಸಂಗ್ರಹಣೆ ಕಾನೂನು ಬಾಹೀರವಾಗಿದೆ ಎಂದು ಶಿವಮೊಗ್ಗ ನಾಗರೀಕ ಹಿತರಕ್ಷಣಾ ವೇದಿಕೆ ವತಿಯಿಂದ ಆರೋಪಿಸಲಾಯಿತು. ಫೆಬ್ರವರಿ 2021 ರಲ್ಲಿ ಕೊರೊನಾ ಸಂಕಷ್ಟದಲ್ಲಿ ಆಸ್ತಿ ತೆರಿಗೆ ಕಾನೂನಿಗೆ ತಿದ್ದುಪಡಿಯನ್ನು ತಂದಿದೆ. ಈ ಸಂಬಂಧ ಎಲ್ಲಾ ಪಾಲಿಕೆಗಳಿಗೆ ಸರಕಾರ ಕಾನೂನು ತಿದ್ದುಪಡಿಯ ಬಗ್ಗೆ ಸುತ್ತೋಲೆ ಹೊರಡಿಸಿ ಪಾಸದ ಕಟ್ಟಡಗಳಿಗೆ ಎಸ್. ಆರ್ ದರ ಆಧಾರಿತ ಮೌಲ್ಯದ ಮೇಲೆ ಶೇಕಡಾ 0.2 ಕಡಿಮೆ ಇಲ್ಲದಂತೆ ...
Read More »ಶಿವಮೊಗ್ಗ
ಚಿರತೆ ದಾಳಿಗೆ ದನ ಮತ್ತು ಕರು ಸಾವು
cnewstv.in /12.10.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ತಾಲೂಕಿನ ಉಂಬೇಬೈಲ್ ಸಮೀಪದ ಸಾಲಿಗೆರೆ ಗ್ರಾಮದಲ್ಲಿ ಚಿರತೆ ದಾಳಿಗೆ ದನ ಮತ್ತು ಕರು ಸಾವನ್ನಪ್ಪಿದ ಘಟನೆ ನಡೆದಿದೆ. ನೆನ್ನೆ ರಾತ್ರಿ ಕೃಷ್ಣಮೂರ್ತಿ ಎಂಬುವವರ ಮನೆಯ ಕೊಟ್ಟಿಗೆಯಲ್ಲಿ ಕಟ್ಟಿದ ದನ ಮತ್ತು ಕರುವಿನ ಮೇಲೆ ತಡರಾತ್ರಿ ಚಿರತೆ ದಾಳಿ ಮಾಡಿದೆ. ಕೊಟ್ಟಿಗೆಯಲ್ಲಿ ಕಟ್ಟಿದ್ದ ದನ ಮತ್ತು ಕರುವನ್ನು ಸಾಯಿಸಿ ದನವನ್ನು ತಿಂದುಹಾಕಿದೆ. ಕಳೆದ ತಿಂಗಳಷ್ಟೇ ಕಾಡಾನೆ ದಾಳಿಯಿಂದ ಸಾಕಷ್ಟು ನಷ್ಟ ಅನುಭವಿಸಿದ ಗ್ರಾಮಸ್ಥರು ಇದೀಗ ಮತ್ತೆ ಚಿರತೆ ದಾಳಿಯಿಂದಾಗಿ ಆತಂಕಕ್ಕೊಳಗಾಗಿದ್ದಾರೆ. ಇತ್ತೀಚೆಗೆ ...
Read More »ಸ್ವ ಉದ್ಯೋಗ ಉಚಿತ ತರಬೇತಿಗೆ ಅರ್ಜಿ ಆಹ್ವಾನ
cnewstv.in /11.10.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಹೊಳಲೂರು (ಶಿವಮೊಗ್ಗ ತಾಲ್ಲೂಕು) ಇಲ್ಲಿ “ ಕುರಿ ಸಾಕಣಿಕೆ ” ಕುರಿತು 10 ದಿನಗಳ ಉಚಿತ ತರಬೇತಿಯನ್ನು ಹಮ್ಮಿಕೊಂಡಿದ್ದು ಆಸಕ್ತಿ ಇರುವ ರೈತರು, ಕಾರ್ಮಿಕರು, ನಿರುದ್ಯೋಗಿ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಯು 18 ರಿಂದ 45 ವರ್ಷ ವಯೋಮಿತಿ ಒಳಗಿನವರಾಗಿರಬೇಕು ಮತ್ತು 7ನೇ ತರಗತಿ ಉತ್ತೀರ್ಣರಾಗಿರಬೇಕು. ಉಚಿತ ತರಬೇತಿಯನ್ನು ಪಡೆದ ನಂತರ ಸ್ವ-ಉದ್ಯೋಗವನ್ನು ಪ್ರಾರಂಭ ಮಾಡುವವರಾಗಿರಬೇಕು. ...
