Cnewstv.in / Shivamogga / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 991666039 ಶಿವಮೊಗ್ಗ : ಕೋವಿಡ್ ಸುರಕ್ಷಾಪಡೆ ಮತ್ತು ಸೇವಾ ಭಾರತಿ ಆಶ್ರಯದಲ್ಲಿ ಆಯೋಜಿಸಿದ್ದ ಸ್ಯಾನಿಟೈಜೇಷನ್ ಅಭಿಯಾನಕ್ಕೆ ಸಚಿವ ಕೆ.ಎಸ್. ಈಶ್ವರಪ್ಪ ಸ್ವತಃ ಔಷಧಿ ಸಿಂಪಡಿಸುವ ಮೂಲಕ ಚಾಲನೆ ನೀಡಿದರು. ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಕಳೆದ ವರ್ಷ ಕೋವಿಡ್ ಸುರಕ್ಷಾಪಡೆ ವತಿಯಿಂದ ಎಲ್ಲ ನಾಗರಿಕರಿಗೆ ಉಚಿತವಾಗಿ ಆಯುಷ್ಕಿಟ್ ಕೊಡುವ ಮೂಲಕ ಕೊರೊನ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗಿತ್ತು. ಈ ಬಾರಿ ಇಡೀ ನಗರಕ್ಕೆ ಸ್ಯಾನಿಟೈಜ್ ಮಾಡಲಾಗುವುದು. ಇದಕ್ಕಾಗಿ ಆರು ವಾಹನಗಳು ಸಿದ್ಧವಾಗಿದ್ದು, ಪ್ರತಿ ವಾಹನ ...
Read More »ಶಿವಮೊಗ್ಗ
ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 612. ಕೊರೊನಾಗೆ 15 ಜನ ಬಲಿ, 642 ಜನ ಡಿಸ್ಚಾರ್ಜ್..
Cnewstv.in / Shivamogga / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 991666039 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 612 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 3489 ಸಕ್ರಿಯ ಪ್ರಕರಣಗಳಿವೆ. 2504 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1615 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 15 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 420 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 642 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 236 ಜನ ನಿಗದಿತ ...
Read More »ಕೊರೊನಾ ಸೋಂಕಿತರ ಸಂಬಂಧಿಕರಿಂದ ಮೊಗ್ಗಾನ್ ಆಸ್ಪತ್ರೆ ಮುಂಭಾಗದಲ್ಲಿ ದಿಢೀರ್ ಪ್ರತಿಭಟನೆ
Cnewstv.in / Shivamogga / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 991666039 ಶಿವಮೊಗ್ಗ : ಕೊರೊನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿರುವ ವ್ಯಕ್ತಿಯೊಬ್ಬರ ಸಂಬಂಧಿಕರಿಗೆ ಪಿಪಿಇ ಕಿಟ್ ಧರಿಸಿ ವಾರ್ಡಿ ಒಳಗೆ ಪ್ರವೇಶ ನೀಡುತ್ತಿದ್ದರು ಆದರೆ ಇಂದು ಮಧ್ಯಾಹ್ನ ಏಕಾಏಕಿ ಜೊತೆಗಿದ್ದ ಸಂಬಂಧಿಕರನ್ನು ವಾರ್ಡಿನಿಂದ ಹೊರಗೆ ಕಳುಹಿಸಿದ್ದಾರೆ. ಇದನ್ನ ಖಂಡಿಸಿದ್ದು ರೋಗಿಗಳ ಸಂಬಂಧಿಕರು ಪ್ರತಿಭಟನೆಯನ್ನು ನಡೆಸಿದರು. ಆಸ್ಪತ್ರೆಯ ಸಿಬ್ಬಂದಿಗಳು ಸಮಯಕ್ಕೆ ಸರಿಯಾಗಿ ಬರೋದಿಲ್ಲ, ಅರೈಕೆ ಮಾಡುವುದಿಲ್ಲ. ಸಂಬಂಧಿಕರೊಬ್ಬರು ಇದ್ದರೆ ಅವರಿಗೆ ಸರಿಯಾದ ಸಮಯಕ್ಕೆ ಮಾತ್ರೆ ಔಷಧಿಗಳನ್ನು ನೀಡಿ ಆರೈಕೆ ಮಾಡಬಹುದು. ಹಾಗಾಗಿ ಸಂಬಂಧಿಕರೊಬ್ಬರನ್ನು ಒಳಗೆ ಬಿಡಿ ...
