Breaking News

ಶಿವಮೊಗ್ಗ

ಪರಿಹಾರ ನೀಡಲು ನೋಟ್ ಪ್ರಿಂಟ್ ಮಾಡುವ ಮೆಷಿನ್ ಇಲ್ಲ, ಕೆ.ಎಸ್.ಈ ಹೇಳಿಕೆಗೆ ತಿರುಗೇಟು ಕೊಟ್ಟ ಶಿವಮೊಗ್ಗ ಯುವ ಕಾಂಗ್ರೆಸ್

Cnewstv.in / Shivamogga / 11.05.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಪರಿಹಾರ ಕೊಡಲು ನಾವೇನು ನೋಟ್ ಪ್ರಿಂಟ್ ಮಾಡುವ ಮೆಷಿನ್ ಇಟ್ಟುಕೊಂಡಿದ್ದೀವಾ ಎಂಬ ಸಚಿವ ಕೆ.ಎಸ್.ಈಶ್ವರಪ್ಪ ಅವರ ಹೇಳಿಕೆಗೆ ಶಿವಮೊಗ್ಗ ಯುವ ಕಾಂಗ್ರೆಸ್ ತಿರುಗೇಟು ನೀಡಿದೆ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್. ಪಿ. ಗಿರೀಶ್ ರವರು ಇಙದು ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ, ಸಚಿವರಾದ ಕೆಎಸ್ ಈಶ್ವರಪ್ಪನವರು ನಿನ್ನೆ ದಿನ ಕೊಟ್ಟಂತಹ ಹೇಳಿಕೆಯು ಬಾಲಿಶ ಹೇಳಿಕೆ ಆಗಿದ್ದು, ಈಶ್ವರಪ್ಪ ರವರು ಹೇಳಿದ್ದು ಸತ್ಯ ಇವರ ಬಳಿ ನೋಟ್ ...

Read More »

ಲಾಕ್ ಡೌನ್ ಉಲ್ಲಂಘನೆ ಮಾಡಿದ 585 ವಾಹನಗಳು ಸೀಜ್, ದಂಡದ ಮೊತ್ತ ಗೊತ್ತಾ ??

  Cnewstv.in / 10.05.2021 / Shivamogga / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕಠಿಣ ಲಾಕ್ ಡೌನ್ ಜಾರಿಯಾದ ಮೊದಲ ದಿನವೇ ಪೊಲೀಸರು ಭರ್ಜರಿ ಕಾರ್ಯಾಚರಣೆಯಿಂದ ಮಾಡಿದ್ದು ಇಂದು 584 ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ ಜಿಲ್ಲೆಯಲ್ಲಿ ಇಂದು ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿದ 500 ದ್ವಿ ಚಕ್ರ ವಾಹನಗಳು, 10 ಆಟೋಗಳು ಮತ್ತು 75 ಕಾರುಗಳು ಸೇರಿದಂತೆ ಒಟ್ಟು 585 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. IMV ಕಾಯ್ದೆ ಅಡಿಯಲ್ಲಿ ಒಟ್ಟು 212 ಪ್ರಕರಣಗಳನ್ನು ದಾಖಲಿಸಿ 1,00,900 ರೂಪಾಯಿಗಳ ದಂಡವನ್ನು ...

Read More »

ಕಟ್ಟುನಿಟ್ಟಿನಿಂದ ಲಾಕ್‍ಡೌನ್ ಜಾರಿ : ಅಗತ್ಯ ವಸ್ತುಗಳನ್ನು ಸ್ಥಳೀಯವಾಗಿ ಖರೀದಿಸಲು ಮಾತ್ರ ಅವಕಾಶ

