Cnewstv / 02.05.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಯಡಿಯೂರಪ್ಪ ಮತ್ತು ರಾಘವೇಂದ್ರ ಅವರು ಸೋಲಿನ ಭಯದಿಂದ ತೊಂದರೆ ನೀಡಿದ್ದಾರೆ. ಶಿವಮೊಗ್ಗ : ಯಡಿಯೂರಪ್ಪ ಮತ್ತು ರಾಘವೇಂದ್ರ ಅವರು ಸೋಲಿನ ಭಯದಿಂದ ತೊಂದರೆ ನೀಡಿದ್ದಾರೆ ಎಂದು ಪಕ್ಷೇತರ ಅಭ್ಯರ್ಥಿ ಕೆ.ಎಸ್ ಈಶ್ವರಪ್ಪ ತಿಳಿಸಿದರು. ಶಿರಾಳಕೊಪ್ಪದಲ್ಲಿ ನಿನ್ನೆ ನಡೆದ ಘಟನೆ ಪ್ರಜಾಪ್ರಭುತ್ವಕ್ಕೆ ಹಿನ್ನಡೆಯಾಗಿದೆ. ಚುನಾವಣಾ ಆಯೋಗದ ಅನುಮತಿ ಪಡೆದುಕೊಂಡು ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ನಂತರ ಕೆಲವು ಗೂಂಡಾಗಳು ತೊಂದರೆ ನೀಡಿದ್ದಾರೆ. ರಸ್ತೆಯಲ್ಲಿ ಸಾರ್ವಜನಿಕ ಸಭೆ ನಡೆಸಿದ್ದೇವೆ. ಗೂಂಡಾಗಿರಿ ಖಂಡಿಸುತ್ತೇವೆ. ಸೋಲಿನ ...
Read More »ಶಿವಮೊಗ್ಗ
ಮೇ. 07 ರಂದು ಮತ ಚಲಾಯಿಸಲು ವೇತನ ಸಹಿತ ರಜೆ.
Cnewstv / 01.05.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಮೇ. 07 ರಂದು ಮತ ಚಲಾಯಿಸಲು ವೇತನ ಸಹಿತ ರಜೆ. ಶಿವಮೊಗ್ಗ : ಭಾರತ ಚುನಾವಣಾ ಆಯೋಗವು ಕರ್ನಾಟಕದಲ್ಲಿ 02 ಹಂತಗಳಲ್ಲಿ ಲೋಕಸಭಾ ಚುನಾವಣೆಯನ್ನು ಘೋಷಿಸಿದ್ದು, ಶಿವಮೊಗ್ಗ ಜಿಲ್ಲಾದ್ಯಂತ ಮೇ 07 ಮತದಾನದ ದಿನದಂದು ರಾಜ್ಯಾದ್ಯಂತ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಮತ್ತು ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ವೇತನ ಸಹಿತ ರಜೆ ಘೋಷಿಸಲಾಗಿದ್ದು, ಸಂವಿಧಾನಾತ್ಮಕ ಹಕ್ಕಾದ ಮತವನ್ನು ಚಲಾಯಿಸುವುದಕ್ಕಾಗಿ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ...
Read More »ಅಹಂಕಾರದಿಂದ ಚುನಾವಣೆ ನಡೆಸಿದರೆ , ಜನ ಪಾಠ ಕಲಿಸುತ್ತಾರೆ. ಅಕ್ಕ ತಮ್ಮ ಅಂತಾ ನೋಡೊಲ್ಲ..
