ಶಿವಮೊಗ್ಗ : ರಾಜ್ಯ ಸರ್ಕಾರದ ನಿರ್ದೇಶನದ ಪ್ರಕಾರ ಜಿಲ್ಲೆಯಾದ್ಯಂತ ಇಂದಿನಿಂದ ಲಾಕ್ಡೌನ್ ತೆರವುಗೊಳಿಸಲಾಗಿದ್ದು, ರಾತ್ರಿ 9ಗಂಟೆಯಿಂದ ಬೆಳಿಗ್ಗೆ 5ರವರೆಗೆ ಮಾತ್ರ ಲಾಕ್ಡೌನ್ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಕರೋನಾ ಪಾಸಿಟಿವ್ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡು ಬಂದಿರುವ ಹಳೆ ಶಿವಮೊಗ್ಗ ವ್ಯಾಪ್ತಿಯ ಕೆಲವು ವಾರ್ಡ್ಗಳಲ್ಲಿ ಜುಲೈ 23ರ ಬೆಳಿಗ್ಗೆ 5ರಿಂದ ಜುಲೈ 29ರ ರಾತ್ರಿ 9ಗಂಟೆಯವರೆಗೆ ಸಂಪೂರ್ಣ ಸೀಲ್ಡೌನ್ ಇರಲಿದೆ ಎಂದು ಸ್ಪಷ್ಟಪಡಿಸಿದರು. ಹಳೆ ಶಿವಮೊಗ್ಗ ಕ್ಲಸ್ಟರ್ನಲ್ಲಿ ಬರುವ ವಾರ್ಡ್ ಸಂಖ್ಯೆ 22, 23, 29 ಮತ್ತು ...
Read More »ಶಿವಮೊಗ್ಗ
ಶಿವಮೊಗ್ಗ ನಗರದ ಕೆಲವು ವಾರ್ಡ್ ಗಳು ಸಂಪೂರ್ಣ ಲಾಕ್ ಡೌನ್
ಶಿವಮೊಗ್ಗ ನಗರದಲ್ಲಿ ಕೊರೋನ ಸೋಂಕಿತರ ಸಂಖ್ಯೆ ಅತಿ ಹೆಚ್ಚು ಪತ್ತೆಯಾಗುತ್ತಿದ್ದು, ವಿವಿಧ ವಾಡ್ ಗಳಲ್ಲಿ ಸುಮಾರು ಸಕ್ರಿಯ 148 ಕಂಟೋನ್ಮೆಂಟ್ ಝೊನ್ ಗಳಿದ್ದು, ಅವುಗಳಲ್ಲಿ 250 ಕ್ಕೂ ಹೆಚ್ಚು ಮಂದಿ ಕೋವಿಡ್ 19 ಭಾದಿತರಾಗಿದ್ದಾರೆ. ಕ್ರಮೇಣ ಪ್ರಕರಣಗಳು ಹೆಚ್ಚಾಗುತ್ತಿದೆ ಈ ಹಿನ್ನಲೆಯಲ್ಲಿ ಶಿವಮೊಗ್ಗದಲ್ಲಿ ಕೆಲ ಭಾಗಗಳಲ್ಲಿ ಬಿಗಿ ಲಾಕ್ ಡೌನ್ ನ್ನ ಜಾರಿಗೆ ತರಲು ಪಾಲಿಕೆ ಆಯುಕ್ತ ಚಿದಾನಂದ ವಠಾರೆ ಹೊಸ ಆದೇಶವನ್ನ ಹೊರಡಿಸಿದ್ದಾರೆ.ಈ ಹೊಸ ಆದೇಶದ ಅನ್ವಯ ವಾರ್ಡ್ ನಂಬರ್ 22,23,29 ಹಾಗೂ 30 ವಾರ್ಡ್ ನಂಬರ್ 12, 13, 33 ...
Read More »ವಿದ್ಯಾನಗರದಲ್ಲಿ ಭೀಕರ ಅಪಘಾತ: ಇಬ್ಬರು ಬೈಕ್ ಸವಾರರ ಸಾವು
ಶಿವಮೊಗ್ಗ: ಇಂದು ಬೆಳ್ಳಗೆ ವಿದ್ಯಾನಗರದ ದುರ್ಗಮ್ಮ ದೇವಾಲಯದ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ ನಡೆದಿದೆ. ರಸ್ತೆ ಕ್ರಾಸ್ ಮಾಡುತ್ತಿದ್ದ ಬೈಕ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಬೈಕ್’ನಲ್ಲಿದ್ದ ಓರ್ವ ಸ್ಥಳದಲ್ಲೇ ಮೃತಪಟ್ಟರೆ, ಇನ್ನೊಬ್ಬ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿದ್ದಾನೆ. ಮೃತಪಟ್ಟ ಯುವಕರು ಗೊಂಧಿಚಟ್ನಳ್ಳಿಯವರು ಎಂದು ಹೇಳಲಾಗಿದೆ.