  Cnewstv.in / Shivamogga / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ನಾಳೆಯಿಂದ ಜಿಲ್ಲೆಯಾದ್ಯಂತ ಕಟ್ಟುನಿಟ್ಟಿನಿಂದ ಲಾಕ್‍ಡೌನ್ ಜಾರಿಯಾಗಲಿದ್ದು, ಜನರು ಅಗತ್ಯ ವಸ್ತುಗಳನ್ನು ಸ್ಥಳೀಯವಾಗಿ ನಡೆದುಕೊಂಡು ಹೋಗಿ ಖರೀದಿಸಲು ಮಾತ್ರ ಅವಕಾಶವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಆಸ್ಪತ್ರೆಗೆ ತೆರಳುವಂತಹ ಅಗತ್ಯ ಸಂದರ್ಭದಲ್ಲಿ ಮಾತ್ರ ವಾಹನ ಬಳಸಬಹುದಾಗಿದೆ. ಮೆಡಿಕಲ್‍ಗಳಿಗೆ ಸ್ಥಳೀಯವಾಗಿ ನಡೆದುಕೊಂಡೇ ಹೋಗಬೇಕು. ಇತರ ಕಾರಣಗಳಿಗೆ ರಸ್ತೆಗೆ ಬರುವ ವಾಹನವನ್ನು ಲಾಕ್‍ಡೌನ್ ಮುಗಿಯುವ ತನಕ ಜಪ್ತಿ ಮಾಡಿ ಕಾನೂನು ಕ್ರಮ ಜರುಗಿಸಲಾಗುವುದು. ಸ್ಥಳೀಯವಾಗಿ ಗುರುತಿಸಲಾಗಿರುವ ಝೋನ್ ...

Read More »

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 540 ಕೊರೊನಾಗೆ 14 ಜನ ಬಲಿ,

  Cnewstv.in / Shivamogga / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 991666039 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 540 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 4201 ಸಕ್ರಿಯ ಪ್ರಕರಣಗಳಿವೆ. 2114 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 663 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 14 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 465 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 463 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 135 ಜನ ನಿಗದಿತ ...

Read More »

ಕೋವಿಡ್ ಪೀಡಿತ ಕುಟುಂಬಗಳ ಮಕ್ಕಳಿಗೆ ಆಪ್ತ ಸಮಾಲೋಚನೆ

  ಶಿವಮೊಗ್ಗ : ಜಿಲ್ಲೆಯ ಕೋವಿಡ್ ಪೀಡಿತ ಕುಟುಂಬಗಳ ಮಕ್ಕಳಿಗೆ ಆಪ್ತ ಸಮಾಲೋಚನೆ ನಡೆಸಲು ಮಕ್ಕಳ ಟೆಲಿಕೌನ್ಸಿಲಿಂಗ್ ಸೌಲಭ್ಯ ಆರಂಭಿಸಲಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಜಿ.ಜಿ.ಸುರೇಶ್ ತಿಳಿಸಿದ್ದಾರೆ. ಮಕ್ಕಳ ಟೆಲಿಕೌನ್ಸಿಲಿಂಗ್ ಟೋಲ್ ಫ್ರೀ ಸಂಖ್ಯೆ 14499 ಬೆಳಿಗ್ಗೆ 8ರಿಂದ ರಾತ್ರಿ 8ರವರೆಗೆ ಕಾರ್ಯ ನಿರ್ವಹಿಸಲಿದ್ದು, ಇದರ ಸೌಲಭ್ಯವನ್ನು ಬಳಸಿಕೊಳ್ಳುವಂತೆ ಅವರು ಮನವಿ ಮಾಡಿದ್ದಾರೆ. ಇದಲ್ಲದೆ ನಿರ್ಲಕ್ಷ್ಯಕ್ಕೆ ಒಳಗಾದ, ಪರಿತ್ಯಕ್ತ, ದೌರ್ಜನ್ಯಕ್ಕೆ ಒಳಗಾದ ಮತ್ತು ಕುಟುಂಬದಿಂದ ಬೇರ್ಪಟ್ಟ ಮಕ್ಕಳ ನೆರವಿಗಾಗಿ ಆಪ್ತ ಸಮಾಲೋಚನೆ ನಡೆಸಲು ಸೌಲಭ್ಯ ಕಲ್ಪಿಸಲಾಗಿದೆ. ಇದಕ್ಕಾಗಿ ಮಕ್ಕಳ ಸಹಾಯವಾಣಿ ಸಂಖ್ಯೆ 1098, ...