Cnewstv / 01.05.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಅಹಂಕಾರದಿಂದ ಚುನಾವಣೆ ನಡೆದ್ರೆ, ಜನ ಪಾಠ ಕಲಿಸುತ್ತಾರೆ. ಅಕ್ಕ ತಮ್ಮ ಅಂತಾ ನೋಡೊಲ್ಲ.. ಶಿವಮೊಗ್ಗ : ಅಹಂಕಾರದಿಂದ ಚುನಾವಣೆ ನಡೆದ್ರೆ ಜನ ಪಾಠ ಕಲಿಸುತ್ತಾರೆ ಎಂದು ಮಾಜಿ ಶಾಸಕ ಕುಮಾರ ಬಂಗಾರಪ್ಪ ಹೇಳಿದ್ದಾರೆ. ಇಂದು ಬಿಜೆಪಿ ಕಚೇರಿಯಲ್ಲಿ ಪತ್ರಿಕಾ ಘೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಲ ಕಾಂಗ್ರೆಸ್ ಗೆ ಸೋಲು ಖಚಿತ. ಅಹಂಕಾರದಿಂದ ಚುನಾವಣೆ ನಡೆದ್ರೆ ಜನ ಪಾಠ ಕಲಿಸುತ್ತಾರೆ. ಶಿವಮೊಗ್ಗ ಕ್ಷೇತ್ರದಲ್ಲಿ ಕಾಂಗ್ರೆಸ್ ಸೋಲು 100 ಕ್ಕೆ ...
Read More »ಖಾಸಗಿ ಬಸ್ ನಿಲ್ದಾಣದ ಮೊಬೈಲ್ ಅಂಗಡಿಯಲ್ಲಿ ಬೆಂಕಿ ಅವಘಡ.
Cnewstv / 30.04.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಖಾಸಗಿ ಬಸ್ ನಿಲ್ದಾಣದ ಮೊಬೈಲ್ ಅಂಗಡಿಯಲ್ಲಿ ಬೆಂಕಿ ಅವಘಡ. ಶಿವಮೊಗ್ಗ : ಖಾಸಗಿ ಬಸ್ ನಿಲ್ದಾಣದಲ್ಲಿದ್ದ ಮೊಬೈಲ್ ಅಂಗಡಿಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಅಂಗಡಿಯಲ್ಲಿದ್ದ ಎಲ್ಲಾ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ. ರಾತ್ರಿ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು ಖಾಸಗಿ ಬಸ್ ನಿಲ್ದಾಣದ ತುಂಬಾ ದಟ್ಟ ಹೋಗಿ ಆವರಿಸಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದ ಈ ...
Read More »ಸಿಟಿ ಸೆಂಟರ್ ಮಾಲ್ ನಲ್ಲಿ ಗಮನ ಸೆಳೆಯುತ್ತಿರುವ ಚುನಾವಣೆ ಮಾಡೆಲ್.
Cnewstv / 29.04.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಸಿಟಿ ಸೆಂಟರ್ ಮಾಲ್ ನಲ್ಲಿ ಗಮನ ಸೆಳೆಯುತ್ತಿರುವ ಚುನಾವಣೆ ಮಾಡೆಲ್. ಶಿವಮೊಗ್ಗ : ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲ ಮತದಾರರು ಮತಗಟ್ಟೆಗಳಿಗೆ ಬಂದು ಮತ ಚಲಾವಣೆ ಮಾಡುವ ಮೂಲಕ ಶೇ.100 ರಷ್ಟು ಮತದಾನ ಆಗುವಂತೆ ಸಹಕರಿಸಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ ಅವರು ಮನವಿ ಮಾಡಿದರು. ಶಿವಮೊಗ್ಗ ನಗರದ ಶಿವಪ್ಪನಾಯಕ ಮಾರುಕಟ್ಟೆಯ ಸಿಟಿ ಸೆಂಟರ್ ಮಾಲ್ನಲ್ಲಿ ಏ.28 ರ ಸಂಜೆ ಜಿಲ್ಲಾ ಸ್ವೀಪ್ ಸಮಿತಿ ...
Read More »ಶಿವಮೊಗ್ಗ ಲೋಕ ಸಭಾ ಚುನಾವಣೆ : ಈ 10 ಜನರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಲು ಶಿಫಾರಸು ಪತ್ರ..
