Breaking News

ಶಿವಮೊಗ್ಗ

ಲಂಚ ಪಡೆಯುತ್ತಿದ್ದಾಗ ಎಸಿಬಿ ಬಲೆಗೆ ಬಿದ್ದ ಅರಣ್ಯಾಧಿಕಾರಿ.

Cnewstv.in / 03.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಅರಣ್ಯಇಲಾಖೆಯ ಕಛೇರಿಯ ಅಧಿಕಾರಿ ಲಂಚ ಪಡೆಯುತ್ತಿದ್ದಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ. ಶಿರಾಳಕೊಪ್ಪವಲಯ ಅರಣ್ಯ ಇಲಾಖೆ ಕಚೇರಿಯಲ್ಲಿ ಘಟನೆ ನಡೆದಿದ್ದು, ಡಿಆರ್ ಎಫ್ ಒ ವೀರೇಶ್ ಎಸಿಬಿ ಬಲೆಗೆ ಬಿದ್ದ ಅಧಿಕಾರಿ. ಪ್ರಕರಣವೊಂದರ ಆರೋಪಿಯಿಂದ 7000 ರೂಪಾಯಿ ಹಣ ಪಡೆಯುತ್ತಿದ್ದಾಗ ಶಿವಮೊಗ್ಗ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು ದಾಳಿ ನಡೆಸಿ ವೀರೇಶ್ ನನ್ನು ಬಂಧಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇದನ್ನು ಒದಿ : https://cnewstv.in/?p=5742 ಸುದ್ದಿ ...

Read More »

ಕುವೆಂಪು ವಿಶ್ವವಿದ್ಯಾಲಯದ 31ನೇ ವಾರ್ಷಿಕ ಘಟಿಕೋತ್ಸವ

Cnewstv.in / 03.09.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕುವೆಂಪು ವಿಶ್ವವಿದ್ಯಾಲಯದ 31ನೇ ವಾರ್ಷಿಕ ಘಟಿಕೋತ್ಸವವು ಅಕ್ಟೋಬರ್-2021ರಲ್ಲಿ ಜರುಗಲಿದ್ದು, ಅಕ್ಟೋಬರ್/ನವೆಂಬರ್-2019ರ ನಂತರದ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರುವ ರೆಗ್ಯೂಲರ್‍ನ ವಿವಿಧ ಸ್ನಾತಕ/ಸ್ನಾತಕೋತ್ತರ ಪದವಿ, ಡಿಪ್ಲೊಮಾ/ಪಿಹೆಚ್.ಡಿ., ಪಡೆದವರು ಹಾಗೂ ಪಿಹೆಚ್.ಡಿ. ಪದವಿಯ ಅರ್ಹ ಅಭ್ಯರ್ಥಿಗಳು ಮತ್ತು ದೂರಶಿಕ್ಷಣದ ಮೂಲಕ ಫೆಬ್ರವರಿ-2020ರಲ್ಲಿ ನಡೆದ ಅಂತಿಮ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರುವ ಹಾಗು ಪಿಹೆಚ್.ಡಿ. ಪದವಿ ಪಡೆದ ಅರ್ಹ ಅಭ್ಯರ್ಥಿಗಳಿಗೆ ಘಟಿಕೋತ್ಸವದಲ್ಲಿ ಪದವಿ ಪ್ರಮಾಣ ಪತ್ರ ಪ್ರದಾನ ಮಾಡಲಾಗುವುದು. ಅರ್ಜಿಯನ್ನು ನೇರವಾಗಿ ಆನ್‍ಲೈನ್‍ನಲ್ಲಿ ವಿಶ್ವವಿದ್ಯಾಲಯದ ವೆಬ್‍ಸೈಟ್ www.kuvempur.ac.in ...

