Cnewstv.in / 19.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿವಮೊಗ್ಗ ಸ್ಮಾರ್ಟ್ ಸಿಟಿ ವತಿಯಿಂದ ನಡೆಯುತ್ತಿರುವ ಕಾಮಗಾರಿಗಳು ಜನರಿಗೆ ಕಿರಿಕಿರಿಯನ್ನುಂಟು ಮಾಡ್ತಿರೋದು ಒಂದುಕಡೆಯಾದರೆ, ಬಡಾವಣೆಗಳಲ್ಲಿ ಬೀದಿ ನಾಯಿಗಳ ಉಪಟಳ ಮತ್ತೊಂದೆಡೆಯಾಗಿದೆ. ನಗರದಲ್ಲಿ ಬೀದಿ ನಾಯಿಗಳು ಕಾಟಕ್ಕೆ ಜನ ಹೈರಾಣಾಗಿದ್ದಾರೆ. ರಸ್ತೆಯಲ್ಲಿ ಏಳರಿಂದ ಎಂಟು ಬೀದಿ ನಾಯಿಗಳು ಗುಂಪು ಗುಂಪಾಗಿ ಇರುವುದನ್ನು ನೋಡಿಯೇ ಜನರು ಹೆದರುತ್ತಿದ್ದಾರೆ. ರಾತ್ರಿ ಸಮಯದಲ್ಲಂತೂ ಬೀದಿ ನಾಯಿಗಳು ಬೊಗಳುವ ಸದ್ದು ಜನರ ನಿದ್ದೆಗೆಡಿಸಿದೆ. ರಸ್ತೆಯಲ್ಲಿ ದ್ವಿಚಕ್ರ ವಾಹನಗಳು ಓಡಾಡುವಾಗ ಒಮ್ಮೆಲೆ ಬೀದಿ ನಾಯಿಗಳು ಅಡ್ಡ ...
Read More »ಶಿವಮೊಗ್ಗ
ಲಕ್ಷಾಂತರ ರೂಪಾಯಿ ಮೌಲ್ಯದ ಸ್ಮಾರ್ಟ್ ಸಿಟಿ ಕಾಮಗಾರಿ ವಸ್ತುಗಳು ಬೆಂಕಿಗಾಹುತಿ
Cnewstv.in / 19.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ : ಒ.ಟಿ ರಸ್ತೆ ಸೀಗೆಹಟ್ಟಿ ಬಳಿಯಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಗೆ ಸಂಗ್ರಹಿಸಿಟ್ಟಿದ್ದ ಕೇಬಲ್ ಬಂಡಲ್ ಗಳು ಸುಟ್ಟು ಭಸ್ಮವಾಗಿದೆ. ಬೆಂಕಿ ಅವಘಡದಲ್ಲಿ ಸುಮಾರು 60 ಲಕ್ಷ ಮೌಲ್ಯದ ಕೇಬಲ್ ಗಳು ಬೆಂಕಿಗಾಹುತಿಯಾಗಿದೆ ಎನ್ನಲಾಗುತ್ತಿದೆ. ಸಮಯಕ್ಕೆ ಸರಿಯಾಗಿ ಬಂದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ. ಇನ್ನುಳಿದ ಲಕ್ಷಾಂತರ ರೂಪಾಯಿ ಮೌಲ್ಯದ ಕೇಬಲ್ ಗಳನ್ನು ಉಳಿಸಿದ್ದಾರೆ. ಇದು ಯಾರೋ ಉದ್ದೇಶಪೂರಕವಾಗಿ ಮಾಡಿದ ಕೆಲಸವೋ ಅಥವಾ ಆಕಸ್ಮಿಕವಾಗಿ ಆದ ಘಟನೆಯೋ ...
Read More »ಮಾರಕಾಸ್ತ್ರಗಳಿಂದ ಚುಚ್ಚಿ ಯುವಕನ ಬರ್ಬರ ಕೊಲೆ.
Cnewstv.in / 19.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ : ಯುವಕನೊಬ್ಬನನ್ನು ಟಿಪ್ಪು ನಗರದ ಬಳಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ. ಟಿಪ್ಪು ನಗರದ ಕೆ.ಕೆ. ಶೆಡ್ ಬಳಿ, ಇರ್ಫಾನ್ ಎಂಬಾತನನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಗುಂಪೊಂದು ಇರ್ಫಾನ್ ಮೇಲೆ ದಾಳಿ ಮಾಡಿ, ಆತನ ಎದೆ, ಹೊಟ್ಟೆ ಭಾಗಕ್ಕೆ ತಿವಿದು ಹತ್ಯೆ ಮಾಡಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ತುಂಗಾನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇದನ್ನು ಒದಿ : https://cnewstv.in/?p=6049 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ ...
