Breaking News

ಶಿವಮೊಗ್ಗ

ಸಾರ್ವಜನಿಕ ಸಭೆಗಳಲ್ಲಿ ಹೇಗೆ ಮಾತನಾಡಬೇಕು ಎಂಬ ಅರಿವೇ ಮಧುಬಂಗಾರಪ್ಪನವರಿಗೆ ಗೊತ್ತಿಲ್ಲ – ಸಂಸದ ಬಿ.ವೈ.ರಾಘವೇಂದ್ರ.

Cnewstv / 28.03.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಾರ್ವಜನಿಕ ಸಭೆಗಳಲ್ಲಿ ಹೇಗೆ ಮಾತನಾಡಬೇಕು ಎಂಬ ಅರಿವೇ ಮಧುಬಂಗಾರಪ್ಪನವರಿಗೆ ಗೊತ್ತಿಲ್ಲ – ಸಂಸದ ಬಿ.ವೈ.ರಾಘವೇಂದ್ರ. ಶಿವಮೊಗ್ಗ : ಸಾರ್ವಜನಿಕ ಸಭೆಗಳಲ್ಲಿ ಹೇಗೆ ಮಾತನಾಡಬೇಕು ಎಂಬ ಅರಿವೇ ಮಧುಬಂಗಾರಪ್ಪನವರಿಗೆ ಗೊತ್ತಿಲ್ಲ ಎಂದು ಸಂಸದ ಬಿ.ವೈ.ರಾಘವೇಂದ್ರ ತೀಕ್ಷಣವಾಗಿ ಪ್ರತಿಕ್ರಿಯಿಸಿದರು. ಶಿವಮೊಗ್ಗ ಜಿಲ್ಲೆಗೆ ತನ್ನದೇ ಆದ ಇತಿಹಾಸವಿದೆ, ಸಂಸ್ಕೃತಿ ಇದೆ, ಆದರೆ ಕಾಂಗ್ರೆಸ್ಸಿಗರಿಗೆ ಇದರ ಅರಿವೇ ಇಲ್ಲ. ಚುನಾವಣೆಗಳು ಬಂದಾಗ ಅಭಿವೃದ್ಧಿ, ಸಾಧನೆ, ವೈಪಲ್ಯ ಕುರಿತಂತೆ ಚರ್ಚೆಗಳು ನಡೆಯುವುದು ಸಹಜವೇ. ಆದರೆ, ಈ ...

Read More »

ನೈರುತ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಹೆಸರನ್ನು ಮರುಪರಿಶೀಲನೆ ಮಾಡಬೇಕು

 Cnewstv / 27.03.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನೈರುತ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಹೆಸರನ್ನು ಮರುಪರಿಶೀಲನೆ ಮಾಡಬೇಕು ಶಿವಮೊಗ್ಗ : ನೈರುತ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಹೆಸರನ್ನು ಮರುಪರಿಶೀಲನೆ ಮಾಡಬೇಕು ಮತ್ತು ನನಗೆ ಸ್ಪರ್ಧಿಸಲು ಅವಕಾಶ ಮಾಡಿಕೊಡಬೇಕು ಎಂದು ಕೆಪಿಸಿಸಿ ಅಧ್ಯಕ್ಷರಿಗೆ ಮನವಿ ಮಾಡಲಾಗಿದೆ ಎಂದು ಎಸ್.ಪಿ.ದಿನೇಶ್ ಹೇಳಿದರು. ದಿನದಿAದ ದಿನಕ್ಕೆ ಪಕ್ಷ ಬದಲಾಯಿಸುವ ಆಯನೂರು ಮಂಜುನಾಥ್ ಅವರಿಗೆ ಅದು ಹೇಗೆ ಟಿಕೆಟ್ ಕೊಟ್ಟರೋ ಗೊತ್ತಿಲ್ಲ. ಅದು ಅಲ್ಲದೆ ಬಹಿರಂಗವಾಗಿ ಈಶ್ವರಪ್ಪನವರಿಗೆ ...

Read More »

ರಾಮೇಶ್ವರಂ ಬ್ಲಾಸ್ಟ್ ಪ್ರಕರಣ : ಸತತ ನಾಲ್ಕು ಗಂಟೆಯಿಂದ ತೀರ್ಥಹಳ್ಳಿಯಲ್ಲಿ ಎನ್ಐಎ ಅಧಿಕಾರಿಗಳಿಂದ ದಾಳಿ.

