Cnewstv / 22.02.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕರಾಮುವಿಯಿಂದ ಪಿಯು-ಸಿಇಟಿ/ನೀಟ್ ಪರೀಕ್ಷೆಗಳಿಗೆ ತರಬೇತಿಗಾಗಿ ಅರ್ಜಿ ಆಹ್ವಾನ. ಶಿವಮೊಗ್ಗ : ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಮೈಸೂರಿನ ವಿಜಯವಿಠ್ಠಲ ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ಪಿಯುಸಿ ನಂತರದ ವೃತ್ತಿಪರ ಉನ್ನತ ಶಿಕ್ಷಣಕ್ಕಾಗಿ ಕರ್ನಾಟಕ ಸರ್ಕಾರ ನಡೆಸಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಕೆ-ಸಿಇಟಿ ಮತ್ತು ನೀಟ್) 30 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಛೇರಿಯಲ್ಲಿ ಆಯೋಜಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಮತ್ತು ಪೋಷಕರು ಕರ್ನಾಟಕ ...
Read More »ಶಿವಮೊಗ್ಗ
ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ
Cnewstv / 22.02.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ… ಶಿವಮೊಗ್ಗ : ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಡಿಯಲ್ಲಿ ಕರ್ನಾಟ ಕೌಸಲ್ಯ ಅಭಿವೃದ್ದಿ ನಿಗಮದ ವತಿಯಿಂದ ಫೆ. 26 ಮತ್ತು 27 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು, ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ನರ್ಸಿಂಗ್, ಯಾವುದೇ ತಾಂತ್ರಿಕ, ತಾಂತ್ರಿಕೇತರ, ಪದವಿ, ಸ್ನಾತಕೋತ್ತರ ಪದವಿಯಲ್ಲಿ ಪಾಸ್/ಫೇಲ್ ಆದ ಅಭ್ಯರ್ಥಿಗಳು ತಮ್ಮ ...
Read More »ಇನ್ನು ಮುಂದೆ ಶಾಲಾ ಮಕ್ಕಳಿಗೆ ದೊರೆಯಲಿದೆ ರಾಗಿ ಮಾಲ್ಟ್..
Cnewstv / 21.02.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಇನ್ನು ಮುಂದೆ ಶಾಲಾ ಮಕ್ಕಳಿಗೆ ದೊರೆಯಲಿದೆ ರಾಗಿ ಮಾಲ್ಟ್.. ಶಿವಮೊಗ್ಗ : ಶಾಲಾ ಮಕ್ಕಳನ್ನು ಶಾಲೆಯತ್ತಾ ಸೆಳೆಯಲು ಹಾಗೂ ಮಕ್ಕಳ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ಮಕ್ಕಳಿಗಾಗಿಯೇ ಹೊಸ ಯೋಜನೆಯೊಂದನ್ನು ಜಾರಿ ಮಾಡಿದೆ. ಹೌದು ಇನ್ನು ಮುಂದೆ ವಾರದಲ್ಲಿ ಮೂರು ದಿನ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ವಿತರಣೆ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಈಗಾಗಲೇ ವಾರದಲ್ಲಿ ಐದು ದಿನ ನೀಡುತ್ತಿರುವ ಹಾಲು ಮತ್ತು ...
Read More »ಶ್ರೀಗುರು ಶಾಂತವೀರೇಶ್ವರ ಸೇವಾ ಸಮಿತಿ ವತಿಯಿಂದ ಇಷ್ಟಲಿಂಗ ಪೂಜೆ ಮತ್ತು ಧರ್ಮಸಭೆ..
