Breaking News

ಶಿವಮೊಗ್ಗ

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 16

Cnewstv.in / 23.09.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 16 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 158 ಸಕ್ರಿಯ ಪ್ರಕರಣಗಳಿವೆ. 3222 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 2790 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1066 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 19 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 7 ಜನ ನಿಗದಿತ ಆಸ್ಪತ್ರೆಗಳಲ್ಲಿ ...

Read More »

ಶಿವಮೊಗ್ಗ : ವೈಭವದ ಸಾಂಪ್ರದಾಯಿಕ ಒಂಬತ್ತು ದಿನಗಳ ದಸರಾ ಆಚರಣೆ. 2 ಕೋಟಿ ಪ್ರಸ್ತಾವನೆ..

Cnewstv.in / 23.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ನಾಡಹಬ್ಬ ದಸರಾ ಆಚರಣೆಯನ್ನು ನಡೆಸುವ ಸಂಬಂಧ ಪಾಲಿಕೆಯ ಪರಿಷತ್ ಸಭಾಂಗಣದಲ್ಲಿ ಮೇಯರ್ ಸುನಿತಾ ಅಣ್ಣಪ್ಪನವರ ನೇತೃತ್ವದಲ್ಲಿ ವಿಶೇಷ ಸಭೆ ನಡೆಸಲಾಯಿತು. ಈ ಬಾರಿ ಶಿವಮೊಗ್ಗ ದಸರಾ ಆಚರಣೆಗೆ ಎರಡು ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಸರ್ಕಾರ ದಸರಾ ಹಬ್ಬಕ್ಕೆ ಸಂಬಂಧಿಸಿದಂತೆ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ ನಂತರ ಸಮಿತಿಗಳನ್ನು ರಚಿಸಲಾಗುವುದು ಎಂದು ತಿಳಿಸಿದರು ಬಜೆಟ್ ನಿಗದಿಗೆ ಸಂಬಂಧಿಸಿದಂತೆ ಕಳೆದ ಬಾರಿ ಕೋವಿಡ್ ಹಿನ್ನೆಲೆಯಲ್ಲಿ ...

Read More »

ಸ್ವಯಂ ಗಸ್ತು ಆರಂಭಿಸಿದ ಬಡಾವಣೆಯ ಜನ !!!??

Cnewstv.in / 23.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇತ್ತೀಚೆಗೆ ನಗರದ ಬಡಾವಣೆಯೊಂದರಲ್ಲಿ ಕಳ್ಳತನ, ದರೋಡೆ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನರೇ ಸ್ವಯಂ ರಕ್ಷಣೆಗೆ ಮುಂದಾಗಿದ್ದಾರೆ. ಶಿವಮೊಗ್ಗ ನಗರದ ಅವಳಿ ಬಡಾವಣೆಗಳಾಗಿರುವ ಸ್ವಾಮಿ ವಿವೇಕಾನಂದ ಬಡಾವಣೆ ಹಾಗೂ ಗೋಪಾಲಗೌಡ ಬಡಾವಣೆಯಲ್ಲಿ ಇತ್ತೀಚಿನ ದಿನಗಳಲ್ಲಿ ಸರಗಳ್ಳತನ, ದರೋಡೆ ಪ್ರಕರಣಗಳು ಹೆಚ್ಚಾಗಿದೆ. ಈ ಕುರಿತು ಪೊಲೀಸರಿಗೆ ಮನವಿ ಸಹ ಮಾಡಲಾಗಿದೆ ಆದರೂ ಕೂಡ ಯಾವುದೇ ರೀತಿಯಾದಂತಹ ಪ್ರಯೋಜನವಾಗಿಲ್ಲ. ಬಡಾವಣೆಯ ಸ್ಥಳೀಯ ಜನರು ಒಟ್ಟಾಗಿ ಸೇರಿ ಗಸ್ತು ಮಾಡುತ್ತಿದ್ದಾರೆ.‌ ಹಾಗೂ ಇನ್ನು ...

Read More »

ಸಹ್ಯಾದ್ರಿ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಮಾಗಮ

Cnewstv.in / 22.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಅಕ್ಟೋಬರ್ 9ರಂದು ಸಹ್ಯಾದ್ರಿ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಮಾಗಮ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಗೌರವಾಧ್ಯಕ್ಷರಾದ ಡಿ.ಎಚ್. ಶಂಕರಮೂರ್ತಿ ಅವರು ತಿಳಿಸಿದರು. 1949 ರಲ್ಲಿ ಆರಂಭವಾದ ಸಹ್ಯಾದ್ರಿ ಕಾಲೇಜು ಈಗ 80 ವಸಂತದಲ್ಲಿದೆ.‌ ಮೈಸೂರು ಮಹಾರಾಜರಾದ ಜಯಚಾಮರಾಜೇಂದ್ರ ಒಡೆಯರ್ ಅವರ ದಿವ್ಯ ಹಸ್ತದಿಂದ ಕಾಲೇಜು ಆರಂಭವಾಗಿದ್ದು ಇಂದು ಎಲ್ಲ ಕ್ಷೇತ್ರಗಳಲ್ಲಿ ಗಮನಾರ್ಹ ಕೊಡುಗೆ ನೀಡಿದೆ ಎಂದರು. ಡಾ. ಬಿ ಎಂ ಸುರೇಶ್, ಜಿ.ಎಸ್ ಶಿವರುದ್ರಪ್ಪ, ಪಿ ಲಂಕೇಶ್, ...

