Breaking News

ಶಿವಮೊಗ್ಗ

ಯಡಿಯೂರಪ್ಪನವರ ಎದೆ ಬಗೆದರೆ ಒಂದು ಕಡೆ ಮಕ್ಕಳು ಮತ್ತೊಂದು ಕಡೆ ಶೋಭಾ ಇದ್ದಾರೆ..

Cnewstv / 15.03.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಯಡಿಯೂರಪ್ಪನವರ ಎದೆ ಬಗೆದರೆ ಒಂದು ಕಡೆ ಮಕ್ಕಳು ಮತ್ತೊಂದು ಕಡೆ ಶೋಭಾ ಇದ್ದಾರೆ.. ಶಿವಮೊಗ್ಗ : ಯಡಿಯೂರಪ್ಪನವರ ಎದೆ ಬಗೆದರೆ ಒಂದು ಕಡೆ ಮಕ್ಕಳು ಮತ್ತೊಂದು ಕಡೆ ಶೋಭಾ ಇದ್ದಾರೆ ಅಂತ ಕಾರ್ಯಕರ್ತರು ಹೇಳುತ್ತಿದ್ದಾರೆ‌ ನಾನು ಹೇಳುತ್ತಿಲ್ಲ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಇಂದು ಶಿವಮೊಗ್ಗದಲ್ಲಿ ಗುಡುಗಿದ್ದಾರೆ.. ಸಿಟಿ.ರವಿ, ಸದಾನಂದ ಗೌಡ, ಪ್ರತಾಪ್, ಕಟೀಲ್‌ಗೆ ಟಿಕೆಟ್ ಏಕೆ ತಪ್ಪಿತು. ಇವರೆಲ್ಲಾ ಹಿಂದುತ್ವದ ಪರವಾಗಿ ಗಟ್ಟಿಯಾಗಿ ಹೋರಾಟ ...

Read More »

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು..

Cnewstv / 15.03.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು.. ಬೆಂಗಳೂರು : ಪ್ರಭಾವಿ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ವಿರುದ್ಧ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಅಡಿಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ.‌ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆಯ ತಾಯಿ ಯಡಿಯೂರಪ್ಪನವರ ವಿರುದ್ಧ ಪ್ರೋಕ್ಸೋ ಕಾಯ್ದೆ ಮತ್ತು 354(ಎ) ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಫೆಬ್ರವರಿ 2 ರಂದು ಸಂತ್ರಸ್ತೆಯು ಸಹಾಯ ...

Read More »

ಎಂಪಿ ಆಗಬೇಕು ಅಷ್ಟೇ ಅಲ್ಲ.. ಭವಿಷ್ಯದಲ್ಲಿ ಈ ಪಕ್ಷಕ್ಕೆ ಸರಿಯಾದ ಭವಿಷ್ಯವಿರಬೇಕು… ಕೂತುಹಲ ಸೃಷ್ಟಿಸಿದ ಈಶ್ವರಪ್ಪನವರ ಹೇಳಿಕೆ.

Cnewstv / 13.03.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಎಂಪಿ ಆಗಬೇಕು ಅಷ್ಟೇ ಅಲ್ಲ.. ಭವಿಷ್ಯದಲ್ಲಿ ಈ ಪಕ್ಷಕ್ಕೆ ಸರಿಯಾದ ಭವಿಷ್ಯವಿರಬೇಕು… ಕೂತುಹಲ ಸೃಷ್ಟಿಸಿದ ಈಶ್ವರಪ್ಪನವರ ಹೇಳಿಕೆ. ಶಿವಮೊಗ್ಗ : ನಾನು ಎಂಪಿ ಆಗಬೇಕು ಅಷ್ಟೇ ಅಲ್ಲ. ಬದಲಿಗೆ ಬಿಜೆಪಿಯ ಭವಿಷ್ಯ ಅಡಗಿದೆ ಎಂಬ ಮಾಜಿ ಸಚಿವ ಕೆ ಎಸ್ ಈಶ್ವರಪ್ಪನವರ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಕುತೂಹಲವನ್ನು ಮೂಡಿಸಿದೆ. ಪುತ್ರನಿಗೆ ಟಿಕೆಟ್ ಪಡೆಯುವುದರ ಹಿಂದೆ ಬರೀ ನನ್ನ ರಾಜಕೀಯ ಭವಿಷ್ಯ ಅಡಗಿಲ್ಲ. ಬದಲಿಗೆ ಬಿಜೆಪಿಯ ಭವಿಷ್ಯ ಅಡಗಿದೆ. ಕಳೆದ ...

