Cnewstv.in / 05.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸಾಗರ : ಹಿಂದಿನಿಂದ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಬೈಕಿಗೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ನರೇಂದ್ರ ಮೃತಪಟ್ಟ ಘಟನೆ ಬಿ ಹೆಚ್ ರಸ್ತೆಯ ಬೃಂಗಿ ಮಠದ ಸಮೀಪ ನಡೆದಿದೆ. ಬೈಕಿನ ಹಿಂದೆ ಕೂತಿದ್ದ ಪತ್ನಿ ರಾಜೇಶ್ವರಿಗೆ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೂಲತಹ ಸಾಗರ ತಾಲೂಕಿನ ನಿಟ್ಟೂರಿನ ದಂಪತಿಗಳು ಶಿವಮೊಗ್ಗದ ಗೋಪಾಳದಲ್ಲಿ ವಾಸವಾಗಿದ್ದಾರೆ. ತಮ್ಮ ಊರಿಗೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಕಾರು ಚಾಲಕನೆ ದಂಪತಿಗಳನ್ನು ಆಸ್ಪತ್ರೆಗೆ ದಾಖಲಿಸಿ ...
Read More »ಶಿವಮೊಗ್ಗ
ಜಿಲ್ಲಾ ಬಿಜೆಪಿ ಕಚೇರಿ ಮುಂದೆ ಸಂಭ್ರಮಾಚರಣೆ.
Cnewstv.in / 04.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಇಬ್ಬರು ಶಾಸಕರಿಗೆ ಸಚಿವ ಸ್ಥಾನ ದೊರೆತಿದೆ. ಶಿವಮೊಗ್ಗ ನಗರದ ಶಾಸಕರಾದ ಕೆ.ಎಸ್.ಈಶ್ವರಪ್ಪ, ಹಾಗೂ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅವರಿಗೆ ಸಚಿವ ಸ್ಥಾನ ಲಭಿಸಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು. ಜಿಲ್ಲಾ ಬಿಜೆಪಿ ಕಚೇರಿಯ ಮುಂದೆ ಪಕ್ಷದ ಪ್ರಮುಖರ ಪರವಾಗಿ ಘೋಷಣೆ ಕೂಗಿದ ಕಾರ್ಯಕರ್ತರು, ಸಿಹಿ ಹಂಚಿ ಸಂಭ್ರಮಿಸಿದರು. ವಿಧಾನ ಪರಿಷತ್ ಮಾಜಿ ಸದಸ್ಯ ಸಿದ್ದರಾಮಣ್ಣ , ಮಹಾನಗರ ಪಾಲಿಕೆ ಸದಸ್ಯ ...
Read More »ಶಿವಮೊಗ್ಗ ಯಶವಂತಪುರ ರೈಲು ಪುನರಾರಂಭ
Cnewstv.in / 04.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಲಕ್ ಡೌನ್ ನಿಂದಾಗಿ ಸ್ಥಗಿತಗೊಂಡಿದ್ದ ಶಿವಮೊಗ್ಗ ಯಶವಂತಪುರ ರೈಲು, ಆಗಸ್ಟ್ 10 ರಿಂದ ಪುನರಾರಂಭವಾಗಲಿದೆ. ಆಗಸ್ಟ್ 10ರಂದು 9.15ಕ್ಕೆ ಬೆಂಗಳೂರಿನ ಯಶವಂತಪುರದಿಂದ ಹೊರಟು 2:30 ಕೆ ಶಿವಮೊಗ್ಗ ತಲುಪಲಿದೆ. ಅದೇ ದಿನ 3:30 ಕ್ಕೆ ಶಿವಮೊಗ್ಗದಿಂದ ಹೊರಟು 9:00 ಗಂಟೆಗೆ ಬೆಂಗಳೂರಿನ ಯಶವಂತಪುರ ತಲುಪಲಿದೆ. ಇದನ್ನು ಒದಿ : https://cnewstv.in/?p=5308 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Read More »ಶಿವಮೊಗ್ಗ : ಕೊರೊನಾ ಮೂರನೇ ಅಲೆ ನಿಯಂತ್ರಿಸುವ ಸಂಬಂಧ ಜಿಲ್ಲಾಧಿಕಾರಿಗಳಿಂದ ನೂತನ ಮಾರ್ಗಸೂಚಿ
Cnewstv.in / 04.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಕೋವಿಡ್ 19 ರ ಮೂರನೇ ಅಲೆಯನ್ನು ನಿಯಂತ್ರಿಸುವ ಸಂಬಂಧ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಶಿವಮೊಗ್ಗ ಜಿಲ್ಲಾಧಿಕಾರಿಗಳು ನೂತನ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದಾರೆ. 1.ಮಾಸ್ಕ್ ಧರಿಸುವಿಕೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮತ್ತು ಸ್ಯಾನಿಟೈಸರ್ ಬಳಕೆಯನ್ನು ಕಡ್ಡಾಯಗೊಳಿಸಿದೆ. 2. ಅಂತರ್ ರಾಜ್ಯಗಳಿಂದ ಶಿವಮೊಗ್ಗ ಜಿಲ್ಲೆಗೆ ಬಸ್ ಅಥವಾ ವೈಯಕ್ತಿಕ ಸಾರಿಗೆ ಮೂಲಕ ಪ್ರವೇಶ ಪಡೆಯುವವರಿಗೆ ಕೋವಿಡ್ 2ನೇ ಡೋಸ್ ಲಸಿಕೆಯನ್ನು ಪಡೆದಿದ್ದರೂ ಸಹ 72 ಗಂಟೆಗಳ ...
Read More »ತೀರ್ಥಹಳ್ಳಿ ಶಾಸಕ ಅರಗ ಜ್ಞಾನೇಂದ್ರರಿಗೆ ಬಂದು ಸಚಿವರಾಗಲು ಕರೆ
Cnewstv.in / 04.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರರಿಗೆ ಸಿ.ಎಂ ಬಸವರಾಜ್ ಬೊಮ್ಮಾಯಿ ಅವರ ಕ್ಯಾಬಿನೆಟ್ ನಲ್ಲಿ ಸ್ಥಾನ ಸಿಕ್ಕಿದೆ. ಇಂದು ಮಧ್ಯಾಹ್ನ 12.15 ಕ್ಕೆ ನಡೆಯಲಿರುವ ಪ್ರಮಾಣವಚನ ಕಾರ್ಯಕ್ರಮದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದೇ ಮೊದಲ ಬಾರಿಗೆ ಸಚಿವರಾಗಿ ಅರಗ ಜ್ಞಾನೇಂದ್ರ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬಿಜೆಪಿಯ ಹಿರಿಯ ನಾಯಕರಾಗಿ 4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಆರಗ ಜ್ಞಾನೇಂದ್ರ ಅವರು ತೀರ್ಥಹಳ್ಳಿಯಲ್ಲಿ ಬಿಜೆಪಿ ನೆಲೆಯೂರಲು ಭದ್ರಬುನಾದಿ ಕಲ್ಪಿಸಿದ್ದರು. ಕಳೆದ ಬಾರಿಯೇ ಮಂತ್ರಿ ...
