Breaking News

ಶಿವಮೊಗ್ಗ

ಜ.15 ರಂದು ಬಿಡುಗಡೆಯಾಗಲಿದೆ “ಶಿವಮೊಗ್ಗ ಸಿರಿ ವೈಭವ” ಆಲ್ಬಂ ಬಿಡುಗಡೆ..

Cnewstv / 10.01.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಜ.15 ರಂದು ಬಿಡುಗಡೆಯಾಗಲಿದೆ “ಶಿವಮೊಗ್ಗ ಸಿರಿ ವೈಭವ” ಆಲ್ಬಂ ಬಿಡುಗಡೆ.. ಶಿವಮೊಗ್ಗ : ಪಂಡಿತ್ ಪ್ರೊಡಕ್ಷನ್ಸ್ ಚಲನಚಿತ್ರ ನಿರ್ಮಾಣ ಸಂಸ್ಥೆಯು ತಯಾರಿಸಿರುವ ” ಶಿವಮೊಗ್ಗ ಸಿರಿ ವೈಭವ ’ ಶೀರ್ಷಿಕೆಯ ವೀಡಿಯೋ ಆಲ್ಬಂನ ಬಿಡುಗಡೆ ಸಮಾರಂಭವು ಜ.15 ರ ಸಂಜೆ 5 ಗಂಟೆಗೆ ಕಂಟ್ರಿ ಕ್ಲಬ್‌ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಆಲ್ಬಂನ ನಿರ್ದೇಶಕ ನಾಗರಾಜ್ ನೀಲ್ ತಿಳಿಸಿದರು. ಸಂಸ್ಥೆಯು ತನ್ನ ಮೊದಲ ಪ್ರಯತ್ನದಲ್ಲಿ ಮಲೆನಾಡಿನ ಪ್ರಕೃತಿ ಸೌಂದರ್ಯ ಮತ್ತು ಇಲ್ಲಿನ ...

Read More »

ಯುವನಿಧಿ ಯೋಜನೆ ಯುವಕರ ಪಾಲಿಗೆ ಮಹತ್ವದ್ದಾಗಿದೆ – ಹೆಚ್ ಪಿ ಗಿರೀಶ್. ‌

Www.cnewstv.in / 10.01.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಯುವನಿಧಿ ಯೋಜನೆ ಯುವಕರ ಪಾಲಿಗೆ ಮಹತ್ವದ್ದಾಗಿದೆ – ಹೆಚ್ ಪಿ ಗಿರೀಶ್. ‌ ಶಿವಮೊಗ್ಗ : ಶಿವಮೊಗ್ಗದಲ್ಲಿ ಜ.12 ರಂದು ಯುವನಿಧಿ ಯೋಜನೆ ಚಾಲನೆಗೊಳ್ಳಲಿದ್ದು, ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಯುವಕ ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಯುವಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ. ಗಿರೀಶ್ ಹೇಳಿದರು. ರಾಜ್ಯ ಸರ್ಕಾರದ 4 ಗ್ಯಾರಂಟಿಗಳು ಈಗಾಗಲೇ ಯಶಸ್ವಿಯತ್ತ ಸಾಗಿ, ಸುಮಾರು 1.5 ಕೋಟಿ ಕುಟುಂಬಗಳ ತಲುಪಿದೆ. ಈಗ 5 ನೇ ಗ್ಯಾರಂಟಿಯಾದ ಯುವನಿಧಿ ಯೋಜನೆಗೆ ...

Read More »

ರಸ್ತೆಗೆ ಹಾಲು ಸುರಿದು ಹಾಲು ಉತ್ಪಾದಕರ ಪ್ರತಿಭಟನೆ.

Cnewstv / 09.01.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ರಸ್ತೆಗೆ ಹಾಲು ಸುರಿದು ಹಾಲು ಉತ್ಪಾದಕರ ಪ್ರತಿಭಟನೆ. ಶಿವಮೊಗ್ಗ : ಉತ್ಪಾದಕರಿಂದ ಹಾಲು ಖರೀದಿ ದರ ಇಳಿಕೆ ಮಾಡಿರುವುದನ್ನು ಖಂಡಿಸಿ ಭಾರತೀಯ ಕೀಸಾನ್ ಸಂಘ ದಕ್ಷಿಣ ಪ್ರಾಂತ್ಯದ ನೇತೃತ್ವದಲ್ಲಿ ಹಾಲು ಉತ್ಪಾದಕ ರೈತರು ಇಂದು ಶಿಮೂಲ್ ಎದುರು ರಸ್ತೆಗೆ ಹಾಲು ಸುರಿದು ಬೃಹತ್ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.   ರಾಜ್ಯ ಸರ್ಕಾರ ಈ ಹಿಂದೆ ೨೦೨೩ರ ಅಗಸ್ಟ್ ೧ರಂದು ೧ಲೀಟರ್‌ಗೆ ೩ ರೂ. ಏರಿಕೆ ...

