Cnewstv.in / Shivamogga / 07.07.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 185 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 901 ಸಕ್ರಿಯ ಪ್ರಕರಣಗಳಿವೆ. 3226 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 4048 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 3 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 1003 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 140 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 171 ...
Read More »ಶಿವಮೊಗ್ಗ
ಪೆಟ್ರೋಲ್ ಡೀಸೆಲ್ ಮತ್ತು ಅಡುಗೆ ಅನಿಲ ಬೆಲೆ ಏರಿಕೆ ವಿರೋಧಿಸಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ವತಿಯಿಂದ ಬೃಹತ್ ಸೈಕಲ್ ಜಾಥಾ ಪ್ರತಿಭಟನೆ.
Cnewstv.in / 07.07.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೇಂದ್ರ ಸರ್ಕಾರ ದಿನೇದಿನೇ ತೈಲ ಬೆಲೆ ಏರಿಕೆ ಮಾಡುತ್ತಿರುವುದನ್ನು ವಿರೋಧಿಸಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ ಬೃಹತ್ ಸೈಕಲ್ ರ್ಯಾಲಿ ಮಾಡಿ ಪ್ರತಿಭಟಿಸಲಾಯಿತು. ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ ಶ್ರೀಸಾಮಾನ್ಯರ ಬಡವರ ಸಂಕಷ್ಟಗಳಿಗೆ ಸ್ಪಂದಿಸಿ, ಬೆಲೆ ಏರಿಕೆ ಮಾಡಿರಲಿಲ್ಲ, 10 ವರ್ಷಗಳಲ್ಲಿ ತೈಲ ಬೆಲೆ 70 ರೂಪಾಯಿ ದಾಟಿರಲಿಲ್ಲ. ಅಡುಗೆ ಅನಿಲ 400 ರೂಪಾಯಿಗೆ ಲಭ್ಯವಾಗುತ್ತಿತ್ತು ಆದರೆ ಕಳೆದ 7 ವರ್ಷಗಳಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ...
Read More »ಲಸಿಕೆ ವಿಚಾರವಾಗಿ ಕೈ ಕೈ ಮಿಲಾಯಿಸಿದ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರು.
Cnewstv.in / 06.07.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ತೀರ್ಥಹಳ್ಳಿಯ ಸೋಬಿನಕೆರೆ ಶಾಲೆಯಲ್ಲಿ ಕೊರೊನಾ ಲಸಿಕೆ ವಿಚಾರವಾಗಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು, ನಂತರ ಕೈ ಕೈ ಮಿಲಾಯಿಸಿದ್ದಾರೆ. ಬಿಜೆಪಿ ಕಾರ್ಯಕರ್ತರು ಸೂಚಿಸಿದವರಿಗೆ ಮಾತ್ರ ಲಸಿಕೆ ನೀಡುತ್ತಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆಕ್ಷೇಪಣೆ ತೆಗೆದಾಗ ಗಲಾಟೆಯಾಗಿದ್ದು ಆಸ್ಪತ್ರೆಗೆ ದಾಖಲಾಗಿ ದೂರು-ಪ್ರತಿದೂರು ನೀಡಿದ್ದಾರೆ. ಗಲಾಟೆಗೆ ಕಾರಣವಾದ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ತೀರ್ಥಹಳ್ಳಿಯ ಗಾಂಧಿ ಚೌಕದಲ್ಲಿ ಪ್ರತಿಭಟನೆ ನಡೆಸಿದರು. ನಂತರ ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 90 ಕೊರೊನಾಗೆ 3 ಜನ ಬಲಿ.
Cnewstv.in / Shivamogga / 05.07.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಜಿಲ್ಲೆಯಲ್ಲಿ ತಗ್ಗಿದ ಕೊರೊನಾ ಸೋಂಕಿತರ ಸಂಖ್ಯೆ. ಇಂದು ಜಿಲ್ಲೆಯಲ್ಲಿ 90 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 997 ಸಕ್ರಿಯ ಪ್ರಕರಣಗಳಿವೆ. 4553 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 2667 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 3 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 997 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 103 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ...
Read More »ಎರಡು ತಿಂಗಳ ನಂತರ ದೇವರ ದರ್ಶನ ಪಡೆದ ಭಕ್ತರು.
Cnewstv.in / 05.07.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೊರೊನಾ ಪ್ರಕರಣಗಳು ಕಡಿಮೆಯಾದ ಹಿನ್ನೆಲೆಯಲ್ಲಿ ಸರ್ಕಾರದ ಲಾಕ್ ಡೌನ್ ನನ್ನು ಸಡಿಲಿಕೆ ಮಾಡಲಾಗಿದೆ. ಕಳೆದ ಎರಡು ತಿಂಗಳಿನಿಂದ ಬಂದ್ ಅಗಿದ್ದ ದೇವಸ್ಥಾನಗಳಲ್ಲಿ ಇಂದಿನಿಂದ ದೇವರ ದರ್ಶನಕ್ಕೆ ಭಕ್ತರಿಗೆ ಅನುವುಮಾಡಿಕೊಡಲಾಗಿದೆ. ನಗರದ ಪ್ರಮುಖ ದೇವಾಲಯಗಳಾದ ಕೋಟೆ ಶ್ರೀ ರಾಮಾಂಜನೇಯ ಸ್ವಾಮಿ ದೇವಾಲಯ, ಮಾರಿಕಾಂಬ ದೇವಸ್ಥಾನ, ಶಿವಾಲಯ, ಸಾಯಿಬಾಬಾ ಮಂದಿರ ಸೇರಿದಂತೆ ಎಲ್ಲಾ ದೇವಾಲಯಗಳಲ್ಲಿ ಭಕ್ತರಿಗೆ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಸರ್ಕಾರದ ಮಾರ್ಗಸೂಚಿಯಂತೆ ದೇವಸ್ಥಾನಗಳಲ್ಲಿ ಪೂಜೆಗೆ ಮಾತ್ರ ಅವಕಾಶವಿದ್ದು, ...
