Cnewstv.in / 30.07.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಅಟೋ ರಿಕ್ಷಾ ಪ್ರಯಾಣದ ಕನಿಷ್ಟ ದರವನ್ನು ರೂ.40ಕ್ಕೆ ಪರಿಷ್ಕರಿಸಬೇಕೆಂಬ ಬೇಡಿಕೆಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು, ಬೇರೆ ಜಿಲ್ಲೆಗಳಲ್ಲಿರುವ ಕನಿಷ್ಟ ದರ ಸೇರಿದಂತೆ ಎಲ್ಲಾ ಆಯಾಮಗಳನ್ನು ಪರಿಶೀಲಿಸಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗುವುದು. ಇದೇ ರೀತಿ ಶಿವಮೊಗ್ಗ ನಗರದ 20ಕಿಮೀ ವ್ಯಾಪ್ತಿಯಲ್ಲಿ ಅಟೋ ಚಾಲನೆಗೆ ಅವಕಾಶ ನೀಡಬೇಕೆಂಬ ಮನವಿ ಕುರಿತಾಗಿ ಜಿಲ್ಲಾ ಪೊಲೀಸ್ ವರಿಷ್ಟಾಧಿಖಾರಿ ಅವರು ಪರಿಶೀಲಿಸಿ ವರದಿ ಸಲ್ಲಿಸಲಿದ್ದಾರೆ. ಅದರ ಆಧಾರದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು. ಶಿವಮೊಗ್ಗ ...
Read More »ಶಿವಮೊಗ್ಗ
ಕೆ. ಎಸ್. ಈಶ್ವರಪ್ಪನವರ ಪತ್ರಿಕಾಗೋಷ್ಠಿ ನೇರ ಪ್ರಸಾರ
Cnewstv.in / 30.07.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Read More »ಖಾಸಗಿ ಬಸ್ ಪ್ರಯಾಣ ದರ ಶೇ.25ರಷ್ಟು ಹೆಚ್ಚಳಕ್ಕೆ ನಿರ್ಧಾರ
Cnewstv.in / 30.07.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಜಿಲ್ಲೆಯಲ್ಲಿ ಖಾಸಗಿ ಬಸ್ಗಳ ಪ್ರಯಾಣ ದರವನ್ನು ಶೇ.25ರಷ್ಟು ಹೆಚ್ಚಿಸುವ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿದ ಅವರು, ನೆರೆಯ ಜಿಲ್ಲೆಗಳಲ್ಲಿ ಈಗಾಗಲೇ ಖಾಸಗಿ ಬಸ್ ಪ್ರಯಾಣ ದರವನ್ನು ಹೆಚ್ಚಿಸಿರುವಂತೆ ಜಿಲ್ಲೆಯಲ್ಲಿಯೂ ಪರಿಷ್ಕರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಖಾಸಗಿ ಮತ್ತು ಕೆಎಸ್ಆರ್ ಟಿಸಿ ಬಸ್ಗಳ ನಡುವೆ ಅನಾರೋಗ್ಯಕರ ಪೈಪೋಟಿ ...
Read More »ಕೆರೆಗೆ ಬಿದ್ದ ಕೆ.ಎಸ್.ಅರ್ .ಟಿ.ಸಿ ಬಸ್
Cnewstv.in / 30.07.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಸಾಗರದಿಂದ ಶಿವಮೊಗ್ಗದ ಕಡೆಗೆ ಹೊರಟಿದ್ದ ಕೆ ಎಸ್ ಆರ್ ಟಿ ಸಿ ಬಸ್ ಅಪಘಾತಕ್ಕೀಡಾಗಿದೆ. ಸಾಗರ ತಾಲೂಕಿನ ಕಾಸ್ಪಡ ಎಂಬಲ್ಲಿ ಎದುರಿನಿಂದ ಬರುತ್ತಿದ್ದ ಬೈಕ್ ತಪ್ಪಿಸಲು ಹೋಗಿ ಆಯತಪ್ಪಿ ಬಸ್ ಕೆರೆಗೆ ಪಲ್ಟಿ ಹೊಡೆದಿದೆ. ಬಸ್ಸಿನಲ್ಲಿ 27 ಜನ ಪ್ರಯಾಣಿಕರಿದ್ದರು ಅದರಲ್ಲಿ ಇಬ್ಬರು ಸಾವನ್ನಪ್ಪಿರಬಹುದು ಎನ್ನಲಾಗುತ್ತಿದೆ ಇನ್ನುಳಿದಂತೆ ಗಾಯಗೊಂಡಿರುವ ಪ್ರಯಾಣಿಕರನ್ನು ಸಾಗರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕಾಗಮಿಸಿದ ಸಾಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ...
