Cnewstv.in / 06.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಕಾಯ್ದೆ ಅಧಿನಿಯಮದನ್ವಯ ಜಿಲ್ಲೆಯ ‘ಸಿ’ ದೇವಾಲಯಗಳಿಗೆ ವ್ಯವಸ್ಥಾಪನಾ ಸಮಿತಿಯನ್ನು ರಚಿಸಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಕಾಯ್ದೆ ಅಧಿನಿಯಮ 1997 ರ ಕಲಂ 25 ರನ್ವಯ ಶಿವಮೊಗ್ಗ ಜಿಲ್ಲೆಯ 633 ಪ್ರವರ್ಗ ‘ಸಿ’ ದೇವಾಲಯಗಳಿಗೆ ನಿಗದಿಪಡಿಸಿದ ಅರ್ಹತೆಗಳನುಸಾರವಾಗಿ ಅರ್ಹ ಸದಸ್ಯರುಗಳನ್ನೊಳಗೊಂಡ ವ್ಯವಸ್ಥಾಪನಾ ಸಮಿತಿಯನ್ನು ಮುಂದಿನ 3 ವರ್ಷಗಳ ...
Read More »ಶಿವಮೊಗ್ಗ
ಮಹಿಳಾ ಹಾಕಿ ತಂಡದ ಸಹಾಯಕ ಕೋಚ್ ಅಂಕಿತಾ ಬಿ.ಎಸ್ ಗೆ ಅಭಿನಂದನೆ
Cnewstv.in / 06.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇತ್ತೀಚೆಗೆ ಮುಕ್ತಾಯಗೊಂಡ ಒಲಂಪಿಕ್ಸ್ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ತೋರಿದ ಭಾರತೀಯ ಮಹಿಳಾ ಹಾಕಿ ತಂಡದ ಸಹಾಯಕ ಕೋಚ್ ಶಿವಮೊಗ್ಗ ಮೂಲದ ಅಂಕಿತಾ ಬಿ.ಎಸ್ ಅವರನ್ನು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸೋಮವಾರ ಅಭಿನಂದಿಸಿದರು. ಒಲಂಪಿಕ್ಸ್ನಲ್ಲಿ ಸೆಮಿ ಫೈನಲ್ ತಲುಪಿದ್ದ ಭಾರತೀಯ ಹಾಕಿ ತಂಡದ ಸದಸ್ಯರಾಗಿದ್ದ ತಾವು ಶಿವಮೊಗ್ಗ ಮೂಲದವರು ಎಂಬುವುದು ಜಿಲ್ಲೆಯ ಹೆಮ್ಮೆ. ಈ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆ ಮಾಡುವಂತೆ ಜಿಲ್ಲಾಧಿಕಾರಿ ಅವರು ಈ ಸಂದರ್ಭದಲ್ಲಿ ಹಾರೈಸಿದರು. ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 49
Cnewstv.in /05. 09.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 49 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 230 ಸಕ್ರಿಯ ಪ್ರಕರಣಗಳಿವೆ. 1017 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 4666 ಜನರಿಗೆ ನೆಗೆಟಿವ್ ಬಂದಿದೆ. ಇದುವರೆಗು ಜಿಲ್ಲೆಯಲ್ಲಿ 1060 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 48 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 18 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 14 ಜನ ಸೋಂಕಿನಿಂದ ದಾಖಲಾಗಿದ್ದಾರೆ. ...
Read More »ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗುವ ಶಿಕ್ಷಣ ನೀತಿಯನ್ನು ಅಧ್ಯಯನ ಮಾಡಿ ಅನುಷ್ಟಾನಕ್ಕೆ ತರಬೇಕು – ಕೆ.ಎಸ್.ಈಶ್ವರಪ್ಪ.
Cnewstv.in / 05.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ: ವಿದ್ಯಾರ್ಥಿಗಳಲ್ಲಿ ವೃತ್ತಿಪರತೆ, ಕೌಶಲ್ಯತೆ, ಸಂಸ್ಕøತಿ ಮತ್ತು ಆರ್ಥಿಕ ಸಬಲತೆ ನೀಡುವ ಶಿಕ್ಷಣ ನಮ್ಮದಾಗಬೇಕೆಂಬ ಉದ್ದೇಶದಿಂದ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರಲಾಗಿದ್ದು, ಶಿಕ್ಷಕರಾದಿಯಾಗಿ ಎಲ್ಲರೂ ಈ ಬಗ್ಗೆ ಅಧ್ಯಯನ ಮಾಡಿ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು. ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಾಷ್ಟ್ರೀಯ ವಿಚಾರಗಳು, ...
