Breaking News

ಶಿವಮೊಗ್ಗ

ರಾಜ್ಯಾದ್ಯಂತ ಶಾಲಾ ಕಾಲೇಜುಗಳು ಪುನರಾರಂಭ : ವಿಡಿಯೋ ಮೂಲಕ ಪೋಷಕರಿಗೆ ಮನವಿ ಮಾಡಿದ ಸಚಿವ ಕೆ.ಎಸ್. ಈಶ್ವರಪ್ಪ.

Cnewstv.in / 23.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ರಾಜ್ಯಾದ್ಯಂತ ಶಾಲಾ ಕಾಲೇಜುಗಳು ಪುನರಾರಂಭಗೊಳ್ಳಲಿದೆ. ಕೋವಿಡ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ ಶೈಕ್ಷಣಿಕ ಚಟುವಟಿಕೆಗಳಿಗೆ ಮರುಜೀವ ಬಂದಿದೆ. ರಾಜ್ಯ ಸರ್ಕಾರದ ನಿರ್ದೇಶನದಂತೆ 9ರಿಂದ 12ನೇ ತರಗತಿಯವರೆಗಿನ ಭೌತಿಕ ತರಗತಿಗಳು ಇಂದಿನಿಂದ ಆರಂಭಗೊಳ್ಳಲಿದ್ದು, ಶಾಲಾ ಕಾಲೇಜು ಆರಂಭಕ್ಕೆ ಅಗತ್ಯ ಸಿದ್ದತಾ ಕ್ರಮಗಳನ್ನು ಶಿಕ್ಷಣ ಇಲಾಖೆ ತೆಗೆದುಕೊಂಡಿದೆ. ಇದನ್ನು ಒದಿ : https://cnewstv.in/?p=5553 ಶಾಲಾ-ಕಾಲೇಜುಗಳಿಗೆ ಮಕ್ಕಳಿಂದ ಕಳಿಸುವಂತೆ ಮನವಿ ಮಾಡಿ ಸಚಿವ ಕೆಎಸ್ ಈಶ್ವರಪ್ಪನವರು ಇಂದು ವಿಡಿಯೊ ಬಿಡುಗಡೆ ಮಾಡಿ ಪೋಷಕರಿಗೆ ಮನವಿ ಮಾಡಿದ್ದಾರೆ. ...

Read More »

ಪರೋಪಕಾರಂ ತಂಡದಿಂದ ವಿಶೇಷ “ರಕ್ಷಾಬಂಧನ”

Cnewstv.in / 22.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ರಕ್ಷಾ ಬಂಧನ. ಸಹೋದರಿಯರು ತಮ್ಮ ಸಹೋದರರಿಗೆ ರಾಖಿ ಕಟ್ಟಿ ಆಚರಿಸುತ್ತಾರೆ ಅದರ ಪರೋಪಕಾರಂ ತಂಡದ ವತಿಯಿಂದ ರಕ್ಷಾ ಬಂಧನ ಹಬ್ಬವನ್ನು ವಿಶೇಷವಾಗಿ ಆಚರಿಸಲಾಯಿತು. ಪರೋಪಕಾರಂ ತಂಡದ 488 ನೇ ಕಾರ್ಯಕ್ರಮದಲ್ಲಿ ಗಿಡಗಳಿಗೆ ರಕ್ಷೆಯನ್ನು ಕೊಡುತ್ತೇವೆ ಅವುಗಳನ್ನು ಸುರಕ್ಷಿತವಾಗಿರಿಸುತ್ತೇವೆ ಎಂಬ ಧ್ಯೇಯದೊಂದಿಗೆ ಸಂಕಲ್ಪ ಮಾಡಿ, ಗಿಡಗಳಿಗೆ ರಾಖಿ ಕಟ್ಟುವ ಮೂಲಕ ವಿಶೇಷವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ತ್ಯಾಗರಾಜ್, ಶ್ರೀಧರ್, ಡಾ.ಬಾಲಕೃಷ್ಣ ಹೆಗಡೆ, ಪ್ರಕಾಶ್, ಮೋಹನ್, ಶ್ರೀಕಾಂತ್ ಹಾಗೂ ...