Read More »ಕೆ ಎಸ್ ಈಶ್ವರಪ್ಪನವರಿಗೆ ಸಚಿವರಾಗುವಂತೆ ಸಿ.ಎಂ ಬೊಮ್ಮಾಯಿ ಇಂದ ಫೋನ್ ಕರೆ
Cnewstv.in / 04.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಬಸವರಾಜ್ ಬೊಮ್ಮಾಯಿ ಅವರ ಕ್ಯಾಬಿನೆಟ್ನಲ್ಲಿ ಶಿವಮೊಗ್ಗ ನಗರದ ಶಾಸಕರು ಹಾಗೂ ಮಾಜಿ ಸಚಿವರಾದ ಕೆ ಎಸ್ ಈಶ್ವರಪ್ಪನವರಿಗೆ ಸ್ಥಾನ ಸಿಕ್ಕಿದೆ. ಇಂದು ಮಧ್ಯಾಹ್ನ ಬೆಂಗಳೂರಿನಲ್ಲಿ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಕರೆ ಮಾಡಿದ್ದಾರೆ. ಪಕ್ಷದ ಹಿರಿಯ ನಾಯಕರಾಗಿ, ಸಚಿವರಾಗಿ ಖಾತೆಗಳನ್ನು ಉತ್ತಮವಾಗಿ ನಿಭಾಯಿಸಿದ ಅನುಭವವಿದೆ. ಸಂಘಟನೆ ತೊಡಗಿಕೊಂಡಿರುವ ಆಧಾರದ ಮೇಲೆ ಸಚಿವ ಸ್ಥಾನ ನೀಡಲಾಗಿದೆ. ಇಂದು ಬೆಳಗ್ಗೆ 11 ಗಂಟೆಗೆ ರಾಜಭವನದಲ್ಲಿ ...
Read More »ಶಿವಮೊಗ್ಗ ಜಿಲ್ಲಾ ಬಿಜೆಪಿ ಮಹಿಳಾಮೋರ್ಚಾ ಕಾರ್ಯಕಾರಣಿ ಸಭೆ
Cnewstv.in / 03.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸಭೆಯನ್ನು ಜಿಲ್ಲಾಧ್ಯಕ್ಷರಾದ ಶ್ರೀಮತಿ ವಿಜಯಲಕ್ಷ್ಮಿಪತಿಯವರು ಅಧ್ಯಕ್ಷತೆಯಲ್ಲಿ ಉದ್ಘಾಟನೆ ಮಾಡಿದರು. ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಟಿವಿ ಮೇಘರಾಜ್, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾದ ಶ್ರೀಮತಿ ಶಿಲ್ಪಾ,ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪದ್ಮಿನಿ ರಾವ್ ಶಿವಮೊಗ್ಗ ಮಹಾನಗರ ಪಾಲಿಕೆ ಮೇಯರ್ ಸುನಿತಾ ಅಣ್ಣಪ್ಪ ಮಾಜಿ ಮೇಯರ್ ಸುವರ್ಣ ಶಂಕರ್, ರಾಜ್ಯ ಮಹಿಳಾ ಮೋರ್ಚಾ ಸದಸ್ಯರಾದ ರೇಣುಕಾ ನಾಗರಾಜ್, ಶೋಭಾ, ...
Read More »ಕೆ ಎಸ್ ಈಶ್ವರಪ್ಪನವರಿಗೆ ಉಪಮುಖ್ಯಮಂತ್ರಿ ಸ್ಥಾನ ಕೊಡಿ
Cnewstv.in / 03.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕೆ ಎಸ್ ಈಶ್ವರಪ್ಪನವರಿಗೆ ಉಪಮುಖ್ಯಮಂತ್ರಿ ಸ್ಥಾನ ಕೊಡ ಶಿವಮೊಗ್ಗ : ಭಾರತೀಯ ಜನತಾ ಪಾರ್ಟಿಯಲ್ಲಿ ಯಡಿಯೂರಪ್ಪನವರ ಜೊತೆಗೆ ತಳಮಟ್ಟದಿಂದಲೇ ಸಂಘಟನೆಯ ಮಾಡಿದವರು ಕೆಎಸ್ ಈಶ್ವರಪ್ಪನವರು. ಕೋವಿಡ್ ಮೊದಲನೇ ಅಲೆಯಲ್ಲಿ ಶಿವಮೊಗ್ಗ ಜನತೆಗೆ ಆರೋಗ್ಯದ ದೃಷ್ಟಿಯಿಂದ ಕೋವಿಡ್ ಕಿಟ್ ಹಾಗೂ ಆಹಾರದ ಕಿಟ್ ನೀಡಿದ್ದಾರೆ. ಎರಡನೇ ಅಲೆಯಲ್ಲಿ ಶುಭಮಂಗಳ ಕಲ್ಯಾಣ ಮಂಟಪವನ್ನು ಕೋವಿಡ್ ಸೆಂಟರ್ ಮಾಡಿ ಶಿಮೊಗ್ಗ ಜನತೆಯ ಸೇವೆ ಸಲ್ಲಿಸುತ್ತಿದ್ದಾರೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಸಚಿವ ಸಂಪುಟದಲ್ಲಿ ಉಪಮುಖ್ಯಮಂತ್ರಿ ...
