Cnewstv | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಪ್ಪ ನಾಯಕ ವೃತ್ತದಲ್ಲಿ ಇಡ್ಲಿ, ಬಾಳೆಹಣ್ಣು ತಿನ್ನೋ ಸ್ಪರ್ಧೆ. ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆ ಯಿಂದ ಆಹಾರ ದಸರಾ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ತಿನ್ನೋ ಸ್ಪರ್ಧೆಗೆ ಯುವಕ – ಯುವತಿಯರು ಮುಗಿ ಬಿದ್ದಿದರು. ನಗರದ ಶಿವಪ್ಪ ನಾಯಕ ವೃತ್ತದಲ್ಲಿ ಇಡ್ಲಿ, ಬಾಳೆಹಣ್ಣು ತಿನ್ನೋ ಸ್ಪರ್ಧೆ. ಟೇಬಲ್ ಮೇಲೆ ತಟ್ಟೆಯಲ್ಲಿ ಇಡ್ಲಿ, ಬಾಳೆಹಣ್ಣು ತುಂಬಿ ಸ್ಪರ್ಧಿಗಳ ಎದುರಿಟ್ಟು ಸ್ಪರ್ಧೆ. 1 ನಿಮಿಷದಲ್ಲಿ ಯಾರು ಹೆಚ್ಚು ಇಡ್ಲಿ ತಿನ್ನುತ್ತಾರೋ ಅವರೇ ವಿಜೇತರು. ಇಡ್ಲಿ, ...
Read More »ಶಿವಮೊಗ್ಗ
ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 02 ರವರೆಗೆ ಅದ್ದೂರಿ ದಸರಾ..
Cnewstv | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸೆಪ್ಟೆಂಬರ್ 22ರಿಂದ ಅಕ್ಟೋಬರ್ 02ರವರೆಗೆ ಅದ್ದೂರಿ ದಸರಾ.. ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆಯ ವತಿಯಿಂದ ಸೆಪ್ಟೆಂಬರ್ 22ರಿಂದ ಅಕ್ಟೋಬರ್ 02ರವರೆಗೆ ಅದ್ದೂರಿಯಾಗಿ ನಡೆಯಲಿರುವ ನಮ್ಮೂರ ನಾಡಹಬ್ಬ ಶಿವಮೊಗ್ಗ ದಸರಾ. ಈ ಬಾರಿ ಒಟ್ಟು 11 ದಿನಗಳ ಕಾಲ ನಡೆಯಲಿರುವ ಈ ದಸರಾ ಮಹೋತ್ಸವವು ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಅಂಶಗಳನ್ನು ಒಳಗೊಂಡ ಹಬ್ಬವಾಗಿದ್ದು, ನಾಗರೀಕರ ಉತ್ಸಾಹಪೂರ್ಣ ಭಾಗವಹಿಸುವಿಕೆಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ಮಹಾನಗರ ಪಾಲಿಕೆಯು ಉತ್ಸವದ ಯಶಸ್ಸಿಗಾಗಿ ಅಗತ್ಯ ಕ್ರಮಗಳನ್ನೂ ...
Read More »ಭದ್ರಾವತಿ ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ಪಾಕಿಸ್ತಾನ ಪರ ಘೋಷಣೆ. ವಿಡಿಯೋ ವೈರಲ್ …
Cnewstv | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಭದ್ರಾವತಿ ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ಪಾಕಿಸ್ತಾನ ಪರ ಘೋಷಣೆ. ವಿಡಿಯೋ ವೈರಲ್ … ಶಿವಮೊಗ್ಗ : ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ವಿಡಿಯೋ ವೈರಲ್ ಆದ ಘಟನೆ ಜಿಲ್ಲೆಯ ಭದ್ರಾವತಿ ನಗರದಲ್ಲಿ ಸೋಮವಾರ ರಾತ್ರಿ ನಡೆದಿದೆ. ಭದ್ರಾವತಿ ನಗರದ ತರೀಕೆರೆ ರಸ್ತೆಯಲ್ಲಿರುವ ಅಂಬೇಡ್ಕರ್ ವೃತ್ತದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕೆಲ ಯುವಕರು ಪಾಕಿಸ್ತಾನ ಜಿಂದಾಬಾದ್ ಎಂದು ಕೂಗುತ್ತಿರುವ ವಿಡಿಯೋ ವೈರಲ್ ಆಗಿದೆ ಎನ್ನಲಾಗಿದೆ. ...