Read More »

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 33. ಕೊರೊನಾಗೆ 2 ಬಲಿ.

Cnewstv.in / Shivamogga / 21.08.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 33 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 330 ಸಕ್ರಿಯ ಪ್ರಕರಣಗಳಿವೆ. 4930 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 3205 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 2 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1057 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 43 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 42 ಜನ ...

Read More »

ಪ್ರಪಂಚದಲ್ಲಿ ಮಾನವೀಯತೆ ಇಲ್ಲವೇನೋ ಎನ್ನುವಂತಿದೆ.

Cnewstv.in / 21.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಸ್ವತಂತ್ರದ ಅಮೃತ ಮಹೋತ್ಸವದ ಅಂಗವಾಗಿ ಬಿಜೆಪಿ ಯುವ ಮೋರ್ಚಾದ ವತಿಯಿಂದ ಆಯೋಜನೆ ಮಾಡಲಾಗಿದ್ದ ಸೈಕಲ್ ಜಾಥಾದಲ್ಲಿ ಮಾತನಾಡಿದ ಕೆಎಸ್ ಈಶ್ವರಪ್ಪನವರು “ಭಾರತ ಅತ್ಯಂತ ಸುರಕ್ಷಿತ ರಾಷ್ಟ್ರ. ಅಫ್ಘಾನಿಸ್ತಾ‌ನದಲ್ಲಿ ಹೆಣ್ಣುಮಕ್ಕಳನ್ನು ಎತ್ತಿಕೊಂಡು ಅತ್ಯಾಚಾರ ದಬ್ಬಾಳಿಕೆ ನಡೆಯುತ್ತಿದೆ. ಇದನ್ನು ನೋಡಿದಾಗ ಪ್ರಪಂಚದಲ್ಲಿ ಮಾನವೀಯತೆ ಇಲ್ಲವೇನೋ ಎನ್ನುವಂತಿದೆ. ಅಫ್ಘಾನಿಸ್ತಾನದಲ್ಲಿ ನಡೆಯುತ್ತಿರುವ ಎಲ್ಲದೂ ಕೆಟ್ಟದೇ. ಈ ರೀತಿಯ ಘಟನೆಗಳು ಮನುಷ್ಯರು ತಲೆತಗ್ಗಿಸುವಂತಿದೆ. ಅಲ್ಲಿ ಕ್ರೂರತೆ ವಿಜ್ರಂಭಿಸುತ್ತಿದೆ. ಮನುಷತ್ವವೂ ಇಲ್ಲದೆ‌ ನಡೆಯುತ್ತಿರುವ ಚಟುವಟಿಕೆಗಳನ್ನು ಯಾವೊಬ್ಬ ನಾಗರಿಕನೂ ...

Read More »

ಸಂಗೊಳ್ಳಿ ರಾಯಣ್ಣ ಪುತ್ಥಳಿ ಅದೇ ಜಾಗದಲ್ಲಿ ಮರು ಪ್ರತಿಷ್ಠಾಪನೆ ಮರುಸ್ಥಾಪನೆ ಮಾಡಿ : ಪುತ್ಥಳಿ ವಿಚಾರದಲ್ಲಿ ರಾಜಕೀಯ ಮಾಡಬಾರದು.