Read More »

ಮರೆಯದ ಮನಸ್ಸು

Cnewstv.in / 22.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ನಗರದ ಕುವೆಂಪು ರಂಗಮಂದಿರದಲ್ಲಿ ಸೆಪ್ಟೆಂಬರ್ 19, 20, 21 ಮೂರು ದಿನಗಳಕಾಲ ಶಿವಮೊಗ್ಗ ಪ್ರತಿಭೆ ಗಳಿಂದ ನಿರ್ಮಾಣವಾದ ಮರೆಯದ ಮನಸ್ಸು ಕಿರುಚಿತ್ರ ಪ್ರದರ್ಶನವಾಗಿ ಕಾರ್ಯಕ್ರಮದ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಸಮಾರೋಪ ಸಮಾರಂಭವು ನೆನ್ನೆ ಸಂಜೆ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಭುವನ್ ಸತ್ಯದೇವ್ , ಪ್ರೀತಿ ಕದಂ , ನಿರ್ಮಾಪಕರಾದ – ಕವಿತ , ಸಹ ನಿರ್ದೇಶಕ – ಅರುಣ್ ನವುಲೆ , ತಂತ್ರಜ್ಞರರಾದ – ಜೇಮ್ಸ್ ಮಧುಸೂದನ್ , ...

Read More »

ಅಪ್ಪಾಜಿ ಗೌಡರ ಅಮೃತಶಿಲೆಯ ಪ್ರತಿಮೆ ಅನಾವರಣ.

Cnewstv.in / 22.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಭದ್ರಾವತಿಯ ಮಾಜಿ ಶಾಸಕ, ಜನಪ್ರಿಯ ನಾಯಕ ದಿ. ಅಪ್ಪಾಜಿ ಗೌಡರ ಪುತ್ಥಳಿಯನ್ನು ಇಂದು ಅನಾವರಣ ಮಾಡಲಾಯಿತು. ಅಪ್ಪಾಜಿ ಗೌಡರ ಸಮಾಧಿ ಇರುವ ಭದ್ರಾವತಿ ತಾಲೂಕು ಗೋಣಿಬೀಡು ಗ್ರಾಮದ ಶಕ್ತಿಧಾಮದಲ್ಲಿ ಇಂದು ಅವರ ಪ್ರಥಮ ವರ್ಷದ ಪುಣ್ಯಸ್ಮರಣೆ ಮಾಡಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಪುತ್ಥಳಿಯನ್ನು ಅನಾವರಣಗೊಳಿಸಲಾಯಿತು. ಕುರ್ಚಿಯ ಮೇಲೆ ಕೂತಿರುವ ಹಾಗೆ ಅಪ್ಪಾಜಿ ಗೌಡರ ಮೂರ್ತಿಯನ್ನು ಸ್ಥಾಪಿಸಲಾಗಿದ್ದು, ನಾಲ್ಕೂವರೆ ಅಡಿ ಉದ್ದ, ಮೂರೂವರೆ ಅಡಿ ...

Read More »

ಸಣ್ಣ ಶಾಲೆ, ದೊಡ್ಡ ಶಾಲೆ ಎಂಬುದಿರುವುದಿಲ್ಲ. ದೊಡ್ಡ ಮತ್ತು ಮಾದರಿ ಶಾಲೆಯಾಗಿಸುವುದು ವಿದ್ಯಾರ್ಥಿಗಳ ಕೈಯಲ್ಲಿದೆ : ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

Cnewstv.in / 21.09.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಸಣ್ಣ ಶಾಲೆ, ದೊಡ್ಡ ಶಾಲೆ ಎಂಬುದಿರುವುದಿಲ್ಲ. ದೊಡ್ಡ ಮತ್ತು ಮಾದರಿ ಶಾಲೆಯಾಗಿಸುವುದು ವಿದ್ಯಾರ್ಥಿಗಳ ಕೈಯಲ್ಲಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ವಿದ್ಯಾರ್ಥಿ ದೆಸೆಯಲ್ಲಿ ಕೇವಲ ಶಿಕ್ಷಣದಲ್ಲಿ ಏಕಾಗ್ರತೆ ವಹಿಸಿ ಸಾಧನೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಕರ್ನಾಟಕ ಸ್ಟೇಟ್ ಕನ್ಸ್ಟ್ರಕ್ಷನ್ ವರ್ಕರ್ಸ್ ಸೆಂಟ್ರಲ್ ಯೂನಿಯನ್ ವತಿಯಿಂದ ಇಂದು ನಗರದ ಹರಿಗೆಯ 75 ವರ್ಷ ತುಂಬಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಲಾಗಿದ್ದ ಮಕ್ಕಳಿಗೆ ಸ್ಕೂಲ್ ಬ್ಯಾಗ್ ...