Cnewstv / 21.02.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶ್ರೀಗುರು ಶಾಂತವೀರೇಶ್ವರ ಸೇವಾ ಸಮಿತಿ ವತಿಯಿಂದ ಇಷ್ಟಲಿಂಗ ಪೂಜೆ ಮತ್ತು ಧರ್ಮಸಭೆ.. ಶಿವಮೊಗ್ಗ : ಶ್ರೀಗುರು ಶಾಂತವೀರೇಶ್ವರ ಸೇವಾ ಸಮಿತಿ ವತಿಯಿಂದ ಫೆ. 23 ರಂದು ಬೆಳಿಗ್ಗೆ 9 ಕ್ಕೆ ಗೋಪಾಳದ ದ್ರೌಪದಮ್ಮ ದೇವಸ್ಥಾನದ ಹತ್ತಿರವಿರುವ ಸಿಂದಗಿ ಶಾಂತವೀರೇಶ್ವರ ನಿವಾಸದಲ್ಲಿ ಇಷ್ಟಲಿಂಗ ಪೂಜೆ ಮತ್ತು ಧರ್ಮಸಭೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಸಮಿತಿಯ ಪ್ರಧಾನ ಕಾರ್ಯದರ್ಶಿ ಮಹಾಲಿಂಗಯ್ಯ ಶಾಸ್ತಿç ಎಸ್.ಎನ್.ಹೇಳಿದರು. ಗುರು ಶಾಂತವೀರೇಶ್ವರ ಸೇವಾ ಸಮಿತಿಯು ಹಲವು ಸಾಮಾಜಿಕ ಕಾರ್ಯಕ್ರಮಗಳನ್ನು ...
Read More »ಶಿರಾಳಕೊಪ್ಪ ಬಸ್ ನಿಲ್ದಾಣದಲ್ಲಿದ್ದ ಬ್ಯಾಗ್ ನಲ್ಲಿದ್ದ ನಿಗೂಢ ವಸ್ತು ಸ್ಫೋಟ.
Cnewstv / 18.02.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿರಾಳಕೊಪ್ಪ ಬಸ್ ನಿಲ್ದಾಣದಲ್ಲಿದ್ದ ಬ್ಯಾಗ್ ನಲ್ಲಿದ್ದ ನಿಗೂಢ ವಸ್ತು ಸ್ಫೋಟ. ಶಿವಮೊಗ್ಗ : ಶಿರಾಳಕೊಪ್ಪ ಬಸ್ ನಿಲ್ದಾಣ ಸಮೀಪ ನಿಗೂಢ ವಸ್ತು ಸ್ಫೋಟವಾಗಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಶಿವಮೊಗ್ಗದ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣದ ಬಸ್ ನಿಲ್ದಾಣ ಬಳಿ ರಸ್ತೆಯ ಪುಟ್ ಪಾತ್ ನಲ್ಲಿ ಈ ಘಟನೆ ನಡೆದಿದೆ. ಬ್ಲಾಸ್ಟ್ ನ ತೀವ್ರತೆಯಿಂದ ಇಬ್ಬರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಗಾಯಾಳುಗಳು ಶಿಕಾರಿಪುರ ಆಸ್ಪತ್ರೆಗೆ ದಾಖಲು ಮಾಡಲಾಇ. ಬ್ಯಾಗ್ ನಲ್ಲಿದ್ದ ...
Read More »ಹೊತ್ತಿ ಉರಿದ ರಾಹುಲ್ ಹುಂಡೈ ಶೋರೂಮ್.. ಹೇಗಿದೆ ಸದ್ಯದ ಪರಿಸ್ಥಿತಿ ??