Read More »ಅಂಜನಾಪುರ ಜಲಾಶಯ ಭರ್ತಿ
Cnewstv.in / 04.07.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿಕಾರಿಪುರ ತಾಲೂಕಿನ ಅಂಜನಾಪುರ ಜಲಾಶಯ ಭರ್ತಿಯಾಗಿದ್ದು, ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ ತೀರ್ಥಹಳ್ಳಿ, ರಿಪ್ಪನ್ ಪೇಟೆ, ಹುಂಚ ಭಾಗಗಳಲ್ಲಿ ಮಳೆಯಾಗುತ್ತಿರುವುದರಿಂದ ಅಂಜನಾಪುರಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಆಗಸ್ಟ್ ಮೊದಲ ವಾರದಲ್ಲಿ ಅಂಜನಾಪುರ ಜಲಾಶಯ ಸಾಮಾನ್ಯವಾಗಿ ಭರ್ತಿ ಆಗುತ್ತಿತ್ತು ಆದರೆ ಈ ಬಾರಿ ವಾಡಿಕೆಗಿಂತಲು ಮೊದಲೇ ಜಲಾಶಯ ಭರ್ತಿಯಾಗಿದೆ. ಅಂಜನಾಪುರ ಜಲಾಶಯವು 1.92 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯವನ್ನು ಹೊಂದಿದ್ದು, ಶಿಕಾರಿಪುರ ಶಿರಾಳಕೊಪ್ಪಕ್ಕೆ ಇಲ್ಲಿಂದಲೇ ಕುಡಿಯುವ ...
Read More »ಯುವ ಕಾಂಗ್ರೆಸ್ ಕಾರ್ಯ ಪುಣ್ಯದ ಕೆಲಸ : ಮಿಥುನ್ ರೈ
Cnewstv.in / 03.07.2021 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಇಂದು ನಗರದ ಶ್ರೀ ಪಂಚಾಕ್ಷರ ಗವಾಯಿಗಳ ಸಂಗೀತ ಕೇಂದ್ರದ ಸಮುದಾಯ ಭವನದಲ್ಲಿ ರಾಜ್ಯ ಯುವ ಕಾಂಗ್ರೆಸ್ ನ ನಾಯಕರು, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ರವರ ನೇತೃತ್ವದಲ್ಲಿ 200 ಹೆಚ್ಚು ಜನ ದಮನಿತ ಮಹಿಳೆಯರಿಗೆ,(ಶೋಷಿತ ಮಹಿಳೆಯರು) ರೇಷನ್ ಕಿಟ್ ವಿತರಿಸಲಾಯಿತು. ನಂತರ ಮಾತನಾಡಿದ ಮಿಥುನ್ ರೈ ರವರು ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ...
Read More »ಅನ್ ಲಾಕ್ 3.0 : ವಿಕೆಡ್ ಕರ್ಫ್ಯೂ ರದ್ದು, ಮಾಲ್ ಗಳು ಓಪನ್.
Cnewstv.in / 03.07.2021 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಜುಲೈ 5 ರಿಂದ 19ರವರೆಗೆ ಮೂರನೇ ಹಂತದ ಅನ್ ಲಾಕ್ ಜಾರಿಯಲ್ಲಿರುತ್ತದೆ. ರಾಜ್ಯದ್ಯಂತ ವಿಧಿಸಿದ ವೀಕೆಂಡ್ ಕರ್ಫ್ಯೂ ರದ್ದು ಮಾಡಲಾಗಿದ್ದು ಬೆಳಿಗ್ಗೆ 5 ರಿಂದ ಸಂಜೆ 9 ರವರೆಗೆ ಅಂಗಡಿಗಳನ್ನು ತೆರೆಯಲು ಅವಕಾಶವಿದೆ ಎಂದು ಮುಖ್ಯಮಂತ್ರಿ ಸಿಎಂ ಯಡಿಯೂರಪ್ಪ ಇಂದು ಪತ್ರಿಕಾಗೋಷ್ಠಿಯ ಮೂಲಕ ತಿಳಿಸಿದ್ದಾರೆ. ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಹಾಗೂ ಸಚಿವರ ಜೊತೆ ಸೇರಿ ಮುಖ್ಯಮಂತ್ರಿ ಯಡಿಯೂರಪ್ಪನವರು ಈ ನಿರ್ಧಾರವನ್ನು ...
Read More »ಕೊರೊನಾ ಸಮಸ್ಯೆ – ಗೆದ್ದವರು ಯಾರು ? ಸೋತವರು ಯಾರು ??
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 97 ಕೊರೊನಾಗೆ 3 ಜನ ಬಲಿ.
Cnewstv.in / Shivamogga / 02.07.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಜಿಲ್ಲೆಯಲ್ಲಿ ತಗ್ಗಿದ ಕೊರೊನಾ ಸೋಂಕಿತರ ಸಂಖ್ಯೆ. ಇಂದು ಜಿಲ್ಲೆಯಲ್ಲಿ 97 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 989 ಸಕ್ರಿಯ ಪ್ರಕರಣಗಳಿವೆ. 4296 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 3950 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 3 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 989 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 95 ಜನ ಕೊರೋನ ಸೋಂಕಿನಿಂದ ...
Read More »
C News TV Kannada News Online in cnewstv