Read More »ಬೇಕರಿ ಉತ್ಪನ್ನಗಳ ಕುರಿತು ಕೌಶಲ್ಯಾಭಿವೃದ್ಧಿ ತರಬೇತಿ.
Cnewstv | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬೇಕರಿ ಉತ್ಪನ್ನಗಳ ಕುರಿತು ಕೌಶಲ್ಯಾಭಿವೃದ್ಧಿ ತರಬೇತಿ. ಶಿವಮೊಗ್ಗ : ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ಸೆ. 15 ರಿಂದ ಅ.14 ರವರೆಗೆ 1 ತಿಂಗಳು ಶಿವಮೊಗ್ಗ ಕೃಷಿ ಮಹಾವಿದ್ಯಾಲಯ ಆವರಣದ ಬೇಕರಿ ಘಟಕದಲ್ಲಿ ವಿವಿಧ ಬೇಕರಿ ಉತ್ಪನ್ನಗಳಾದ ಬೆಣ್ಣೆ ಬಿಸ್ಕತ್ತು, ಕೋಕೋನಟ್ ಕುಕಿಸ್, ಕೋಕೊನಟ್ ಬಿಸ್ಕತ್ತು, ಮಸಾಲ ಬಿಸ್ಕತ್ತು, ಕೋಕೊನಟ್ ಕ್ಯಾಸಲ್ಸ, ಫ್ರುಟ್ ಕೇಕ್, ಸ್ಪಾಂಜ್ಕೇಕ್, ಜೆಲ್ಕೇಕ್, ಬಟರ್ ಐಸಿಂಗ್, ಮಿಲ್ಕ ಬ್ರೆಡ್, ಪಪ್ಪೇಸ್ಟಿç, ದಿಲ್ ಪಸಂದ್, ...
Read More »ಶಿವಮೊಗ್ಗದ ಅಡಿಷನಲ್ ಎಸ್.ಪಿ ವರ್ಗಾವಣೆ..
Cnewstv | ಶಿವಮೊಗ್ಗ | 20.07.2025 | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗದ ಅಡಿಷನಲ್ ಎಸ್.ಪಿ ವರ್ಗಾವಣೆ.. ಶಿವಮೊಗ್ಗ : ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮರೆಡ್ಡಿ ಅವರನ್ನು ವರ್ಗಾಯಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಲಿ ಇರುವ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಹುದ್ದೆಗೆ ವರ್ಗಾಯಿಸಿ ಒಳಾಡಳಿತ ಇಲಾಖೆ ಆದೇಶಿಸಿದೆ. ಅನಿಲ್ ಕುಮಾರ್ ಭೂಮರೆಡ್ಡಿರವರು 2023ರಲ್ಲಿ ಶಿವಮೊಗ್ಗದ ಹೆಚ್ಚುವರಿ ರಕ್ಷಣಾಧಿಕಾರಿ ಆಗಿ ನೇಮಕವಾಗಿದ್ದರು. ಅವರಿಂದ ತೆರವಾಗಿರುವ ಸ್ಥಾನಕ್ಕೆ ಸರ್ಕಾರ ಯಾರನ್ನೂ ನೇಮಕ ಮಾಡಿಲ್ಲ. ಸದ್ಯ ಶಿವಮೊಗ್ಗ ಜಿಲ್ಲೆಯಲ್ಲಿ ಇಬ್ಬರು ಹೆಚ್ಚುವರಿ ಪೊಲೀಸ್ ಅಧೀಕ್ಷಕ ...
