Breaking News

ಶಿವಮೊಗ್ಗ

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 676 ಕೊರೊನಾಗೆ 15 ಜನ ಬಲಿ, 1028 ಜನ ಡಿಸ್ಚಾರ್ಜ್.

  Cnewstv.in / Shivamogga / 17.05.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 676 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 6828 ಸಕ್ರಿಯ ಪ್ರಕರಣಗಳಿವೆ. 2755 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1111 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 15 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 601 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 1028 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 615 ...

Read More »

ಲಾಕ್ ಡೌನ್ ಉಲ್ಲಂಘನೆ ಮಾಡಿದ 393 ವಾಹನಗಳು ಸೀಜ್, ದಂಡದ ಮೊತ್ತ ಗೊತ್ತಾ ??

  Cnewstv.in / 17.05.2021 / Shivamogga / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕಠಿಣ ಲಾಕ್ ಡೌನ್ ಜಾರಿಯಲ್ಲಿದ್ದರು ಅನಗತ್ಯವಾಗಿ ಹೊರಗೆ ಬಂದ 393 ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಜಿಲ್ಲೆಯಲ್ಲಿ ಇಂದು ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿದ 362 ದ್ವಿ ಚಕ್ರ ವಾಹನಗಳು, 10 ಆಟೋಗಳು ಮತ್ತು 21 ಕಾರುಗಳು ಸೇರಿದಂತೆ ಒಟ್ಟು 393 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. IMV ಕಾಯ್ದೆ ಅಡಿಯಲ್ಲಿ ಒಟ್ಟು 249 ಪ್ರಕರಣಗಳನ್ನು ದಾಖಲಿಸಿ 1,21,400 ರೂಪಾಯಿಗಳ ದಂಡವನ್ನು ವಿಧಿಸಲಾಗಿದೆ.. ಸುದ್ದಿ ಹಾಗೂ ...

Read More »

ಶಿವಮೊಗ್ಗದಲ್ಲಿ ಬಿಗಿ ಲಾಕ್‍ಡೌನ್ ಭಾನುವಾರದ ತನಕ ಮುಂದುವರಿಕೆ: ಸಚಿವ ಕೆ.ಎಸ್.ಈಶ್ವರಪ್ಪ

  Cnewstv.in / Shivamogga / 17.05.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಕಳೆದ ವಾರ ನಾಲ್ಕು ದಿನಗಳ ಕಾಲ ಜಾರಿಗೊಳಿಸಲಾಗಿದ್ದ ಬಿಗಿ ಲಾಕ್‍ಡೌನ್ ಭಾನುವಾರದ ತನಕ ಮುಂದುವರೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದರು. ಕಳೆದ ವಾರದ ಲಾಕ್‍ಡೌನ್ ಬಿಗಿಗೊಳಿಸಿರುವ ಹಿನ್ನೆಲೆಯಲ್ಲಿ ಕೋವಿಡ್ ಹರಡುವಿಕೆ ಪ್ರಮಾಣ ಸ್ವಲ್ಪಮಟ್ಟಿಗೆ ನಿಯಂತ್ರಣಕ್ಕೆ ಬಂದಿದ್ದು, ಎಲ್ಲರ ಅಭಿಪ್ರಾಯದಂತೆ ಇದನ್ನು ಒಂದು ವಾರ ...

Read More »