Cnewstv / 27.03.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಮೇಶ್ವರಂ ಬ್ಲಾಸ್ಟ್ ಪ್ರಕರಣ : ಸತತ ನಾಲ್ಕು ಗಂಟೆಯಿಂದ ತೀರ್ಥಹಳ್ಳಿಯಲ್ಲಿ ಎನ್ಐಎ ಅಧಿಕಾರಿಗಳಿಂದ ದಾಳಿ. ಶಿವಮೊಗ್ಗ : ಬೆಂಗಳೂರು ರಾಮೇಶ್ವರಂ ಕೆಫೆ ಬ್ಲಾಸ್ಟ್ ವಿಚಾರಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದ ತೀರ್ಥಹಳ್ಳಿಯಲ್ಲಿ ಎನ್ಐಎ ಅಧಿಕಾರಿಗಳು ಸತತ ನಾಲ್ಕು ಗಂಟೆಗಳಿಂದ ದಾಳಿ ನಡೆಸಿ ವಿಚಾರಣೆ ಮಾಡುತ್ತಿದ್ದಾರೆ. ಸೊಪ್ಪುಗುಡ್ಡೆ, ಇಂದಿರಾನಗರ ಸೇರಿದಂತೆ ತೀರ್ಥಹಳ್ಳಿ ಪಟ್ಟಣದ 5 ಕ್ಕೂ ಹೆಚ್ಚು ಕಡೆ ಎನ್‌ಐಎ ತಂಡದವರು ದಾಳಿ ನಡೆಸಿದ್ದಾರೆ. ನಿಷೇಧಿತ ಪಿ ಎಫ್ ಐ ಸಂಘಟನೆಯ ಇಮ್ರಾಜ್ ...

Read More »

ಶಿವಮೊಗ್ಗ : ರೌಡಿಶೀಟರ್ ಕಾಲಿಗೆ ಪೊಲೀಸರ ಗುಂಡೇಟು..

Cnewstv / 25.03.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ : ರೌಡಿಶೀಟರ್ ಕಾಲಿಗೆ ಪೊಲೀಸರ ಗುಂಡೇಟು.. ಶಿವಮೊಗ್ಗ : ಇಂದು ಬೆಳ್ಳಗೆ ಶಿವಮೊಗ್ಗ ನಗರದ ಹೊರವಲಯ ಮಲ್ಲಿಗೇನಹಳ್ಳಿ ಹಿಂದೂ ರುದ್ರಭೂಮಿ ಬಳಿ ರೌಡಿಶೀಟರ್ ಪರ್ವೇಜ್ ಅಲಿಯಾಸ್ ಫರ್ರು ಕಾಲಿಗೆ ಪೊಲೀಸರು ಗುಂಡೇಟು ಹೊಡೆದಿದ್ದಾರೆ. ಪ್ರಕರಣವೊಂದರಲ್ಲಿ ಆರೋಪಿ ಪರ್ವೇಜ್ ಬಂಧನಕ್ಕೆ ಶಿವಮೊಗ್ಗ ಗ್ರಾಮಾಂತರ ಪೊಲೀಸರು ತೆರಳಿದ್ದರು, ಈ ವೇಳೆ ಡ್ರಾಗರ್ ನಿಂದ ಪೊಲೀಸ್ ಸಿಬ್ಬಂದಿ ನಾಗಪ್ಪ ಎಂಬುವರ ಮೇಲೆ ಹಲ್ಲೆ ಮಾಡಿದ್ದಾನೆ. ಈ ವೇಳೆ ರೌಡಿಶೀಟರ್ ಗೆ ಗ್ರಾಮಾಂತರ ...

Read More »

ಮಾ.23 ರಂದು ವಿದ್ಯುತ್ ವ್ಯತ್ಯಯ.

Www.cnewstv.in / 22.03.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಾ.23 ರಂದು ವಿದ್ಯುತ್ ವ್ಯತ್ಯಯ. ಶಿವಮೊಗ್ಗ : ಗಾಜನೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಮಾ. 23 ರಂದು ಬೆಳಗ್ಗೆ 09.00 ರಿಂದ ಸಂಜೆ 06-00ರವರೆಗೆ ಗಾಜನೂರು, ಕ್ಯಾಂಪ್ ಮತ್ತು ಡ್ಯಾಮ್, ಸಕ್ಕರೆಬೈಲು, ನವೋದಯ ಶಾಲೆ, ಶಿವಮೊಗ್ಗ ಕುಡಿಯುವ ನೀರಿನ ಸ್ಥಾವರ, ಹಾಲಲಕ್ಕವಳ್ಳಿ, ಕಡೆಕಲ್, ಯರಗನಾಳ್, ಕುಸ್ಕೂರು, ಶ್ರೀಕಂಠಪುರ, ವೀರಾಪುರ, ತಟ್ಟಿಕೆರೆ, ಹೊಸಕೊಪ್ಪ, ಇಂದಿರಾನಗರ, ಹೊಸಹಳ್ಳಿ, ಮುಳ್ಕೆರೆ, ಆನೆಬಿಡಾರ, ತಿಮ್ಮಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ...