Read More »ಮಕ್ಕಳಿಗೆ ಕೊನೆಗೂ ಸಿಗ್ತು ಬ್ಯಾಗ್ ಮತ್ತು ಸ್ವೆಟರ್ -ಬ್ಯಾಗ್ ಗಳನ್ನು ಹಸ್ತಾಂತರಿಸಿದ ಸಂಸದ ಬಿ ವೈ ರಾಘವೇಂದ್ರ ತೀರ್ಥಹಳ್ಳಿ : ಶಿಕ್ಷಣ ಇಲಾಖೆಯಲ್ಲಿನ ಅಧಿಕಾರಿಗಳ ಬೇಜವಾಬ್ದಾರಿಯಿಂದ ವಿದ್ಯಾರ್ಥಿಗಳಿಗೆ ಸಿಗುವ ಎಷ್ಟೋ ಸೌಲಭ್ಯಗಳು ಮಕ್ಕಳಿಗೆ ದೊರಕದೆ ಹೋಗುತ್ತಿದ್ದು ಅದರಲ್ಲಿ ಕೆಲವು ದಾನಿಗಳು ನೀಡುವ ಎಷ್ಟೋ ಸಾಮಗ್ರಿಗಳು ಅಧಿಕಾರಿಗಳ ಕಪಿ ಮುಷ್ಟಿಯಿಂದ ವಿದ್ಯಾರ್ಥಿಗಳಿಗೆ ಸಿಗುವ ವೇಳೆ ವಿದ್ಯಾರ್ಥಿಗಳು ಶಿಕ್ಷಣವನ್ನೇ ಮುಗಿಸಿರುತ್ತಾರೆ ತೀರ್ಥಹಳ್ಳಿಯ ಬಿ ಆರ್ ಸಿ ಕೊಠಡಿಯೊಳಗೆ ಕಳೆದ ಒಂದು ವರ್ಷದಿಂದ ಕೋಣೆಯೊಳಗೆ ಸೇರಿದ್ದ ಮಕ್ಕಳಿಗೆ ಸಂಸದ ಬಿ ವೈ ರಾಘವೇಂದ್ರ ಅವರು ದಾನವಾಗಿ ನೀಡಿದ್ದ ...
Read More »ಸಿಗಂದೂರು ಸೇತುವೆ ಉದ್ಘಾಟನಾ ಕಾರ್ಯಕ್ರಮ ಮುಂದೂಡುವಂತೆ ಕೇಂದ್ರ ಸಚಿವರಿಗೆ ಪತ್ರ ಬರೆದ ಸಿಎಂ.. ಪತ್ರದಲ್ಲೇನಿದೆ ??
Cnewstv | 13.07.2025 | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸಿಗಂದೂರು ಸೇತುವೆ ಉದ್ಘಾಟನಾ ಕಾರ್ಯಕ್ರಮ ಮುಂದೂಡುವಂತೆ ಕೇಂದ್ರ ಸಚಿವರಿಗೆ ಪತ್ರ ಬರೆದ ಸಿಎಂ.. ಪತ್ರದಲ್ಲೇನಿದೆ ?? ಬೆಂಗಳೂರು : ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಅಂಬಾರಗೋಡ್ಲು-ಕಳಸವಳ್ಳಿ (ಸಿಗಂದೂರು) ನಡುವೆ ಶರವಾವತಿ ಹಿನ್ನೀರಿನಲ್ಲಿ ನಿರ್ಮಾಣಗೊಂಡಿರುವ ನೂತನ ಸೇತುವೆ ಉದ್ಘಾಟನೆ ಕಾರ್ಯಕ್ರಮವನ್ನು ಮುಂದೂಡುವಂತೆ ಕೇಂದ್ರ ಸಚಿವರಿಗೆ ಸಿಎಂ ಮನವಿ ಮಾಡಿದ್ದಾರೆ. ಸಿಎಂ ಬರೆದ ಪತ್ರದಲ್ಲಿ ಏನಿದೆ ?? ಭಾರತದ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದೊಂದಿಗೆ ಜುಲೈ ...
Read More »ರೇಣುಕಾಸ್ವಾಮಿ ರೀತಿ ಕಲಬುರಗಿಯಲ್ಲಯೂ ಕಿಡ್ನಾಪ್ ಮಾಡಿ ಹತ್ಯೆ: ವ್ಯಕ್ತಿ ಕೊಲೆ ಹಿಂದೆ ಹಳೇ ಲವರ್ ಗ್ಯಾಂಗ್.
Cnewstv | 07.07.2025 | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ರೇಣುಕಾಸ್ವಾಮಿ ರೀತಿ ಕಲಬುರಗಿಯಲ್ಲಯೂ ಕಿಡ್ನಾಪ್ ಮಾಡಿ ಹತ್ಯೆ: ವ್ಯಕ್ತಿ ಕೊಲೆ ಹಿಂದೆ ಹಳೇ ಲವರ್ ಗ್ಯಾಂಗ್. ಕಲಬುರಗಿ : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಂತೆ (Renukaswamy Murder Case) ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದ್ದು, ಇದೀಗ ಕಲಬುರಗಿಯಲ್ಲೂ (Kalaburagi) ಸಹ ನಡೆದಿರುವುದು ಬೆಳಕಿಗೆ ಬಂದಿದೆ. ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ನಟ ದರ್ಶನ್ ಗ್ಯಾಂಗ್ ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಿಸಿ ಬಳಿಕ ಬೆಂಗಳೂರಿಗೆ ಕರೆತಂದು ಹಲ್ಲೆ ಮಾಡಿ ಕೊಲೆ ...
