Cnewstv.in / 10.08.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ರಾಜ್ಯ ಸರ್ಕಾರ ಮತ್ತು ರಾಜ್ಯದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಭೆ ಮತ್ತು ಸಮಾರಂಭಗಳಲ್ಲಿ ಹೂಗುಚ್ಚ ಹಾರ-ತುರಾಯಿ ಹಣ್ಣಿನ ಪುಟ್ಟಿ ನೆನಪಿನ ಕಾಣಿಕೆ ಇತ್ಯಾದಿ ಯಾವುದೇ ರೀತಿಯ ಕಾಣಿಕೆಗಳನ್ನು ಇರಬಾರದು ಎಂದು ರಾಜ್ಯ ಸರ್ಕಾರ ನಿರ್ದೇಶನವನ್ನು ನೀಡಿದೆ. ಸರ್ಕಾರಿ ಸಭೆ-ಸಮಾರಂಭಗಳಲ್ಲಿ ಇವುಗಳ ಬದಲಾಗಿ ಕನ್ನಡ ಪುಸ್ತಕಗಳನ್ನು ನೀಡಬಹುದು ಹಾಗೂ ಈ ನಿರ್ದೇಶನವನ್ನು ಚಾಚೂತಪ್ಪದೆ ಎಲ್ಲಾ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳ ಅಧಿಕಾರಿಗಳು ಪಾಲಿಸಬೇಕು ಎಂದು ಸೂಚಿಸಲಾಗಿದೆ. ಇದನ್ನು ಒದಿ ...
Read More »ಶಿವಮೊಗ್ಗ
ನೇಣು ಹಾಕಿಕೊಂಡು ಆಸ್ಪತ್ರೆಯಲ್ಲೇ ಆತ್ಮಹತ್ಯೆ ಮಾಡಿಕೊಂಡ ರೋಗಿ.
Cnewstv.in / 09.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಹೊಸನಗರ : ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಾಗಿದ್ದ ವ್ಯಕ್ತಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊಸನಗರ ತಾಲೂಕಿನಲ್ಲಿ ನಡೆದಿದೆ. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಜಗದೀಶ್ (51) ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ರಾತ್ರಿ ಎಲ್ಲಾ ಮಲಗಿದ್ದಾಗ ಆಸ್ಪತ್ರೆಯ ಮೆಟ್ಟಿಲುಗಳಿಗೆ ಅಳವಡಿಸಿದ್ದ ಸರಳುಗಳಿಗೆ ಲುಂಗಿ ಬಳಸಿ ನೇಣು ಹಾಕಿಕೊಂಡಿದ್ದಾರೆ. ಈ ಸಂಬಂಧ ಹೊಸನಗರ ಠಾಣೆಯಲ್ಲಿ ಪ್ರಕರಣದಲ್ಲಿ ದಾಖಲಾಗಿದೆ. ಇದನ್ನು ಒದಿ : https://cnewstv.in/?p=5363 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Read More »ಶಿವಮೊಗ್ಗ ಮೆಡಿಕಲ್ ಕಾಲೇಜಿನಲ್ಲಿ ಹೃದ್ರೋಗಕ್ಕೆ ಗುಣಮಟ್ಟದ ಚಿಕಿತ್ಸೆ ಲಭ್ಯ: ಡಾ.ಮಂಜುನಾಥ್
Cnewstv.in / 07.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿವಮೊಗ್ಗ ಮೆಡಿಕಲ್ ಕಾಲೇಜಿನಲ್ಲಿ ಕಾರ್ಯಾರಂಭಗೊಂಡಿರುವ ಅತ್ಯಾಧುನಿಕ ಹೃದ್ರೋಗ ಚಿಕಿತ್ಸಾ ಸೌಲಭ್ಯ ಹೊಂದಿರುವ ಕ್ಯಾಥ್ಲ್ಯಾಬ್, ಜಯದೇವ ಹೃದ್ರೋಗ ಸಂಸ್ಥೆಯ ಗುಣಮಟ್ಟ ಹೊಂದಿದೆ ಎಂದು ಜಯದೇವ ಹೃದ್ರೊಗ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಅವರು ತಿಳಿಸಿದರು. ಇಲ್ಲಿನ ಕ್ಯಾಥ್ಲ್ಯಾಬ್ನಲ್ಲಿ ಇಂದು ಬೆಳಿಗ್ಗೆ ಐದು ಮಂದಿಗೆ ಆಂಜಿಯೋಗ್ರಾಮ್, ಆಂಜಿಯೋಪ್ಲಾಸ್ಟಿ ಮತ್ತು ಸ್ಟಂಟ್ ಅಳವಡಿಕೆ ಚಿಕಿತ್ಸೆಯನ್ನು ಯಶಸ್ವಿಯಾಗಿ ನಿರ್ವಹಿಸಲಾಗಿದೆ. ಇಲ್ಲಿ ಅತ್ಯಾಧುನಿಕ ಉಪಕರಣಗಳು, ಮೂವರು ತಜ್ಞ ಹೃದ್ರೋಗ ತಜ್ಞರು ಮತ್ತು ತಂತ್ರಜ್ಞರಿದ್ದು, ಹೃದ್ರೋಗ ಚಿಕಿತ್ಸೆಗೆ ...