Read More »ಒಂದು ಗಂಟೆಯ ಮಳೆಗೆ ಪ್ರತಿಷ್ಟಿತರ ಬಡಾವಣೆಗೆ ನುಗ್ಗಿದ ನೀರು
ಶಿವಮೊಗ್ಗ: ಕೇವಲ ಒಂದು ಗಂಟೆ ಸುರಿದ ಮಳೆಗೆ ಶಿವಮೊಗ್ಗದ ಪ್ರತಿಷ್ಟಿತ ಬಡಾವಣೆಯೊಂದರ ಮನೆಯೊಳಗೆ ನೀರು ನುಗ್ಗಿದೆ. ಕೇವಲ ಒಂದು ಗಂಟೆಯ ಮಳೆಗೆ ಪ್ರತಿಷ್ಟಿತ ಬಡಾವಣೆಯ ಮನೆಗಳಿಗೆ ನೀರು ನುಗ್ಗಲು ಕಾರಣವೇನು ಎಂಬ ಇಂಟ್ರೆಸ್ಟಿಂಗ್ ಕಹಾನಿ ಇಲ್ಲಿದೆ. ಹೌದು ಇಂದು ಮಧ್ಯಾಹ್ನದ ಬಳಿಮ ಸುರಿದ ಮಳೆಗೆ ಶಿವಮೊಗ್ಗ ಗೋಪಾಲಗೌಡ ಬಡಾವಣೆಯ ಮನೆಗಳಿಗೆ ನೀರು ನುಗ್ಗಿದೆ. ಇದಕ್ಕೆ ಮೂಲ ಕಾರಣ ಬಾಕ್ಸ್ ಚರಂಡಿಗಳು ಸರಿಯಾಗಿ ಇಲ್ಲದಿರುವುದೇ ಕಾರಣವಾಗಿದೆ. ಇಲ್ಲಿ ಪ್ರತಿಷ್ಟಿತರೇ ವಾಸವಾಗಿದ್ದಾರೆ. ಆದರೆ ಬಾಕ್ಸ್ ಚರಂಡಿಗಳನ್ನು ಸರಿಯಾಗಿ ಮಾಡಿಸಬೇಕಾದ ಮಹಾನಗರ ಪಾಲಿಕೆಯ ಈ ವಾರ್ಡ್ ನ ...
Read More »ಶಿವಮೊಗ್ಗ ನಗರದ ಪ್ರತಿ ಮನೆಗೂ ಆಯುರ್ವೇದ ಔಷಧಿ ಕಿಟ್, ಸಚಿವ ಕೆ.ಎಸ್ ಈಶ್ಚರಪ್ಪ
ಕೋವಿಡ್ ಸುರಕ್ಷಾ ಪಡೆ ನೇತೃತ್ವದಲ್ಲಿ ಶಿವಮೊಗ್ಗ ನಗರದ ನಾಲ್ಕು ಲಕ್ಷ ಜನರಿಗೆ ರೋಗ ನಿರೋಧಕ ಮತ್ತು ಶಕ್ತಿವರ್ಧಕ ಔಷಧಿ ಕಿಟ್ಗಳನ್ನು ಉಚಿತವಾಗಿ ನೀಡಲಾಗುತ್ತದೆ. ಜುಲೈ 29ರಂದು ಆಯುರ್ವೇದ ವೈದ್ಯ ಡಾ.ಗಿರಿಧರ್ ಕಜೆ ಅವರು ವಿತರಣೆ ಕಾರ್ಯಕ್ಕೆ ಚಾಲನೆ ನೀಡಲಿದ್ದಾರೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಡಿದ ಸಚಿವ ಈಶ್ವರಪ್ಪ, ಶಿವಮೊಗ್ಗ ನಗರದಲ್ಲಿ ಸುಮಾರು 85 ಸಾವಿರ ಮನೆಗಳಿವೆ. ಪ್ರತಿ ವಾರ್ಡ್ನ ಕಾರ್ಪೊರೇಟರ್ಗಳು, ಸ್ವಯಂ ಸೇವಕರು ಪ್ರತಿ ಮನೆಗೂ ಔಷಧಿ ಕಿಟ್ ವಿತರಿಸಲಿದ್ದಾರೆ. ಮನೆಯಲ್ಲಿ ಇರುವ ಸದಸ್ಯರ ಸಂಖ್ಯೆಗೆ ಅನುಗುಣವಾಗಿ ಉಚಿತ ಆರೋಗ್ಯ ...