Read More »ಅತ್ಯಾಚಾರ ಖಂಡಿಸಿ 3500ಕಿಮೀ ಕ್ರಮಿಸಿದ ಧೀರನ ಕಥೆ.
cnewstv.in /11.10.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಅತ್ಯಾಚಾರ ಖಂಡಿಸಿ 3500ಕಿಮೀ ಕ್ರಮಿಸಿದ ಧೀರನ ಕಥೆ.
Read More »ಅತ್ಯಾಚಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೈಕಲ್ ನಲ್ಲಿ 3,500 KM ಏಕಾಂಗಿ ಯಾತ್ರೆ
cnewstv.in /10.10.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಬೆಂಗಳೂರಿನ ಬನ್ನೇರುಘಟ್ಟದ ಸರ್ಕಾರಿ ಪದವಿ ಪೂರ್ವ ಕಾಲೇಜ್ನಲ್ಲಿ ಪ್ರಥಮ ಬಿ.ಎ. ವಿದ್ಯಾರ್ಥಿಯಾಗಿರು 19 ವರ್ಷದ ಕಿರಣ್ ಕುಮಾರ್, ದೇಶದಲ್ಲಿ ಆಗುತ್ತಿರುವ ಅತ್ಯಾಚಾರಗಳನ್ನು ಖಂಡಿಸಿ, ಅತ್ಯಾಚಾರಿಗಳಿಗೆ ಕಠಿಣ ಕಾನೂನು ರೂಪಿಸುವಂತೆ ಆಗ್ರಹಿಸಿ 3500 KM ಸೈಕಲ್ ಮುಖಾಂತರ ಸಂಚಯಿಸಿ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಭೇಟಿ ಮಾಡಿ ಮನವಿ ಸಲ್ಲಿಸುತ್ತಿದ್ದಾರೆ. ಬೆಂಗಳೂರು ನಗರ,ತುಮಕೂರು, ಬಳ್ಳಾರಿ, ಬೆಳಗಾವಿ, ಗದಗ, ರಾಯಚೂರು ಸೇರಿದಂತೆ 19 ಜಿಲ್ಲೆಗಳಲ್ಲಿ ಈಗಾಗಲೇ ಸೈಕಲ್ ಯಾತ್ರೆ ಮುಗಿಸಿದ್ದು, ನಾಳೆ ಶಿವಮೊಗ್ಗದಲ್ಲಿ ಜಿಲ್ಲಾಧಿಕಾರಿಗಳಿಗೆ ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 4
Cnewstv.in /10.10.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 4 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 79 ಸಕ್ರಿಯ ಪ್ರಕರಣಗಳಿವೆ. 749 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 2019 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1070 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 10 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 0 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ...
Read More »ಗ್ರಾಮ ಹಾಗೂ ನಗರ ಪ್ರದೇಶದ ವಾರ್ಡ್ ವಾರು ಕೋವಿಡ್ ವಿಶೇಷ ಲಸಿಕಾ ಮೇಳ
cnewstv.in /10.10.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದಿನಿಂದ ಅಕ್ಟೋಬರ್ 14ರವರೆಗೆ ಜಿಲ್ಲೆಯಾದ್ಯಂತ ಕೋವಿಡ್ ವಿಶೇಷ ಲಸಿಕಾ ಮೇಳವನ್ನು ಆಯೋಜಿಸಲಾಗುತ್ತಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ ಅವರು ಹೇಳಿದ್ದಾರೆ. ಜಿಲ್ಲೆಯ ಎಲ್ಲಾ ಗ್ರಾಮ ಹಾಗೂ ನಗರ ಪ್ರದೇಶಗಳಲ್ಲಿ ವಾರ್ಡ್ ವಾರು ವಿಶೇಷ ಕೋವಿಡ್ ಲಸಿಕಾ ಮೇಳ ಹಮ್ಮಿಕೊಳ್ಳಲಾಗಿದೆ. ಎಲ್ಲಾ ಗ್ರಾಮ ಪಂಚಾಯಿತಿಯ ಗ್ರಾಮವಾರು ಹಾಗೂ ನಗರ ಪ್ರದೇಶದ ವಾರ್ಡ್ ನ 18 ವರ್ಷ ಮೇಲ್ಪಟ್ಟ ಎಲ್ಲಾ ಫಲಾನುಭವಿಗಳು ಮೊದಲನೇ ಡೋಸ್ ಹಾಗೂ ಕೋವಿಶೀಲ್ಡ್ ಲಸಿಕೆ ಪಡೆದು ...