ಶಿವಮೊಗ್ಗ ಭಾವುಸಾರ ಕ್ಷತ್ರಿಯ ಯುವಕ ಸಂಘದ ವತಿಯಿಂದ ಗೋವುಗಳಿಗೆ ಆಹಾರ ವ್ಯವಸ್ಥೆ

  Cnewstv.in / Shivamogga / 17.05.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೋವಿಡ್-19 ಲಾಕ್ ಡೌನ್ ಆದ ಕಾರಣದಿಂದ ಗೋವುಗಳಿಗೆ ಮೇಯಿಸಲು ತೊಂದರೆಯಾಗುತ್ತಿರುವುದರಿಂದ ಜ್ಞಾನೇಶ್ವರಿ ಗೋಶಾಲೆಗೆ ಶಿವಮೊಗ್ಗ ಭಾವುಸಾರ ಕ್ಷತ್ರಿಯ ಯುವಕ ಸಂಘದ ವತಿಯಿಂದ ಗೋವುಗಳಿಗೆ ಹಿಂಡಿ ಬೂಸಾ ಆಹಾರವನ್ನು ನೀಡಲಾಯಿತು. ಕಾರ್ಯಕ್ರಮ ದ ನೇತೃತ್ವವನ್ನು ಸಂಘದ ಅಧ್ಯಕ್ಷರಾದ ವಿನಯ್ ತಾಂದ್ಲೆಯವರು ವಹಿಸಿದ್ದರು. ಈ ಕಾರ್ಯಕ್ರಮಕ್ಕೆ ಭಾವಸಾರ ಕ್ಷತ್ರಿಯ ಸೊಸೈಟಿಯ ಅಧ್ಯಕ್ಷರಾದ ಗಿರೀಶ್ ನಾಜರೆ, ರಾಕೇಶ್ ಸಾಕ್ರೆ, ಯುವಕ ಸಂಘದ ಪ್ರಧಾನ ಕಾರ್ಯದರ್ಶಿಯಾದ ಸಚಿನ್ ಬೇದ್ರೆ,ಯುವಕ ಸಂಘದ ...

Read More »

ಶುಭಮಂಗಳ ಕಲ್ಯಾಣ ಮಂಟಪ ಇದೀಗ ತಾತ್ಕಾಲಿಕವಾಗಿ ಕೋವಿಡ್ ಕೇರ್ ಸೆಂಟರ್

  Cnewstv.in / Shivamogga / 17.05.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ, ಪ್ರತಿದಿನ ಆಸ್ಪತ್ರೆಗೆ ದಾಖಲಾಗುತ್ತಿರುವ ಸೋಂಕಿತರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಇದರಿಂದ ವೈದ್ಯರ ಹಾಗೂ ಆಸ್ಪತ್ರೆಯ ಮೇಲೆ ಒತ್ತಡ ಹೆಚ್ಚಾಗುತ್ತಿದೆ ಇದನ್ನು ಸಮರ್ಥವಾಗಿ ನಿರ್ವಹಿಸುವ ದೃಷ್ಟಿಯಿಂದ ಶಿವಮೊಗ್ಗದ ಪ್ರತಿಷ್ಠಿತ ಶುಭಮಂಗಳ ಕಲ್ಯಾಣ ಮಂಟಪವನ್ನು ಕೇವಿಡ್ ಕೇರ್ ಸೆಂಟರ್ ಅಗಿ ಮಾಡಲು ಸಚಿವ ಈಶ್ವರಪ್ಪ ಮುಂದಾಗಿದ್ದಾರೆ. ಕೋವಿಡ್ ಸುರಕ್ಷಾ ಪಡೆ ಹಾಗೂ ಸೇವಾಭಾರತಿ ಕರ್ನಾಟಕ ಸಂಘದ ವತಿಯಿಂದ ...

Read More »

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರಿಗಿಂತ ಗುಣಮುಖರಾದವರೇ ಹೆಚ್ಚು.

  Cnewstv.in / Shivamogga / 16.05.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399   ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 765 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 7180 ಸಕ್ರಿಯ ಪ್ರಕರಣಗಳಿವೆ. 737 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1170 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 14 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 586 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 903 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ...

Read More »

ಲಾಕ್ ಡೌನ್ ಉಲ್ಲಂಘನೆ ಮಾಡಿದ 115 ವಾಹನಗಳು ಸೀಜ್,

  Cnewstv.in / 16.05.2021 / Shivamogga / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕಠಿಣ ಲಾಕ್ ಡೌನ್ ಜಾರಿಯಲ್ಲಿದ್ದರು ಅನಗತ್ಯವಾಗಿ ಹೊರಗೆ ಬಂದ 115 ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಜಿಲ್ಲೆಯಲ್ಲಿ ಇಂದು ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿದ 108 ದ್ವಿ ಚಕ್ರ ವಾಹನಗಳು, 7 ಕಾರುಗಳು ಸೇರಿದಂತೆ ಒಟ್ಟು 115 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. IMV ಕಾಯ್ದೆ ಅಡಿಯಲ್ಲಿ ಒಟ್ಟು 114 ಪ್ರಕರಣಗಳನ್ನು ದಾಖಲಿಸಿ 55,800 ರೂಪಾಯಿಗಳ ದಂಡವನ್ನು ವಿಧಿಸಲಾಗಿದೆ.. ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Read More »

