Cnewstv.in / 19.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಜಿಲ್ಲೆಯಲ್ಲಿ ಸೆಪ್ಟಂಬರ್ ಮೊದಲ ವಾರದಿಂದ ಪಿ.ಸಿ.ವಿ ಲಸಿಕೆ ಚಾಲನೆ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ ಶಿವಮೊಗ್ಗ : ಸಣ್ಣ ಮಕ್ಕಳಿಗೆ ನ್ಯೂಮೊನಿಯಾ ಸೇರಿದಂತೆ ಹಲವು ರೋಗಗಳಿಂದ ರಕ್ಷಣೆ ನೀಡುವ ಪಿ.ಸಿ.ವಿ (Pneumococcal Conjugate Vaccine) ಲಸಿಕೆ ನೀಡುವ ಕಾರ್ಯಕ್ಕೆ ಸೆಪ್ಟಂಬರ್ ಮೊದಲ ವಾರದಿಂದ ಚಾಲನೆ ದೊರೆಯಲಿದ್ದು, ಎಲ್ಲಾ ಅರ್ಹರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು. ಡಬ್ಲುಎಚ್ಒ ಕನ್ಸಲ್ಟೆಂಟ್ ಡಾ. ಸತೀಶ್ಚಂದ್ರ ಅವರು ಮಾಹಿತಿ ನೀಡಿ, ಈ ಲಸಿಕೆಯನ್ನು ...
Read More »ಶಿವಮೊಗ್ಗ
ನೆಲ ಅಗೆಯುವ ಕಾಮಗಾರಿ ಮುನ್ನ ಮೆಸ್ಕಾಂ ಸಂಪರ್ಕಿಸಿ.
Cnewstv.in / 19.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಮಾಡೆಲ್ ಸಬ್ಡಿವಿಷನ್ ಯೋಜನೆಯಡಿ ತ್ಯಾವರೆಚಟ್ನಹಳ್ಳಿ 66/11 ಕೆವಿ ವಿದ್ಯುತ್ ಉಪ ಕೇಂದ್ರದಿಂದ ಹೊರಡುವ ಟಿಸಿಎಫ್-9 ಗುಂಡಪ್ಪ ಶೆಡ್ 11 ಕೆವಿ ಫೀಡರ್ಗೆ ಭೂಗತ ವಿದ್ಯುತ್ ಕೇಬಲ್ ಅಳವಡಿಸುವ ಕಾಮಗಾರಿಯು ಪೂರ್ಣಗೊಂಡಿದ್ದು, ಈ ಭೂಗತ ಕೇಬಲ್ಗಳನ್ನು ಏ.8 ರಂದು ಚಾಲನೆಗೊಳಿಸಲಾಗಿದ್ದು ಈ ಮಾರ್ಗದಲ್ಲಿ ಭೂಮಿ ಅಗೆಯುವ ಕಾಮಗಾರಿಗಳನ್ನು ಮೆಸ್ಕಾಂ ಗಮನಕ್ಕೆ ಬಾರದಂತೆ ಕೈಗೆತ್ತಿಕೊಳ್ಳಬಾರದು. ವಿದ್ಯುತ್ ಕೇಬಲ್ ಮಾರ್ಗವು ತ್ಯಾವೆ ಚಟ್ನಹಳ್ಳಿ ವಿದ್ಯುತ್ ಉಪ ಕೇಂದ್ರದಿಂದ ಹೊರಟು ಶಾಂತಿನಗರ ಮುಖ್ಯ ...