Read More »

ಯುವನಿಧಿ ಅರ್ಜಿ ಸಲ್ಲಿಕೆ ಹೇಗೆ ?? ಯಾರೆಲ್ಲಾ ಅರ್ಹರು ?? ಇಲ್ಲಿದೆ ಮಾಹಿತಿ..

Cnewstv / 08.01.2024 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಯುವನಿಧಿ ಅರ್ಜಿ ಸಲ್ಲಿಕೆ ಹೇಗೆ ?? ಯಾರೆಲ್ಲಾ ಅರ್ಹರು ?? ಇಲ್ಲಿದೆ ಮಾಹಿತಿ.. ಜನವರಿ 12 ರ ಸ್ವಾಮಿ ವಿವೇಕಾನಂದರ ಜಯಂತಿಯಂದು ಅರ್ಹರಿಗೆ ನಿರುದ್ಯೋಗ ಭತ್ಯೆ ಮೊತ್ತ ಡಿಬಿಟಿ ಮೂಲಕ ವರ್ಗಾವಣೆಯಾಗಲಿದೆ. ಈ ಯೋಜನೆಯ ಲಾಭವನ್ನು 5.29 ಲಕ್ಷ ಫಲಾನುಭವಿಗಳು ಪಡೆಯುವ ನಿರೀಕ್ಷೆ ಇದೆ. ಅನರ್ಹರು ನಿರುದ್ಯೋಗ ಭತ್ಯೆ ಪಡೆದರೆ ಅಷ್ಟೂ ಮೊತ್ತ ವಸೂಲಾತಿ ಜತೆಗೆ ಕಾನೂನು ಕ್ರಮವನ್ನೂ ಎದುರಿಸಬೇಕಾಗುತ್ತದೆ. 2022-23ನೇ ಶೈಕ್ಷಣಿಕ ಸಾಲಿನಲ್ಲಿ ಪದವೀಧರರಾದವರಿಗೆ ಮಾಸಿಕ 3000 ...

Read More »

1992ರಲ್ಲಿ ನಡೆದ ಗಲಭೆ ಪ್ರಕರಣ, ಶ್ರೀಕಾಂತ್ ಪೂಜಾರಿ ಜೈಲಿನಿಂದ ಬಿಡುಗಡೆ..

Cnewstv / 06.01.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 1992ರಲ್ಲಿ ನಡೆದ ಗಲಭೆ ಪ್ರಕರಣ, ಶ್ರೀಕಾಂತ್ ಪೂಜಾರಿ ಜೈಲಿನಿಂದ ಬಿಡುಗಡೆ.. ಹುಬ್ಬಳ್ಳಿ : 1992ರಲ್ಲಿ ನಡೆದ ಗಲಭೆ ಪ್ರಕರಣವೊಂದರಲ್ಲಿ ಬಂಧಿಸಲ್ಪಟ್ಟಿದ್ದ ಆರೋಪಿ ಶ್ರೀಕಾಂತ್ ಪೂಜಾರಿ ಷರತ್ತು ಬದ್ಧ ಜಾಮೀನಿನ ಮೇಲೆ ಇಂದು ಹುಬ್ಬಳ್ಳಿ ಉಪ ಕಾರಾಗೃಹದಿಂದ ಬಿಡುಗಡೆಯಾಗಿದ್ದಾರೆ. ಜೈಲಿನಿಂದ ಹೊರ ಬರುತ್ತಿದ್ದಂತೆ ಶ್ರೀಕಾಂತ್ ಪೂಜಾರಿ ಅವರಿಗೆ ಸಿಹಿ ತಿನ್ನಿಸಿ, ಹೂವಿನ ಹಾರ ಹಾಕಿ ಬಿಜೆಪಿ ಕಾರ್ಯಕರ್ತರು ಸ್ವಾತಿಸಿದರು. ಜಾಮೀನು ಮಂಜೂರಾದ ಹಿನ್ನೆಲೆ ರಾಮಜನ್ಮಭೂಮಿ ಹೋರಾಟಗಾರ ಶ್ರೀಕಾಂತ್ ಪೂಜಾರಿ ಅವರನ್ನು ...