Read More »ಜಿಲ್ಲೆಯಾದ್ಯಂತ ನಾಳೆಯಿಂದ ಅರ್ಧ ದಿನ ಲಾಕ್ ಡೌನ್ : ಕೃಷಿ ಚಟುವಟಿಕೆಗಳಿಗೆ ನಿರ್ಬಂಧವಿಲ್ಲ.
ಶಿವಮೊಗ್ಗ ಜಿಲ್ಲೆಯಲ್ಲಿ ಮಹಾಮಾರಿ ಕರೋನಾ ವೈರಸ್ ಹರಡುವುದು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಾಳಿನಿಂದ ಮುಂದಿನ ಆದೇಶದವರೆಗೆ ಪ್ರತಿದಿನ ಮಧ್ಯಾಹ್ನ 2 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ಶಿವಮೊಗ್ಗ ಜಿಲ್ಲೆಯಾದ್ಯಂತ ಲಾಕ್ ಡೌನ್ ಘೋಷಿಸಲಾಗಿದೆ. ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಸಂಘ ಸಂಸ್ದೆಗಳ ಜೊತೆ ಚರ್ಚಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ, ಕೊರೋನಾ ವೈರಸ್ ಹರಡುವುದನ್ನು ತಡೆಗಟ್ಟುವ ಸಲುವಾಗಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ನಾಳೆಯಿಂದ ಪ್ರತಿದಿನ ಮಧ್ಯಾಹ್ನ 2 ಗಂಟೆಯಿಂದ ಮರುದಿನ ಮುಂಜಾನೆ 5 ಗಂಟೆಯವರೆಗೂ ಸಂಪೂರ್ಣ ...
Read More »ಅಧಿಕಾರಿಗಳು ಹಾಗೂ ಸಿಬ್ಬಂದಿ ದಿವ್ಯ ನಿರ್ಲಕ್ಷ ಕರೊನಾದಿಂದ ಮೃತಪಟ್ಟ ವ್ಯಕ್ತಿಯ ಶವಕ್ಕೆ ಅಪೂರ್ಣ ಅಂತ್ಯಕ್ರಿಯೆ..
ಶಿವಮೊಗ್ಗ : ಕೊರೊನಾ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಶವವನ್ನು ಶಿವಮೊಗ್ಗದ ರೋಟರಿ ಚಿತಾಗಾರದಲ್ಲಿ ಅಂತ್ಯ ಸಂಸ್ಕಾರ ನಡೆಸಲು ಶಿವಮೊಗ್ಗ ಮಹಾನಗರ ಪಾಲಿಕೆ ಸಿದ್ಧವಾಗಿದ್ದು ಆದರೆ ಇದನ್ನು ಸ್ಥಳೀಯರು ವಿರೋಧಿಸಿದರು. ಸ್ಥಳೀಯರ ವಿರೋಧದ ನಡುವೆಯೇ ನೆನ್ನೆ ರಾತ್ರಿ ಅಂತ್ಯಸಂಸ್ಕಾರವನ್ನು ನಡೆಸಿದ್ದಾರೆ ಆದರೆ ಇದನ್ನು ಸಹ ಮಹಾನಗರ ಪಾಲಿಕೆಯ ಅಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಬೇಜವಾಬ್ದಾರಿಯಿಂದ ನಿರ್ಲಕ್ಷದಿಂದ ನಡೆಸಿದ್ದಾರೆ. ಅಪೂರ್ಣ ಅಂತ್ಯಸಂಸ್ಕಾರ ನಡೆಸಿ ಶವದ ಮೇಲೆ ಕಟ್ಟಿಗೆಗಳನ್ನು ಇಟ್ಟು ಹೋಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ಮಹಾನಗರಪಾಲಿಕೆಯ ವಿರೋಧ ಪಕ್ಷದ ನಾಯಕರಾದ H C ...