Read More »

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 444 ಕೊರೊನಾಗೆ 16 ಜನ ಬಲಿ,

  Cnewstv.in / Shivamogga / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 991666039 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 444 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 4124 ಸಕ್ರಿಯ ಪ್ರಕರಣಗಳಿವೆ. 2322 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1416 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 16 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 451 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 309 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 520 ಜನ ನಿಗದಿತ ...

Read More »

ಕೋವಿಡ್ ವಿರುದ್ಧ ಸಮನ್ವಯದಿಂದ ಕಾರ್ಯನಿರ್ವಹಣೆ ಅಗತ್ಯ: ಸೆಲ್ವಕುಮಾರ್

  ಶಿವಮೊಗ್ಗ : ಕೋವಿಡ್ ವಿರುದ್ಧ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸುವ ಅಗತ್ಯವಿದೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೆಲ್ವಕುಮಾರ್ ಅವರು ಹೇಳಿದರು. ಇಂದು  ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಕೋವಿಡ್ ನಿರ್ವಹಣೆಗೆ ಕೈಗೊಂಡಿರುವ ಕ್ರಮಗಳ ಪರಿಶೀಲನೆ ನಡೆಸಿದರು, ಆಕ್ಸಿಜನ್ ಲಭ್ಯತೆ, ಬೆಡ್‍ಗಳ ಲಭ್ಯತೆ, ರೆಮಿಡೆಸಿಯರ್ ಅಗತ್ಯ ಪೂರೈಕೆ ಮೇಲೆ ನಿಗಾ ವಹಿಸಬೇಕು. ಹೋಂ ಐಸೋಲೇಷನ್ ಇರುವವರನ್ನು ಪ್ರತಿದಿನ ಕನಿಷ್ಟ ದೂರವಾಣಿ ಮೂಲಕ ಸಂಪರ್ಕಿಸಿ ಆರೋಗ್ಯ ವಿಚಾರಿಸಬೇಕು. ಆಶಾ ಕಾರ್ಯಕರ್ತರು ಮನೆಗೆ ಭೇಟಿ ನೀಡಿ ತಪಾಸಣೆ ನಡೆಸಬೇಕು. ಸೋಂಕಿತರ ಪ್ರಾಥಮಿಕ ...

Read More »

ಮೆಗ್ಗಾನ್ ಆಸ್ಪತ್ರೆಯಲ್ಲಿ ಬೆಡ್ ಖಾಲಿ ಇಲ್ಲ.

  ಶಿವಮೊಗ್ಗ : “ಬೆಡ್ ಖಾಲಿ ಇಲ್ಲ, ಆಕ್ಸಿಜನ್ ಇಲ್ಲ” ಎಂಬುದನ್ನು ಇಷ್ಟು ದಿನ ನಾವು ರಾಜ್ಯಧಾನಿ ಬೆಂಗಳೂರಿನಲ್ಲಿ ಕೇಳುತಿತ್ತು. ಆದ್ರೆ ಇದೀಗ ಈ ಪರಿಸ್ಥಿತಿ ನಮ್ಮ ಶಿವಮೊಗ್ಗ ಜಿಲ್ಲೆಯ ಬರ್ತಾಯಿದೆ. ಹೌದು ಶಿವಮೊಗ್ಗ ಜಿಲ್ಲಾ ಮೆಗ್ಗಾನ್ ಕೋವಿಡ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಬೆಡ್ ಗಳ ಅಭಾವ ಉಂಟಾಗಿದೆ. ಜಿಲ್ಲಾಸ್ಪತ್ರೆಯ ಮುಂಭಾಗದಲ್ಲಿ ಆಕ್ಸಿಜನ್ ಬೆಡ್ ಖಾಲಿ ಇಲ್ಲ, ಸಹಕರಿಸಿ ಎಂಬ ಬೋರ್ಡ್ ಹಾಕಲಾಗಿದೆ. ಜಿಲ್ಲೆಯಲ್ಲಿ ಬೆಡ್ ಸಮಸ್ಯೆ ಇಲ್ಲ ಎಂದು ಜಿಲ್ಲಾಡಳಿತ, ಜಿಲ್ಲಾ ಉಸ್ತವಾರಿ ಸಚಿವ ಕೆ.ಎಸ್ ಈಶ್ವರಪ್ಪನವರು ಹೇಳುತ್ತಿದ್ದರು. ಆದರೆ ಆಕ್ಸಿಜನ್ ಬೆಡ್ ಕೊರತೆ ...

