Cnewstv.in / Shivamogga / 18.07.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 47 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 699 ಸಕ್ರಿಯ ಪ್ರಕರಣಗಳಿವೆ. 1922 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 3319 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 2 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1028 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 111 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 96 ಜನ ...
Read More »ಶಿವಮೊಗ್ಗ
ಅನ್ ಲಾಕ್ 4.0 : ರಾಜ್ಯಾದ್ಯಂತ ಥಿಯೇಟರ್ ಓಪನ್, ರಾತ್ರಿ 10 ರಿಂದ ನೈಟ್ ಕರ್ಫ್ಯೂ.
Cnewstv.in / 18.07.2021 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ನಿವಾಸದಲ್ಲಿ ಕೋವಿಡ್ 19 ಕುರಿತು ಅಧಿಕಾರಿಗಳು ಹಾಗೂ ಸಚಿವರ ಜೊತೆ ಚರ್ಚೆ ನಡೆಸಲಾಯಿತು. ಹೊಸ ಮಾರ್ಗಸೂಚಿಯನ್ವಯ ನಾಳೆಯಿಂದ ರಾಜ್ಯದಲ್ಲಿ ಅನ್ ಲಾಕ್ 4.0 ಜಾರಿಗೊಳ್ಳಲಿದೆ. *ನೈಟ್ ಕರ್ಫ್ಯೂ ರಾತ್ರಿ 10 ರಿಂದ 6:00 ವರೆಗೆ ವಿಧಿಸಲು ತೀರ್ಮಾನಿಸಲಾಗಿದೆ. *ಉನ್ನತ ಶಿಕ್ಷಣ ಕಾಲೇಜುಗಳನ್ನು ಜುಲೈ 26ರಿಂದ ಪ್ರಾರಂಭಿಸಲು ಅವಕಾಶ ನೀಡಲಾಗಿದ್ದು ಕನಿಷ್ಠ ಒಂದು ಡೋಸ್ ವ್ಯಾಕ್ಸಿನೇಷನ್ ಹಾಕಿಸಿಕೊಂಡ ವರಿಗೆ ಮಾತ್ರ ಅವಕಾಶ. *ಮೂರು ...
Read More »ಒಂದೇ ರಾತ್ರಿ, ಒಂದೇ ಬೀದಿಯ 30 ಕ್ಕೂಹೆಚ್ಚು ಬೈಕ್ ಗಳ ಪೆಟ್ರೋಲ್ ಕಳವು.
Cnewstv.in / 18.07.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ದಿನೇದಿನೆ ಪೆಟ್ರೋಲ್ ಬೆಲೆ ಏರಿಕೆಯಾಗುತ್ತಿದೆ. ಮತ್ತೊಂದೆಡೆ ನಗರದಲ್ಲಿ ಪೆಟ್ರೋಲ್ ಕಳ್ಳರ ಹಾವಳಿ ಹೆಚ್ಚಾಗುತ್ತಿದೆ. ವಿವಿಧ ಬಡಾವಣೆಗಳಲ್ಲಿ ಮನೆಮುಂದೆ ನಿಲ್ಲಿಸಿದ ವಾಹನಗಳಲ್ಲಿ ಪೆಟ್ರೋಲ್ ಕಳ್ಳತನದ ಪ್ರಕರಣಗಳು ವರದಿಯಾಗುತ್ತಿದೆ. ಪುರಲೆಯ ಒಕ್ಕಲಿಗರ ಬೀದಿಯಲ್ಲಿ ನೆನ್ನೆ ರಾತ್ರಿ ಮನೆ ಮುಂದೆ ನಿಲ್ಲಿಸಿದ್ದ ಮೂವತ್ತಕ್ಕೂ ಹೆಚ್ಚು ಬೈಕುಗಳ ಪೆಟ್ರೋಲ್ ಪೈಪ್ ಕಟ್ ಮಾಡಿ ಅದರ ಮೂಲಕ ಪೆಟ್ರೋಲ್ ಕದ್ದಿದ್ದಾರೆ. ಪೆಟ್ರೋಲ್ ಬೆಲೆ ದಶಕ ದಾಟಿದ್ದು ವಾಹನ ಸವಾರರು ಕಂಗೆಟ್ಟಿದ್ದಾರೆ ಮತ್ತೊಂದೆಡೆ ಪೆಟ್ರೋಲ್ ...
Read More »ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ,ಮತ್ತು ಹೊರ ವರ್ತುಲ ರಸ್ತೆಗೆ ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪನವರ ಹೆಸರು ಇಡಿ.