Read More »ಜುಲೈ 13 ರಿಂದ ಅಗಸ್ಟ್ 13ರವರೆಗೆ ಗಾಂಧಿಬಜಾರ್ ನಲ್ಲಿ ಸ್ವಯಂ ಪ್ರೇರಿತ ಬಂದ್
ಶಿವಮೊಗ್ಗ : ಮಹಾಮಾರಿ ಕರೋನಾ ವೈರಸ್ ಸೋಂಕಿತರ ಸಂಖ್ಯೆ ದಿನೇ ದಿನೇ ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದ ಗಾಂಧಿ ಬಜಾರ್ ನಲ್ಲಿ ಮುಂಜಾಗ್ರತಾ ಕ್ರಮವಾಗಿ ಜುಲೈ 13 ರಿಂದ ಆಗಸ್ಟ್ 12 ರವರೆಗೆ ಅರ್ಧ ದಿನ ವ್ಯಾಪಾರ ಮಾಡಲು ನಿರ್ಧರಿಸಲಾಗಿದೆ. ಬೆಳ್ಳಿಗೆ 8 ರಿಂದ ಮಧ್ಯಾಹ್ನ 3 ಗಂಟೆಯ ತನಕ ಮಾತ್ರ ವ್ಯಾಪಾರ ವಹಿವಾಟು ನಡೆಯಲಿದ್ದು, 3 ಗಂಟೆಯ ನಂತರ ವ್ಯಾಪಾರಸ್ಥರು ಸ್ವಯಂಪ್ರೇರಿತರಾಗಿ ಅಂಗಡಿ ಮುಂಗಟ್ಟು ಬಂದ್ ಮಾಡಲು ನಿರ್ಧರಿಸಿದ್ದಾರೆ. ಪುಟ್ ಬಾತ್ ನಲ್ಲಿ ವ್ಯಾಪಾರ ಮಾಡುವುದು ಹಾಗೂ ...
Read More »ಜುಲೈ ಅಂತ್ಯದ ವೇಳೆಗೆ ಕುವೆಂಪು ವಿವಿ ಘಟಿಕೋತ್ಸವ
ಶಂಕರಘಟ್ಟ : ಕುವೆಂಪು ವಿಶ್ವವಿದ್ಯಾಲಯದ 30ನೇ ಘಟಿಕೋತ್ಸವ ನಡೆಸಲು ರಾಜ್ಯಪಾಲರು ಸಮ್ಮತಿಸಿದ್ದು, ಜಿಲ್ಲಾಧಿಕಾರಿಗಳು ಅನುಮತಿಸಿದಲ್ಲಿ ಬರುವ ಜುಲೈ 28 ಅಥವಾ 29ರಂದು ಆಂತರಿಕವಾಗಿ ಘಟಿಕೋತ್ಸವವನ್ನು ಆಯೋಜಿಸಲು ಸಿಂಡಿಕೇಟ್ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕುಲಪತಿ ಪ್ರೊ. ಬಿ ಪಿ ವೀರಭದ್ರಪ್ಪ ತಿಳಿಸಿದ್ದಾರೆ. ಈ ವರ್ಷದ ಫೆಬ್ರವರಿ ಅಥವಾ ಮಾರ್ಚ್ ತಿಂಗಳಲ್ಲಿ ನಡೆಯಬೇಕಿದ್ದ ಘಟಿಕೋತ್ಸವ, ಈಗಾಗಲೇ ಕೋವಿಡ್-19ರ ಕಾರಣದಿಂದ ವಿಳಂಬವಾಗಿದೆ. ಈ ಕುರಿತು ವಿಶ್ವವಿದ್ಯಾಲಯ ಸಲ್ಲಿಸಿದ ಮನವಿಗೆ ಸ್ಪಂದಿಸಿದ ರಾಜ್ಯಪಾಲ ವಜ್ಜುಭಾಯಿ ವಾಲಾ ಅವರು ಸೂಕ್ತ ಮಾರ್ಗದರ್ಶಿ ಸೂತ್ರಗಳನ್ನು ಪಾಲಿಸಿ ಘಟಿಕೋತ್ಸವ ಆಯೋಜಿಸಲು ಸಮ್ಮತಿ ...
Read More »ಕರೋನಾ ಎಫೆಕ್ಟ್ ತಂತ್ರಜ್ಞಾನದ ಮೊರೆಹೋದ ಕಾಂಗ್ರೆಸ್
ಶಿವಮೊಗ್ಗ: ಕರೋನಾ ಸೋಂಕು ಹಬ್ಬುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸುಂದರೇಶ್ ಅವರು ಪತ್ರಿಕಾಗೋಷ್ಟಿ ನಡೆಸಲು ತಂತ್ರಜ್ಞಾನದ ಮೊರೆಹೋಗಿದ್ದಾರೆ. ಹೌದು. ಇಂದು ಸುಂದರೇಶ್ ಅವರು ಜೂಮ್ ಆ್ಯಪ್ಮೂಲಕ ಸುದ್ದಿಗೋಷ್ಟಿ ನಡೆಸುವ ಮೂಲಕ ಶಿವಮೊಗ್ಗದಲ್ಲಿ ಅಂತರ್ಜಾಲದ ಮೂಲಕ ಸುದ್ದಿಗೋಷ್ಟಿ ನಡೆಸಿದ ಮೊದಲಿಗರೆನಿಸಿದರು.
Read More »
C News TV Kannada News Online in cnewstv