Read More »

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 709 ಕೊರೊನಾಗೆ 15 ಜನ ಬಲಿ

  Cnewstv.in / Shivamogga / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 991666039 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 709 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 3989 ಸಕ್ರಿಯ ಪ್ರಕರಣಗಳಿವೆ. 2363 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 2053 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 15 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 435 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 209 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 118 ಜನ ನಿಗದಿತ ...

Read More »

ವಿಐಎಸ್‍ಎಲ್‍ನಲ್ಲಿ ವಾರದೊಳಗಾಗಿ ಆಕ್ಸಿಜನ್ ಉತ್ಪಾದನೆ ಆರಂಭಿಸಲು ಕ್ರಮ: ಸಚಿವ ಕೆ.ಎಸ್.ಈಶ್ವರಪ್ಪ

  ಶಿವಮೊಗ್ಗ : ಭದ್ರಾವತಿಯಲ್ಲಿ ವಿಐಎಸ್‍ಎಲ್ ಅಧೀನದಲ್ಲಿರುವ ಆಕ್ಸಿಜನ್ ತಯಾರಿಕಾ ಘಟಕವನ್ನು ಸಕ್ರಿಯಗೊಳಿಸಲು ನಿರ್ಧರಿಸಲಾಗಿದ್ದು, ವಾರದೊಳಗಾಗಿ ಉತ್ಪಾದನೆ ಆರಂಭವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಇಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ವಿಐಎಸ್‍ಎಲ್ ಅವರೊಂದಿಗೆ ಎಂಎಸ್‍ಪಿಎಲ್ ಸಂಸ್ಥೆ ಆಕ್ಸಿಜನ್ ಉತ್ಪಾದಿಸಿಕೊಡುವ ಒಪ್ಪಂದ ಮಾಡಿಕೊಂಡಿದ್ದು, ಸಧ್ಯಕ್ಕೆ ಅದರ ಅವಧಿ ಮುಗಿದಿರುತ್ತದೆ. ಜಿಲ್ಲಾಡಳಿತದ ಕೋರಿಕೆಯಂತೆ ಇದೀಗ ಆಕ್ಸಿಜನ್ ಉತ್ಪಾದಿಸಲು ಎಂಎಸ್‍ಪಿಎಲ್ ಮುಂದೆ ಬಂದಿದೆ. ಪ್ರತಿದಿನ 320 ಕೆಎಲ್‍ಡಿ ಆಕ್ಸಿಜನ್ ಉತ್ಪಾದಿಸುವ ಸಾಮಥ್ರ್ಯ ಈ ಘಟಕಕ್ಕೆ ಇದೆ. ಉತ್ಪಾದಿಸಿದ ಆಕ್ಸಿಜನ್ ವಿಎಸ್‍ಐಎಲ್ ತಮ್ಮಲ್ಲಿರುವ ಜಂಬೋ ಸಿಲಿಂಡರ್‍ಗಳ ...

Read More »