Read More »ಶಿವಮೊಗ್ಗ : ರೈಲಿಗೆ ಸಿಲುಕಿ ವ್ಯಕ್ತಿ ಸಾವು
Cnewstv.in / 02.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ರೈಲಿಗೆ ಸಿಲುಕಿ ವ್ಯಕ್ತಿಯೋರ್ವನು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ನಗರದ ಹರಿಗೆ ಬಳಿ ನಡೆದಿದೆ. ಹರಿಗೆ ಸಮೀಪದ ಚಾನಲ್ ಬಳಿ ಬಟ್ಟೆ ಒಗೆಯಲು ಹೋದಾಗ ಘಟನೆ ಸಂಭವಿಸಿದೆ. ಮೃತನನ್ನು ನಾಗರಾಜ್ (53) ಎಂದು ಗುರುತಿಸಲಾಗಿದೆ. ಬಟ್ಟೆ ಒಗೆದು ಹಿಂತಿರುಗುವಾಗ ರೈಲ್ವೆ ಹಳಿ ದಾಟುವಾಗ ಈ ಘಟನೆ ಸಂಭವಿಸಿರಬಹುದು ಎಂದು ಹೇಳಲಾಗುತ್ತಿದೆ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಸುತ್ತಿದ್ದಾರೆ ಇದನ್ನು ಒದಿ : https://cnewstv.in/?p=5279 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ ...
Read More »ಮಾಜಿ ಶಾಸಕ ಮಧು ಬಂಗಾರಪ್ಪ ಕಾಂಗ್ರೆಸ್ ಗೆ ಸೇರ್ಪಡೆಯಾದ ಹಿನ್ನೆಲೆ, ಸಮಾಜಮುಖಿ ಕಾರ್ಯಕ್ರಮದ ಮೂಲಕ ಬೆಂಬಲಿಗರ ಸಂಭ್ರಮಾಚರಣೆ.
Cnewstv.in / 30.07.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಮಾಜಿ ಶಾಸಕ ಮಧು ಬಂಗಾರಪ್ಪ ಕಾಂಗ್ರೆಸ್ ಗೆ ಸೇರ್ಪಡೆಯಾದ ಹಿನ್ನೆಲೆಯಲ್ಲಿ ಮಧು ಬಂಗಾರಪ್ಪ ತವರು ಕ್ಷೇತ್ರ ಸೊರಬದಲ್ಲಿ ಬೆಂಬಲಿಗರಿಂದ ಸಂಭ್ರಮಾಚರಣೆ ನಡೆಸಿದ್ದರು. ಸೊರಬದ ಶ್ರೀ ರಂಗನಾಥ ಹಾಗೂ ದುರುಗಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಅಭಿಮಾನಿಗಳು ನಂತರ ಸೊರಬದ ಅಂಬೇಡ್ಕರ್ ಬಡಾವಣೆ, ಆಟೋಸ್ಟ್ಯಾಂಡ್ ಹಾಗೂ ರಂಗನಾಥ ದೇವಾಲಯದ ಮುಂದೆ ಸಾರ್ವಜನಿಕರಿಗೆ ಹಾಲು ವಿತರಣೆ ಮಾಡಿ, ಪಟ್ಟಣದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು ಸೊರಬಾ ಪುರಸಭೆ ಸದಸ್ಯ ಪ್ರಸನ್ನಕುಮಾರ್ ದೊಡ್ಮನೆ ...
Read More »
C News TV Kannada News Online in cnewstv