ಬ್ಲಾಕ್ ಫಂಗಸ್ ಹರಡುವಿಕೆ ತಡೆಗೆ ಮಾರ್ಗಸೂಚಿ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

  Cnewstv.in / Shivamogga / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೋವಿಡ್ ರೋಗಿಗಳಲ್ಲಿ ಬ್ಲಾಕ್ ಫಂಗಸ್ ರೋಗ ಪ್ರಕರಣಗಳು ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಇದರ ತಡೆಗೆ ಮಾರ್ಗಸೂಚಿ ಹೊರಡಿಸಿದ್ದು, ಅದನ್ನು ಅನುಸರಿಸಲು ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ. ಧೀರ್ಘಕಾಲೀನ ಕೋವಿಡ್ ಚಿಕಿತ್ಸೆ ಪಡೆದುಕೊಂಡವರಲ್ಲಿ ಮ್ಯೂಕರ್‍ಮೈಕೋಸಿಸ್ ಕಾಣಿಸಿಕೊಳ್ಳುತ್ತಿದೆ. ಇದಕ್ಕಾಗಿ ಚಿಕಿತ್ಸೆ ಸಂದರ್ಭದಲ್ಲಿ ಸ್ಟಿರಾಯ್ಡ್ ಸೀಮಿತವಾಗಿ ಸೂಕ್ತ ಸಮಯದಲ್ಲಿ ಮತ್ತು ಅವಧಿಗೆ ಬಳಸಬೇಕು. ಸಕ್ಕರೆಯನ್ನು ನಿಯಂತ್ರಿಸಬೇಕು. ಆಂಟಿಬಯೋಟಿಕ್ ಮತ್ತು ಆಂಟಿಫಂಗಸ್ ಸೀಮಿತವಾಗಿ ಬಳಸಿ. ಆಕ್ಸಿಜನ್ ಥೆರಪಿ ಸಂದರ್ಭದಲ್ಲಿ ಶುದ್ಧ ...

Read More »

ತೀರ್ಥಹಳ್ಳಿ ಜೆಸಿ ಆಸ್ಪತ್ರೆ ಡಾ.ಗಣೇಶ್ ಭಟ್ ಅವರೊಂದಿಗೆ ಮುಖ್ಯಮಂತ್ರಿ ವಿಡಿಯೋ ಕಾನ್ಫರೆನ್ಸ್

  ಶಿವಮೊಗ್ಗ : ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಯಲ್ಲಿ ಕಳೆದ 10 ವರ್ಷಗಳಿಂದ ಅರವಳಿಕೆ ತಜ್ಞರಾಗಿ ಸೇವೆ ಸಲ್ಲಿಸುತ್ತಿರುವ ಡಾ.ಗಣೇಶ್ ಭಟ್ ಅವರೊಂದಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶನಿವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಕೋವಿಡ್ ನಿರ್ವಹಣೆ ಕುರಿತಾಗಿ ಮಾಹಿತಿಯನ್ನು ಪಡೆದುಕೊಂಡರು. ಕರೋನಾ ನಿಯಂತ್ರಣಕ್ಕೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ರಾಜ್ಯದ ಆಯ್ದ 11 ಮಂದಿ ತಜ್ಞ ವೈದ್ಯರೊಂದಿಗೆ ಮುಖ್ಯಮಂತ್ರಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿ ಫೀಡ್‌ಬ್ಯಾಕ್ ಪಡೆದುಕೊಂಡರು. ತಜ್ಞ ವೈದ್ಯರು ತಮ್ಮ ಅಭಿಪ್ರಾಯಗಳನ್ನು ಮುಕ್ತವಾಗಿ ಮುಖ್ಯಮಂತ್ರಿ ಅವರೊಂದಿಗೆ ಹಂಚಿಕೊAಡು ಸಲಹೆ ಸೂಚನೆಗಳನ್ನು ಸಹ ನೀಡಿದರು. ತೀರ್ಥಹಳ್ಳಿ ...

Read More »

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 803 ಕೊರೊನಾಗೆ 15 ಜನ ಬಲಿ,

  Cnewstv.in / Shivamogga / 15.05.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 803 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 7318 ಸಕ್ರಿಯ ಪ್ರಕರಣಗಳಿವೆ. 2093 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 707 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 15 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 572 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 762 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 610 ...

Read More »