Breaking News

ಶಿವಮೊಗ್ಗ

ಶಿವಮೊಗ್ಗ ಒಂದು ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದೆ.

Www.cnewstv.in / 12.01.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ಒಂದು ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದೆ. ಶಿವಮೊಗ್ಗ : ಶಿವಮೊಗ್ಗದಲ್ಲಿ ಯುವನಿಧಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆಯನ್ನು ನೀಡಿದರು. ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯನವರು, ಶಿವಮೊಗ್ಗ ಒಂದು ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದೆ. ಚುನಾವಣೆಗೂ ಮುನ್ನ ಪ್ರಣಾಳಿಕೆಯಲ್ಲಿ ಐದು ಗ್ಯಾರಂಟಿ ಕೊಡ್ತೆವೆ ಎಂದಿದ್ದೆವು. ಅಧಿಕಾರಕ್ಕೆ ಬಂದ ನಂತರ ಕೊಡ್ತೇವೆ. ಇವತ್ತು ನಿರುದ್ಯೋಗ, ರೈತರ ಸಮಸ್ಯೆ, ಆಹಾರ ಪದಾರ್ಥಗಳ ಬೆಲೆ ಏರಿಕೆಯಾಗಿದೆ. ಈ ಸಮಯದಲ್ಲಿ ಬಡವರರಿಗೆ, ಹಿಂದುಳಿದವರಿಗೆ ...

Read More »

ಸಂಚಾರಿ ನಿಯಮವನ್ನು ಗಾಳಿಗೆ ತೂರಿದ ಯುವ ಕಾಂಗ್ರೆಸ್.

Www.cnewstv.in / 12.01.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಂಚಾರಿ ನಿಯಮವನ್ನು ಗಾಳಿಗೆ ತೂರಿದ ಯುವ ಕಾಂಗ್ರೆಸ್. ಶಿವಮೊಗ್ಗ : ನಗರದಲ್ಲಿ ಈಗಾಗಲೇ ಹೆಲ್ಮೆಟ್ ರಹಿತ ಪ್ರಯಾಣ, ಫ್ರೀ ಲಿಫ್ಟ್ ಸೇರಿದಂತೆ ಸಂಚಾರಿ ನಿಯಮಗಳನ್ನು ಮೀರಿದವರಿಗೆ ಸಾವಿರ ಗಟ್ಟಲೆ ದಂಡವನ್ನು ವಿಧಿಸಲಾಗುತ್ತಿದೆ ಆದರೆ ಇಂದು ಈ ಎಲ್ಲಾ ನಿಯಮವನ್ನ ಗಾಳಿಗೆ ತೂರಿ ಯುವ ಕಾಂಗ್ರೆಸ್ ಬೈಕ್ ರ್ಯಾಲಿ ನಡೆಸಿದೆ. ಜನವರಿ 12ರಂದು ಶಿವಮೊಗ್ಗದ ಫ್ರೀಡಂ ಪಾರ್ಕಿನಲ್ಲಿ ನಡೆಯಲಿರುವಂತಹ ಯುವ ನಿಧಿ ಕಾರ್ಯಕ್ರಮದ ಪ್ರಯುಕ್ತ ಯುವ ಕಾಂಗ್ರೆಸ್ ವತಿಯಿಂದ ಬೈಕ್ ...

Read More »

ಫ್ರೀಡಂ ಪಾರ್ಕ್ ಗೆ ಅಲ್ಲಮ ಪ್ರಭು ಹೆಸರು ಸೂಕ್ತ ಎಂಬುದು ಸಂತೋಷ ಉಂಟುಮಾಡಿದೆ – ಡಾ. ಶ್ರೀ ಬಸವ ಮರುಳಸಿದ್ಧ ಸ್ವಾಮಿ.‌