Read More »ನೂತನ ಗೃಹ ಸಚಿವರಾಗಿ ಅರಗ ಜ್ಞಾನೆಂದ್ರ. ಗ್ರಾಮೀಣಾಭಿವೃದ್ಧಿ ಸಚಿವರಾಗಿ ಮುಂದುವರೆದ ಕೆಎಸ್ ಈಶ್ವರಪ್ಪ.
Cnewstv.in / 07.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಸಿ.ಎಂ. ಬಸವರಾಜ್ ಬೊಮ್ಮಾಯಿ ಅವರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ 29 ಮಂದಿಗೂ ಖಾತೆಯನ್ನು ಹಂಚಿದ್ದಾರೆ. ಮೊದಲ ಬಾರಿಗೆ ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಿದ ಆರಗ ಜ್ಞಾನೇಂದ್ರ ಅವರಿಗೆ ಗೃಹಖಾತೆ ಜವಾಬ್ದಾರಿಯನ್ನು ನೀಡಲಾಗಿದೆ. ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರಾಗಿ ಕೆ.ಎಸ್ ಈಶ್ವರಪ್ಪನವರು ಮುಂದುವರೆಯಲಿದ್ದಾರೆ. ಇದನ್ನು ಒದಿ : https://cnewstv.in/?p=5346 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Read More »ಅತಿವೃಷ್ಟಿ ಪೀಡಿತ ಪ್ರದೇಶಗಳಿಗೆ ಸಚಿವರ ಭೇಟಿ : ಹಾನಿ ಪರಿಶೀಲನೆ
Cnewstv.in / 06.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉಂಟಾಗಿರುವ ಹಾನಿ ಪ್ರಮಾಣ ಸಮೀಕ್ಷೆ ನಡೆಸಲಾಗುತ್ತಿದ್ದು, ಪ್ರಾಥಮಿಕವಾಗಿ 418 ಕೋಟಿ ರೂ. ಹಾನಿ ಅಂದಾಜಿಸಲಾಗಿದೆ ಎಂದು ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಅತಿವೃಷ್ಟಿಯಿಂದ ಹಾನಿಗೀಡಾಗಿರುವ ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ಹೋಬಳಿಯ ಪ್ರದೇಶಗಳಿಗೆ ಸಚಿವರಾದ ಕೆ.ಎಸ್.ಈಶ್ವರಪ್ಪ ಹಾಗೂ ಅರಗ ಜ್ಞಾನೇಂದ್ರ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಹಾನಿಗೀಡಾದ ಕೃಷಿ ಭೂಮಿ, ಮನೆಗಳು, ಪ್ರಾಣ ಹಾನಿ, ಜಾನುವಾರು ಹಾನಿ ಸೇರಿದಂತೆ ...
Read More »ಇಂದಿನಿಂದ ಆಗಸ್ಟ್ 13ರ ವರೆಗೆ ಧರ್ಮಸ್ಥಳ, ಸಿಗಂದೂರು, ದೇವಾಲಯದಲ್ಲಿ ಎಲ್ಲಾ ಸೇವೆಗಳು ಸ್ಥಗಿತ. ವಾರಾಂತ್ಯದಲ್ಲೂ ಇಲ್ಲ ದರ್ಶನ ಭಾಗ್ಯ.
Cnewstv.in / 06.08.2021/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಸಾವಿರಾರು ಭಕ್ತರು ದರ್ಶನಕ್ಕೆಂದು ಆಗಮಿಸುತ್ತಾರೆ ಅದರಲ್ಲಿಯೂ ವಾರಾಂತ್ಯದಲ್ಲಿ ಭೇಟಿ ನೀಡುವ ಭಕ್ತರ ಸಂಖ್ಯೆ ಹೆಚ್ಚಿರುತ್ತದೆ ಆದರೆ ಈ ಬಾರಿ ಕೊವೀಡ್ ಮೂರನೇ ಅಲೆ ನಿಯಂತ್ರಣ ಮಾಡುವ ಸಂಬಂಧ ವಾರಾಂತ್ಯದಲ್ಲಿ ದೇವಾಲಯದ ಪ್ರವೇಶವನ್ನು ನಿಷೇಧಿಸಲಾಗಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 5.8.2021 ರಿಂದ 15.8.2021 ರವರೆಗೆ ದೇವರ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಸೇವೆ, ಪ್ರಸಾದ, ವಸತಿ ವ್ಯವಸ್ಥೆಗಳನ್ನು ಕಡ್ಡಾಯವಾಗಿ ಸ್ಥಗಿತಗೊಳಿಸಲಾಗಿದೆ. ವಾರಾಂತ್ಯದಲ್ಲಿ ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 71
Cnewstv.in / Shivamogga / 05.08.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 71ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 331 ಸಕ್ರಿಯ ಪ್ರಕರಣಗಳಿವೆ. 3852 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 7322 ಜನರಿಗೆ ನೆಗೆಟಿವ್ ಬಂದಿದೆ. ಇದುವರೆಗು ಜಿಲ್ಲೆಯಲ್ಲಿ 1045 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 56 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 37 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 27 ಜನ ಸೋಂಕಿನಿಂದ ...