Read More »ಧರ್ಮ ರಕ್ಷಣೆಯನ್ನು ಎಲ್ಲಿಯವರೆಗು ಸ್ವಾಮೀಜಿಗಳು ಮಾಡುತ್ತಾರೊ ಅಲ್ಲಿಯ ವರೆಗೆ ಭಾರತಕ್ಕೆ ಸಾವಿಲ್ಲ : ಬಿ. ವೈ ರಾಘವೇಂದ್ರ
Cnewstv.in / 18.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಧರ್ಮ ರಕ್ಷಣೆಯನ್ನು ಎಲ್ಲಿಯವರೆಗು ಸ್ವಾಮೀಜಿಗಳು ಮಾಡುತ್ತಾರೊ ಅಲ್ಲಿಯ ವರೆಗೆ ಭಾರತಕ್ಕೆ ಸಾವಿಲ್ಲ : ಶ್ರೀ ಬಿ. ವೈ ರಾಘವೇಂದ್ರ ಹೊಸನಗರ : ನಮ್ಮ ದೇಶ ನಿಂತಿರುವುದೇ ಧರ್ಮದ ಚೌಕಟ್ಟಿನಲ್ಲಿ, ನೂರಾರು ಜಾತಿಗಳಿವೆ ಅದರಲ್ಲೂ ಕೂಡ ಹಲವು ಉಪ ಜಾತಿಗಳಿವೆ ಹನಿ ಹನಿ ಸೇರಿ ಹಳ್ಳವಾಗಿ ಅದು ಕೊನೆಯಲ್ಲಿ ವಿಶಾಲವಾದ ಸಮುದ್ರವನ್ನು ಸೇರುತ್ತದೆ ಅದನ್ನು ಯಾರು ಮುಚ್ಚಿಡಲು ಸಾಧ್ಯವಿಲ್ಲ ಅಂತೆಯೇ ನಮ್ಮ ಧರ್ಮವನ್ನು ಯಾರು ಮುಟ್ಟಲು ಸಾಧ್ಯವಿಲ್ಲ ಒಳ ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 18
Cnewstv.in / 18.09.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 18 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 168 ಸಕ್ರಿಯ ಪ್ರಕರಣಗಳಿವೆ. 2948 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 4349 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1065 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 33 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 3 ಜನ ನಿಗದಿತ ಆಸ್ಪತ್ರೆಗಳಲ್ಲಿ ...
Read More »ಕಿಟ್ ಉಪಯೋಗಿಸಿ, ಗಾಂಜಾ ಸೇವನೆ ಪತ್ತೆಹಚ್ಚಿ, ಕೇಸು ದಾಖಲಿಸಲಾಗುವುದು – ಡಿಎಚ್ಒ ರಾಜೇಶ್ ಸುರಗೀಹಳ್ಳಿ
Cnewstv.in / 18.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ : ತಂಬಾಕು ಉತ್ಪನ್ನಗಳ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳು ಹಾಗೂ ಕೋಟ್ಟಾ 2003 ಕಾಯಿದೆಯ ಪರಿಣಾಮಕಾರಿ ಅನುಷ್ಠಾನ ಕುರಿತು, ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ನಗರದ ಐಎಂಎ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮಾತನಾಡಿದ ಡಿಎಚ್ಒ ರಾಜೇಶ್ ಸುರಗೀಹಳ್ಳಿ ಅವರು, ಜಿಲ್ಲೆಯಲ್ಲಿ ಗಾಂಜಾ ಸೇವನೆ ಅತಿ ಹೆಚ್ಚಿದೆ. ಆದರೆ ಈ ಸೇವನೆ ಕುರಿತು ದಾಖಲೆಗಳಿಲ್ಲದ ಕಾರಣ ಪ್ರಕರಣ ದಾಖಲಿಸುವುದು ಕಷ್ಟವಾಗಿದೆ. ಬೆಂಗಳೂರಿನಲ್ಲಿ ಗಾಂಜಾ ಸೇವನೆ ಪತ್ತೆ ಹಚ್ಚಲು ...