Read More »

ಸಂಸದರಾಗುವ ಮೊದಲು ರಾಘವೇಂದ್ರ ಏನು ಕಡಿದು ಬಂದಿದ್ದರು ?? ನಿಮ್ಮಪ್ಪ ಮಾಡಿದ ಭ್ರಷ್ಟಾಚಾರದ ಹಣದಿಂದ ಸಂಸದರಾಗಿದ್ದೀರಾ..

Www.cnewstv.in / 20.03.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಂಸದರಾಗುವ ಮೊದಲು ರಾಘವೇಂದ್ರ ಏನು ಕಡಿದು ಬಂದಿದ್ದರು ?? ನಿಮ್ಮಪ್ಪ ಮಾಡಿದ ಭ್ರಷ್ಟಾಚಾರದ ಹಣದಿಂದ ಸಂಸದರಾಗಿದ್ದೀರಾ.. ಶಿವಮೊಗ್ಗ : ಸಂಸದರಾಗುವ ಮೊದಲು ರಾಘವೇಂದ್ರ ಏನು ಕಡಿದು ಬಂದಿದ್ದರು ?? ನಿಮ್ಮಪ್ಪ ಮಾಡಿದ ಭ್ರಷ್ಟಾಚಾರದ ಹಣದಿಂದ ಸಂಸದರಾಗಿದ್ದೀರಾ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಇಂದು ಲಗಾನ್ ಕಲ್ಯಾಣ ಮಂಟಪದಲ್ಲಿ ಆ ಯೋಜನೆ ಮಾಡಿದ್ದ ಸಭೆಯಲ್ಲಿ ಮಾತನಾಡಿದ ಅವರು, ಗೀತಾ ಶಿವರಾಜ್ ಕುಮಾರ್ ನನ್ನ ಅಕ್ಕ ಇರಬಹುದು, ಆದರೆ ...

Read More »

ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಗೆ ಅದ್ದೂರಿ ಬೈಕ್ ರ‍್ಯಾಲಿ ಸ್ವಾಗತ..

Www.cnewstv.in / 20.03.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಗೆ ಅದ್ದೂರಿ ಬೈಕ್ ರ‍್ಯಾಲಿ ಸ್ವಾಗತ.. ಶಿವಮೊಗ್ಗ : ಲೋಕಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ರವರಿಗೆ ಇಂದು ಅದ್ದೂರಿಯಾಗಿ ಸ್ವಾಗತ ನೀಡಲಾಯಿತು. ಶಿವಮೊಗ್ಗ – ಚಿಕ್ಕಮಂಗಳೂರು ಜಿಲ್ಲೆಯ ಗಡಿಭಾಗವಾದ ಕಾರೆಹಳ್ಳಿ ಗ್ರಾಮದಿಂದ ಹುಚ್ಚಿನ ದಾಸಪ್ಪ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸುವುದರ ಮೂಲಕ ಶಿವಮೊಗ್ಗಕ್ಕೆ ಪ್ರಯಾಣವನ್ನು ಬೆಳೆಸಿದರು. ಇನ್ನು ಶಿವಮೊಗ್ಗಕ್ಕೆ ಬೆಂಬಲಿಗರು ಹಾಗೂ ನೂರಾರು ಕಾರ್ಯಕರ್ತರುಯ ಬೈಕ್ ರ‍್ಯಾಲಿ ...