Read More »

ಜ.06 ರಂದು ವಿದ್ಯುತ್ ವ್ಯತ್ಯಯ..

Cnewstv / 05.01.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಜ.06 ರಂದು ವಿದ್ಯುತ್ ವ್ಯತ್ಯಯ.. ಶಿವಮೊಗ್ಗ : ಆಲ್ಕೋಳ ವಿ.ವಿ. ಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ನಿರ್ವಹಣಾ ಕೆಲಸ ಹಮ್ಮಿಕೊಂಡಿರುವುದರಿಂದ, ಈ ವಿತರಣಾ ಕೇಂದ್ರದಿಂದ ಸರಬರಾಜಾಗುವ ಕೆಳಕಂಡ ಪ್ರದೇಶಗಳಲ್ಲಿ ಜ. 06 ರಂದು ಬೆಳ್ಳಗ್ಗೆ 09-30 ರಿಂದ ಸಂಜೆ 06-00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಆಲ್ಕೋಳ, ಸಾಗರ ರಸ್ತೆ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ಸಕ್ರ್ಯೂಟ್ ಹೌಸ್, ನೀಲಮೇಘಮ್ ಲೇಔಟ್, ರಾಜಮಹಲ್ ಬಡಾವಣೆ, ಪೊಲೀಸ್ ಲೇಔಟ್, ಅಲ್ ಹರೀಮ್ ಲೇಔಟ್, ...

Read More »

16 ನೇ ವರ್ಷದ ಸಂಭ್ರಮದಲ್ಲಿ ಶಂಕರ ಕಣ್ಣಿನ ಆಸ್ಪತ್ರೆ..

Cnewstv / 03.01.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 16 ನೇ ವರ್ಷದ ಸಂಭ್ರಮದಲ್ಲಿ ಶಂಕರ ಕಣ್ಣಿನ ಆಸ್ಪತ್ರೆ.. ಶಿವಮೊಗ್ಗದ ಹರಕೆರದಲ್ಲಿರುವ ಶಂಕರ ಕಣ್ಣಿನ ಆಸ್ಪತ್ರೆಗೆ 16 ನೇ ಸಂಭ್ರಮ. ಈ ಸಂಭ್ರಮಾಚರಣೆಯ ಅಂಗವಾಗಿ 15 ಸಾರ್ವಜನಿಕ ವಲಯದ ನೌಕರರಿಗೆ ಉಚಿತ ನೇತ್ರತಪಾಸಣೆಯನ್ನ ಹಮ್ಮಿಕೊಳ್ಳಲಾಗಿದೆ. ನಾಳೆಯಿಂದ ಜಿಲ್ಲಾಧಿಕಾರಿಗಳಿಂದ ಈ ಸಂಭ್ರಮಕ್ಕೆ ಚಾಲನೆ ನೀಡಲಾಗುತ್ತಿದೆ. ಹೊಸ ಸೇವೆಗಳು ಆರಂಭವಾಗಲಿದೆ. ಮಕ್ಕಳ ಕ್ಲೀನಿಕ್ ಅಂಗವಾಗಿ ಹೊಸ ಸೇವೆ ಆರಂಭಿಸಲಾಗುತ್ತಿದೆ. ಬಿ.ಮ್ಯಾಗಜಿನ್ ಸರ್ವೆ ಪ್ರಕಾರ 10 ರಲ್ಲಿ ಶಂಕರ ಕಣ್ಣಿನ ಆಸ್ಪತ್ರೆ ಉತ್ತಮ ...

Read More »

