Cnewstv.in / 04.10.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 6 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 89 ಸಕ್ರಿಯ ಪ್ರಕರಣಗಳಿವೆ. 3323 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1198 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1069 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 14 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 0 ಜನ ನಿಗದಿತ ಆಸ್ಪತ್ರೆಗಳಲ್ಲಿ ...
Read More »ಶಿವಮೊಗ್ಗ
ಶಿವಮೊಗ್ಗ ಮಹಾನಗರ ಪಾಲಿಕೆ ಕಂದಾಯ ವಿಭಾಗದ ಮೇಲೆ ಎಸಿಬಿ ದಾಳಿ
Cnewstv.in / 04.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಮಹಾನಗರಪಾಲಿಕೆಯ ಕಂದಾಯ ವಿಭಾಗದ ಮೇಲೆ ಇಂದು ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಹಾನಗರಪಾಲಿಕೆಯ ಕಂದಾಯ ವಿಭಾಗದಲ್ಲಿ ಅನೇಕ ಅವ್ಯವಹಾರಗಳು ನಡೆಯುತ್ತಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ. ಅನೇಕ ದಾಖಲೆಗಳನ್ನು ವಶಪಡಿಸಿಕೊಂಡಿರುವ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಎಸಿಬಿ ಡಿವೈಎಸ್ಪಿ ಜಯಪ್ರಕಾಶ್, ಲೋಕೇಶ್, 6 ಜನ ಇನ್ಸ್ಪೆಕ್ಟರ್ ಗಳು, 20 ಮಂದಿ ಸಿಬ್ಬಂದಿಗಳು ದಾಳಿಯನ್ನು ನಡೆಸಿದರು. ಈ ದಾಳಿಯ ಸಂಬಂಧ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ. ಇದನ್ನು ...
Read More »ಪ್ರಧಾನಿ ಮೋದಿ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮುಖಕ್ಕೆ ಮಸಿ ಬಳಿದು ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಅಣಕು ಪ್ರತಿಭಟನೆ.
Cnewstv.in / 04.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಉತ್ತರಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರದಿಂದ ರೈತರ ಹತ್ಯೆಯನ್ನು ಹಾಗೂ ಹತ್ಯೆಗೊಳಗಾದ ರೈತ ಕುಟುಂಬವನ್ನು ಭೇಟಿಯಾಗಲು ಹೋದಂತಹ ಅಖಿಲ ಭಾರತ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಕಾಂಗ್ರೆಸ್ ಪಕ್ಷದ ಅಧಿನಾಯಕಿ ಪ್ರಿಯಾಂಕ ಗಾಂಧಿ ರವರನ್ನು ಬಂಧಿಸಿರುವ ಕ್ರಮವನ್ನು ಖಂಡಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಶಿವಪ್ಪ ನಾಯಕ ವೃತ್ತದಲ್ಲಿ ರೈತ ವಿರೋಧಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಭಾವಚಿತ್ರಕ್ಕೆ ಮಸಿ ಬಳಿಯುವ ಮೂಲಕ ರೈತ ...
Read More »ಮಿಥುನ್ ರೈ ಹುಟ್ಟುಹಬ್ಬದ ಅಂಗವಾಗಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ವಯೋವೃದ್ಧರಿಗೆ ಹೊದಿಕೆ ವಿತರಣೆ.
Cnewstv.in / 04.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ,ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಿಥುನ್ ರೈ ರವರ ಹುಟ್ಟುಹಬ್ಬದ ಅಂಗವಾಗಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಶಿವಮೊಗ್ಗ ನಗರದ ಬಸ್ ನಿಲ್ದಾಣ ಹಾಗೂ ಹಲವು ಭಾಗಗಳಲ್ಲಿ ರಾತ್ರಿ 12 ಗಂಟೆಕ್ಕೆ ವಯೋವೃದ್ಧರಿಗೆ ಹಾಗೂ ಬಸ್ ನಿಲ್ದಾಣದ ಕಟ್ಟೆಗಳ ಮೇಲೆ ಮಲಗಿರುವ ನಿರ್ಗತಿಕರಿಗೆ ಹೊದಿಕೆ ವಿತರಣೆ ಮಾಡುವ ಮುಖಾಂತರ ಆಚರಿಸಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ ...