Read More »ಭದ್ರಾ ಡ್ಯಾಂನಿಂದ ನದಿಗೆ ನೀರು ಬಿಡುಗಡೆ…
Cnewstv.in / 05.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಭದ್ರಾ ಡ್ಯಾಂನಿಂದ ನದಿಗೆ ನೀರು ಬಿಡುಗಡೆ… ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Read More »ಆಸ್ತಿ ತೆರಿಗೆ ಪಾವತಿಗೆ ಕೌಂಟರ್ ಪ್ರಾರಂಭ : ಶೇ.5 ರಿಯಾಯಿತಿ ಸೌಲಭ್ಯ
Cnewstv.in / 05.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಗೆ ಅನುಕೂಲವಾಗುವಂತೆ ಪಾಲಿಕೆ ಕಚೇರಿಯ ಆವರಣದಲ್ಲಿ ಎಲ್ಲಾ ಕೌಂಟರ್ಗಳನ್ನು ಪ್ರಾರಂಭ ಮಾಡಲಾಗಿದ್ದು, ಸಾರ್ವಜನಿಕರು ನೇರವಾಗಿ ಕಚೇರಿಯಲ್ಲಿ ಆಸ್ತಿ ತೆರಿಗೆ ಪಾವತಿಸಲು ಅವಕಾಶವಿರುತ್ತದೆ. ಈಗಾಗಲೇ ಜಾರಿಯಲ್ಲಿರುವಂತೆ ಆಸ್ತಿ ತೆರಿಗೆ ಪಾವತಿಯನ್ನು ಮಹಾನಗರಪಾಲಿಕೆಯ ವೆಬ್ಸೈಟ್ ವಿಳಾಸ www.shivamoggacitycorp.org ಮುಖಾಂತರ ಆನ್ಲೈನ್ನಲ್ಲಿ ಹಾಗೂ ಯುಪಿಐ ಮೊಬೈಲ್ ಆ್ಯಪ್ಗಳಾದ ಪೇಟಿಎಂ/ಫೋನ್ ಪೇ/ಗೂಗಲ್ ಪೇ/ಇತರೆ ಮೂಲಕ ಆಸ್ತಿ ತೆರಿಗೆ ಪಾವತಿ ಮಾಡಬಹುದಾಗಿರುತ್ತದೆ. ಸರ್ಕಾರದ ಸುತ್ತೋಲೆಯನ್ವಯ 2021-22 ನೇ ಸಾಲಿಗೆ ...
Read More »ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ : ಸಂಸದರ ಮನೆ ಮುತ್ತಿಗೆ ಯತ್ನ.
Cnewstv.in / 05.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಇಂದು ಬೆಳಗ್ಗೆ ಶಿವಮೊಗ್ಗ ನಗರದ ವಿನೋಬನಗರ ಪೊಲೀಸ್ ಚೌಕಿ ವೃತ್ತದಲ್ಲಿ ಪ್ರತಿಭಟಿಸಿ ನಂತರ ಶಿವಮೊಗ್ಗ ಜಿಲ್ಲೆಯ ಬಿಜೆಪಿ ಸಂಸದರ ಮನೆಗೆ ಮುತ್ತಿಗೆ ಹಾಕಲಾಯಿತು. ಕೇಂದ್ರ ಬಿಜೆಪಿ ಸರ್ಕಾರ ಜಿ.ಎಸ್.ಟಿ,ಕೊರೋನ ನಿರ್ವಹಣೆಯಲ್ಲಿ, ಕೋವಿಡ್ ಲಸಿಕೆ ನೀಡುವದರಲ್ಲಿ , ವಿಫಲವಾಗಿದೆ ಮತ್ತು ಶಿವಮೊಗ್ಗ ಜಿಲ್ಲೆಯ ಸಂಸದರು ಸೇರಿ ರಾಜ್ಯದ ಎಲ್ಲ ಬಿಜೆಪಿ ಸಂಸದರು ಸಂಸತ್ತಿನಲ್ಲಿ ರಾಜ್ಯದ ಪರವಾಗಿ ...
Read More »
C News TV Kannada News Online in cnewstv