Cnewstv / 17.02.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಹೊತ್ತಿ ಉರಿದ ರಾಹುಲ್ ಹುಂಡೈ ಶೋರೂಮ್.. ಹೇಗಿದೆ ಸದ್ಯದ ಪರಿಸ್ಥಿತಿ ?? ಶಿವಮೊಗ್ಗ : ನಗರದ ಶಂಕರ್ ಮಠ ರಸ್ತೆಯಲ್ಲಿರುವ ರಾಹುಲ್ ಹುಂಡೈ ಕಾರ್ ಶೋರೂಮ್ ನಲ್ಲಿ ರಾತ್ರಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಶೋರೂಮ್ ಸಂಪೂರ್ಣ ವಾಲ್ ಸೀಲಿಂಗ್ ನಿಂದ ಮಾಡಲಾಗಿದ್ದರಿಂದ ಬೆಂಕಿಯಿಂದ ಶೋರೂಮಿನ ಮುಂಭಾಗ ಸಂಪೂರ್ಣ ಸುಟ್ಟು ಕರಕಲಾಗಿದೆ. ಶೋರೂಮ್ ನಲ್ಲಿ ಬೆಂಕಿ ಅವಘಡಕ್ಕೆ ನಿಖರವಾದ ಕಾರಣಗಳು ತಿಳಿದು ಬಂದಿಲ್ಲ ಶಾರ್ಟ್ ಸರ್ಕ್ಯೂಟ್ ನಿಂದ ಈ ಅವಘಡ ...
Read More »ಸಂಚಾರಿ ನಿಯಮ ಉಲ್ಲಂಘನೆ ಮಾಡಿದ ಬಸ್ಸು ಹಾಗೂ ಗಾಡಿಗೆ ಸಾವಿರಾರು ರೂಪಾಯಿ ದಂಡ…
Cnewstv / 26.01.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸಂಚಾರಿ ನಿಯಮ ಉಲ್ಲಂಘನೆ ಮಾಡಿದ ಬಸ್ಸು ಹಾಗೂ ಗಾಡಿಗೆ ಸಾವಿರಾರು ರೂಪಾಯಿ ದಂಡ… ಶಿವಮೊಗ್ಗ : ಸಂಚಾರಿ ನಿಯಮ ಉಲ್ಲಂಘನೆ ಮಾಡಿದ ಬಸ್ಸಿಗೆ ಶಿವಮೊಗ್ಗ ಸಂಚಾರಿ ಪೊಲೀಸರು 18 ಸಾವಿರ ರೂಪಾಯಿ ದಂಡ ಹಾಗೂ ಬೈಕಿಗೆ 20,500 ರೂಪಾಯಿ ದಂಡ ವಿಧಿಸಿದ್ದಾರೆ. ಪಶ್ಚಿಮ ಸಂಚಾರ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಸಂತೋಷ್ ಕುಮಾರ್, ಪಿ ಎಸ್ ಐ ತಿರುಮಲೇಶ್ ಹಾಗೂ ಸಿಬ್ಬಂದಿಯವರು ಶಿವಮೊಗ್ಗ ನಗರದಲ್ಲಿ ಸಂಚಾರ ನಿಯಮವನ್ನು ಉಲ್ಲಂಘಿ ದಂಡವನ್ನು ...
Read More »ಅಲ್ಲಮ ಪ್ರಭುಗಳ ತತ್ವ ಆದರ್ಶ ಪ್ರತಿಯೊಬ್ಬರಿಗೂ ಮಾರ್ಗದರ್ಶಿ – ಮಧು ಬಂಗಾರಪ್ಪ.
Cnewstv / 25.01.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಅಲ್ಲಮ ಪ್ರಭುಗಳ ತತ್ವ ಆದರ್ಶ ಪ್ರತಿಯೊಬ್ಬರಿಗೂ ಮಾರ್ಗದರ್ಶಿ – ಮಧು ಬಂಗಾರಪ್ಪ. ಶಿವಮೊಗ್ಗ : 12ನೇ ಶತಮಾನದ ಶಿವಶರಣ ಅಲ್ಲಮ ಪ್ರಭುಗಳ ತತ್ವ ಆದರ್ಶ, ವಚನ ಸಾಹಿತ್ಯವು ಪ್ರತಿಯೊಬ್ಬ ವ್ಯಕ್ತಿಯ ಜೀವನಕ್ಕೂ ಮಾರ್ಗದರ್ಶನ ನೀಡುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ, ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು. ಬೆಕ್ಕಿನ ಕಲ್ಮಠದಲ್ಲಿ ಪರಮ ತಪಸ್ವಿ ಜಗದ್ಗುರು ಶ್ರೀ ಗುರುಬಸವ ಮಹಾಸ್ವಾಮಿಗಳ 112ನೇ ಪುಣ್ಯ ...