Read More »

ಪರೀಕ್ಷೆಗೆ ಯಾವುದೇ ತೊಂದರೆ ಇಲ್ಲ…

Cnewstv / 13.03.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪರೀಕ್ಷೆಗೆ ಯಾವುದೇ ತೊಂದರೆ ಇಲ್ಲ… ಶಿವಮೊಗ್ಗ : ಮಾ.18 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗ ನಗರಕ್ಕೆ ಆಗಮಿಸುತ್ತಿರುವುದರಿಂದ ಪಿ.ಯು.ಸಿ.ಪರೀಕ್ಷೆ ಬರೆಯುವ ವಿದ್ಯಾಥಿಗಳಿಗೆ ಯಾವುದೇ ತೊಂದರೆ ಆಗದಂದಂತೆ ನೋಡಿಕೊಳ್ಳುವುದಾಗಿ ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ಈಗಾಗಲೇ ಪಿ.ಯು.ಸಿ.ಪರೀಕ್ಷೆಗಳು ಆರಂಭವಾಗಿವೆ. ದಿ.೧೮ರಂದೂ ಪರೀಕ್ಷೆ ಇದೆ. ಪ್ರಧಾನಿಯವರ ಆಗಮನದ ಹಿನ್ನೆಲೆಯಲ್ಲಿ ನಗರದಾದ್ಯಂತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗುತ್ತದೆ. ಸಂಚಾರ ವ್ಯತ್ಯಯವೂ ಆಗುವ ಸಂಭವವಿರುತ್ತದೆ. ಇದು ಪರೀಕ್ಷೆಗೆ ಹೋಗುವ ವಿದ್ಯಾರ್ಥಿಗಳಿಗೆ ತೊಂದರೆ ಆಗಬಹುದು ಎಂಬ ...

Read More »

ಮೋದಿ ಪ್ರಧಾನಿಯಾಗಬೇಕೆಂದು ಸೈಕಲ್‌ನಲ್ಲಿ ಭಾರತಯಾತ್ರೆ ಕೈಗೊಂಡಿರುವ ಅಭಿಮಾನಿ..

Cnewstv / 13.03.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮೋದಿ ಪ್ರಧಾನಿಯಾಗಬೇಕೆಂದು ಸೈಕಲ್‌ನಲ್ಲಿ ಭಾರತಯಾತ್ರೆ ಕೈಗೊಂಡಿರುವ ಅಭಿಮಾನಿ.. ಮೋದಿ ಪ್ರಧಾನಿಯಾಗಬೇಕೆಂದು ಫೆ.೧೮ರಿಂದ ಹುಬ್ಬಳ್ಳಿಯ ಮಂಟೂರು ಗ್ರಾಮದ ಭರತ್ ಸವಣೂರು, ಸೈಕಲ್‌ನಲ್ಲಿ ಭಾರತಯಾತ್ರೆ ಕೈಗೊಂಡಿದ್ದು, ಶಿವಮೊಗ್ಗಕ್ಕೆ ಆಗಮಿಸಿದಾಗ ಸಂಸದ ಬಿ.ವೈ.ರಾಘವೇಂದ್ರ ಅವರನ್ನು ಅಭಿನಂದಿಸಿ ಶುಭ ಹಾರೈಸಿದರು.   ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Read More »