Read More »ನಡುರಾತ್ರಿ ಪಟಾಕಿ ಸಿಡಿಸಿ ಪೊಲೀಸರ ಅತಿಥಿಯಾದರು
cnewstv.in /10.10.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ನಡುರಾತ್ರಿ ಯುವಕರು ಪಟಾಕಿ ಸಿಡಿಸಿ ಪೊಲೀಸರ ಅತಿಥಿಯಾದ ಘಟನೆ ನಡೆದಿದೆ. ನಗರದ ದುರ್ಗಿಗುಡಿ ಜನವಸತಿ ಪ್ರದೇಶದಲ್ಲಿ ಮಧ್ಯರಾತ್ರಿ 2 ಗಂಟೆಗೆ ಯುವಕರು ಪಟಾಕಿ ಸಿಡಿಸಿದ್ದಾರೆ. ಗಸ್ತು ತಿರುಗುತ್ತಿದ್ದ ಪೊಲೀಸರು ಶಬ್ದ ಕೇಳಿಸಿಕೊಂಡು ಸ್ಥಳಕ್ಕೆ ಆಗಮಿಸಿದ್ದಾರೆ. ಇದನ್ನು ನೋಡುತ್ತಿದ್ದಂತೆ ಯುವಕರು ತಮ್ಮ ಬೈಕ್ ಗಳನ್ನ ಅಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಪೊಲೀಸರು ಒಂದು ಹೋಂಡಾ ಆಕ್ಟೀವ್, ಸ್ಕೂಟಿ ಯನ್ನು ವಶಕ್ಕೆ ಪಡೆದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ...
Read More »ಮತ್ತೆ ರಾಜ್ಯದಲ್ಲಿ ಭಾರಿ ಮಳೆಯ ಮುನ್ಸೂಚನೆ.
cnewstv.in /10.10.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ರಾಜ್ಯದಾದ್ಯಂತ ಮತ್ತೆ ಬಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಭಾಗದಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಇಂದು ಬೆಳಿಗ್ಗೆಯಿಂದಲೇ ಬೆಂಗಳೂರಿನಲ್ಲಿ ಸರಾಸರಿ 14.2 ಮಿ.ಮಿ. ಮಳೆಯಾಗಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 15 ಎಂ.ಎಂ ಮಳೆಯಾಗಿದೆ. ಈಗಾಗಲೇ ಸೆ. 30 ರಿಂದ ಅಕ್ಟೋಬರ್ 6 ರವರೆಗೆ ರಾಜ್ಯದಲ್ಲಿ ...
Read More »ಕುತ್ತಿಗೆ ಕೊಯ್ದು ಮಹಿಳೆಯ ಬರ್ಬರ ಹತ್ಯೆ.
cnewstv.in /10.10.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿಕಾರಿಪುರ ತಾಲೂಕಿನ ಅಮಟೆಕೊಪ್ಪ ಹತ್ತಿರ ಮಹಿಳೆಯ ಕುತ್ತಿಗೆ ಕೊಯ್ದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹೇಮಾವತಿ (35) ಕೊಲೆಯಾದ ಮೃತ ದುರ್ದೈವಿ. ಇವರು ಕುಪ್ಪನಹಳ್ಳಿ ಗ್ರಾಮದ ನಿವಾಸಿಯಾಗಿದ್ದು ಕಳೆದ ಹತ್ತು ವರ್ಷಗಳ ಹಿಂದೆ ಇವರ ಗಂಡ ತೀರಿಕೊಂಡಿದ್ದರು. ಮೂರು ವರ್ಷಗಳಿಂದ ಅದೇ ಗ್ರಾಮದ ಅನಿಲ್ ಎಂಬ ವ್ಯಕ್ತಿಯೊಂದಿಗೆ ಅನೈತಿಕ ಸಂಬಂಧವಿತ್ತು ಎಂದು ಹೇಳಲಾಗಿದ್ದು, ಈ ಬಗ್ಗೆ ಊರಿನ ಮುಖಂಡರು ಪಂಚಾಯಿತಿ ನಡೆಸಿ ಇಬ್ಬರು ದೂರವಿರುವಂತೆ ಹೇಳಿದರು. ಅಗ ಹೇಮಾವತಿ ದೂರವಾದರೆ ಅವರನ್ನು ...
Read More »
C News TV Kannada News Online in cnewstv