Cnewstv / 29.04.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಶಿವಮೊಗ್ಗ ಲೋಕ ಸಭಾ ಚುನಾವಣೆ : ಈ 10 ಜನರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಲು ಶಿಫಾರಸು ಪತ್ರ.. ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಹೊರನಡೆದು, ಪ್ರತ್ಯೇಕ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೆಎಸ್ ಈಶ್ವರಪ್ಪನವರ ಜೊತೆಯಲ್ಲಿ ಗುರುತಿಸಿಕೊಂಡಿರುವ ಬಿಜೆಪಿ ಕಾರ್ಪೊರೇಟರ್, ಕೋರ್ ಕಮಿಟಿ ಸದಸ್ಯರನ್ನು ಪಕ್ಷದಿಂದ ಉಚ್ಚಾಟನೆ ಮಾಡಬೇಕು ಎಂದು ಶಿವಮೊಗ್ಗ ಬಿಜೆಪಿ ನಗರ ಘಟಕದ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷರಿಗೆ ಶಿಫಾರಸ್ಸು ಪತ್ರ ಬರೆಯಲಾಗಿದೆ. ಪತ್ರದಲ್ಲಿ ಏನಿದೆ… ...
Read More »ಶಿವಮೊಗ್ಗ ಲೋಕಸಭಾ ಚುನಾವಣೆ ಅಂತಿಮ ಕಣದಲ್ಲಿರುವ ಅಭ್ಯರ್ಥಿಗಳು…
Cnewstv / 23.04.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಶಿವಮೊಗ್ಗ ಲೋಕಸಭಾ ಚುನಾವಣೆ ಅಂತಿಮ ಕಣದಲ್ಲಿರುವ ಅಭ್ಯರ್ಥಿಗಳು. ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಏ.22 ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾಗಿದ್ದು, ಜಿಲ್ಲೆಯಲ್ಲಿ ಚುನಾವಣೆ ಎದುರಿಸಲು ಅಂತಿಮವಾಗಿ 23 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾದ ಏ.೨೨ ರಂದು ಪಕ್ಷೇತರ ಅಭ್ಯರ್ಥಿಗಳಾದ ಶಶಿಕುಮಾರ್, ಬಾಲಕೃಷ್ಣ ಭಟ್, ಶೇಖರಪ್ಪ ಇವರು ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿದ್ದಾರೆ. * ಬಿಜೆಪಿ ಪಕ್ಷದಿಂದ ಬಿ.ವೈ.ರಾಘವೇಂದ್ರ, * ಕಾಂಗ್ರೆಸ್ ...
Read More »ನೇಹಾ ಹತ್ಯೆ ಪ್ರಕರಣ, ಅಂಜುಮನ್ ಸಂಸ್ಥೆಯಿಂದ ಹುಬ್ಬಳ್ಳಿ-ಧಾರವಾಡ ಬಂದ್.
Cnewstv / 22.04.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ನೇಹಾ ಹತ್ಯೆ ಪ್ರಕರಣ, ಅಂಜುಮನ್ ಸಂಸ್ಥೆಯಿಂದ ಹುಬ್ಬಳ್ಳಿ-ಧಾರವಾಡ ಬಂದ್. ಹುಬ್ಬಳ್ಳಿ : ನೇಹಾ ಹತ್ಯೆ ಪ್ರಕರಣ ಖಂಡಿಸಿ ಅಂಜುಮನ್ ಸಂಸ್ಥೆ ವತಿಯಿಂದ ಹುಬ್ಬಳ್ಳಿ ಧಾರವಾಡ ನಗರದಲ್ಲಿ ಬಂದ್ ಗೆ ಕರೆ ನೀಡಲಾಗಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಮಾರುಕಟ್ಟೆ ಪ್ರದೇಶ ಬಿಕೋ ಎನ್ನುತ್ತಿದೆ. ರಾಜ್ಯದ್ಯಂತ ಸುದ್ದಿಯಾಗಿರುವ ಕಾಲೇಜು ಯುವತಿ ನೇಹಾ ಹಿರೇಮಠ ಹಚ್ಚೆಗೈದ ಆರೋಪಿ ಫಯಜ್ ನ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಧಾರವಾಡ ಅವಳಿ ನಗರದ ...