Read More »ನೇಟ್ವರ್ಕ ಹೋರಾಟಕ್ಕೆ ಪಕ್ಷಾತೀತ ಬೆಂಬಲ. ಜನವರಿ 26ಕ್ಕೆ ಜಿಲ್ಲಾಧಿಕಾರಿ ಕಚೇರಿ ಎದುರು ಉಪವಾಸ ಸತ್ಯಾಗ್ರಹಕ್ಕೆ ನಿರ್ಧಾರ.
Cnewstv.in / 03.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕಳೆದ ಹಲವು ತಿಂಗಳುಗಳಿಂದ ನೆಡೆಯುತ್ತಿರುವ ನೇಟ್ವರ್ಕ ಹೋರಾಟ ಜಿಲ್ಲೆಯ ಸಾಗರ ತಾಲೂಕಿನ ಕಟ್ಟಿನಕಾರಿನಿಂದ ಇಂದು ಬೃಹತ್ ಪಾದಯಾತ್ರೆಯಲ್ಲಿ ಸಾಮೂಹಿಕ ನಾಯಕತ್ವದ ಮೂಲಕ ಆಗಮಿಸಿದರು. ಪಾದಯಾತ್ರೆಯಲ್ಲಿ ಶರಾವತಿ ಹಿನ್ನೀರಿನ ಚನ್ನಗೊಂಡ ಗ್ರಾಮದ ಕಟ್ಟಿನಕಾರು. ಕಾರಣಿ. ಕೋಗಾರ್. ಹಲವಾರು ಗ್ರಾಮಗಳಿಂದ ವಿದ್ಯಾರ್ಥಿಗಳು. ಮಹಿಳಾ ಸಂಘಟನೆಯ ಪ್ರಮುಖರು ಸೇರಿದಂತೆ ನೂರಾರು ಜನರು ಭಾಗವಹಿಸಿದ್ದರು. ಕಟ್ಟಿನಕಾರಿನಿಂದ – ಕೋಗಾರ್ ವರೆಗೆ ಸುಮಾರು 15 ಕೀಲೋ ಮೀಟರ್ ದೂರ ಪಾದಯಾತ್ರೆ ನಡೆಸಿದ ಹೋರಾಟಗಾರರು ಸುಡುತ್ತಿರುವ ...
Read More »ಗಾಂಜಾ ಸೇವನೆ ಖಾತರಿಗೆ ಬಂತು ಟೆಸ್ಟಿಂಗ್ ಕಿಟ್. ಮೊದಲ ದಿನವೇ ಇಬ್ಬರ ಮೇಲೆ ಬಿಟ್ಟು ಕೇಸ್.
Cnewstv.in / 03.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಮಾದಕದ್ರವ್ಯ ವ್ಯಸನಿಗಳ ಮೇಲೆ ನಿಗಾ ಇರಿಸುವ ಉದ್ದೇಶದಿಂದಾಗಿ ಜಿಲ್ಲೆಯಲ್ಲಿ ವಿಶೇಷ ಟೆಸ್ಟಿಂಗ್ ಕಿಟ್ ವಿತರಿಸಲಾಗಿದೆ. ಈ ವಿಶೇಷವಾದ ಕಿಟ್ ಸಹಾಯದಿಂದ ಮಾದಕ ದ್ರವ್ಯವನ್ನು ಸೇವನೆ ಮಾಡಿದ ವ್ಯಕ್ತಿಗಳ ಮೂತ್ರವನ್ನು ಪರೀಕ್ಷೆಗೆ ಒಳಪಡಿಸಿದಾಗ ಕೂಡಲೇ ಪಾಸಿಟಿವ್ – ನೆಗಟಿವ್ ಫಲಿತಾಂಶ ನೀಡುತ್ತದೆ. ಪಾಸಿಟಿವ್ ಫಲಿತಾಂಶ ಬಂದ ವ್ಯಕ್ತಿಯ ವಿರುದ್ಧ 27(ಬಿ) NDPS ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುವುದು. ಈ ಪ್ರಕರಣದ ಅಡಿಯಲ್ಲಿ 10000 ವರೆಗೆ ದಂಡ ಅಥವಾ 6 ತಿಂಗಳ ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 11
Cnewstv.in / 01.10.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 11 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 98 ಸಕ್ರಿಯ ಪ್ರಕರಣಗಳಿವೆ. 2660 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 2904 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1068 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 24 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 0 ಜನ ನಿಗದಿತ ಆಸ್ಪತ್ರೆಗಳಲ್ಲಿ ...