Read More »ನಿಗದಿತ ಅವಧಿಯ ಒಳಗಾಗಿ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣ: ಸಚಿವ ಸಿ.ಸಿ.ಪಾಟೀಲ್
Cnewstv.in / 05.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿವಮೊಗ್ಗ ಹೊರವಲಯದಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಅವರು ತಿಳಿಸಿದರು. ಶಿವಮೊಗ್ಗದಲ್ಲಿ 386 ಕೋಟಿ ರೂ. ವೆಚ್ಚದಲ್ಲಿ ಏರ್ಬಸ್ ನಂತಹ ಬೃಹತ್ ವಿಮಾನಗಳು ಇಳಿಯಲು ಸಾಧ್ಯವಾಗುವಂತಹ ಸುಸಜ್ಜಿತ ವಿಮಾನ ನಿಲ್ದಾಣ ಕಾಮಗಾರಿ ನಿರೀಕ್ಷೆಯಂತೆ ನಡೆಯುತ್ತಿದೆ. ಮಳೆಯಿಂದಾಗಿ ಕಳೆದ ಎರಡು ತಿಂಗಳಲ್ಲಿ ಕಾಮಗಾರಿ ಸ್ವಲ್ಪ ನಿಧಾನವಾಗಿದ್ದರೂ, ನಿಗದಿತ ಅವಧಿಯ ಒಳಗಾಗಿ ಕಾಮಗಾರಿ ಪೂರ್ಣಗೊಳ್ಳಲಿದೆ ...
Read More »ಲೋಕೋಪಯೋಗಿ ಸಚಿವರ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘಣೆ ಆರೋಪ, ಕಾಂಗ್ರೆಸ್ ವಿಧಾನಪರಿಷತ್ ಸದಸ್ಯರಾದ ಅರ್. ಪ್ರಸನ್ನಕುಮಾರ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ.
Cnewstv.in / 05.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿಷ್ಟಾಚಾರ ಉಲ್ಲಂಘಣೆ ಆರೋಪದ ಅಡಿ, ಕಾಂಗ್ರೆಸ್ ವಿಧಾನಪರಿಷತ್ ಸದಸ್ಯರಾದ ಅರ್ ಪ್ರಸನ್ನಕುಮಾರ್ ನೇತೃತ್ವದ ಕಾಂಗ್ರೆಸ್ ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿದರು. ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ, ರೈಲ್ವೆ ಮೇಲ್ಸೇತುವೆ, ನೂತನ ಸೇತುವೆ ನಿರ್ಮಾಣ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲು ಇಂದು ಲೋಕೋಪಯೋಗಿ ಸಚಿವ ಸಿ ಸಿ ಪಾಟೀಲ್ ಶಿವಮೊಗ್ಗ ನಗರಕ್ಕೆ ಆಗಮಿಸಿದ್ದರು. ಈ ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯರಾದ ಪ್ರಸನ್ನಕುಮಾರ ಹಾಗೂ ಕಾಂಗ್ರೆಸ್ ಸ್ಥಳೀಯ ಕಾಂಗ್ರೆಸ್ ಪ್ರತಿನಿಧಿಗಳಿಗೆ ...