Read More »ಹಂದಿ ಹಿಡಿಯುವ ಕಾರ್ಯಾಚರಣೆ : ಅಡ್ಡಿಪಡಿಸಿದರೆ ಕಾನೂನು ಕ್ರಮ
Cnewstv.in / 19.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಸಾರ್ವಜನಿಕರ ಹಿತದೃಷ್ಟಿಯಿಂದ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಪ್ರತಿ ಹದಿನೈದು ದಿನಗಳಿಗೊಮ್ಮೆ ಹಂದಿಗಳನ್ನು ಹಿಡಿಯುವ ಕಾರ್ಯಾಚರಣೆಯನ್ನು ನಿಗದಿತವಾಗಿ ಮಾಡಲಾಗುತ್ತದೆ ಎಂದು ಮಹಾನಗರಪಾಲಿಕೆ ಆಯುಕ್ತರು ತಿಳಿಸಿದ್ದಾರೆ. ಮಹಾಪೌರರು, ಉಪ ಮಹಾಪೌರರು, ಆಯುಕ್ತರು ಹಾಗೂ ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷರು ಮತ್ತು ಸರ್ವ ಸದಸ್ಯರ ಸಮ್ಮುಖದಲ್ಲಿ ಸರ್ವಾನುಮತದಿಂದ ಅಂಗೀಕಾರಗೊಂಡು ಈ ಮೊದಲು ಕಾರ್ಯ ನಿರ್ವಹಿಸುತ್ತಿದ್ದ ಮನೆ ಮನೆ ಕಸ ಸಂಗ್ರಹಣೆಯ 41 ಪ್ಯಾಕೇಜ್ನ ಕೆಲಸಗಾರರಿಗೆ ಮಹಾನಗರಪಾಲಿಕೆ ವತಿಯಿಂದ ಸಹಾಯಧನ ನೀಡಲು ಕ್ರಮ ...
Read More »ನಂದಿನಿ ಸಿಹಿ ಉತ್ಸವ : ಶೇ.10 ರಿಯಾಯಿತಿ ದರದಲ್ಲಿ ನಂದಿನಿ ಸಹಿ ತಿನಿಸು.
Cnewstv.in / 19.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿವಮೊಗ್ಗ ಸಹಕಾರಿ ಹಾಲು ಒಕ್ಕೂಟದ ಮಾರುಕಟ್ಟೆ ವ್ಯಾಪ್ತಿಯ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ನಂದಿನಿ ಹಾಲಿನಿಂದ ತಯಾರಿಸಿದ ಉತ್ಪನ್ನಗಳನ್ನು ಗ್ರಾಹಕರಿಗೆ ಅನುಕೂಲವಗುವಂತೆ ಶೇ.10 ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲು ‘ನಂದಿನಿ ಸಿಹಿ ಉತ್ಸವ’ ಆಚರಣೆಯನ್ನು ಇಂದಿನಿಂದ ಹಮ್ಮಿಕೊಳ್ಳಲಾಗಿದೆ. ಒಕ್ಕೂಟದ ಮುಖ್ಯ ಡೇರಿಯ ಹೈಟೆಕ್ ಪಾರ್ಲರ್ನಲ್ಲಿ ಇಂದು ಆಯೋಜಿಸಲಾಗಿದ್ದ ‘ನಂದಿನಿ ಸಿಹಿ ಉತ್ಸವ’ ದ ಉದ್ಘಾಟನೆಯನ್ನು ಒಕ್ಕೂಟದ ಅಧ್ಯಕ್ಷ ಡಿ.ಆನಂದ್ ನೆರವೇರಿಸಿದರು. ಶಿವಮೊಗ್ಗ ಸಹಕಾರಿ ಹಾಲು ಒಕ್ಕೂಟವು ...
Read More »“ರನ್ ಫಾರ್ ರಾಜೀವ್” ರಾಜೀವ್ ಗಾಂಧಿಯವರ ಜಯಂತಿ ಅಂಗವಾಗಿ ಮ್ಯಾರಥಾನ್.