Read More »ತುಂಗಾನದಿಯಲ್ಲಿ ನಾಪತ್ತೆಯಾದ ಯುವಕನ ಪತ್ತೆಗಾಗಿ ಎರಡು ದಿನಗಳಿಂದ ನಡೆಯುತ್ತಿದ್ದ ಶೋಧಕಾರ್ಯ ಅಂತ್ಯ
Cnewstv.in / 29.07.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ತಾಲೂಕು ಪಿಳ್ಳಂಗೆರೆ ಗ್ರಾಮದ ಬಳಿ ತುಂಗಾನದಿಯಲ್ಲಿ ಕುಶ (33) ಎಂಬಾತನ ಸೋಮವಾರ ಸಂಜೆ ನಾಪತ್ತೆಯಾಗಿದ್ದ, ಆತನ ಚಪ್ಪಲಿಗಳು ತುಂಗಾ ನದಿಯ ದಂಡೆಯ ಮೇಲೆ ಪತ್ತೆಯಾಗಿತ್ತು. ಹಾಗಾಗಿ ಆತನ ನೀರಿನಲ್ಲಿ ಮುಳುಗಿ ಇರಬಹುದು ಎಂದು ಅಗ್ನಿಶಾಮಕ ಸಿಬ್ಬಂದಿಗಳು ನಡೆಸುತ್ತಿದ್ದ ಕಾರ್ಯ ನೆನ್ನೆಗೆ ಅಂತ್ಯವಾಗಿದೆ. ಕಳೆದ ಎರಡು ದಿನಗಳಿಂದ ನಿರಂತರವಾಗಿ ಶೋಧ ಕಾರ್ಯ ನಡೆಸಿದರೂ ಸಹ ಯುವಕನ ಸುಳಿವು ಸಿಕ್ಕಿಲ್ಲ. ಅಗ್ನಿಶಾಮಕ ದಳದ ಜಿಲ್ಲಾ ಅಧಿಕಾರಿ ಅಶೋಕ್ ಕುಮಾರ್ ಠಾಣಾಧಿಕಾರಿ ...
Read More »ಯಡಿಯೂರಪ್ಪ ರಾಜೀನಾಮೆ ನೀಡುತ್ತಿದ್ದಂತೆ ಅಭಿಮಾನಿಗಳಿಂದ ಶಿಕಾರಿಪುರ ಬಂದ್
Cnewstv.in / 26.07.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಬಿ.ಎಸ್ ಯಡಿಯೂರಪ್ಪನವರು ಇಂದು ಮಧ್ಯಾಹ್ನ ರಾಜೀನಾಮೆ ಘೋಷಿಸಿದ ಹಿನ್ನೆಲೆಯಲ್ಲಿ ಶಿಕಾರಿಪುರ ಪಟ್ಟಣದಾದ್ಯಂತ ಸ್ವಯಂಪ್ರೇರಿತವಾಗಿ ಮಾಡಲಾಯಿತು. ಶಿಕಾರಿಪುರದ ಪ್ರಮುಖ ರಸ್ತೆಗಳನ್ನು ಬಂದ್ ಮಾಡಲಾಯಿತು. ರಸ್ತೆಗಿಳಿದ ಬಿಜೆಪಿ ಅಭಿಮಾನಿಗಳು ಕೇಂದ್ರ ನಾಯಕರವರ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟನೆ ಮಾಡಿದರು. ಯಡಿಯೂರಪ್ಪನವರು ಸೈಕಲ್ ಏರಿ ಸಂಘಟನೆ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ಬಿಜೆಪಿ ಕಟ್ಟುವಲ್ಲಿ ಯಡಿಯೂರಪ್ಪನವರು ಪ್ರಮುಖರು ಅವರು ಕಟ್ಟಿರುವ ಕೋಟೆಯಲ್ಲಿ ಬೇರೆಯವರು ಬಂದು ಸೇರಿಕೊಂಡ ಅಧಿಕಾರ ನಡೆಸುವುದು ಸಾಧ್ಯವಿಲ್ಲ. ಬಿ.ಎಸ್ ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 82.
Cnewstv.in / Shivamogga / 26.07.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 82 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 428 ಸಕ್ರಿಯ ಪ್ರಕರಣಗಳಿವೆ. 4831 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 3329 ಜನರಿಗೆ ನೆಗೆಟಿವ್ ಬಂದಿದೆ. ಇದುವರೆಗು ಜಿಲ್ಲೆಯಲ್ಲಿ 1039 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 104 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 28 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 32 ...
Read More »ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿ.ಎಸ್ ಯಡಿಯೂರಪ್ಪ.