Www.cnewstv.in / 12.01.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಫ್ರೀಡಂ ಪಾರ್ಕ್ ಗೆ ಅಲ್ಲಮ ಪ್ರಭು ಹೆಸರು ಸೂಕ್ತ ಎಂಬುದು ಸಂತೋಷ ಉಂಟುಮಾಡಿದೆ – ಡಾ. ಶ್ರೀ ಬಸವ ಮರುಳಸಿದ್ಧ ಸ್ವಾಮಿ.‌ ಶಿವಮೊಗ್ಗ : ಫ್ರೀಡಂ ಪಾರ್ಕ್ ಗೆ ಅಲ್ಲಮ ಪ್ರಭು ಹೆಸರು ಸೂಕ್ತ ಎಂದು ಹೇಳಿದ ಸಿ ಎಂ ಸಿದ್ದರಾಮಯ್ಯನವರ ಮಾತು ಸಂತೋಷ ಉಂಟುಮಾಡಿದೆ ಎಂದು ಡಾ. ಶ್ರೀ ಬಸವ ಮರುಳಸಿದ್ಧ ಸ್ವಾಮಿ ಹೇಳಿದ್ದಾರೆ. ಇಂದು ನಗರದ ಫ್ರೀಡಂ ಪಾರ್ಕ್ ನಲ್ಲಿ (ಹಳೆ ಜೈಲು ಆವರಣದಲ್ಲಿ) ಯುವನಿಧಿ ...

Read More »

ಫ್ರೀಡಂ ಪಾರ್ಕ್ ” : ಚಂದ್ರಶೇಖರ್ ಆಜಾದ್ ಹೆಸರಿಗಿಂತ ಅಲ್ಲಮ ಪ್ರಭು ಹೆಸರೇ ಸೂಕ್ತ…

Www.cnewstv.in / 12.01.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ” ಫ್ರೀಡಂ ಪಾರ್ಕ್ ” : ಚಂದ್ರಶೇಖರ್ ಆಜಾದ್ ಹೆಸರಿಗಿಂತ ಅಲ್ಲಮ ಪ್ರಭು ಹೆಸರೇ ಸೂಕ್ತ… ಶಿವಮೊಗ್ಗ : ನಗರದ ಫ್ರೀಡಂ ಪಾರ್ಕ್ (ಹಳೆ ಜೈಲು ಆವರಣದಲ್ಲಿ) ಯುವನಿಧಿ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಚಾಲನೆ ನೀಡಿದರು. ಇದೇ ವೇದಿಕೆಯಲ್ಲಿ ಫ್ರೀಡಂ ಪಾರ್ಕಿಗೆ ಯಾವ ಹೆಸರು ಇಡಬೇಕು ಎಂಬ ವಿಚಾರದಲ್ಲಿ ನಡೆದಂತಹ ಮಾತು ಹೆಚ್ಚು ಸ್ವಾರಸ್ಯದಾಯಕವಾಗಿತ್ತು. ಜಿಲ್ಲಾ ಉಸ್ತುವಾರಿ ಮಂತ್ರಿಯಾದ ಮಧುಬಂಗಾರಪ್ಪನವರು ಫ್ರೀಡಂ ಪಾರ್ಕ್ ಗೆ ಅಲ್ಲಮಪ್ರಭುಗಳ ...

Read More »

ಸಿ ಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ 50 ಅಡಿ ಎತ್ತರದ ಕಟೌಟ್.. ಅದ್ದೂರಿ ಸ್ವಾಗತ…

Www.cnewstv.in / 12.01.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಿ ಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ 50 ಅಡಿ ಎತ್ತರದ ಕಟೌಟ್.. ಅದ್ದೂರಿ ಸ್ವಾಗತ… ಶಿವಮೊಗ್ಗ : ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷೆಯ 5ನೇ ಗ್ಯಾರಂಟಿ ಯೋಜನೆ “ಯುವನಿಧಿ” ಅರ್ಹ ಫಲಾನುಭವಿಗಳಿಗೆ ನಗದು ಹಣ ವರ್ಗಾವಣೆ ಕಾರ್ಯಕ್ರಮ ಶಿವಮೊಗ್ಗದ ಪ್ರೀಡಂ ಪಾರ್ಕಿನಲ್ಲಿ ಇಂದು ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಅಗಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹಾಗೂ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರ 50 ಅಡಿ ಎತ್ತರದ ಕಟೌಟ್ ನಿರ್ಮಿಸಿ ಶಿವಮೊಗ್ಗ ಜಿಲ್ಲಾ ಯುವ ...

Read More »

ಕೇವಲ ಉದ್ಯೋಗಕ್ಕಾಗಿ ಯೋಚನೆ ಮಾಡದೇ, ಉದ್ಯಮಿಯಾಗುವಂತೆ ಯೋಚಿಸಿ..