Read More »ಮನೆ ಮನೆಗೆ ತೆರಳಿ ವ್ಯಾಕ್ಸಿನ್ ಹಾಕುವ ವ್ಯವಸ್ಥೆಯಾಗಬೇಕು : ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಆರ್.ಕಿರಣ್
ಶಿವಮೊಗ್ಗ : ಕೊರೋನಾ 2ನೇ ಅಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸಾವಿರಾರು ಜನರು ಪ್ರತಿದಿನ ಪ್ರಾಣ ಬಿಡುತ್ತಿದ್ದಾರೆ. ಈ ಮಧ್ಯೆ ವ್ಯಾಕ್ಸಿನ್ ಬಂದರೂ ಕೂಡ ಅದರ ಸರಿಯಾದ ಬಳಕೆಯಾಗುತ್ತಿಲ್ಲ. ಸರ್ಕಾರ ವ್ಯಾಕ್ಸಿನ್ ಕೊಡುವ ನೆಪದಲ್ಲಿ ಕಣ್ಣಾಮುಚ್ಚಾಲೆ ಆಟವಾಡುತ್ತಿದೆ. ವ್ಯಾಕ್ಸಿನ್ ಪಡೆಯಲು ಜನರು ಈಗಾಗಲೇ ಕಾಯುತ್ತಲೇ ಇದ್ದಾರೆ. ಆದರೂ ಕೂಡ ವ್ಯಾಕ್ಸಿನ್ ಸಿಗುತ್ತಿಲ್ಲ. ಕೊರೋನಾ ತಡೆಯಲು ವ್ಯಾಕ್ಸಿನ್ ತುಂಬಾ ಪರಿಣಾಮಕಾರಿಯಾಗಿದ್ದು, ಆದ್ದರಿಂದ ಸರ್ಕಾರ ಅಸಹಾಯಕರಿಗೆ, ಬಡವರಿಗೆ ಕೂಡಲೆ ಅವರ ಮನೆಗಳಿಗೆ ತೆರಳಿ ವ್ಯಾಕ್ಸಿನ್ ನೀಡಬೇಕು ಎಂದು ಅವರು ಆಗ್ರಹಿಸಿದರು. ನಮ್ಮ ದೇಶದಲ್ಲಿ ಕೊರೋನಾದ ಎರಡನೇ ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ
Cnewstv.in / Shivamogga / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 991666039 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 791 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 3519 ಸಕ್ರಿಯ ಪ್ರಕರಣಗಳಿವೆ. 2902 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 1666 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 7 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 405 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 442 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 401 ಜನ ನಿಗದಿತ ...
Read More »18 ವರ್ಷ ಮೇಲ್ಪಟ್ಟವರಿಗೆ ಶೀಘ್ರ ಲಸಿಕೆ ನೀಡಿ: ಕೆ.ಚೇತನ್
18 ವರ್ಷ ಮೇಲ್ಪಟ್ಟವರಿಗೆ ಶ ಶಿವಮೊಗ್ಗ: ರಾಜ್ಯದಲ್ಲಿ ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟಲು ಶೀಘ್ರವೇ ಸರ್ಕಾರ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಬೇಕು ಎಂದು ಯುವ ಕಾಂಗ್ರೆಸ್ನ ರಾಜ್ಯ ಕಾರ್ಯದರ್ಶಿ ಕೆ.ಚೇತನ್ ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ರಾಜ್ಯದಲ್ಲಿ ಕೊರೊನಾ 2ನೇ ಅಲೆಗೆ ಯುವಕರು, ವಯಸ್ಕರು ಹೆಚ್ಚಿನ ಸಂಖ್ಯೆಯಲ್ಲಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇದಕ್ಕೆ ಸರ್ಕಾರದ ಧೋರಣೆಯೇ ಪ್ರಮುಖ ಕಾರಣ. ಈ ಹಿಂದೆ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವುದಾಗಿ ಹೇಳಿ ಈಗ ಸುಮ್ಮನಿರುವುದು ಏಕೆ ಎಂಬುದನ್ನು ಚೇತನ್ ಪ್ರಶ್ನಿಸಿದ್ದಾರೆ. ...