Read More »

ಶಿವಮೊಗ್ಗದ ನವುಲೆಯ ರಸ್ತೆಗೆ ಅಲಂಕಾರಿಕ ದೀಪ ಉದ್ಘಾಟನೆಗೊಳಿಸಿದ ಸಂಸದ ಬಿ.ವೈ ರಾಘವೇಂದ್ರ

Cnewstv.in / 02.09/2021 /ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಪಟ್ಟಣದ ಎಲ್ ಬಿ ಎಸ್ ನಗರದಿಂದ ಒಂದು ಕಿ. ಮೀ ಉದ್ದದಷ್ಟು ₹59 ಲಕ್ಷ ಮೊತ್ತದಲ್ಲಿ ರಸ್ತೆಯ ಮಧ್ಯ ಭಾಗದಲ್ಲಿ ಅಲಂಕಾರಿಕ ದೀಪದ ಉದ್ಘಾಟಿಸಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಶಿವಮೊಗ್ಗ ಜಿಲ್ಲೆಯ ವಿವಿಧ ಪಟ್ಟಣಗಳಿಗೆ ಅಲಂಕಾರಿಕ ಬೀದಿ ದೀಪವನ್ನು ಅಳವಡಿಸುವ ಕಾಮಗಾರಿಯನ್ನು ಕೆಶಿಪ್ ವತಿಯಿಂದ ನಿರ್ವಹಿಸಲು ಒಟ್ಟು ₹ 7.12 ಕೋಟಿಯಾಗಿರುತ್ತದೆ. ಶಿಕಾರಿಪುರ ಶಿರಾಳಕೊಪ್ಪ ಮತ್ತು ಸೊರಬ ತಾಲೂಕಿನ ಅನವಟ್ಟಿಯಲ್ಲಿ ಕೂಡ ಇದೆ ಮಾದರಿಯಲ್ಲಿ ಅಲಂಕಾರಿಕ ದೀಪಗಳನ್ನು ಅಳವಡಿಸಲಾಗಿದೆ. ...

Read More »

ಎಲ್ಲಾ ಕ್ಷೇತ್ರದಲ್ಲೂ ಮಹಿಳೆಯರು ಸಾಧನೆಯನ್ನು ಮಾಡುತ್ತಿದ್ದಾರೆ : ಬಿ. ವೈ. ರಾಘವೇಂದ್ರ

Cnewstv.in / 02.09/2021 /ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ ಜಿಲ್ಲೆಯಲ್ಲಿ ಅನೇಕ ಅಭಿವೃದ್ಧಿ ಚಟುವಟಿಕೆ ನೆಡೆಯುತ್ತಿದೆ. ಜೊತೆಗೆ 15000ಕ್ಕೂ ಹೆಚ್ಚು ಮಹಿಳೆಯರಿಗೆ ಉದ್ಯೋಗವನ್ನು ನೀಡುವ ಕೆಲಸವೂ ಕೂಡ ಜಿಲ್ಲೆಯ ವಿವಿದೆಡೆ ನೆಡೆಯುತ್ತಿದೆ. ನಮ್ಮೂರಿನ ವಿದ್ಯಾರ್ಥಿನಿಯರು ಜಿಲ್ಲೆಯಲ್ಲಿ ಉತ್ತಮ ಶಿಕ್ಷಣವನ್ನು ಪಡೆಯಲು ನೇರವಾಗುತ್ತದೆ. ಶಿವಮೊಗ್ಗದಲ್ಲಿ ಅಖಿಲ ಕರ್ನಾಟಕ ದೈವಜ್ಞ ಬ್ರಾಹ್ಮಣ ಮಹಿಳಾ ಮಂಡಳಿಯ ಕೌಶಲ್ಯ ತರಬೇತಿ ಕೇಂದ್ರ ಹಾಗೂ ಮಹಿಳಾ ವಸತಿ ನಿಲಯದ ಶಂಕುಸ್ಥಾಪನಾ ಸಮಾರಂಭದಲ್ಲಿ ಸಂಸದರಾದ ಬಿ. ವೈ ರಾಘವೇಂದ್ರ ಅವರು ಭಾಗವಹಿಸಿ ಮಾತನಾಡಿ ಜಿಲ್ಲೆಯ ಶಿವ ಶರಣೆ ...