Www.cnewstv.in / 12.01.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕೇವಲ ಉದ್ಯೋಗಕ್ಕಾಗಿ ಯೋಚನೆ ಮಾಡದೇ, ಉದ್ಯಮಿಯಾಗುವಂತೆ ಯೋಚಿಸಿ.. ಶಿವಮೊಗ್ಗ : ಇಂದು ಶಿವಮೊಗ್ಗದ ಫ್ರೀಡಂ ಪಾರ್ಕಿನಲ್ಲಿ ಇವನಿಗೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಚಾಲನೆ ನೀಡಿದರು. ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ನನ್ನ ಬದುಕಿನಲ್ಲಿ ಇವತ್ತು ಬಹಳ ಸಂತೋಷದ ದಿನ. ಚುನಾವಣೆಗೂ ಮುನ್ನ ಸಿದ್ದರಾಮಯ್ಯ- ನಾನು ಮಾತುಕೊಟ್ಟಿದ್ದೆವು ಐದು ಗ್ಯಾರಂಟಿ ಕೊಡುತ್ತೇವೆ ಎಂದು ಅದರಂತೆ ಐದು ಗ್ಯಾರಂಟಿ ಕೊಟ್ಟಿರುವುದು ನಮ್ಮ ಭಾಗ್ಯ ಎಂದು ಭಾವಿಸಿದ್ದೇನೆ. ...

Read More »

ಯುವನಿಧಿ : ಅದ್ದೂರಿ ಕಾರ್ಯಕ್ರಮಕ್ಕೆ ಕ್ಷಣಗಣನೆ..

Www.cnewstv.in / 10.01.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಯುವನಿಧಿ : ಅದ್ದೂರಿ ಕಾರ್ಯಕ್ರಮಕ್ಕೆ ಕ್ಷಣಗಣನೆ.. ಶಿವಮೊಗ್ಗ : ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷೆಯ 5ನೇ ಗ್ಯಾರಂಟಿ ಯೋಜನೆ “ಯುವನಿಧಿ” ಅರ್ಹ ಫಲಾನುಭವಿಗಳಿಗೆ ನಗದು ಹಣ ವರ್ಗಾವಣೆ ಕಾರ್ಯಕ್ರಮಕ್ಕೆ ಕ್ಷಣಗಣನೆ ಉಳಿದಿದ್ದು ಫ್ರೀಡಂ ಪಾರ್ಕಿನಲ್ಲಿ ಅದ್ದೂರಿ ವೇದಿಕೆ ಸಜ್ಜಾಗಿದೆ.‌ ಸ್ವಾಮಿ ವಿವೇಕಾನಂದರ ಜನ್ಮದಿನದಂದು ಈ ಐತಿಹಾಸಿಕ ಕಾರ್ಯಕ್ರಮ ನಡೆಯುತ್ತಿದ್ದು, ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದೆ. ಶಿವಮೊಗ್ಗ ,ದಾವಣಗೆರೆ, ಚಿತ್ರದುರ್ಗಾ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಿಂದ ಸುಮಾರು 1 ...

Read More »

ಎಲ್ಲೆಲ್ಲೂ ಪ್ಲೆಕ್ಸ್..

Cnewstv / 11.01.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಎಲ್ಲೆಲ್ಲೂ ಪ್ಲೆಕ್ಸ್.. ಶಿವಮೊಗ್ಗ : ಶಿವಮೊಗ್ಗ ನಗರದ ಪ್ರಮುಖ ರಸ್ತೆಗಳು, ವೃತ್ತಗಳೆಲ್ಲವೂ ಫ್ಲೆಕ್ಸಿನಿಂದ ತುಂಬಿ ಹೋಗಿದೆ. ಎಲ್ಲೆಲ್ಲೂ ಫ್ಲೇಕ್ಸ್ ಗಳೇ ರಾರಾಜಿಸುತ್ತಿದೆ.‌ ಜನವರಿ 12ರಂದು ಶಿವಮೊಗ್ಗದ ಫ್ರೀಡಂ ಪಾರ್ಕಿನಲ್ಲಿ ನಡೆಯಲಿರುವಂತಹ ಯುವನಿಧಿ ಕಾರ್ಯಕ್ರಮದ ಪ್ರಯುಕ್ತ ನಗರದ ಪ್ರವಾಸಿ ಮಂದಿರ ರಸ್ತೆ, ಏರ್ಪೋರ್ಟ್ ರಸ್ತೆ, ಬಿಹೆಚ್ ರಸ್ತೆ ತುಂಬಾ ಫ್ಲೆಕ್ಸ್ ಗಳನ್ನು ಅಳವಡಿಸಲಾಗಿದೆ. ಪ್ಲೆಕ್ಸ್ ಗಳನ್ನು ಹಾಕಲು ಅನುಮತಿ ಪಡೆದುಕೊಳ್ಳಬೇಕು ಎನ್ನುವ ಮಾತುಗಳು ಫ್ಲೆಕ್ಸ್ಗಳ ಮಧ್ಯದಲ್ಲಿ ಕಣ್ಮರೆಯಾಗಿದೆ. ಇದೆಲ್ಲವೂ ಕೂಡ ...

