Cnewstv.in / 30.08.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿವಮೊಗ್ಗ ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ನಗರದ ವಿವಿಧ 19 ಸ್ಥಳಗಳಲ್ಲಿ ಗಿಡ ನೆಟ್ಟು 3 ವರ್ಷಗಳ ಕಾಲ ಪೋಷಿಸುವ ಕಾಮಗಾರಿಯನ್ನು ಕೈಗೆತ್ತುಕೊಳ್ಳಲಾಗಿದ್ದು, ಇದಕ್ಕೆ ತಗಲುವ ಅನುದಾನವನ್ನು ಸ್ಮಾರ್ಟ್ಸಿಟಿ ವತಿಯಿಂದಲೇ ಭರಿಸಲಾಗುತ್ತಿದೆ. ಕೃಷ್ಣ ಮಠ-55, ವಾಜಪೇಯಿ ಲೇಔಟ್-1000, ವಾಜಪೇಯಿ ಲೇಔಟ್2-2000, ಶಾರದಮ್ಮ ಲೇಔಟ್-150, ಶಿವಾಲಯ-175, ತರಳಬಾಳು ಲೇಔಟ್-150, ಸೂರ್ಯ ಲೇಔಟ್-950, ಬಸವೇಶ್ವರ ನಗರ-400, ಕುವೆಂಪು ಲೇಔಟ್-850, ಸಿದ್ದಗಂಗಾ ಲೇಔಟ್-90, ಸಿದ್ದೇಶ್ವರ ನಗರ-300, ರಾಜೇಂದ್ರ ನಗರ-350, ತರಳಬಾಳು ...
Read More »ಶಿವಮೊಗ್ಗ
ಯುವ ಜನರಲ್ಲಿ ರಾಷ್ಟ್ರೀಯತೆ ಸ್ಫೂರ್ತಿಯನ್ನು ತುಂಬಲು ಪ್ರೇರಕ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್
Cnewstv.in / ಶಿವಮೊಗ್ಗ/ 29.08.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ದೇಶಾದ್ಯಂತ ವರ್ಷವಿಡೀ ಆಯೋಜಿಸಲಾಗುತ್ತಿರುವ ಕಾರ್ಯಕ್ರಮಗಳು ಯುವ ಜನರಲ್ಲಿ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನಗಳನ್ನು ನೆನಪಿಸುತ್ತಾ, ರಾಷ್ಟ್ರೀಯತೆ ಸ್ಪೂರ್ತಿಯನ್ನು ತುಂಬಲು ಪ್ರೇರಕವಾಗಲಿ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು. ಇಂದು ಶಿವಮೊಗ್ಗ ರಂಗಾಯಣ ಮತ್ತು ಜಿಲ್ಲಾಡಳಿತ ಸಂಯುಕ್ತ ಆಶ್ರಯದಲ್ಲಿ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಅಂಗವಾಗಿ ಆಯೋಜಿಸಿದ್ದ `ರಂಗಾಮೃತ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಳೆದ 75ವರ್ಷಗಳಲ್ಲಿ ದೇಶ ಮಾಡಿರುವ ಸಾಧನೆ, ಪ್ರಗತಿಗಳ ಬಗ್ಗೆ ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 46
Cnewstv.in / ಶಿವಮೊಗ್ಗ/ 29.08.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 46 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 273 ಸಕ್ರಿಯ ಪ್ರಕರಣಗಳಿವೆ. 847 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 3156 ಜನರಿಗೆ ನೆಗೆಟಿವ್ ಬಂದಿದೆ. ಇದುವರೆಗು ಜಿಲ್ಲೆಯಲ್ಲಿ 1059 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 32 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 25 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 14 ಜನ ಸೋಂಕಿನಿಂದ ...
Read More »ಶ್ರೀಕೃಷ್ಣಜನ್ಮಾಷ್ಟಮಿ ಮಹೋತ್ಸವ. ದಕ್ಷಿಣ ಮಾಯಾಪುರ ಧಾಮ
Cnewstv.in / 29.08.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶ್ರೀಕೃಷ್ಣಜನ್ಮಾಷ್ಟಮಿ ಮಹೋತ್ಸವ ದಕ್ಷಿಣ ಮಾಯಾಪುರ ಧಾಮ, ಬಿದರೆ,ಶಿವಮೊಗ್ಗ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Read More »ಶಿವಮೊಗ್ಗ ಜಿಲ್ಲಾ ಪೋಲಿಸರ ಭರ್ಜರಿ ಕಾರ್ಯಾಚರಣೆ, ಅಂತರ್ ಜಿಲ್ಲಾ ಕಳ್ಳರಿಂದ 10 ಲಕ್ಷ ಮೌಲ್ಯದ 22 ಬೈಕ್ ವಶ.
Cnewstv.in / 29.08.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಪೋಲಿಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಮೂರು ಜಿಲ್ಲೆ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಗ್ಯಾಂಗ್ ನನ್ನು ಆರೆಸ್ಟ್ ಮಾಡಿದ್ದಾರೆ. ಬಂಧಿತ ರನ್ನು ಭದ್ರಾವತಿಯ ಸುಹೇಲ್ ಪಾಷಾ, ಶಿವಮೊಗ್ಗ ನಗರದ ಮೊಹಮ್ಮದ್ ಹ್ಯಾರಿಸ್, ಫಜಲು ಹಾಗೂ ಸಾಹೀಲ್ ಶೇಟ್ ಎಂದು ಗುರುತಿಸಲಾಗಿದೆ. ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ, ಅಂತರ್ ಜಿಲ್ಲಾ ಕಳ್ಳರನ್ನ ಶಿವಮೊಗ್ಗ ಪೋಲಿಸರು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು ಹತ್ತು ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 55
Cnewstv.in / ಶಿವಮೊಗ್ಗ/ 27.08.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 55 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 256 ಸಕ್ರಿಯ ಪ್ರಕರಣಗಳಿವೆ. 5327 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 3860 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ ಒಬ್ಬರು ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1058 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 42 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 22 ಜನ ನಿಗದಿತ ...
Read More »ಜಿಟಿಟಿಸಿ : ಡಿಪ್ಲೊಮಾ ಕೋರ್ಸ್ಗೆ ಅರ್ಜಿ ಆಹ್ವಾನ.
Cnewstv.in / 27.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(ಜಿಟಿಟಿಸಿ), ಶಿವಮೊಗ್ಗ ಇಲ್ಲಿ ಡಿಪ್ಲೊಮಾ ಕೋರ್ಸ್ಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಆ.31 ಕಡೆಯ ದಿನವಾಗಿದೆ. 4 ವರ್ಷ ಅವಧಿಯ(3ವರ್ಷ+1 ವರ್ಷ ಕಡ್ಡಾಯ ಕೈಗಾರಿಕಾ ತರಬೇತಿ) ಡಿಪ್ಲೊಮಾ ಇನ್ ಟೂಲ್ ಅಂಡ್ ಡೈ ಮೇಕಿಂಗ್ ಕೋರ್ಸ್ಗೆ ಎಸ್ಎಸ್ಎಲ್ಸಿ ಪಾಸ್ ಆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಶೇ.30 ಸೀಟುಗಳು ವಿದ್ಯಾರ್ಥಿನಿಯರಿಗೆ ಮೀಸಲಿರಿಸಲಾಗಿದೆ. ಐಟಿಐ ಪೂರ್ಣಗೊಳಿಸಿದ ಅರ್ಹ ಅಭ್ಯರ್ಥಿಗಳಿಗೆ 2ನೇ ವರ್ಷದ ಡಿಪ್ಲೊಮಾ ತರಗತಿಗಳಿಗೆ ...
Read More »ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ರಂಗಾಯಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು.