Cnewstv.in / 21.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಈಸೂರು ದಂಗೆ ಮೂಲಕ ಸ್ವತಂತ್ರ ಹೋರಾಟಕ್ಕೆ ಕಿಚ್ಚು ಹಚ್ಚಿದ ಶಿಕಾರಿಪುರದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ತೆರವುಗೊಳಿಸುವ ಮೂಲಕ ಅಪಮಾನ ಮಾಡಲಾಗಿದೆ. ಸಂಗೊಳ್ಳಿ ರಾಯಣ್ಣ ಜನ್ಮದಿನದಂದು ಶಿಕಾರಿಪುರದಲ್ಲಿ ಪುತ್ಥಳಿಯನ್ನು ಅನಾವರಣಗೊಳಿಸಲು ಸಿದ್ಧತೆ ನಡೆಸುತ್ತಿರುವಾಗಲೇ ರಾತ್ರೋರಾತ್ರಿ ತಾಲ್ಲೂಕು ಹಾಗೂ ಜಿಲ್ಲಾಡಳಿತ ಪುತ್ಥಳಿಯನ್ನು ತೆರವುಗೊಳಿಸಿರುವುದು ಖಂಡನೀಯ. ಸಂಸದ ಬಿ.ವೈ ರಾಘವೇಂದ್ರ ಹಾಗೂ ಎಂ.ಐ.ಡಿ.ಬಿ. ಅಧ್ಯಕ್ಷ ಗುರುಮೂರ್ತಿ ರಾಜಕೀಯ ಸಂಚು ಮಾಡಿ ಪುತ್ಥಳಿ ತೆರವುಗೊಳಿಸಲು ಕಾರಣಕರ್ತರಾಗಿದ್ದಾರೆ. ಪುತ್ಥಳಿಯ ವಿಚಾರದಲ್ಲಿ ರಾಜಕೀಯ ಮಾಡಬಾರದು. ಸಂಸದರು ...

Read More »

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 62. 

Cnewstv.in / Shivamogga / 20.08.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 62 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 340 ಸಕ್ರಿಯ ಪ್ರಕರಣಗಳಿವೆ. 1717 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 4247 ಜನರಿಗೆ ನೆಗೆಟಿವ್ ಬಂದಿದೆ. ಇದುವರೆಗು ಜಿಲ್ಲೆಯಲ್ಲಿ 1055 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 49 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 49 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 22 ಜನ ...

Read More »

“ಮನೆ ಮನೆ ವರಮಹಾಲಕ್ಷ್ಮಿ” ನಗರದಾದ್ಯಂತ ಸಂಭ್ರಮದ ವರಮಹಾಲಕ್ಷ್ಮಿ ಹಬ್ಬ ಆಚರಣೆ.

Cnewstv.in / 20.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ವರಮಹಾಲಕ್ಷ್ಮಿ ಹಬ್ಬವನ್ನು ಶಿವಮೊಗ್ಗ ನಗರದಾದ್ಯಂತ ಭಕ್ತಿಭಾವದಿಂದ ಆಚರಿಸಲಾಯಿತು. ನಗರದ ಪ್ರಮುಖ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಮಹಿಳೆಯರು ಮನೆಯಲ್ಲಿ ವರಮಹಾಲಕ್ಷ್ಮಿ ವ್ರತವನ್ನು ಸಡಗರ-ಸಂಭ್ರಮದಿಂದ ಆಚರಿಸಿದರು. ಮನೆಯಲ್ಲಿಯೇ ಕಳಸ ಪ್ರತಿಷ್ಠಾಪಿಸಿ, ಅಲಂಕಾರ ಮಾಡಿ, ನೈವೇದ್ಯಗಳನ್ನು ಮಾಡಿ ದೇವಿಗೆ ಪ್ರಾರ್ಥನೆ ಸಲ್ಲಿಸಿದರು… ಕೋಟೆ ಮಾರಿಕಾಂಬಾ ದೇವಾಲಯದಲ್ಲಿ ಗಜಲಕ್ಷ್ಮಿ ಅಲಂಕಾರದಲ್ಲಿ ದೇವಿಯ ಪ್ರತಿಷ್ಠಾಪನೆ. ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಶ್ರೀಲಕ್ಷ್ಮೀವೆಂಕಟೇಶ್ವರ ದೇವಾಲಯದಲ್ಲಿ ಸಾಮೂಹಿ ಚೂಡಿ ಪೂಜೆ ಕುಂಕುಮಾರ್ಚನೆ ಹಾಗೂ ಸಹಸ್ರನಾಮ ಪೂಜೆ. ...