ಗೃಹರಕ್ಷಕ ದಳದಲ್ಲಿ ಖಾಲಿ ಇರುವ ಸ್ಥಾನಗಳನ್ನು ತುಂಬಲು ಅರ್ಜಿ ಆಹ್ವಾನ

Cnewstv / 12.03.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗೃಹರಕ್ಷಕ ದಳದಲ್ಲಿ ಖಾಲಿ ಇರುವ ಸ್ಥಾನಗಳನ್ನು ತುಂಬಲು ಅರ್ಜಿ ಆಹ್ವಾನ. ಶಿವಮೊಗ್ಗ : ಸರ್ಕಾರದ ಸ್ವತಂತ್ರವಾದ ಶಿಸ್ತುಬದ್ದ ಹಾಗೂ ಸಮವಸ್ತ್ರದಾರಿ ಸ್ವಯಂಸೇವಕರನ್ನು ಒಳಗೊಂಡ ಸ್ವಯಂ ಸೇವಾ ಸಂಸ್ಥೆಯಾದ ಗೃಹರಕ್ಷಕ ದಳದ ಘಟಕಗಳಲ್ಲಿ ಖಾಲಿ ಇರುವ ಪುರುಷ ಮತ್ತು ಮಹಿಳಾ ಗೃಹರಕ್ಷಕರ ಖಾಲಿ ಸ್ಥಾನಗಳನ್ನು ತುಂಬಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿತ್ತು ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಮಾರ್ಚ್ 13 ರ ಬುಧವಾರದಂದು ದಾಖಲೆಗಳ ಸಮೇತ ಹಾಜರಾಗಬೇಕೆಂದು ತಿಳಿಸಲಾಗಿದೆ ಹಾಗೂ ಹೊಸದಾಗಿ ಅರ್ಜಿ ...

Read More »

ಮೀನುಗಾರಿಕೆ ವಿವಿಧ ಘಟಕಗಳಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

Cnewstv / 07..03.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮೀನುಗಾರಿಕೆ ವಿವಿಧ ಘಟಕಗಳಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ ಶಿವಮೊಗ್ಗ : ಜಿಲ್ಲಾ ಮೀನುಗಾರಿಕೆ ಇಲಾಖೆಯು 2022-23ನೇ ಸಾಲಿಗೆ ಮರು ಹಂಚಿಕೆಯಾಗಿರುವ ಪ್ರಧಾನ ಮಂತ್ರಿ ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನಕ್ಕಾಗಿ ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಯೋಜನೆಗಳಾದ ಮಧ್ಯಮ ವರ್ಗದ ಆರ್.ಎ.ಎಸ್. ಘಟಕ ನಿರ್ಮಾಣ, ಮೀನುಕೃಷಿ ಕೊಳಗಳ ನಿರ್ಮಾಣ, ಮೀನುಕೃಷಿ ಕೊಳಗಳ ನಿರ್ಮಾಣ ಮಾಡಿಕೊಂಡು ಮೀನುಕೃಷಿ ಕೈಗೊಂಡವರಿಗೆ ಹೂಡಿಕೆ ವೆಚ್ಚದ ಮೇಲೆ ಸಹಾಯಧನ, ಮೀನುಕೃಷಿಗಾಗಿ ಬಯೋಪ್ಲಾಕ್ ಘಟಕ ...

Read More »

ಗ್ಯಾಸ್ ಸಿಲೆಂಡರ್ ಸ್ಫೋಟ ಹೊತ್ತಿ ಉರಿದ ಮನೆ.

Cnewstv / 28.2.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗ್ಯಾಸ್ ಸಿಲೆಂಡರ್ ಸ್ಫೋಟ ಹೊತ್ತಿ ಉರಿದ ಮನೆ. ಶಿವಮೊಗ್ಗ : ಶಿವಮೊಗ್ಗ ಗೋಪಾಲಗೌಡ ಬಡಾವಣೆ ಕೃಷ್ಣಮಠ ಹತ್ತಿರದ ಮನೆ ಒಂದರಲ್ಲಿ ಗ್ಯಾಸ್ ಸಿಲೆಂಡರ್ ಸ್ಪೋಟಗೊಂಡು ಘಟನೆ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಬೆಂಕಿ ಕಾಣಿಸಿಕೊಂಡಿದೆ ತಕ್ಷಣವೇ ಸ್ಥಳೀಯರು ಇದನ್ನ ಗಮನಿಸಿ ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ಮಾಹಿತಿ ತಿಳಿಸಿದ್ದಾರೆ. ಸಿಬ್ಬಂದಿಗಳು ಸ್ಥಳಕ್ಕಾಗಮಿಸಿದ ಕೆಲವೇ ನಿಮಿಷಗಳಲ್ಲಿ ಎರಡು ಗ್ಯಾಸ್ ಸಿಲೆಂಡರ್ ಸ್ಪೋಟಗೊಂಡಿದ್ದು, ಸಿಬ್ಬಂದಿಗಳ ಸಮಯ ಪ್ರಜ್ಞೆ ಯಿಂದಾಗಿ ದೊಡ್ಡ ಅನಾಹುತ ...