Read More »ಈಜಲು ಹೊಗಿದ್ದ ಇಬ್ಬರು ಯುವಕರು ನೀರುಪಾಲು
Cnewstv.in / 04.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಈಜಲು ಹೊಗಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿದ ಸಾವನ್ನಪ್ಪಿರುವ ಘಟನೆ ಭದ್ರಾ ಜಲಾಶಯದ ಬಳಿಯ ಗೊಂದಿ ಚೆಕ್ ಡ್ಯಾಂ ನಲ್ಲಿ ನಡೆದಿದೆ. ಮೃತರನ್ನು ಕೊಮ್ಮನಾಳ್ ಗ್ರಾಮದ ಶಶಾಂಕ್ (19) ಹಾಗೂ ಶಿವಮೊಗ್ಗದ ಮಂಜುನಾಥ ಬಡಾವಣೆಯ ಕಿರಣ್ (19) ಎಂದು ಗುರುತಿಸಲಾಗಿದೆ. ಎಜುಕೇರ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಐವರು ವಿದ್ಯಾರ್ಥಿಗಳು ಗೋಂದಿ ಚೆಕ್ ಡ್ಯಾಂ ವೀಕ್ಷಣೆಗೆ ಹೋಗಿದ್ದಾರೆ. ಆಗ ಶಶಾಂಕ್ ಮತ್ತು ಕಿರಣ್ ನೀರಿಗೆ ಇಳಿದಿದ್ದಾರೆ. ಕೆಲವೇ ನಿಮಿಷಗಳಲ್ಲಿ ನೀರಿನ ಸೆಳೆತಕ್ಕೆ ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 35
Cnewstv.in /04.09.2021/ ಶಿವಮೊಗ್ಗ/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 35 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 229 ಸಕ್ರಿಯ ಪ್ರಕರಣಗಳಿವೆ. 3207 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 3536 ಜನರಿಗೆ ನೆಗೆಟಿವ್ ಬಂದಿದೆ. ಇದುವರೆಗು ಜಿಲ್ಲೆಯಲ್ಲಿ 1060 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 44 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 19 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 9 ಜನ ಸೋಂಕಿನಿಂದ ದಾಖಲಾಗಿದ್ದಾರೆ. 141 ...
Read More »2021 ನೇ ಸಾಲಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಬಾಜನರಾದ ಶಿಕ್ಷಕರು.
Cnewstv.in / 04.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಪ್ರಾಥಮಿಕ ಶಾಲಾ ವಿಭಾಗ ಶಿವಮೊಗ್ಗ ಅನುಪಿನಕಟ್ಟೆ ಕಿ.ಪ್ರಾ ಮಾಲತಿ ಹೆಚ್.ಇ., ಭದ್ರಾವತಿ ಕಲ್ಲಿಹಾಳ್ ಕಿ.ಪ್ರಾ. ಮಾರ್ಗರೇಟ್ ಸುಶೀಲ, ಶಿಕಾರಿಪುರದ ಚಿಕ್ಕಮಾಗಡಿತಾಂಡ ಕಿ.ಪ್ರಾ. ಕುಮಾರನಾಯ್ಕ, ಸೊರಬದ ತುಡಿನೀರು ಕಿ.ಪ್ರಾ. ಶಂಕರಪ್ಪ, ತೀರ್ಥಹಳ್ಳಿಯ ಕಲ್ಗುಡ್ಡ ಕಿ.ಪ್ರಾ. ಪೌಜಿಯಾ ಸರಾವತ್, ಹೊಸನಗರದ ಬಿಲ್ಪತ್ರೆ ಪುರಪ್ಪೆಮನೆ ಕಿ.ಪ್ರಾ. ಪ್ರಸನ್ನಕುಮಾರ್ ಹಾಗೂ ಸಾಗರದ ಹಕ್ರೆ ಕಿ.ಪ್ರಾ. ಕೃಷ್ಣಮೂರ್ತಿ ಎಂ.ಪಿ ಅವರುಗಳು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಜಿಲ್ಲಾ ಮಟ್ಟದ ವಿಶೇಷ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷಕರು: ಶಿವಮೊಗ್ಗದ ಹಾಡೋನಹಳ್ಳಿ ಕಿ.ಪ್ರಾ. ...
Read More »ನಡುರಸ್ತೆಯಲ್ಲೇ ಸೌದೆ ಒಲೆ ಹಚ್ಚಿ ಅಡುಗೆ
Cnewstv.in / 04.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ದಿನಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ, ಶಿವಮೊಗ್ಗ ನಗರದ ನಡುರಸ್ತೆಯಲ್ಲೇ ಅಡುಗೆ ಮಾಡುವ ಮೂಲಕ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು. ನಗರದ ಮಹಾವೀರ್ ಸರ್ಕಲ್ ನಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಅಡುಗೆ ಮಾಡುವಂತಹ ಅಣುಕು ಪ್ರದರ್ಶನ ಮಾಡಿದರು. ದಿನೇ ದಿನೇ ಪೆಟ್ರೋಲ್, ಡೀಸೆಲ್ಣ ಅಡುಗೆ ಅನಿಲದ ಬೆಲೆ ಏರಿಕೆ ಮಾಡಿ, ಕೇಂದ್ರ ಸರ್ಕಾರ ಜನರಿಗೆ ಬರೆ ಹಾಕುತ್ತಿದೆ. ಕೂಡಲೇ ಕೇಂದ್ರ ...
Read More »
C News TV Kannada News Online in cnewstv