Read More »

ಅಲೆಮಾರಿ/ಅರೆಮಾರಿ ಜನಾಂಗದವರಿಂದ ಮನೆ ನಿರ್ಮಾಣ ಕೋರಿ ಅರ್ಜಿ ಆಹ್ವಾನ

Cnewstv.in / 20.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ರಾಜೀವ್‍ಗಾಂಧಿ ಗ್ರಾಮೀಣ ವಸತಿ ಅಭಿವೃದ್ಧಿ ನಿಗಮದ ಸಹಯೋಗದೊಂದಿಗೆ ಪರಿಶಿಷ್ಟ ವರ್ಗದ ಅಲೆಮಾರಿ/ಅರೆ ಅಲೆಮಾರಿ/ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸಮುದಾಯಗಳ ವಿಶೇಷ ಅಭಿವೃದ್ಧಿ ಯೋಜನೆಯಡಿ ನಿವೇಶನ ಒದಗಿಸುವ ಹಾಗೂ ಮನೆ ನಿರ್ಮಾಣ ಕಾರ್ಯಕ್ರಮವನ್ನು ಅನುಷ್ಟಾನಗೊಳಿಸಲಾಗುತ್ತಿದ್ದು, ಈ ಜನಾಂಗದ ನಿವೇಶನ ರಹಿತರಿಗೆ ಹಾಗೂ ನಿವೇಶನ ಹೊಂದಿರುವವರಿಗೆ ಮನೆ ನಿರ್ಮಾಣಕ್ಕಾಗಿ ಅರ್ಜಿ ಆಹ್ವಾನಿಸಿದೆ. ನಿಗಧಿತ ನಮೂನೆ ಅರ್ಜಿಗಳನ್ನು ಸಂಬಂಧಿಸಿದ ತಾಲೂಕು ಸಹಾಯಕ ನಿರ್ದೇಶಕರವರ ...

Read More »

ಆಸ್ಪತ್ರೆಯ ಮುಂಭಾಗದಲ್ಲೇ ಪಲ್ಟಿಯಾದ ವಾಹನ, ಜೀವ ಉಳಿಸಿದ ಅಗ್ನಿಶಾಮಕ ಠಾಣಾ ಸಿಬ್ಬಂದಿಗಳು.

Cnewstv.in / 20.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಜಿಲ್ಲಾ ಮೆಗ್ಗನ್ ಆಸ್ಪತ್ರೆ ಮುಂಭಾಗ ತಡರಾತ್ರಿ ಬೊಲೆರೋ ವಾಹನ ಒಂದು ಪಲ್ಟಿಯಾಗಿದೆ ತಕ್ಷಣವೇ ವಾಹನದಲ್ಲಿ ದವರನ್ನ ಅಗ್ನಿಶಾಮಕ ದಳ ಸಿಬ್ಬಂದಿಗಳು ರಕ್ಷಿಸಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಬುಲೆರೋ ವಾಹನವೊಂದು ಎನ್ಆರ್ ಪುರ ದಿಂದ ಶಿವಮೊಗ್ಗದ ಎಪಿಎಂಸಿಗೆ ಹೋಗುತ್ತಿತ್ತು. ಮಾರ್ಗಮಧ್ಯೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಮತ್ತು ಅಗ್ನಿಶಾಮಕ ಠಾಣೆ ಮುಂಬಾಗ ಅಡ್ಡಬಂದ ವ್ಯಕ್ತಿಯನ್ನ ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಮಗುಚಿ ಬಿದ್ದಿದೆ. ...

Read More »

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 46 ಕೊರೊನಾಗೆ 1 ಬಲಿ.

Cnewstv.in / Shivamogga / 19.08.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 46 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 327 ಸಕ್ರಿಯ ಪ್ರಕರಣಗಳಿವೆ. 4655 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 4242 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 1 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1055 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 43 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 36 ಜನ ...

Read More »