Read More »ಶಿವಮೊಗ್ಗ ರಂಗಾಯಣದಿಂದ ತಂತ್ರಜ್ಞರ ಹಾಗೂ ರೆಪರ್ಟರಿಗೆ ಆಸಕ್ತ ಕಲಾವಿದರಿಂದ ಅರ್ಜಿ ಆಹ್ವಾನ.
Cnewstv | 05.07.2025 | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ ರಂಗಾಯಣದಿಂದ ತಂತ್ರಜ್ಞರ ಹಾಗೂ ರೆಪರ್ಟರಿಗೆ ಆಸಕ್ತ ಕಲಾವಿದರಿಂದ ಅರ್ಜಿ ಆಹ್ವಾನ. ಶಿವಮೊಗ್ಗ : ಶಿವಮೊಗ್ಗ ರಂಗಾಯಣವು ರೆಪರ್ಟರಿಗೆ ಒಂದು ವರ್ಷದ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ 03 ಜನ ತಂತ್ರಜ್ಞರು ಹಾಗೂ 12 ಜನ ಕಲಾವಿದರನ್ನು ಗೌರವ ಸಂಭಾವನೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಆಸಕ್ತ ಕಲಾವಿದರಿಂದ ಅರ್ಜಿ ಆಹ್ವಾನಿಸಿದೆ. ತಂತ್ರಜ್ಞರ ನೇಮಕದ ನಿಬಂಧನೆಗಳು: ಸಂಗೀತ/ಧ್ವನಿ-ಬೆಳಕು/ರಂಗಸಜ್ಜಿಕೆ/ವಸ್ತ ವಿಭಾಗಗಳಲ್ಲಿ ಕನಿಷ್ಠ 10 ವರ್ಷಗಳ ರಂಗಾನುಭವ ಹೊಂದಿರಬೇಕು. ಕನ್ನಡ ಭಾಷೆಯನ್ನು ಓದುವ, ...
Read More »ಭದ್ರಾ ಜಲಾಶಯದಿಂದ ನದಿಗೆ ಹೆಚ್ಚುವರಿ ನೀರು ಬಿಡುಗಡೆ ಕುರಿತು ಸ್ಪಷ್ಟನೆ.
Cnewstv | 05.07.2025 | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಭದ್ರಾ ಜಲಾಶಯದಿಂದ ನದಿಗೆ ಹೆಚ್ಚುವರಿ ನೀರು ಬಿಡುಗಡೆ ಕುರಿತು ಸ್ಪಷ್ಟನೆ. ಶಿವಮೊಗ್ಗ : ಭದ್ರಾ ನದಿ ದಂಡೆಯ ತಗ್ಗು ಪ್ರದೇಶದಲ್ಲಿ ವಾಸಿಸುವ ಜನರಿಗೆ ಭದ್ರಾ ಜಲಾಶಯದ ಪ್ರದೇಶದಲ್ಲಿ ಮುಂಗಾರು ಮಳೆ ಪ್ರಾರಂಭವಾಗಿದ್ದು, ಒಳಹರಿವಿನ ಪ್ರಮಾಣ 20000-25000 ಕ್ಯೂಸೆಕ್ಸ್ ಇದ್ದು, ಯಾವ ಸಮಯದಲ್ಲಾದರು ಜಲಾಶಯ ಭರ್ತಿಯಾಗುವ ಸಾಧ್ಯತೆ ಇದ್ದು, ಅಣೆಕಟ್ಟು ಸುರಕ್ಷತೆ ದೃಷ್ಟಿಯಿಂದ ಹೆಚ್ಚುವರಿ ನೀರನ್ನು Spill Way Gate ಮುಖಾಂತರ ನದಿಗೆ ಬಿಡಲಾಗುವುದು ಮತ್ತು ತಗ್ಗು ಪ್ರದೇಶದಲ್ಲಿ ವಾಸಿಸುವ ...
Read More »
C News TV Kannada News Online in cnewstv