Read More »ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನ.
Cnewstv.in /01.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : 2020-21 ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿ.ಯು.ಸಿ/ಪದವಿ/ಸ್ನಾತಕೋತ್ತರ ಪದವಿ/ಇಂಜಿನಿಯರಿಂಗ್ ಹಾಗೂ ಸಂಬಂಧಿತ ಇತರೆ ಕೋರ್ಸುಗಳಲ್ಲಿ ಶೇ.60 ಕ್ಕಿಂತ ಹೆಚ್ಚು ಅಂಕ ಗಳಿಸಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೀಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಪಡೆಯಲು ಆನ್ಲೈನ್ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಸಮಾಜ ಕಲ್ಯಾಣ ಇಲಾಖೆಯ ವೆಬ್ಸೈಟ್ www.sw.kar.nic.in ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕಡೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು(ಗ್ರೇಡ್-2), ...
Read More »ಜಿಮ್ ಸಲಕರಣೆ ನೀಡಲು ಅರ್ಜಿ ಆಹ್ವಾನ
Cnewstv.in / 01.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : 2021-22 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪ ಯೋಜನೆಯಡಿಯಲ್ಲಿ ಅಂತರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕ್ರೀಡಾಪಟುಗಳಿಗೆ ಸ್ವಯಂ ಉದ್ಯೋಗ ಹೊಂದಲು ಜಿಮ್ ಸ್ಥಾಪನೆಗಾಗಿ ಜಿಮ್ ಸಲಕರಣೆಗಳನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸು ಅಕ್ಟೋಬರ್ 10 ಕಡೆಯ ದಿನವಾಗಿದ್ದು, ಆಸಕ್ತ ಕ್ರೀಡಾಪಟುಗಳು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಯನ್ನು ಸಹಾಯಕ ನಿರ್ದೇಶಕರ ಕಚೇರಿ, ಯುವ ...
Read More »ಲಸಿಕಾ ಮೇಳ : ಶಿವಮೊಗ್ಗ ಜಿಲ್ಲೆ ರಾಜ್ಯದ ನಾಲ್ಕನೇ ಸ್ಥಾನ.
Cnewstv.in / 01.10.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಜಿಲ್ಲೆಯಲ್ಲಿ ನಿನ್ನೆ ಲಸಿಕಾ ಮೇಳದ ನಿಮಿತ್ತ 70,000 ಲಸಿಕೆ ವಿತರಿಸುವ ಗುರಿಯನ್ನು ಹೊಂದಿ, 50,793 ಲಸಿಕೆ ವಿತರಿಸುವ ಮೂಲಕ ಶೇಕಡ 73ರಷ್ಟು ಗುರಿಯನ್ನು ತಲುಪಿ ರಾಜ್ಯದಲ್ಲೇ ನಾಲ್ಕನೇ ಸ್ಥಾನ ಪಡೆದುಕೊಂಡಿದೆ.. ಇದುವರೆಗೂ ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು 14,64,308 ಡೋಸ್ ಲಸಿಕೆ ವಿತರಣೆ ಯಾಗಿದ್ದು, 10,43,701 ಮೊದಲನೇ ಹಾಗೂ 4,20,607 ದ್ವಿತೀಯ ಡೋಸ್ ಗಳಷ್ಟು ಲಸಿಕಾಕರಣಗೊಂಡಿದೆ. ಇದನ್ನು ಓದಿ : https://cnewstv.in/?p=6298 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Read More »
C News TV Kannada News Online in cnewstv