Cnewstv.in / 16.07.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಜಿಲ್ಲೆಯಲ್ಲಿ ಅಭಿವೃದ್ಧಿಗೆ ಕಾರಣಕರ್ತರಾಗಿರುವಂತವರು ಮುಖ್ಯ ಮಂತ್ರಿ ಬಿ ಎಸ್ ಯಡಿಯೂರಪ್ಪನವರ ಹೆಸರಿನ್ನು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮತ್ತು ಹೊರ ವರ್ತುಲ ರಸ್ತೆಗೆ, ಇಡುವಂತೆ ಒತ್ತಾಯಿಸಿ, ಸಮಸ್ತ ಸಮಾನ ಮನಸ್ಕಾರ ಯುವ ಒಕ್ಕೂಟದಿಂದ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಿದರು ಈ ಸಂದರ್ಭದಲ್ಲಿ ವೇದಿಕೆಯ ಜಿಲ್ಲಾ ಸಂಚಾಲಕರಾದ ಬಳ್ಳೇಕೆರೆ ಸಂತೋಷ್, ಪದಾಧಿಕಾರಿಗಳಾದ ಸಿಮ್ಸ್ ನಿರ್ದೇಶಕ ಡಾ.ಗೌತಮ್, ಡಾ.ಭರತ್ ಶೆಟ್ಟಿ, ಡಾ.ಸುರೇಶ್,ಎಪಿ.ಎಂ.ಸಿ ಸದಸ್ಯರಾದ ಅರುಣ್ ಬಾಬು,ಗಿರಿರಾಜ್,ದೊರೈ. ಚಿನ್ನಪ್ಪ, ಲಕ್ಷ್ಮೀಪತಿ, ...
Read More »ಡಿ.ಕೆ ಶಿವಕುಮಾರ್ ಗೆ ಅದ್ದೂರಿ ಸ್ವಾಗತ ಕೋರಿದ ಎನ್ ಎಸ್ ಯು ಐ
Cnewstv.in / 16.07.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ರವರನ್ನು ಎನ್ ಎಸ್ ಯು ಐ ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತ ಕೋರಿದರು. ಡಿ. ಕೆ. ಶಿವಕುಮಾರ್ ರವರು ಶಿಕಾರಿಪುರದಲ್ಲಿ ಲಂಬಾಣಿ ಸಮುದಾಯದವರ ಜೊತೆ ಸಂವಾದ ಮುಗಿಸಿ ಶಿವಮೊಗ್ಗಕ್ಕೆ ಆಗಮಿಸಿದರು. ವಿಡಿಯೋ ರಿಪೋರ್ಟ್ ಶಿಕಾರಿಪುರದಿಂದ ಶಿವಮೊಗ್ಗಕ್ಕೆ ಬರುವಾಗ ನವುಲೆ ಹತ್ತಿರ ಎನ್ ಎಸ್ ಯು ಐ ಕಾರ್ಯಕರ್ತರು ಡಿ.ಕೆ ಶಿವಕುಮಾರ್ ಅವರ ಕಾರಿನ ಮೇಲೆ ಹೂವು ಹಾಕಿ, 500 ಕೆ.ಜಿ. ...
Read More »ಯಾಕಪ್ಪಾ ಶಿವಮೊಗ್ಗ ಸ್ಮಾರ್ಟ್ ಸಿಟಿ ಆಯ್ತು…
Cnewstv.in / 15.07.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Read More »ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಚುನಾವಣೆಗೆ ಈ ವರ್ಷ ಬ್ರೇಕ್
Cnewstv.in / 16.07.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಇತ್ತೀಚೆಗಷ್ಟೇ ಮೀಸಲಾತಿ ಪಟ್ಟಿ ಬಿಡುಗಡೆಯಾಗಿದ್ದು ಹೀಗಾಗಿ ಇನ್ನೇನು ಚುನಾವಣೆ ಘೋಷಣೆಯಾಗಬಹುದು ಎಂಬ ಕಾಯುತ್ತಿದ್ದಾಗ ಆಕಾಂಕ್ಷಿಗಳಿಗೆ ಸರ್ಕಾರ ಶಾಕ್ ನೀಡಿದೆ. ನೆನ್ನೆ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಚುನಾವಣೆಯನ್ನು ವರ್ಷಾಂತ್ಯದವರೆಗೆ ನಡೆಸದಿರಲು ನಿರ್ಧರಿಸಲಾಗಿದೆ. ಮಹಾಮಾರಿ ಕೊರೊನಾ ಮೂರನೇ ಅಲೆ ಅಪ್ಪಳಿಸಬಹುದು ಎಂಬ ಭೀತಿಯ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕಡಿಮೆ ಸಂಖ್ಯೆಯಲ್ಲಿ ಜನರು ಸೇರುವುದರಿಂದ ಸಹಕಾರ ಸಂಘಗಳ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ...