Cnewstv.in / 19.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ರಾಜೀವ್ ಗಾಂಧಿ ಅವರ 77ನೇ ಜಯಂತಿ ಅಂಗವಾಗಿ 5 KM ಮ್ಯಾರಥಾನ್ ಓಟ ಏರ್ಪಡಿಸಲಾಗಿತ್ತು. ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ವತಿಯಿಂದ ಶಿವಮೊಗ್ಗದ ನೆಹರು ಕ್ರೀಡಾಂಗಣದಿಂದ ಮ್ಯಾರಥಾನ್ ಓಟ ಆರಂಭಿಸಲಾಯಿತು. 17 ವರ್ಷ ಮೇಲ್ಪಟ್ಟ 1500ರಕ್ಕೂ ಹೆಚ್ಚು ಯುವಕ-ಯುವತಿಯರು ಮ್ಯಾರಥಾನ್ ನಲ್ಲಿ ಭಾಗವಹಿಸಿದ್ದರು. ಪ್ರಥಮ ಬಹುಮಾನವಾಗಿ 25,000 ದ್ವಿತೀಯ ಬಹುಮಾನ 15,000 ತೃತೀಯ ಬಹುಮಾನ 10,000 ಹಾಗೂ ನಾಲ್ಕನೇ ಬಹುಮಾನ 5,000 ಐದನೇ ಬಹುಮಾನ 2000. ಹಾಗೂ ...
Read More »ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ-ಶೈಕ್ಷಣಿಕ ಮರುಪಾವತಿಗೆ ಅರ್ಜಿ ಆಹ್ವಾನ.
Cnewstv.in / 18.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಹಿರಿಯ ಕ್ರೀಡಾಪಟು/ತರಬೇತುದಾರರಾಗಿ ಸಾಧನೆ ಮಾಡಿರುವ ಕ್ರೀಡಾಪಟುಗಳಿಂದ ಜೀವಮಾನ ಸಾಧನೆ ಪ್ರಶಸ್ತಿ, ಗ್ರಾಮೀಣ ಕ್ರೀಡೆಗಳು ಮತ್ತು ಕ್ರೀಡಾಪಟುಗಳನ್ನು ಉತ್ತೇಜಿಸಲು ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ ಹಾಗೂ ರಾಷ್ಟ್ರೀಯ ಅಂತರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಿದ ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕ ಮರುಪವಾವತಿ ಸಂಬಂಧ ಅರ್ಜಿ ಆಹ್ವಾನಿಸಿದೆ. 2020 ನೇ ಸಾಲಿನ ಹಿರಿಯ ಕ್ರೀಡಾಪಟು/ತರಬೇತುದಾರರಾಗಿ ಸಾಧನೆ ...
Read More »ಬ್ಯಾಂಕ್ ಆಫ್ ಬರೋಡಾ ಎಟಿಎಂ ಗಳಲ್ಲಿ ಕನ್ನಡ ಭಾಷೆ ಅಲಭ್ಯತೆ ಸರಿ ಮಾಡಿ : ಕರ್ನಾಟಕ ರಕ್ಷಣಾ ವೇದಿಕೆ.
Cnewstv.in / 18.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಬ್ಯಾಂಕ್ ಆಫ್ ಬರೋಡಾ ಎಟಿಎಂ ಗಳಲ್ಲಿ ಕನ್ನಡ ಭಾಷೆ ಅಲಭ್ಯತೆಯನ್ನು ಸರಿಪಡಿಸುವಂತೆ ಒತ್ತಾಯಿಸಿ ಇಂದು ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಬ್ಯಾಂಕ್ ಮಾನ್ಯೇಜರ್ ಅವರಿಗೆ ಮನವಿ ಸಲ್ಲಿಸಲಾಯಿತು. ಕರ್ನಾಟಕದಲ್ಲಿ ವಿಜಯ ಬ್ಯಾಂಕ್ ಗಳನ್ನು ಬ್ಯಾಂಕ್ ಆಫ್ ಬರೋಡ ಗಳೊಂದಿಗೆ ಸೇರ್ಪಡೆಗೊಳಿಸಲಾಗಿದೆ. ಅಂತೆಯೇ ವಿಜಯ ಬ್ಯಾಂಕಿನ ಎಲ್ಲ ಎಟಿಎಂಗಳನ್ನು ಬ್ಯಾಂಕ್ ಆಫ್ ಬರೋಡಾ ಎಟಿಎಂ ಗಳನ್ನಾಗಿ ಬದಲಾಯಿಸಲಾಗಿದೆ. ಪ್ರಸ್ತುತ ಇರುವ ಎಲ್ಲ ಎಟಿಎಂಗಳಲ್ಲಿ ಹಿಂದಿ ಮತ್ತು ಇಂಗ್ಲೀಷ್ ಎರಡು ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 31. ಕೊರೊನಾಗೆ 2 ಬಲಿ.
