Breaking News

ಶಿವಮೊಗ್ಗ

ವಿಐಎಸ್ ಎಲ್ ಹಾಗೂ ಎಂಪಿಎಂ ಉಳಿವಿಗಾಗಿ ಶಿವಮೊಗ್ಗದಲ್ಲಿ ಪತ್ರ ಚಳುವಳಿ.

Cnewstv.in / 08.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಕಾರ್ಯಕರ್ತರು ವಿಐಎಸ್ ಎಲ್ ಹಾಗೂ ಎಂಪಿಎಂ ಉಳಿಸುವಂತೆ ವಿಭಿನ್ನವಾಗಿ ಪತ್ರ ಚಳುವಳಿಯನ್ನು ಮಾಡಿದ್ದರು. ಭದ್ರಾವತಿಯ ಯುವ ಮುಖಂಡ ಗಣೇಶ್ ನೇತೃತ್ವದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಶಿವಮೊಗ್ಗದ ಪ್ರಧಾನ ಅಂಚೆ ಕಛೇರಿಯ ಎದುರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ಜಿಲ್ಲೆಯ ಕೈಗಾರಿಕೆಗಳನ್ನು ಉಳಿಸುವಂತೆ ಒತ್ತಾಯಿಸಿದರು. ಕರ್ನಾಟಕ ಸರ್ಕಾರದ ಸುಪರ್ದಿಯಲ್ಲಿದ್ದ ಕಾರ್ಖಾನೆಯಲ್ಲಿ ಇನ್ನಷ್ಟು ಉತ್ತುಂಗ ಸ್ಥಿತಿಗೆ ಕೊಂಡೊಯ್ಯಬಹುದಾದ ದೃಷ್ಟಿಯಿಂದ ಕೇಂದ್ರ ಸರ್ಕಾರದ ...

Read More »

International Literacy Day.. ವಿಶ್ವ ಸಾಕ್ಷರತಾ ದಿನ ಆಚರಣೆ

Cnewstv.in / 08.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸಾಗರ : ಸಾಕ್ಷರತೆ ಮಹತ್ವದ ಬಗ್ಗೆ ಜನರಿಗೆ ತಿಳಿಸುವ ಸಲುವಾಗಿ ಪ್ರತಿವರ್ಷ ಸೆಪ್ಟೆಂಬರ್ 8 ರಂದು ವಿಶ್ವ ಸಾಕ್ಷರತಾ ದಿನವನ್ನಾಗಿ ಆಚರಿಸಲಾಗುತ್ತದೆ. ಸಾಗರ ಪಟ್ಟಣದ ವನಶ್ರೀ ವಸತಿ ಶಾಲೆಯಲ್ಲಿ ಇಂದು ನೆಹರು ಯುವ ಕೇಂದ್ರ ಹಮ್ಮಿಕೊಂಡಿದ್ದ ವಿಶ್ವ ಸಾಕ್ಷರತಾ ದಿನಾಚರಣೆ ಗೆ ವನಶ್ರೀ ವಸತಿ ಶಾಲೆಯ ಸಂಸ್ಥಾಪಕರಾದ ಮಂಜಪ್ಪನವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶಿಕ್ಷಣ ಪಡೆಯುವುದರಿಂದ ಮಾತ್ರ ಅಭಿವೃದ್ಧಿ ಹೊಂದಲು ಸಾಧ್ಯ ಸುತ್ತಲಿನ ಪ್ರದೇಶಗಳಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ...

Read More »

ಗಾಂಜಾ ನಶೆ : ಕದ್ದ ಕಾರಲ್ಲಿ ಅಪಘಾತ, ಪ್ರಶ್ನಿಸಿದವರಿಗೆ ಲಾಂಗು-ಮಚ್ಚು ತೋರಿಸಿದ ಯುವಕರು.