Read More »ಬಸವಣ್ಣ ವಿಶ್ವವ್ಯಾಪಿ ಸಾಂಸ್ಕೃತಿಕ ನಾಯಕ.
Www.cnewstv.in / 25.01.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಸವಣ್ಣ ವಿಶ್ವವ್ಯಾಪಿ ಸಾಂಸ್ಕೃತಿಕ ನಾಯಕ. ಶಿವಮೊಗ್ಗ : ವಚನ ಸಾಹಿತ್ಯ ಪರಂಪರೆಯು ಇಡೀ ಸಮಸ್ತ ಲೋಕಕ್ಕೆ ಶರಣರು ನೀಡಿದ ಶ್ರೇಷ್ಠ ಕೊಡುಗೆ. ವಚನ ಸಾಹಿತ್ಯವು ಜಾತಿ, ಸಮುದಾಯವ ಮೀರಿದ್ದು, ಎಲ್ಲರ ಬದುಕಿಗೂ ಉಪಯುಕ್ತ ಆಗಬಲ್ಲ ಸಾಹಿತ್ಯ ವಚನ ಸಂಗ್ರಹ ಎಂದು ಬಸವಕೇಂದ್ರದ ಶ್ರೀ ಬಸವ ಮರುಳಸಿದ್ಧ ಸ್ವಾಮೀಜಿ ಹೇಳಿದರು. ಶಿವಮೊಗ್ಗ ನಗರದ ಬೆಕ್ಕಿನ ಕಲ್ಮಠದಲ್ಲಿ ಶ್ರೀ ಗುರುಬಸವ ಮಹಾಸ್ವಾಮಿಗಳ 112ನೇ ಪುಣ್ಯ ಸ್ಮರಣೋತ್ಸವ, ಶರಣ ಸಾಹಿತ್ಯ ಹಾಗೂ ಭಾವೈಕ್ಯ ...
Read More »ರಾಜ್ಯ ಸರ್ಕಾರ ಹುಚ್ಚು ಸರ್ಕಾರ : ಕೆ.ಎಸ್. ಈಶ್ವರಪ್ಪ.
Www.cnewstv.in / 23.01.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜ್ಯ ಸರ್ಕಾರ ಹುಚ್ಚು ಸರ್ಕಾರ : ಕೆ.ಎಸ್. ಈಶ್ವರಪ್ಪ. ಶಿವಮೊಗ್ಗ : ಚಿಕ್ಕಮಗಳೂರು ಜಿಲ್ಲೆಯ ಹಿರೇಮಗಳೂರು ಕೋದಂಡರಾಮ ದೇವಸ್ಥಾನದ ಪ್ರಧಾನ ಅರ್ಚಕರಾದ ಕನ್ನಡದ ಪೂಜಾರಿ ಹಿರೇಮಗಳೂರು ಕಣ್ಣನ್ ಅವರ ವೇತನಕ್ಕೆ ಕತ್ತರಿ ಹಾಕುವ ನೋಟಿಸ್ ನೀಡುವುದರ ಮೂಲಕ ರಾಜ್ಯ ಸರ್ಕಾರ ಹುಚ್ಚು ಸರ್ಕಾರ ಎಂಬುದನ್ನು ಮತ್ತೊಮ್ಮೆ ಸಾಬೀತು ಮಾಡಿದೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಆರೋಪಿಸಿದರು. ಇಡೀ ರಾಜ್ಯದಲ್ಲಿ ಕನ್ನಡದಲ್ಲಿ ಪೂಜೆ ಮಾಡುವುದರ ಮೂಲಕಮ ಕಳೆದ ೪೪ ...
Read More »
C News TV Kannada News Online in cnewstv