ಬೆಂಗಳೂರಿಗೆ ತೆರಳಲು ಶಿವಮೊಗ್ಗ ಏರ್ಪೋರ್ಟ್ ನಲ್ಲಿ ಕಾದು ಕುಳಿತ ಮೂವರು ಸಚಿವರು…

Cnewstv / 03.01.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರಿಗೆ ತೆರಳಲು ಶಿವಮೊಗ್ಗ ಏರ್ಪೋರ್ಟ್ ನಲ್ಲಿ ಕಾದು ಕುಳಿತ ಮೂವರು ಸಚಿವರು… ಶಿವಮೊಗ್ಗ : ಬೆಂಗಳೂರಿಗೆ ತೆರಳಲು ಮೂವರು ಸಚಿವರು ಶಿವಮೊಗ್ಗ ಏರ್ಪೋರ್ಟ್ ನಲ್ಲಿ ಕಾದು ಕುಳಿತ ಘಟನೆ ಇಂದು ನಡೆದಿದೆ. ಬೆಂಗಳೂರು ಶಿವಮೊಗ್ಗ ಇಂಡಿಗೋ ವಿಮಾನ ನಿಲ್ದಾಣ ಲ್ಯಾಂಡಿಂಗ್ ಸಮಸ್ಯೆ ಆದ ಹಿನ್ನೆಲೆಯಲ್ಲಿ ವೈದ್ಯಕೀಯ ಸಚಿವ ಶರಣ್ ಪ್ರಕಾಶ್ ಪಾಟೀಲ್, ಶಿಕ್ಷಣ ಸಚಿವ ಮಧು ಬಂಗಾರಪ್ಪ, ಉನ್ನತ ಶಿಕ್ಷಣ ಸಚಿವ ಡಾ ಎಂ ಸಿ ಸುಧಾಕರ್ ವಿಮಾನಕ್ಕೆ ...

Read More »

ಸ್ಕೂಟಿಯೊಂದಕ್ಕೆ ಬರೊಬ್ಬರಿ 17 ಸಾವಿರ ರೂಪಾಯಿ ದಂಡ….

Cnewstv / 03.01.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸ್ಕೂಟಿಯೊಂದಕ್ಕೆ ಬರೊಬ್ಬರಿ 17 ಸಾವಿರ ರೂಪಾಯಿ ದಂಡ…. ಶಿವಮೊಗ್ಗ : ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ್ರೆ ದಂಡ ಬೀಳೋದು ಗ್ಯಾರೆಂಟಿ ಅನ್ನೋದು ನಮಗೆ ಗೊತ್ತಿದೆ. ಆದ್ರೂ ಕೂಡ ಕೆಲವು ಸಲ ಪೊಲೀಸರ ಕಣ್ಣು ತಪ್ಪಿಸಿ ಬಚ್ಚಾವ್ ಆದ್ವಿ ಅಂತ ಅಂದುಕೊಳ್ಳುತ್ತಾರೆ ಆದರೆ ಇನ್ನು ಮುಂದೆ ಪೋಲಿಸರಿಂದ ತಪ್ಪಿಸಿಕೊಂಡುರು ಕೂಡ ಕ್ಯಾಮೆರಾ ಕಣ್ಣಲ್ಲಿ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.   ಶಿವಮೊಗ್ಗ ನಗರದ ಶಿವಪ್ಪನಾಯಕರ ಪ್ರತಿಮೆಯ ಸಮೀಪ ಸಂಚಾರಿ ಪೊಲೀಸರು ನಿಯಮವನ್ನು ಉಲ್ಲಂಘನೆ ...

Read More »

199 ಜನರಲ್ಲಿ ಪತ್ತೆಯಾದ ಜೆಎನ್.1 ವೈರಸ್…

Cnewstv / 02.01.2024 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 199 ಜನರಲ್ಲಿ ಪತ್ತೆಯಾದ ಜೆಎನ್.1 ವೈರಸ್… ಬೆಂಗಳೂರು : ದಿನದಿಂದ ದಿನಕ್ಕೆ ರಾಜ್ಯದಲ್ಲಿ ಕೊರೊನಾ ರೂಪಾಂತರ ತಳಿ ಜೆಎನ್ 1 ವೈರಸ್​​ ಆರ್ಭಟ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಈವರೆಗೆ 199 ಜನರಲ್ಲಿ ಜೆಎನ್.1 ದೃಢ ಪಟ್ಟಿದೆ. ಜಿನೋಮಿಕ್ ಸ್ವೀಕೆನ್ಸ್ ವರದಿಯಲ್ಲಿ 199 ಮಂದಿಗೆ ಜೆಎನ್.1 ಸೋಂಕು ತಗುಲಿರೋದು ದೃಢಪಟ್ಟಿದೆ. ಇದುವರೆಗೆ ಜಿನೋಮ್‌ ಸೀಕ್ವೆನ್ಸ್‌ ಟೆಸ್ಟ್‌ಗೆ 601 ಸ್ಯಾಂಪಲ್ಸ್‌ಗಳ‌ ರವಾನಿಸಲಾಗಿತ್ತು. ಡಿಸೆಂಬರ್ 25ರಂದು ಹೊರ ಬಿದ್ದ ಮೊದಲ ರಿಪೋರ್ಟ್ ನಲ್ಲಿ 60 ಸ್ಯಾಂಪಲ್ ...

Read More »