Cnewstv.in / Shivamogga / 17.08.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 31 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 303 ಸಕ್ರಿಯ ಪ್ರಕರಣಗಳಿವೆ. 5176 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 4706 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 2 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1053 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 41 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 31 ಜನ ...
Read More »ಹಿಂದುಳಿದ ವರ್ಗಗಳ ಎಲ್ಲಾ ಅರ್ಹ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಒದಗಿಸಬೇಕು: ಕೆ. ಜಯಪ್ರಕಾಶ್ ಹೆಗ್ಡೆ
Cnewstv.in / 17.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಹಿಂದುಳಿದ ವರ್ಗಗಳ ಎಲ್ಲಾ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಅವರು ತಿಳಿಸಿದರು. ಇಂದು ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಕಾರ್ಯಕ್ರಮಗಳ ಅನುಷ್ಟಾನ, ಪ್ರಗತಿ ಮತ್ತು ಜಾತಿ ಪ್ರಮಾಣ ಪತ್ರದಲ್ಲಿ ಹೆಸರು ನಮೂದಿಸುವಲ್ಲಿನ ಗೊಂದಲದ ಕುರಿತು ಅಧಿಕಾರಿಗಳ ಸಮಾಲೋಚನಾ ಸಭೆ ನಡೆಸಿದರು. ಜಿಲ್ಲೆಯಲ್ಲಿ 2020-21ನೇ ಸಾಲಿನಲ್ಲಿ 34918 ವಿದ್ಯಾರ್ಥಿಗಳಿಗೆ ...
Read More »ಈ ಬಾರಿಯೂ ಇಲ್ಲ ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವ : ದೇವಾಂಗಣದಲ್ಲೇ ಪ್ರತಿಷ್ಠಾಪಿಸಿ, ವಿಸರ್ಜನೆಗೆ ನಿರ್ಧಾರ.
Cnewstv.in / 16.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ನಗರದಲ್ಲಿ ಈ ಬಾರಿಯೂ ಎಂದಿನಂತೆಯೇ ಹಿಂದೂ ಮಹಾಸಭಾ ಗಣಪತಿ ಪ್ರತಿಷ್ಠಾಪನೆ ನಡೆಯಲಿದೆ ಎಂದು ಹಿಂದೂ ಮಹಾ ಮಂಡಳಿ ತಿಳಿಸಿದೆ. ಪ್ರತಿವರ್ಷದಂತೆ ಈ ಬಾರಿಯೂ ಹಿಂದೂ ಮಹಾಸಭಾ ಗಣಪತಿಯನ್ನು ಭೀಮೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಟಾಪಿಸಿ, ನಂತರ ತುಂಗಾನದಿಯಲ್ಲಿ ವಿಸರ್ಜಿಸಲು ಮಂಡಳಿಯು ಸಭೆಯಲ್ಲಿ ನಿರ್ಧರಿಸಲಾಗಿದೆ. ಪ್ರತಿ ವರ್ಷವೂ ಅದ್ದೂರಿಯಾಗಿ ನಡೆಯುತ್ತಿದ್ದ ಹಿಂದೂ ಮಹಾಸಭಾ ಗಣಪತಿಯ ಭವ್ಯ ಮೆರವಣಿಗೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕಳೆದ ವರ್ಷದಂತೆ ಈ ಬಾರಿ ಸಹಾ ರದ್ದು ಮಾಡಲಾಗಿದೆ. ...
Read More »
C News TV Kannada News Online in cnewstv