Read More »

ಮೋದಿಯವರ ಶಿವಮೊಗ್ಗ ಭೇಟಿ ‘ರಾಜಕೀಯ ಜಾತ್ರೆ’

Www.cnewstv.in / 19.03.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮೋದಿಯವರ ಶಿವಮೊಗ್ಗ ಭೇಟಿ ‘ರಾಜಕೀಯ ಜಾತ್ರೆ’ ಶಿವಮೊಗ್ಗ : ಪ್ರಧಾನಿ ನರೇಂದ್ರ ಮೋದಿಯವರ ಶಿವಮೊಗ್ಗ ಭೇಟಿ ‘ರಾಜಕೀಯ ಜಾತ್ರೆ’ಯೇ ಹೊರತು ಜನರ ಬಗ್ಗೆ ಕಾಳಜಿಯಿಂದಲ್ಲ. ಇದೊಂದು ಪ್ರತಿಷ್ಠತೆಯ ಪ್ರದರ್ಶನವಾಯಿತೇ ಹೊರತು ಮಲೆನಾಡಿನ ಸಮಸ್ಯೆಗಳಿಗೆ ಉತ್ತರವಾಗಲಿಲ್ಲ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರಧಾನಿಯವರು ಕಾಂಗ್ರೆಸ್ ಪಕ್ಷವನ್ನು ಟೀಕಿಸುವುದೇ ಚುನಾವಣಾ ಪ್ರಚಾರ ಎಂದುಕೊಂಡಿದ್ದಾರೆ. ಅವರು ಬಂದರೂ, ಹೋದರೂ ಅಷ್ಟೇ ಇಲ್ಲಿನ ಯಾವುದೇ ಸಮಸ್ಯೆಗಳಿಗೆ ...

Read More »

ಶಸ್ತ್ರ/ಆಯುಧಗಳನ್ನು ಠೇವಣಿ ಇರಿಸಲು ಸೂಚನೆ

Cnewstv / 18.03.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಸ್ತ್ರ/ಆಯುಧಗಳನ್ನು ಠೇವಣಿ ಇರಿಸಲು ಸೂಚನೆ ಶಿವಮೊಗ್ಗ : ಭಾರತ ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ನಡೆಸಲು ಭಾರತ ಚುನಾವಣಾ ಆಯೋಗವು ವೇಳಾಪಟ್ಟಿ ಪ್ರಕಟಿಸಿದ್ದು, ನೀತಿ ಸಂಹಿತೆಯು 2024ರ ಮಾಚ್-16 ರಿಂದ ಜೂನ್ 06ರವರೆಗೆ ಜಾರಿಯಲ್ಲಿರುವುದರಿಂದ ಎಲ್ಲಾ ಗ್ರಾಮ ಪಂಚಾಯಿತಿ, ಪುರಸಭೆ ಹಾಗೂ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಶಸ್ತ್ರ/ಆಯುಧಗಳನ್ನು ಹೊಂದಿರುವವರು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಸಮೀಪದ ಪೊಲೀಸ್ ಠಾಣೆಯಲ್ಲಿ ಠೇವಣಿ ಮಾಡುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ...

Read More »

ಮಲೆನಾಡು ಭಾಗದ ಮೂತ್ರ ಪಿಂಡ ಸಮಸ್ಯೆಗಳ ರೋಗಿಗಳಿಗೆ ಎನ್.ಯು. ಆಸ್ಪತ್ರೆ ದಾರಿ ದೀಪವಾಗಿದೆ.

Www.cnewstv.in / 13.03.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಲೆನಾಡು ಭಾಗದ ಮೂತ್ರ ಪಿಂಡ ಸಮಸ್ಯೆಗಳ ರೋಗಿಗಳಿಗೆ ಎನ್.ಯು. ಆಸ್ಪತ್ರೆ ದಾರಿ ದೀಪವಾಗಿದೆ. ಶಿವಮೊಗ್ಗ : ಎನ್.ಯು. ಆಸ್ಪತ್ರೆಯಲ್ಲಿ ರಕ್ತದ ಗುಂಪು ಹೊಂದಾಣಿಕೆಯಾಗದ ವ್ಯಕ್ತಿಗಳಿಗೂ ಕೂಡ ಕಿಡ್ನಿ ಟ್ರಾನ್ಸ್ ಪ್ಲಾಂಟ್ (ಮೂತ್ರ ಪಿಂಡ ಕಸಿ) ಮಾಡಬಹುದು. ಈಗಾಗಲೇ 10ಕ್ಕೂ ಹೆಚ್ಚು ಮೂತ್ರ ಪಿಂಡ ಕಸಿಯನ್ನು ನಾವು ಯಶಸ್ವಿಯಾಗಿ ಮಾಡಿದ್ದೇವೆ ಎಂದು ಆಸ್ಪತ್ರೆಯ ತಜ್ಞ ವೈದ್ಯ ಡಾ. ಪ್ರವೀಣ್ ಮಾಳವದೆ ಹೇಳಿದರು. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಲೆನಾಡು ಭಾಗದ ಮೂತ್ರ ...

Read More »