Cnewstv.in / 27.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿವಮೊಗ್ಗ ರಂಗಾಯಣವು ಜಿಲ್ಲಾಡಳಿತದ ಸಹಯೋಗದೊಂದಿಗೆ ಭಾರತದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಆಗಸ್ಟ್ 29 ರ ಭಾನುವಾರ ಸಂಜೆ 6.00 ರಿಂದ ಸುವರ್ಣ ಸಾಂಸ್ಕøತಿಕ ಭವನದಲ್ಲಿ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಶಿವಮೊಗ್ಗ ರಂಗಾಯಣದ ಕಲಾವಿದರಿಂದ ದೇಶಭಕ್ತಿ ಸಂಗೀತ ಹಾಗೂ ಡಾ.ಸಾಸ್ವೆಹಳ್ಳಿ ಸತೀಶ್ ರಚನೆಯ ‘ಈಸೂರ ಶೂರರು’ ಹಾಗೂ ಡಾ.ಬೇಲೂರು ರಘುನಂದನ್ ರಚನೆಯ ‘ವಿದುರಾಶ್ವಥದಲ್ಲಿ ಸ್ವಾತಂತ್ರ್ಯದ ಬೆಳಕು’ ಎಂಬ ಎರಡು ಕಿರುನಾಟಕಗಳ ಪ್ರದರ್ಶನವಿರುತ್ತದೆ. ದೇಶಭಕ್ತಿ ಗೀತೆಗಳ ...
Read More »ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಸಚಿವ ಸ್ಥಾನದಿಂದ ಕೈ ಬಿಡಬೇಕು – ಶಿವಮೊಗ್ಗ ಜಿಲ್ಲಾ ಎನ್ ಎಸ್ ಯು ಐ.
Cnewstv.in / 27.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ರಾಜ್ಯದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿದೆ ಆಡಳಿತ ಸುವ್ಯವಸ್ಥೆ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಮಹಿಳೆಯರಿಗೆ ರಕ್ಷಣೆಯೇ ಇಲ್ಲವಾಗಿದೆ. ಮಹಿಳೆಯರ ರಕ್ಷಣೆಯ ಬಗ್ಗೆ ಹಾಗೂ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಬಗ್ಗೆ ಸರ್ಕಾರ ಗಮನ ವಹಿಸಬೇಕಿತ್ತು. ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಘಟನೆಯ ನಂತರ ಆರೋಪಿಗಳನ್ನು ಬಂಧಿಸಲು ಸೂಕ್ತ ಕ್ರಮ ಕೈಗೊಳ್ಳುವಲ್ಲಿ ಗೃಹಸಚಿವರು ವಿಫಲರಾಗಿದ್ದಾರೆ. ಗೃಹ ಖಾತೆಯನ್ನು ಸಮರ್ಪಕವಾಗಿ ನಿರ್ವಹಿಸುವಲ್ಲಿ ವಿಫಲವಾಗಿರುವ ಸಚಿವರನ್ನು ಸಚಿವ ಸ್ಥಾನದಿಂದ ...
Read More »ಸ್ವಾತಂತ್ರ್ಯ ಬಂದು 75 ವರ್ಷ, ಇನ್ನೂ ಸಿಗದ ಮೂಲಭೂತ ಸೌಕರ್ಯ.
Cnewstv.in / 27.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಹೊಸನಗರ: ತಾಲೂಕಿನ ಅತ್ಯಂತ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆಗೆ ಪಾತ್ರವಾದ ಹೊಸನಗರ ತಾಲೂಕು ಮಾರುತಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೊಸಕೆಸರೆ ಗ್ರಾಮಕ್ಕೆ ಹೊಂದಿಕೊಂಡಿರುವ ಊರಿನಲ್ಲಿ ಸರಿಯಾದ ರಸ್ತೆ ಮಾರ್ಗಕ್ಕಾಗಿ ದಿನ ನಿತ್ಯ ಕಿರಿ ಕಿರಿ ಅನುಭವಿಸುವ ಗೋಳಾಟವನ್ನ ಕೇಳೋರಿಲ್ಲದೆ ಗ್ರಾಮಸ್ಥರು ಹೈರಾಣಗಿದ್ದಾರೆ.! ಕಳೆದ ನಾಲ್ಕು- ಐದು ವರ್ಷದಿಂದ ಬಾಣಿಗ ದಿಂದ ಹುಣಸೆಕೊಪ್ಪ ನಿಂಬೇಸರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಮಾರ್ಗ ಸಂಪೂರ್ಣ ಹಾಳಾಗಿದ್ದು, ಕಿರು ಸೇತುವೆ ಸಹ ದುರಸ್ತಿ ಇಲ್ಲದೆ ...
Read More »
C News TV Kannada News Online in cnewstv