Read More »ಸೆ. 20 ರಂದು ನಗರದ ವಿವಿಧ ಭಾಗದಲ್ಲಿ ವಿದ್ಯುತ್ ವ್ಯತ್ಯಯ
Cnewstv.in / 18.09.2021 /ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ : ಗಾಜನೂರು ಶಾಖಾ ವ್ಯಾಪ್ತಿಯ ಮಂಡ್ಲಿ 110 ಕೆವಿ/11 ಕೆ.ವಿ. ವಿವಿ ಕೇಂದ್ರದಲ್ಲಿ ತ್ರೈಮಾಸಿಕ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ಕೆಳಕಂಡ ಪ್ರದೇಶಗಳಲ್ಲಿ ಸೆಪ್ಟೆಂಬರ್ 20 ರಂದು ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಹೊಸಳ್ಳಿ, ರಾಮೇನಕೊಪ್ಪ, ಕಲ್ಲೂರು, ಅಗಸವಳ್ಳಿ, ಮತ್ತೂರು, ಲಕ್ಷ್ಮೀಪುರ, ಹೊನ್ನಾಪುರ, ವೀರಾಪುರ, ಈಚಲವಾಡಿ, ಹಾಯ್ಹೊಳೆ, ಪುರದಾಳು, ಬಸವಾಪುರ, ಅನುಪಿನಕಟ್ಟೆ, ಗೋವಿಂದಪುರ, ಹನುಮಂತಾಪುರ, ಗಾಂಧೀನಗರ, ಖಾನೆಹಳ್ಳ, ಭೋವಿಕಾಲೋನಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಮತ್ತು ...
Read More »ವಿಶ್ವ ನಾಯಕ ನಮ್ಮ ಪ್ರಧಾನಿ ನರೇಂದ್ರ ಮೋದಿಜೀ : ಬಿ.ವೈ ರಾಘವೇಂದ್ರ
Cnewstv.in / 17.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಬಿಜೆಪಿ ಸಾಮಾಜಿಕ ಜಾಲತಾಣ ವತಿಯಿಂದ ನೆಡೆದ ಇನ್ಫೋಗ್ರಾಫಿಕ್ ಮತ್ತು ಜಿಲ್ಲೆಯ ಪಲಾನುಭವಿಗಳ ವಿಡಿಯೋ ಉದ್ಘಾಟಿಸಿ ಮಾತನಾಡಿ ಸಂಸದ : ಬಿ.ವೈ ರಾಘವೇಂದ್ರ ಸೇವೆ ಮತ್ತು ಸಮರ್ಪಣೆ ಎಂಬ ಹೆಸರಿನಲ್ಲಿ ಯಾವುದೇ ದುಂದು ವೆಚ್ಚ ಮಾಡದೇ ಇಂದು ಮೋದಿ ಜೀ ಯವರ ಹುಟ್ಟುಹಬ್ಬದ ಪ್ರಯುಕ್ತ ವಿವಿಧ ಕಾರ್ಯಕ್ರಮವನ್ನು ನಾವು ಮಾಡುತ್ತಿದ್ದೇವೆ. ನಮ್ಮ ಸರ್ಕಾರ ಮಾಡಿದ ವಿವಿಧ ಯೋಜನೆಯನ್ನು ನಮ್ಮ ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ತಲುಪಿಸುವುದು ನಮ್ಮ ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 22
Cnewstv.in / 17.09.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 22 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 183 ಸಕ್ರಿಯ ಪ್ರಕರಣಗಳಿವೆ. 4371 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 3386 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1064 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 50 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 8 ಜನ ನಿಗದಿತ ಆಸ್ಪತ್ರೆಗಳಲ್ಲಿ ...
Read More »Job : ಉದ್ಯೋಗಿನಿ ಯೋಜನೆಯಡಿ ಅರ್ಜಿ ಆಹ್ವಾನ.
Cnewstv.in / 17.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ವತಿಯಿಂದ 2021-22 ನೇ ಸಾಲಿಗೆ ಉದ್ಯೋಗಿನಿ ಯೋಜನೆಯಡಿ ವ್ಯಾಪಾರ, ಹೈನುಗಾರಿಕೆ ಹಾಗೂ ಗುಡಿ ಕೈಗಾರಿಕೆ ಇತ್ಯಾದಿ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ಸಹಾಯಧನ ನೀಡಲು ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. 18 ರಿಂದ 55 ವರ್ಷದೊಳಗಿನ ಮಹಿಳೆಯರು ಅರ್ಜಿ ಸಲ್ಲಿಸಬಹುದಾಗಿದ್ದು ವಯಸ್ಸಿನ ದೃಢೀಕರಣಕ್ಕಾಗಿ ಚುನಾವಣಾ ಗುರುತಿನ ಚೀಟಿ, ಶಾಲಾ ವರ್ಗಾವಣೆ ಪ್ರಮಾಣ ಪತ್ರ, ಎಸ್ಎಸ್ಎಲ್ಸಿ ಅಂಕಪಟ್ಟಿ ಅಥವಾ ಆಧಾರ್ ...
Read More »
C News TV Kannada News Online in cnewstv