Cnewstv.in / 26.07.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಬಿಎಸ್ ಯಡಿಯೂರಪ್ಪನವರು ಇಂದು ರಾಜೀನಾಮೆ ಘೋಷಿಸಿದ್ದಾರೆ. ಜುಲೈ 26, 2019 ರಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಿ.ಎಸ್. ಯಡಿಯೂರಪ್ಪ ಇಂದಿಗೆ ಎರಡು ವರ್ಷ ಅಧಿಕಾರವನ್ನು ಪೂರೈಸಿದ್ದಾರೆ. ರಾಜ್ಯ ಸರ್ಕಾರ ಎರಡು ವರ್ಷದ ಆಡಳಿತಾವಧಿಯನ್ನು ಪೂರೈಸಿದ ಹಿನ್ನೆಲೆಯಲ್ಲಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಲಾಗಿದ್ದ ಸಾಧಾನಾ ಸಮಾವೇಶದಲ್ಲಿ ಭಾವುಕರಾಗಿ ರಾಜಿನಾಮೆ ಘೋಷಣೆ ಮಾಡಿದರು. “ನಾನು ದುಃಖದಿಂದ ರಾಜೀನಾಮೆ ನೀಡುತ್ತಿಲ್ಲ. ಖುಷಿಯಿಂದ ರಾಜೀನಾಮೆ ನೀಡುತ್ತಿದ್ದೇನೆ. ಬಿಜೆಪಿ ಪಕ್ಷದಲ್ಲಿ ...
Read More »ತಗ್ಗು ಪ್ರದೇಶಗಳಿಗೆ ನುಗ್ಗಿದ ತುಂಗಾ ನದಿ ನೀರು
Cnewstv.in / 24.07.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ತಗ್ಗು ಪ್ರದೇಶಗಳಿಗೆ ನುಗ್ಗಿದ ತುಂಗಾ ನದಿ ನೀರ ಶಿವಮೊಗ್ಗ : ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ತುಂಗಾ ನದಿಯ ನೀರು ತಗ್ಗುಪ್ರದೇಶದ ಬಡಾವಣೆಗಳಿಗೆ ನುಗ್ಗಿದೆ. ಹಳೆ ಶಿವಮೊಗ್ಗ ಭಾಗ ಮತ್ತೆ ಜಲಾವೃತಗೊಂಡಿದೆ. ಕುಂಬಾರ ಬೀದಿ, ಸೀಗೆಹಟ್ಟಿ, ಕೆ.ಆರ್. ಪುರಂ, ಕಂಟ್ರಿಕ್ಲಬ್ ರಾಜೀವ್ ಗಾಂಧಿ ಬಡಾವಣೆ, ಹೊಸಮನೆ, ಶಾಂತಮ್ಮ ಲೇಔಟ್ ಗಳಿಗೆ ನೀರು ನುಗ್ಗಿದೆ. ತುಂಗಾ ಜಲಾಶಯದಿಂದ 80 ಸಾವಿರ ಕ್ಯೂಸೆಕ್ಸ್ ಗಿಂತಲೂ ಅಧಿಕ ಪ್ರಮಾಣದ ನೀರನ್ನು ಹೊರಬಿಡಲಾಗಿದೆ. ಹೀಗಾಗಿ ತಡೆಗೋಡೆ ...
Read More »ರೈಲ್ವೆ ಹಳಿ ಮೇಲೆ ನಿಂತ ನೀರು, ಮೈಸೂರಿಗೆ ರಾತ್ರಿ ತೆರಳಬೇಕಿದ್ದ ರೈಲು ಸಂಚಾರ ರದ್ದು.
Cnewstv.in / 23.07.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈಲ್ವೆ ಹಳಿಯ ಮೇಲೆ ನೀರು ನಿಂತಿದ್ದು ರೈಲು ಸಂಚಾರಕ್ಕೆ ಅಡ್ಡಿಯಾಗಿದೆ. ತಾಳಗುಪ್ಪ ಸಮೀಪದ ಕಾನ್ಲೆ ಎಂಬಲ್ಲಿ ರೈಲ್ವೆ ಹಳಿ ಮೇಲೆ ನೀರು ನಿಂತಿದೆ. ಇಂದು ರಾತ್ರಿ ತಾಳಗುಪ್ಪದಿಂದ ಶಿವಮೊಗ್ಗ – ಬೆಂಗಳೂರು ಮಾರ್ಗವಾಗಿ ಮೈಸೂರಿಗೆ ತೆರಳಬೇಕಿದ್ದ 06228 ರೈಲಿನ ಸಂಚಾರವನ್ನು ರದ್ದು ಮಾಡಲಾಗಿದೆ. ಬೆಂಗಳೂರು ತಾಳಗುಪ್ಪದ ರೈಲಿನ 06529 ಸಂಚಾರವನ್ನು ಶಿವಮೊಗ್ಗದ ವರೆಗೆ ಸೀಮಿತಗೊಳಿಸಲಾಗಿದೆ. ಜುಲೈ 24ರಂದು ತಾಳಗುಪ್ಪ ಬೆಂಗಳೂರು ರೈಲು ...
Read More »
C News TV Kannada News Online in cnewstv