Read More »

ಯುವನಿಧಿ ಕಾರ್ಯಕ್ರಮ ಪ್ರಯುಕ್ತ ಮಾರ್ಗ ಬದಲಾವಣೆ-ವಾಹನ ನಿಲುಗಡೆ.

Cnewstv / 11.01.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಯುವನಿಧಿ ಕಾರ್ಯಕ್ರಮ ಪ್ರಯುಕ್ತ ಮಾರ್ಗ ಬದಲಾವಣೆ-ವಾಹನ ನಿಲುಗಡೆ. ಶಿವಮೊಗ್ಗ : ಕರ್ನಾಟಕ ಸರ್ಕಾರ ಆಯೋಜಿಸಿರುವ ಯುವನಿಧಿ ಯೋಜನೆ ಕಾರ್ಯಕ್ರಮವನ್ನು ನಗರದ ಫ್ರೀಡಂ ಪಾರ್ಕ್‍ನಲ್ಲಿ ಆಯೋಜಿಸಲಾಗಿದ್ದು, ಸಾರ್ವಜನಿಕರ ಹಿತದೃಷ್ಠಿಯಿಂದ ಹಾಗೂ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ವಾಹನಗಳ ನಿಲುಗಡೆ ಹಾಗೂ ತಾತ್ಕಾಲಿಕವಾಗಿ ಈ ಕೆಳಕಂಡಂತೆ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಆದೇಶಿಸಿದ್ದಾರೆ. ಜ.12 ರಂದು ಬೆಳಿಗ್ಗೆ 6 ರಿಂದ ಸಂಜೆ 6.30 ರವರೆಗೆ ಕೆಳಕಂಡಂತೆ ವಾಹನಗಳ ಮಾರ್ಗ ...

Read More »

ಕಾಂಗ್ರೆಸ್ಸಿಗೂ ಒಂದು ಸಂಸ್ಕೃತಿ ಬರ್ತಾ ಇದೆ, ಇದಕ್ಕೆ ಉದಾಹರಣೆ ಯುವನಿಧಿ ಕಾರ್ಯಕ್ರಮ – ಎಂ ಬಿ ಹರಿಕೃಷ್ಣ.

Www.cnewstv.in / 10.01.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಾಂಗ್ರೆಸ್ಸಿಗೂ ಒಂದು ಸಂಸ್ಕೃತಿ ಬರ್ತಾ ಇದೆ, ಇದಕ್ಕೆ ಉದಾಹರಣೆ ಯುವನಿಧಿ ಕಾರ್ಯಕ್ರಮ – ಎಂ ಬಿ ಹರಿಕೃಷ್ಣ. ಶಿವಮೊಗ್ಗ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯುವ ನಿಧಿ ಯೋಜನೆ ನಿಯಮದ ಪ್ರಕಾರ ಶಿವಮೊಗ್ಗದಲ್ಲಿ ಸದ್ಯ ಯಾರೂ ಫಲಾನುಭವಿ ಆಗಲು ಬರುವುದೇ ಇಲ್ಲ ಎಂದು ಬಿಜೆಪಿ ಯುವಮೋರ್ಚಾ ಜಿಲ್ಲಾ ಅಧ್ಯಕ್ಷ ಬಿ ಕೆ ಹರಿಕೃಷ್ಣ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಯುವನಿಧಿ ಯೋಜನೆ ಅರ್ಜಿ ಫಾರಂ ಕೊನೆಯಲ್ಲಿ ಫಲಾನುಭವಿ ಉತ್ತೀರ್ಣರಾಗಿ 6 ತಿಂಗಳು ...

Read More »