Read More »ಅತ್ಯಾಕರ್ಷಕ ಸ್ವೀಪ್ ಚಿತ್ತಾರ-ಪೆರೇಡ್ ಮೂಲಕ ಭದ್ರಾವತಿಯಲ್ಲಿ ಮತದಾನ ಜಾಗೃತಿ.
Cnewstv / 17.04.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಅತ್ಯಾಕರ್ಷಕ ಸ್ವೀಪ್ ಚಿತ್ತಾರ-ಪೆರೇಡ್ ಮೂಲಕ ಭದ್ರಾವತಿಯಲ್ಲಿ ಮತದಾನ ಜಾಗೃತಿ. ಶಿವಮೊಗ್ಗ : ಭದ್ರಾವತಿಯಲ್ಲಿ ಬೃಹತ್ ಸಂಖ್ಯೆಯಲ್ಲಿ ಗೃಹ ರಕ್ಷಕ ದಳ, ಅಧಿಕಾರಿಗಳು, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಎನ್.ಸಿ.ಸಿ., ಎನ್.ಎಸ್.ಎಸ್. ವಿದ್ಯಾರ್ಥಿಗಳು ಸೇರಿ ವಿಎಸ್ ಎಲ್ ಗೇಟ್ ನಿಂದ ಪೆರೇಡ್ ನಲ್ಲಿ ಸಾಗಿ, ಕನಕಬಮಂಟಪದಲ್ಲಿ ಸ್ವೀಪ್, ಮೇ 7 ಆಕಾರದಲ್ಲಿ ಚಿತ್ತಾರ ಮೂಡಿಸಿ, ಅತ್ಯಾಕರ್ಷಕವಾಗಿ ಮೊಬೈಲ್ ಟಾರ್ಚ್ ಗಳನ್ನು ಆಕಾಶಕ್ಕೆ ತೋರಿಸುತ್ತಾ ಸ್ವೀಪ್ ಆಕೃತಿ ಮೂಡಿಸಿ ಎಲ್ಲರ ಗಮನ ಸೆಳೆಯುವ ...
Read More »ಯಡಿಯೂರಪ್ಪ ಫ್ಯಾಮಿಲಿ ಬಂಗಾರಪ್ಪ ಋಣದಲ್ಲಿದೆ.
Cnewstv / 17.04.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.. ಯಡಿಯೂರಪ್ಪ ಫ್ಯಾಮಿಲಿ ಬಂಗಾರಪ್ಪ ಋಣದಲ್ಲಿದೆ. ಶಿವಮೊಗ್ಗ : ಯಡಿಯೂರಪ್ಪ ಫ್ಯಾಮಿಲಿ ಬಂಗಾರಪ್ಪ ಋಣದಲ್ಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯಿಂದ ಬಂಗಾರಪ್ಪ ಸಂಸದರಾಗಿ ಗೆದ್ದಿದ್ದು ಅಂತ ಹೇಳ್ತಾರೆ. ರಾಘವೇಂದ್ರರಿಗೆ ಮಾನ, ಮರ್ಯಾದೆ ಇದೆಯಾ? ಬಿಜೆಪಿಗೆ ಶಕ್ತಿ ಕೊಟ್ಟಿದ್ದು ಬಂಗಾರಪ್ಪ. ಸೋಲನ್ನು ಕೀಳು ಮಟ್ಟದಲ್ಲಿ ಮಾತಾಡಬೇಡಿ. ಈಗ ಆ ರುಚಿ ನೀವು ಕಾಣಲಿದ್ದೀರಿ. ಯಡಿಯೂರಪ್ಪ ಸೋತಾಗ ಅವರನ್ನು ಗೆಲ್ಲಿಸಿದ್ದೇ ಬಂಗಾರಪ್ಪ. ಯಡಿಯೂರಪ್ಪರೇ ...
Read More »
C News TV Kannada News Online in cnewstv