Read More »

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 31

Cnewstv.in / ಶಿವಮೊಗ್ಗ/ 01.09.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 31 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 278 ಸಕ್ರಿಯ ಪ್ರಕರಣಗಳಿವೆ. 5862 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 5293 ಜನರಿಗೆ ನೆಗೆಟಿವ್ ಬಂದಿದೆ.  ಇದುವರೆಗು ಜಿಲ್ಲೆಯಲ್ಲಿ 1060 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 27 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 18 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 12 ಜನ ಸೋಂಕಿನಿಂದ ...

Read More »

ಪವರ್ ಸ್ಟಾರ್ ಪುನೀತ್ ರಾಜಕುಮಾರ್ : ಸಕ್ರೆಬೈಲ್ ಆನೆ ಬಿಡಾರದಲ್ಲಿ ಶೂಟಿಂಗ್

Cnewstv.in / 01.09/2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಚಿತ್ರನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಇಂದು ಸಕ್ರೆಬೈಲ್ ಆನೆ ಬಿಡಾರಕ್ಕೆ ಭೇಟಿ ನೀಡಿದ್ದಾರೆ. ಡಾಕ್ಯುಮೆಂಟರಿ ಒಂದರ ಶೂಟಿಂಗ್ ಗಾಗಿ ಇಂದು ಮಧ್ಯಾಹ್ನ ಸಕ್ರೆಬೈಲ್ ಆನೆ ಬಿಡಾರಕ್ಕೆ ಪುನೀತ್ ರಾಜಕುಮಾರ್ ಭೇಟಿನೀಡಿದ್ದರು. ಬಿಡಾರದ ಕ್ರಾಲ್ ಪ್ರದೇಶದಲ್ಲಿ ಶೂಟಿಂಗ್ ಕಾರ್ಯ ನಡೆಸಲಾಗಿತ್ತು. ಒಪನ್ ಜೀಪ್ ನಲ್ಲಿ ಬಂದ ನಟ ಆನೆಗಳನ್ನು ಮುದ್ದಾಡುವ ದೃಶ್ಯ ಹಾಗೂ ಕುಂತಿ, ಮತ್ತು ಧನುಷ್ ಆನೆಗೆ ಆಹಾರ ನೀಡುವ ದೃಶ್ಯಗಳನ್ನು ಚಿತ್ರೀಕರಿಸಲಾಗಿದೆ. ಶೂಟಿಂಗ್ ...

Read More »

ಜಿಲ್ಲಾ ನ್ಯಾಯಾಧೀಶರಿಂದ ಕಾರ್ಮಿಕ ಅದಾಲತ್‍ಗೆ ಚಾಲನೆ.

Cnewstv.in / 01.09/2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕಾರ್ಮಿಕ ಇಲಾಖೆ ಹಾಗೂ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಕಾರ್ಮಿಕರ ಸಮಸ್ಯೆ ಪರಿಹರಿಸಲು, ವಿವಿಧ ಸೌಲಭ್ಯಕ್ಕಾಗಿ ಸಲ್ಲಿಸಿದ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲು ಮತ್ತು ಕೋವಿಡ್ ಪರಿಹಾgಕ್ಕಾಗಿ ಸಲ್ಲಿಸಿದ ಅರ್ಜಿಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಲು ಜಿಲ್ಲೆಯಾದ್ಯಂತ ಕಾರ್ಮಿಕ ಅದಾಲತ್ ಹಮ್ಮಿಕೊಳ್ಳಲಾಗಿದ್ದು, ಕಾರ್ಮಿಕರು ಈ ಅದಾಲತ್‍ನ ಸದುಪಯೋಗ ಪಡೆದುಕೊಳ್ಳಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ...

Read More »

ಕೋವಿಡ್ ನಿಂದ ಮೃತಪಟ್ಟ ಕುಟುಂಬಗಳಿಗೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಿಂದ ದಿನಸಿ ಕೀಟ್ ವಿತರಣೆ.