Read More »ಜಿಲ್ಲಾಡಳಿತದಿಂದ ಬಿಗಿ ಕ್ರಮ : ಕೊರೋನ ಪಾಸಿಟಿವ್ ಬಂದವರು ಖಾಸಗಿ ವಾಹನಗಳಲ್ಲಿ ಓಡಾಡುವಂತಿಲ್ಲ. ಮನೆ ಬಿಟ್ಟು ಹೊರ ಬರುವಂತಿಲ್ಲ.
Cnewstv.in / Shivamogga / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಕೊರೊನಾ ನಿಯಂತ್ರಣಗಾಗಿ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಂಡಿದೆ. ಕೊರೊನಾ ಪಾಸಿಟಿವ್ ಬಂದ ವ್ಯಕ್ತಿ ಖಾಸಗಿ ವಾಹನಗಳಲ್ಲಿ ಹೋಗುವಂತಿಲ್ಲ. ಒಂದು ವೇಳೆ ಖಾಸಗಿ ವಾಹನ ಬಳಕೆ ಮಾಡಿದರೆ ಅಂತಹ ವಾಹನಗಳನ್ನು ಜಪ್ತಿ ಮಾಡಲಾಗುತ್ತದೆ. ಪಾಸಿಟಿವ್ ವರದಿ ಬಂದ ತಕ್ಷಣ ಆಂಬುಲೆನ್ಸ್ನಲ್ಲಿ ಕೋವಿಡ್ ಕೇರ್ ಸೆಂಟರ್ಗೆ ಕಳುಹಿಸಲಾಗುತ್ತದೆ. ಮೂರು ದಿನ ಅಲ್ಲಿರಬೇಕು. ಆರೋಗ್ಯ ಪರಿಶೀಲನೆ ಬಳಿಕ ಸುಧಾರಣೆ ಕಂಡು ಬಂದರೆ ಹೋಂ ಐಸೊಲೇಷನ್ಗೆ ಕಳುಹಿಸಲಾಗುತ್ತದೆ. ಇಲ್ಲದಿದ್ದರೆ ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 765. ಕೊರೊನಾಗೆ 12 ಜನ ಬಲಿ
Cnewstv. In / Shivamogga /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಇಂದು ಜಿಲ್ಲೆಯಲ್ಲಿ 765 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 3170 ಸಕ್ರಿಯ ಪ್ರಕರಣಗಳಿವೆ. 921 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇಂದು ಜಿಲ್ಲೆಯಲ್ಲಿ 12 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 398 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 422 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 409 ಜನ ನಿಗದಿತ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 300 ...
Read More »ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 657
Cnewstv.in / Shivamogga / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ ನಿನ್ನೆಗಿಂತ ಕೊಂಚ ಕಡಿಮೆಯಾಗಿದೆ. ಇಂದು ಜಿಲ್ಲೆಯಲ್ಲಿ657 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 2827 ಸಕ್ರಿಯ ಪ್ರಕರಣಗಳಿವೆ. 2130 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು ಇದರಲ್ಲಿ 1745 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 6 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 386 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 610 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ...
Read More »ಜಿಲ್ಲೆಯಲ್ಲಿ ಇಂದು ಸೋಂಕಿತರ ಸಂಖ್ಯೆ 846
Cnewstv.in / Shivamogga /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇಂದು ಜಿಲ್ಲೆಯಲ್ಲಿ 846 ಜನರಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 2780 ಸಕ್ರಿಯ ಪ್ರಕರಣಗಳಿವೆ. 2156 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು ಇದರಲ್ಲಿ 2056 ಜನರಿಗೆ ನೆಗೆಟಿವ್ ಬಂದಿದೆ. ಇಂದು ಜಿಲ್ಲೆಯಲ್ಲಿ 6 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗು ಜಿಲ್ಲೆಯಲ್ಲಿ 380 ಜನ ಕೊರೊನಾ ಸೋಂಕಿನಿಂದ ಸಾವಿನ್ನಪ್ಪಿದಾರೆ. ಇಂದು 505 ಜನ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ...
Read More »
C News TV Kannada News Online in cnewstv