Read More »ಸೋಗಾನೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ಬಂಗಾರಪ್ಪನವರ ಹೆಸರನ್ನ ಇಡಬೇಕು – ಶಿವಮೊಗ್ಗ ಜಿಲ್ಲಾ ಆರ್ಯ ಈಡಿಗ ಸಂಘ
Cnewstv.in / 14.07.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಜಿಲ್ಲೆಯ ಅದ್ವಿತೀಯ ನಾಯಕರನ್ನ ನೆನಪಿಸಿಕೊಂಡಾಗ ತಕ್ಷಣವೇ ನೆನಪಾಗುವವರು ಎಸ್ ಬಂಗಾರಪ್ಪನವರು. ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಶಾಶ್ವತವಾಗಿ ಬಗೆಹರಿಸಿದರು. ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಅವರ ಆಂತರಾತ್ಮದ ಜೀವಾಳವಾಗಿತ್ತು. ಶಿವಮೊಗ್ಗಕ್ಕೆ ಹೋರಾಟದ ನೇಲವೆಂದು ಹೆಸರು ತಂದು ಕೊಟ್ಟ ಬಂಗಾರಪ್ಪನವರ ಹೆಸರನ್ನ ಸೋಗಾನೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ಇಡಬೇಕು ಎಂದು ಶಿವಮೊಗ್ಗ ಜಿಲ್ಲಾ ಆರ್ಯ ಈಡಿಗ ಸಂಘದ ವತಿಯಿಂದ ಜಿಲ್ಲಾಧಿಕಾರಿಗಳ ಮುಖಾಂತರ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಈ ...
Read More »ಬಸ್ ತಂಗುದಾಣದಲ್ಲಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿ ಅಂದರ್
Cnewstv.in / 14.07.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಎನ್ ಟಿ ರಸ್ತೆಯಲ್ಲಿರುವ ಗಾಜನೂರು ಬಸ್ ತಂಗುದಾಣದಲ್ಲಿ ಜುಲೈ 2 ರಂದು ಲತಾ ಬಾಯಿ ಎಂಬುವವಳನ್ನು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿತ್ತು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜಿಲ್ಲೆಯ ಕೊಮಾರನಹಳ್ಳಿ ತಾಂಡಾದ ದೇವೇಂದ್ರಪ್ಪ ಎಂಬಾತನನ್ನು ಬಂಧಿಸಲಾಗಿದೆ. ಜುಲೈ ಒಂದರಂದು ಮಧ್ಯರಾತ್ರಿ ಕುಡಿಯುವ ವಿಚಾರದಲ್ಲಿ ದೇವೇಂದ್ರಪ್ಪ ಮತ್ತು ಲತಾ ಬಾಯಿ ನಡುವೆ ಜಗಳವಾಗಿದೆ. ಅದು ಬೆಳಗಿನ ಜಾವ ಲತಾ ಬಾಯಿ ಮೇಲೆ ಮಾನಭಂಗಕ್ಕೆ ...
Read More »ಗಾಂಜಾ ಹಾವಳಿ ಹತ್ತಿಕ್ಕಲು ವಿಶೇಷ ತನಿಖಾ ತಂಡ ರಚಿಸಿ : ಕರವೇ ಯುವ ಸೇನೆ
Cnewstv.in / 13.07.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ: ಜಿಲ್ಲೆಯಲ್ಲಿ ಗಾಂಜಾ ಹಾವಳಿ ಮಿತಿ ಮೀರುತ್ತಿದ್ದು, ಇದನ್ನು ಹತ್ತಿಕ್ಕಲು ವಿಶೇಷ ತನಿಖಾ ತಂಡವನ್ನು ರಚಿಸಬೇಕೆಂದು ಒತ್ತಾಯಿಸಿ ಕರವೇ ಯುವ ಸೇನೆ ಇಂದು ಜಿಲ್ಲಾ ರಕ್ಷಣಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿತು. ಗಾಂಜಾ ಹಾವಳಿ ಮಿತಿ ಮೀರುತ್ತಿದೆ. ಇದರಿಂದಾಗಿ ಸಾಮಾಜಿಕ ಸ್ವಾಸ್ಯ ಹಾಳಾಗುತ್ತಿದೆ. ಅಲ್ಲದೆ ನೆರೆಯ ರಾಜ್ಯ ಹಾಗೂ ರಾಷ್ಟ್ರಗಳಿಗೂ ಕೂಡಾ ಇಲ್ಲಿಂದಲೇ ಗಾಂಜಾ ಸರಬರಾಜಾಗುತ್ತಿದೆ. ಈಗಾಗಲೇ ಗಾಂಜಾ ವಿಷಯಕ್ಕೆ ಸಂಬಂಧಿಸಿದಂತೆ ಹಲವು ಪ್ರಕರಣಗಳು ದಾಖಲಾಗಿವೆ. ...
Read More »
C News TV Kannada News Online in cnewstv