Cnewstv.in / 08.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಗಾಂಜಾ ನಕಾಶೆಯಲ್ಲಿ ಯುವಕರು ರವೀಂದ್ರನಾಥ ಗಣಪತಿ ದೇವಸ್ಥಾನದ ಬಳಿ ಸಾರ್ವಜನಿಕರಿಗೆ ಲಾಂಗು-ಮಚ್ಚು ತೋರಿಸಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಗಾಂಜಾ ನಶೆಯಲ್ಲಿದ್ದ ಮೂವರು ಯುವಕರು ರವೀಂದ್ರ ನಗರ ಬಳಿ ಬ್ಯಾರಿಕೇಟ್ ಗೆ ಕಾರಿನಿಂದ ಡಿಕ್ಕಿ ಹೊಡೆದಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯ ಸಾರ್ವಜನಿಕರು ಯುವಕ ಯುವಕರನ್ನ ಪ್ರಶ್ನಿಸಿದ್ದಾರೆ. ಪ್ರಶ್ನೆ ಮಾಡಿದ ಸ್ಥಳೀಯರಿಗೆ ಯುವಕರು ಲಾಂಗು-ಮಚ್ಚು ತೋರಿಸಿದ್ದಾರೆ. ಸಾರ್ವಜನಿಕರು ಇದನ್ನು ವಿರೋಧಿಸುತ್ತಿದ್ದಂತೆ, ಕಾರನ್ನು ಬಿಟ್ಟು ಹೋಗಲು ಪ್ರಯತ್ನಿಸಿದ್ದಾರೆ. ಅಗ ...

Read More »

ಮಾನಸಿಕ ಅಸ್ವಸ್ಥ, ಅನಾಮಧೇಯ ವ್ಯಕ್ತಿಗೆ ಆಶ್ರಯ ಕಲ್ಪಿಸಿದ ತುಪ್ಪುರಿನ ಯುವಕರು.

Cnewstv.in / 08.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಸುಮಾರು 15 ದಿನಗಳ ಹಿಂದೆ ಮಾನಸಿಕ ಖಿನ್ನತೆಗೆ ಒಳಗಾದ ಅನಾಮಧೇಯ ವ್ಯಕ್ತಿಯೊಬ್ಬರು ಅನಂತಪುರದ ತುಪ್ಪುರಿನಾ ಬಳಿ ಕಾರ್ತಿಕ್ ಹಾಗೂ ಸಂಗಡಿಗರಿಗೆ ಸಿಕ್ಕಿದ್ದಾರೆ. ಮಾನಸಿಕ ಖಿನ್ನತೆಗೆ ಒಳಗಾದ ವ್ಯಕ್ತಿಯನ್ನು ಸ್ವಚ್ಚ ಮಾಡಿ, ಊಟ, ವಸತಿಯನ್ನು ನೀಡಿ ನೋಡಿದ್ದಾರೆ. ವಾರಸುದಾರರಿಗೆ ಕಳೆದ 15 ದಿನಗಳಿಂದ ಹುಡುಕಾಟ ನಡೆಸಿದ್ದರು ಏನು ಪ್ರಯೋಜನವಾಗದೆ ತಾವರೆಕೊಪ್ಪ ನಿರಾಶ್ರಿತರ ಕೇಂದ್ರಕ್ಕೆ ವ್ಯಕ್ತಿಯನ್ನು ತಲುಪಿಸಿದ್ದಾರೆ. ಹೆತ್ತ ತಂದೆ ತಾಯಿಯನ್ನು ನೋಡಿಕೊಳ್ಳಲು ಹಿಂದೇಟು ಹಾಕುವ ಈಗಿನ ಕಾಲದಲ್ಲಿ ...

Read More »

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 18

Cnewstv.in /07.09.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 18 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 203 ಸಕ್ರಿಯ ಪ್ರಕರಣಗಳಿವೆ. 4449 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 4280 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1061 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 23 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 54 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ...

Read More »

ಸಿವಿಲ್ ಪೊಲೀಸ್ ಸಬ್-ಇನ್ಸ್‍ಪೆಕ್ಟರ್ ನೇಮಕಾತಿ ಲಿಖಿತ ಪರೀಕ್ಷೆಗೆ ತರಬೇತಿ.

Cnewstv.in / 07.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕರ್ನಾಟಕ ಸರ್ಕಾರವು ಮುಂದಿನ ದಿನಗಳಲ್ಲಿ ನಡೆಸಲಿರುವ ಪೊಲೀಸ್ ಇಲಾಖೆಯಲ್ಲಿನ ಸಾವಿರಕ್ಕೂ ಹೆಚ್ಚು ಸಿವಿಲ್ ಪೊಲೀಸ್ ಸಬ್-ಇನ್ಸ್‍ಪೆಕ್ಟರ್ ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ವತಿಯಿಂದ ತರಬೇತಿ ನೀಡಲು ನಿರ್ಧರಿಸಲಾಗಿದೆ. ಆಸಕ್ತರು ಸೆಪ್ಟೆಂಬರ್ 14 ರೊಳಗಾಗಿ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಮುಕ್ತಗಂಗೋತ್ರಿ’ ಆವರಣದಲ್ಲಿರುವ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ಕಛೇರಿಯಲ್ಲಿ ಬೆಳಿಗ್ಗೆ ...