Read More »

ನಗರದಲ್ಲಿ ಬಹಿರ್ದೆಸೆ ಮುಕ್ತ ಮಾಡದ ಪಾಲಿಕೆಯ ಆಡಳಿತವನ್ನು ಹಾಗೂ ಆರೋಗ್ಯ ಅಧಿಕಾರಿಗಳನ್ನು ಅಮಾನತು ಮಾಡಬೇಕು – ಕರ್ನಾಟಕ ರಕ್ಷಣಾ ವೇದಿಕೆ

Cnewstv.in / 20.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ನಗರ ಬೆಳೆದು ದೊಡ್ಡದಾದರೂ ಸಹ ಬಹಿರ್ದೆಸೆ ಇಂದ ಮುಕ್ತವಾಗಿಲ್ಲ. ನಗರದಲ್ಲಿ ಎಷ್ಟೋ ಕಟ್ಟಡಗಳು, ವಾಣಿಜ್ಯ ಮಳಿಗೆಗಳನ್ನು ಬಾಡಿಗೆ ನೀಡಿದರು ಕೂಡ ಶೌಚಾಲಯ ನಿರ್ಮಿಸಿಲ್ಲ, ಅಲ್ಲಿ ಕೆಲಸ ಮಾಡುವವರಿಗೆ ಶೌಚಾಲಯದ ವ್ಯವಸ್ಥೆಯಿಲ್ಲ. ವಾಣಿಜ್ಯ ಮಳಿಗೆಗಳಿಗೆ ಪರವಾನಗಿ ಕೊಡುವ ಮೊದಲು ಶೌಚಾಲಯದ ನಿಯಮವನ್ನು ಪಾಲಿಸಬೇಕು. ಆದರೆ ಕೆಲವು ಅಧಿಕಾರಿಗಳು ಕಟ್ಟಡ ಮಾಲೀಕರೊಂದಿಗೆ ಸೇರಿಕೊಂಡು ಭ್ರಷ್ಟಾಚಾರದಲ್ಲಿ ತೊಡಗಿ ಕಾಂಪ್ಲೆಕ್ಸ್ ಕಟ್ಟಲು ಅನುಮತಿ ನೀಡುತ್ತಿದ್ದಾರೆ. ಇದಕ್ಕೆ ಕಾರಣವಾಗಿರುವ ಪಾಲಿಕೆ ಆಡಳಿತವನ್ನ ಹಾಗೂ ಆರೋಗ್ಯಾಧಿಕಾರಿಗಳನ್ನು ...

Read More »

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 16

Cnewstv.in / 20.09.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 16 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 157 ಸಕ್ರಿಯ ಪ್ರಕರಣಗಳಿವೆ. 3036 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1964 ಜನರಿಗೆ ನೆಗೆಟಿವ್ ಬಂದಿದೆ. ಇದುವರೆಗು ಜಿಲ್ಲೆಯಲ್ಲಿ 1065 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 21 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 6 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 6 ಜನ ಸೋಂಕಿನಿಂದ ದಾಖಲಾಗಿದ್ದಾರೆ. ...

Read More »

ಅವಳಿ ಬಡಾವಣೆಗಳಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಿ

Cnewstv.in / 20.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ನಗರದ ಗೋಪಾಲಗೌಡ ಬಡಾವಣೆ ಮತ್ತು ಸ್ವಾಮಿ ವಿವೇಕಾನಂದ ಬಡಾವಣೆ ಗಳು ಅವಳಿ ಬಡಾವಣೆಗಳಾಗಿದ್ದು, ಇತ್ತೀಚೆಗೆ ಅಭಿವೃದ್ಧಿ ಹೊಂದುತ್ತಿದೆ. ಈ ಬಡಾವಣೆಗಳಲ್ಲಿ ಹೆಚ್ಚಾಗಿ ನೌಕರರು ,ನಿವೃತ್ತ ನೌಕರರು ,ವ್ಯಾಪಾರಸ್ಥರು ಹಾಗೂ ಉದ್ದಿಮೆದಾರರು ವಾಸಿಸುತ್ತಿದ್ದಾರೆ. ಸಾಮಾನ್ಯವಾಗಿ ಪ್ರತಿ ದಿನ ಬೆಳಿಗ್ಗೆ ಮತ್ತು ಸಂಜೆ ವಾಯುವಿಹಾರಕ್ಕೆ ಹೋಗುವುದು ಇಲ್ಲಿನ ನಿವಾಸಿಗಳ ಅಭ್ಯಾಸ ,ಆದರೆ ಇತ್ತೀಚಿನ ದಿನಗಳಲ್ಲಿ ವಾಯುವಿಹಾರಕ್ಕೆ ಹೋಗುವ ಹಾಗೂ ತಮ್ಮ ದಿನನಿತ್ಯದ ಕೆಲಸ ಮುಗಿಸಿ ಮನೆಗೆ ಬರುವ ಒಂಟಿ ವ್ಯಕ್ತಿಗಳನ್ನು ...

Read More »