Cnewstv.in / 31.08.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೋವಿಡ್ ನಿಂದ ಮೃತಪಟ್ಟ ಕುಟುಂಬಗಳಿಗೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ಅವರು ದಿನಸಿ ಪದಾರ್ಥಗಳ ಕೀಟ್ ವಿತರಣೆ ಮಾಡಿದರು. ಶಿವಮೊಗ್ಗ ನಗರದ ವೀಳಘಟ್ಟ, ಸೀಗೆಹಟ್ಟಿ, ಕುಂಬರಗುಂಡಿ, ಗಾಂಧಿಬಜಾರ್ ಪೂರ್ವಭಾಗಗಳಲ್ಲಿ ದಿನಸಿ ಪದಾರ್ಥಗಳ ಕೀಟ್ ವಿತರಣೆ ಮಾಡಲಾಯಿತು. ನೆನ್ನೆ ಸುಮಾರು 40 ಕುಟುಂಬಗಳಿಗೆ ಕೀಟ್ ವಿತರಣೆ ಮಾಡಲಾಗಿತ್ತು. ಇಂದು ಸುಮಾರು 50 ಜನರಿಗೆ ಕೀಟ್ ಗಳನ್ನು ನೀಡಲಾಯಿತು. ಇದನ್ನು ಒದಿ : https://cnewstv.in/?p=5681 ಸುದ್ದಿ ...

Read More »

ಅಲ್ಪಸಂಖ್ಯಾತ ಕಾನೂನು ಪದವೀಧರರಿಂದ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

Cnewstv.in / 31.08.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಶಿವಮೊಗ್ಗ ಜಿಲ್ಲೆಯಲ್ಲಿ ಕಾನೂನು ಪದವಿಯಲ್ಲಿ ಉತ್ತೀರ್ಣರಾದ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ 2021-22 ನೇ ಸಾಲಿನಿಂದ 4 ವರ್ಷಗಳ ಅವಧಿಯವರೆಗೆ ತರಬೇತಿ ಅವಧಿಯ ಶಿಷ್ಯವೇತನ ನೀಡಲು ಉದ್ದೇಶಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಶಿಷ್ಯವೇತನ ಪಡೆಯಲಿಚ್ಚಿಸುವ ಅರ್ಹ ಅಭ್ಯರ್ಥಿಯು ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಸಿಖ್, ಬೌದ್ಧ, ಪಾರ್ಸಿ ಮತೀಯವರಾಗಿದ್ದು, 30ವರ್ಷ ವಯೋಮಿತಿಯೊಳಗಿನವರಾಗಿರಬೇಕು. ಅರ್ಜಿ ಸ್ವೀಕರಿಸುವ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಯು ಅಡ್ವೊಕೇಟ್ ...

Read More »

ಶಿವಮೊಗ್ಗ ಮೂಲದ ಕಲಾವಿದರಿಗೆ ಸುವರ್ಣವಕಾಶ

Cnewstv.in / 30.08.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಹೊಂಬಾಳೆ ಪ್ರೊಡಕ್ಷನ್ ಹೌಸ್ ನಿಂದ ಆಡಿಷನ್ ಕರೆ ಮಾಡಿದ್ದು, ಶಿವಮೊಗ್ಗ ಮೂಲದ ಕಲಾವಿದರಿಗೆ ಮಾತ್ರ ಅವಕಾಶ ನೀಡಲಾಗಿದೆ. ಮಕ್ಕಳು 06 – 12 ಯುವ ಜನ 18 – 25 ವಯಸ್ಕರು 28 – 35 ಹಿರಿಯರು 35 – 40 ಪೋಷಕರು 40 – 45 ಹಿರಿಯ ಕಲಾವಿದರು 45 – 65 ವರುಷದ ಕಲಾವಿದರು ಬೇಕಿದ್ದಾರೆ. 02 ಸೆಪ್ಟೆಂಬರ್ 2021ರ, ಗುರುವಾರ ಮಧ್ಯಾಹ್ನ ...

Read More »