Read More »

ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ.

Cnewstv.in / 07.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣ ರಕ್ಷಣೆಗಾಗಿ ಧೈರ್ಯ, ಸಾಹಸ ಪ್ರದರ್ಶಿಸಿದ 6 ರಿಂದ 18 ವರ್ಷದೊಳಗಿನ ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಪ್ರಶಸ್ತಿ ನೀಡಲು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ. ಮಕ್ಕಳ ದಿನಾಚರಣೆಯಂದು ಈ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುವುದು. ಮಕ್ಕಳ ಧೈರ್ಯ ಮತ್ತು ಸಾಹಸ ಪ್ರಕರಣವು 2020 ರ ಆಗಸ್ಟ್ ...

Read More »

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 24

Cnewstv.in /06.09.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 24 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 208 ಸಕ್ರಿಯ ಪ್ರಕರಣಗಳಿವೆ. 5374 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 2477 ಜನರಿಗೆ ನೆಗೆಟಿವ್ ಬಂದಿದೆ. ಇದುವರೆಗು ಜಿಲ್ಲೆಯಲ್ಲಿ 1060 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 46 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 12 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 8 ಜನ ಸೋಂಕಿನಿಂದ ದಾಖಲಾಗಿದ್ದಾರೆ. 135 ...

Read More »

ಪ್ರಧಾನಿಯನ್ನು ಫೇಸ್ ಬುಕ್ ನಲ್ಲಿ ನಿಂದಿಸಿದವರ ವಿರುದ್ಧ ಎಫ್ಐಆರ್.

Cnewstv.in / 06.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಫೇಸ್ ಬುಕ್ ಖಾತೆಯಲ್ಲಿ ಕೆಟ್ಟ ಪದಗಳಿಂದ ನಿಂದಿಸಿದವರ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ. ಮೋಹನ್ ಕುಮಾರ್ ಎಂಬ ಫೇಸ್‌ಬುಕ್‌ ಖಾತೆಯ ಮೂಲಕ ಪ್ರಧಾನಿ ನರೇಂದ್ರ ಮೋದಿಯವರನ್ನ ಅವಾಚ್ಯಶಬ್ದಗಳಿಂದ ನಿಂದಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಬಿಜೆಪಿ ಸಾಮಾಜಿಕ ಜಾಲತಾಣದ ವತಿಯಿಂದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ. ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕರಾದ ಶರತ್ ಕಲ್ಯಾಣಿ, ಜಿಲ್ಲಾ ಸದಸ್ಯರಾದ ಚೇತನ್, ...

Read More »

ಹೆಸರು ನೋಂದಾಯಿಸಿಕೊಂಡರೆ ಸರ್ಕಾರದ ಯೋಜನೆಗಳು ಅರ್ಹರಿಗೆ ತಲುಪಲು ಸಾಧ್ಯ – ಎಸ್ ರುದ್ರೇಗೌಡ‌.

Cnewstv.in / 06.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ನಗರದ ಕೆಎಸ್ ಆರ್ ಟಿ ಸಿ ಡಿಪೋ ಹಿಂಭಾಗದಲ್ಲಿ, ಕಟ್ಟಡ ಕಾರ್ಮಿಕರ ಸಂಘದ ಕಟ್ಟಡದಲ್ಲಿ, ಕಟ್ಟಡ ಕಾರ್ಮಿಕರಿಗೆ ಫುಡ್ ಕಿಟ್ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ವಿಧಾನಪರಿಷತ್ ಸದಸ್ಯರಾದ ಎಸ್ ರುದ್ರಗೌಡರು ಫುಡ್ ಕಿಟ್ ವಿತರಿಸುವ ಮೂಲಕ ಆರಂಭಿಸಿದರು. ರಾಜ್ಯ ಮತ್ತು ಕೇಂದ್ರ ಸರ್ಕಾರ ಕಾರ್ಮಿಕ ವಲಯಕ್ಕೆ ಸಾಕಷ್ಟು ಸೌಕರ್ಯಗಳನ್ನು ಕಲ್ಪಿಸಿದೆ. ಕಾರ್ಮಿಕರು ಸಂಘಟನೆಯೊಂದಿಗೆ ಗುರುತಿಸಿಕೊಂಡು ಹೆಸರು ನೋಂದಾಯಿಸಿಕೊಂಡರೆ ಮಾತ್ರ ಸರ್ಕಾರದ ಯೋಜನೆಗಳು ಅರ್ಹರಿಗೆ ತಲುಪಲು ...

Read More »