Read More »

ಬೆಳ್ಳಂ ಬೆಳಗ್ಗೆ ಪ್ರತ್ಯಕ್ಷವಾದ ಕರಡಿ.. ವಾಕಿಂಗ್ ಹೋದವರ ಮೇಲೆ ದಾಳಿ..

Cnewstv / 28.2.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬೆಳ್ಳಂ ಬೆಳಗ್ಗೆ ಪ್ರತ್ಯಕ್ಷವಾದ ಕರಡಿ.. ವಾಕಿಂಗ್ ಹೋದವರ ಮೇಲೆ ದಾಳಿ.. ಶಿವಮೊಗ್ಗ : ಇಂದು ಬೆಳ್ಳಂಬೆಳಗ್ಗೆ ಕರಡಿ ಪ್ರತ್ಯಕ್ಷವಾಗಿದ್ದು, ವಾಕಿಂಗ್ ಹೋದವರ ಮೇಲೆ ದಾಳಿ ನಡೆಸಿದ ಘಟನೆ ನಡೆದಿದೆ. ನಗರದ ಗೋಪಾಲಗೌಡ ಬಡಾವಣೆಯ ಎಫ್ ಬ್ಲಾಕ್ ನಾ ಡಿವಿಜಿ ಪಾರ್ಕ್ ಹಾಗೂ ರಾಮಕೃಷ್ಣ ಶಾಲೆಯ ಸುತ್ತಮುತ್ತ ಕರಡಿ ಕಾಣಿಸಿಕೊಂಡಿದ್ದು, ವಾಕಿಂಗ್ ಬಂದಿದ್ದ ವ್ಯಕ್ತಿಯ ಹೊಟ್ಟೆಯ ಮೇಲೆ ಪರಚಿ ದಾಳಿ ನಡೆಸಿದೆ. ವಿಷಯ ತಿಳಿಯುತ್ತಿದ್ದಂತೆ ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಅರಣ್ಯ ...

Read More »

ನೀರಿನ ಕಂದಾಯ ವಸೂಲಾತಿಗೆ ವಿಶೇಷ ಕೌಂಟರ್..

Cnewstv / 23.02.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನೀರಿನ ಕಂದಾಯ ವಸೂಲಾತಿಗೆ ವಿಶೇಷ ಕೌಂಟರ್. ಶಿವಮೊಗ್ಗ : ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗವು ಫೆ.25 ರ ಭಾನುವಾರದಂದು 2023-24 ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕಂದಾಯ ವಸೂಲಾತಿಗಾಗಿ ನಗರದ “ವಿನೋಬನಗರ ಕೆ.ಹೆಚ್.ಬಿ. ಕಲ್ಲಹಳ್ಳಿ ಅಭಿಷ್ಟವರ ಗಣಪತಿ ದೇವಸ್ಥಾನದ ಹತ್ತಿರ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ -ಸೀಗೆಹಟ್ಟಿ, ಯಲ್ಲಮ್ಮ ದೇವಸ್ಥಾನ ಚಾನಲ್ ಹತ್ತಿರ-ಶಾಂತಿನಗರ, ಸುಬ್ಬಯ್ಯ ಕಾಂಪ್ಲೆಕ್ಸ್ ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Hosanagara JDS Kerala K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments