Cnewstv.in /27.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ : ಜಿಲ್ಲಾ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಶನ್ ಹಾಗೂ ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಶನ್ ವತಿಯಿಂದ ಮಾನ್ಯ ಕ್ರೀಡಾ ಸಚಿವರಾದ ಶ್ರೀ ನಾರಾಯಣ ಗೌಡ ಕೆ ಸಿ ರವರನ್ನು ನೆಹರು ಕ್ರೀಡಾಂಗಣದಲ್ಲಿ ಭೇಟಿಯಾಗಿ ಶಿವಮೊಗ್ಗ ನಗರದಲ್ಲಿ ಕಳೆದ 3ವರ್ಷಗಳಿಂದ ಬಾಕ್ಸಿಂಗ್ ಕ್ರೀಡೆಯನ್ನು ತರಬೇತಿ ನೀಡುತ್ತಿದ್ದು ಕಳೆದ ಮಿನಿ ಒಲಿಂಪಿಕ್ಸ್ ನಲ್ಲೂ ಕ್ರೀಡಾಪಟುವೊಬ್ಬ ಪದಕವನ್ನು ಪಡೆದಿದ್ದು ತಿಳಿಸಿ ಆದರೆ ಇಲ್ಲಿನ ಬಾಕ್ಸಿಂಗ್ ಕ್ರೀಡಾಪಟುಗಳಿಗೆ ತರಬೇತಿ ಪಡೆಯಲು ಸ್ಥಳಾವಕಾಶ ಹಾಗೂ ಬಾಕ್ಸಿಂಗ್ ರಿಂಗ್ ...
Read More »ಶಿವಮೊಗ್ಗ
ಪ್ರಧಾನಿ ನರೇಂದ್ರ ಮೋದಿಯವರ 71 ನೇ ಜನ್ಮದಿನಾಚರಣೆ ಪ್ರಯುಕ್ತ 71 ಸ್ವರಗಳ ನಮನ.
Cnewstv.in /27.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ : ಪ್ರಧಾನಿ ನರೇಂದ್ರ ಮೋದಿಯವರ 71ನೇ ಜನ್ಮದಿನಾಚರಣೆ ಪ್ರಯುಕ್ತ 71 ಸ್ವರಗಳ ನಮನ ಸಲ್ಲಿಸಲಾಯಿತು. ಇಂದು ಬೆಳಿಗ್ಗೆ ನಗರದ ಕೋಟೆ ಶ್ರೀ ರಾಮಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಸವಿತಾ ಮಂಗಳ ವಾದ್ಯಗಾರರ ಸಂಘದವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನಾಚರಣೆಯ ಪ್ರಯುಕ್ತ 71 ಮಂಗಳ ವಾದ್ಯಗಾರರು ನುಡಿಸುವ ಮೂಲಕ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸವಿತಾ ಸಮಾಜದ ಜಿಲ್ಲಾ ಅಧ್ಯಕ್ಷರಾದ ಎಂ. ಜೆ. ಬಾಲು, ಇತರ ಸದಸ್ಯರು ಉಪಸ್ಥಿತರಿದ್ದರು. ...
Read More »ಬಂದ್ ಬೆಂಬಲಿಸಿ ನಗರದಾದ್ಯಂತ ರೈತ ಕಾರ್ಯಕರ್ತರಿಂದ ಬೈಕ್ ಜಾಥಾ.
Cnewstv.in /27.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ : ಭಾರತೀಯ ಕಿಸಾನ್ ಸಂಯುಕ್ತ ಹೋರಾಟ ಸಮಿತಿ ಕರೆ ನೀಡಿರುವ ಭಾರತ್ ಬಂದ್ ಗೆ, ಶಿವಮೊಗ್ಗ ಜಿಲ್ಲಾ ರೈತ ಸಂಘದ ಕಾರ್ಯಕರ್ತರು ಬೆಂಬಲವನ್ನ ಸೂಚಿಸಿದ್ದಾರೆ. ಶಿವಮೊಗ್ಗ ನಗರದಾದ್ಯಂತ ರೈತ ಸಂಘದ ಕಾರ್ಯಕರ್ತರು ಬೈಕ್ ಜಾಥಾ ನಡೆಸಿದರು. ರೈತ ವಿರೋಧಿ ಕಾಯ್ದೆಗಳನ್ನು ಜಾರಿಗೆ ತರುತ್ತಿರುವ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ವಿಡಿಯೋ ನ್ಯೂಸ್.. ಇದನ್ನು ಒದಿ : https://cnewstv.in/?p=6219 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Read More »ಸಕ್ರೆಬೈಲಿನ ಹೆಣ್ಣಾನೆ ಗಂಗಾ ಇನ್ನಿಲ್ಲ.
Cnewstv.in / 26.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಸಕ್ರೆಬೈಲಿನಾ ಹಿರಿಯ ಹೆಣ್ಣಾನೆ ಗಂಗಾ ಇಂದು ಸಾವನ್ನಪ್ಪಿದೆ. 85 ವರ್ಷದ ಗಂಗಾ ಆನೆ ವಯೋಸಹಜ ಮೃತಪಟ್ಟಿದೆ. ಗಂಗಾ ಆನೆ ಆರು ಮರಿಗಳಿಗೆ ಜನ್ಮ ನೀಡಿತ್ತು. ಕಳೆದ 15 ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗಂಗಾ ಆನೆಗೆ ಬಿಡಾರದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ. ರಾಜ್ಯದ 8 ಆನೆ ಬಿಡಾರಗಳಲ್ಲಿ ಹಿರಿಯ ಆನೆ ಎಂದು ಗುರುತಿಸಿಕೊಂಡಿದ್ದ ಆನೆ ಗಂಗಾ. 1971 ರಲ್ಲಿ ಕಾಕನಕೋಟೆಯಿಂದ ಗಂಗಾ ಆನೆಯನ್ನು ಸಕ್ರೆಬೈಲಿಗೆ ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 19
Cnewstv.in / 26.09.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 19 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 147 ಸಕ್ರಿಯ ಪ್ರಕರಣಗಳಿವೆ. 818 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1799 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1068 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 20 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 8 ಜನ ನಿಗದಿತ ಆಸ್ಪತ್ರೆಗಳಲ್ಲಿ ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 32
Cnewstv.in / 25.09.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 32 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 148 ಸಕ್ರಿಯ ಪ್ರಕರಣಗಳಿವೆ. 2474 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 3875 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1067 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 27 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 9 ಜನ ನಿಗದಿತ ಆಸ್ಪತ್ರೆಗಳಲ್ಲಿ ...
Read More »ಗೃಹ ಮಂತ್ರಿಗಳ ಜಿಲ್ಲೆಯಲ್ಲೇ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ – ಎಚ್ಎಸ್ ಸುಂದರೇಶ್.
Cnewstv.in / 25.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಜಿಲ್ಲೆಯಲ್ಲಿ ಗಾಂಜಾ ಹಾವಳಿ ಜಾಸ್ತಿ ಆಗುತ್ತಿದ್ದು , ಕೊಲೆ ಸುಲಿಗೆ ನಡೆಯುತ್ತಿದೆ. ಹೆಲ್ಮೆಟ್ ಹಾಕದವರನ್ನ ಭಯೋತ್ಪದಕರಂತೆ ಬೆನ್ನಟ್ಟುತ್ತಿರುವ ಪೊಲೀಸ್ ಇಲಾಖೆ ಕೆಲಸ ಮಾಡದೇ ಕೈ ಕಟ್ಟಿ ಕುಳಿತಿದೆ. ಜಿಲ್ಲಾ ಮಂತ್ರಿಗಳು ಪದವಿಗಷ್ಟೇ ಸೀಮಿತ ಅಧಿಕಾರದಲ್ಲಿರಲು ಬಿಜೆಪಿ ಗೆ ನೈತಿಕತೆ ಇಲ್ಲ ಎಂದು ಶಿವಮೊಗ್ಗ ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ನೇರವಾಗಿ ಆರೋಪಿಸಿದರು. ಪತ್ರಿಕಾಗೋಷ್ಠಿಯಲ್ಲಿ ಚಂದ್ರಬೋಪಾಲ್ , ಬ್ಲಾಕ್ ಅಧ್ಯಕ್ಷರಾದ ನಾಗರಾಜ್ , ಮಹಾನಗರ ಪಾಲಿಕೆ ಸದಸ್ಯರಾದ ...
Read More »ತಲೆ ಮೇಲೆ ಕಲ್ಲು ಎತ್ತಿ ಹಾಕಿ ಉದ್ಯಮಿಯ ಬರ್ಬರ ಕೊಲೆ.
Cnewstv.in / 25.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ತಲೆ ಮೇಲೆ ಕಲ್ಲು ಎತ್ತಿಹಾಕಿ ರಿಯಲ್ ಎಸ್ಟೇಟ್ ಉದ್ಯಮಿಯನ್ನು ಹತ್ಯೆ ಮಾಡಲಾಗಿದೆ. ನಗರದ ಸಮೀಪದ ತೋಟವೊಂದರಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕೊಲೆಯಾದ ವ್ಯಕ್ತಿಯನ್ನು ಸೈಯದ್ ಸಾಧಿಕ್ (40) ಎಂದು ಗುರುತಿಸಲಾಗಿದೆ. ವ್ಯವಹಾರದ ವಿಚಾರಕ್ಕೆ ಸಂಬಂಧಿಸಿದಂತೆ ಕೊಲೆ ಆಗಿರಬಹುದು ಎಂದು ಶಂಕಿಸಲಾಗಿದೆ ಅದರ ಕೊಲೆಗೆ ನಿಖರ ಕಾರಣಗಳು ತಿಳಿದುಬಂದಿಲ್ಲ. ತುಂಗಾ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನು ಓದಿ : https://cnewstv.in/?p=6191 ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 7
Cnewstv.in / 24.09.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 7 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 143 ಸಕ್ರಿಯ ಪ್ರಕರಣಗಳಿವೆ. 4053 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 3527 ಜನರಿಗೆ ನೆಗೆಟಿವ್ ಬಂದಿದೆ. ಇದುವರೆಗು ಜಿಲ್ಲೆಯಲ್ಲಿ 1066 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 22 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 5 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 4 ಜನ ಸೋಂಕಿನಿಂದ ದಾಖಲಾಗಿದ್ದಾರೆ. ...
Read More »ನಗರದಲ್ಲಿ ವಿದ್ಯುತ್ ವ್ಯತ್ಯಯ.
Cnewstv.in / 24.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ನಗರ ಉಪವಿಭಾಗ-2 ರ ವ್ಯಾಪ್ತಿಯಲ್ಲಿನ ಮಂಡ್ಲಿ 110 ಕೆ.ವಿ/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ಕಾಮಗಾರಿ ಇರುವ ಕಾರಣ ಕೆಳಕಂಡ ಪ್ರದೇಶಗಳಲ್ಲಿ ಸೆ.26 ರ ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಪಿಯರ್ಲೈಟ್, ಶಂಕರ್ ಐ ಆಸ್ಪತ್ರೆ, ಗಾಜನೂರು ರೂರಲ್, ಕಲ್ಲೂರು ಮಂಡ್ಲಿ, ಊರುಕಡೂರು, ರಾಮಿನಕೊಪ್ಪ, ಗೋಪಿಶೆಟ್ಟಿಕೊಪ್ಪ, ಇಲಿಯಾಸ್ ನಗರ, ಕೆ.ಹೆಚ್.ಬಿ. ಕಾಲೋನಿ, ಸಿದ್ದೇಶ್ವರ ಸರ್ಕಲ್ 100 ಅಡಿ ರಸ್ತೆ, ಮಂಡ್ಲಿ, ...
Read More »
C News TV Kannada News Online in cnewstv