ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗಳನ್ನು ಚುರುಕುಗೊಳಿಸಿ ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತೆ ಚಾರುಲತಾ ಸೋಮಲ್ ಅವರು ತಿಳಿಸಿದರು. ಅವರು ಸ್ಮಾರ್ಟ್ ಸಿಟಿ ಕಚೇರಿ ಸಭಾಂಗಣದಲ್ಲಿ ಯೋಜನೆಯ ಅನುಷ್ಟಾನ ಪ್ರಗತಿ ಪರಿಶೀಲನೆ ನಡೆಸಿ, ಕಾಮಗಾರಿಗಳ ತ್ವರಿತ ಅನುಷ್ಟಾನಕ್ಕೆ ಸೂಚನೆ ನೀಡಿದರು. ಸ್ಮಾರ್ಟ್ ಸಿಟಿ ಯೋಜನೆಯಡಿ 52 ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ಇದರಲ್ಲಿ 2 ಯೋಜನೆಗಳು ಪೂರ್ಣಗೊಂಡಿವೆ. 24 ಯೋಜನೆಗಳು ಪ್ರಗತಿಯಲ್ಲಿವೆ. 11 ಯೋಜನೆಗಳು ಟೆಂಡರ್ ಪ್ರಕ್ರಿಯೆಯಲ್ಲಿವೆ. 9 ಯೋಜನೆಗಳು ಡಿ.ಪಿ.ಆರ್ ಹಂತದಲ್ಲಿದ್ದು, 6 ಯೋಜನೆಗಳು ...
Read More »ಶಿವಮೊಗ್ಗ
6 ದಿನ ಶಿವಮೊಗ್ಗದಲ್ಲಿ ನಡೆಯಲಿದೆ ವಾಯುದಳದ ನೇಮಕಾತಿ ರ್ಯಾಲಿ..
ಶಿವಮೊಗ್ಗದಲ್ಲಿ ಜುಲೈ 17ರಿಂದ 22ರವರೆಗೆ ನಡೆಯಲಿರುವ ವಾಯುಸೇನೆಯ ನೇಮಕಾತಿ ರ್ಯಾಲಿಗೆ ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದೆ. ಪ್ರತಿ ದಿನ 2ಸಾವಿರ ಅಭ್ಯರ್ಥಿಗಳು ರ್ಯಾಲಿಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ರಾಜ್ಯದ ಎಲ್ಲಾ ಜಿಲ್ಲೆಯ ಅಭ್ಯರ್ಥಿಗಳು ಭಾಗವಹಿಸಲು ಅನುಕೂಲವಾಗುವಂತೆ ದಿನಾಂಕಗಳನ್ನು ನಿಗದಿಪಡಿಸಲಾಗಿದೆ. ಜುಲೈ 17 ಮತ್ತು 18ರಂದು ಇಂಡಿಯನ್ ಏರ್ಫೋರ್ಸ್ ಪೋಲಿಸ್ ಮತ್ತು ಅಟೋಮೊಬೈಲ್ ಮತ್ತು ತಂತ್ರಜ್ಞ ಹುದ್ದೆಗಳಿಗೆ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಈ ದಿನಗಳಲ್ಲಿ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು, ಧಾರವಾಡ ಮತ್ತು ಉತ್ತರಕನ್ನಡ ಜಿಲ್ಲೆಯ ಅಭ್ಯರ್ಥಿಗಳು ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದು. ಜುಲೈ ...
Read More »ವಾಣಿಜ್ಯ ಪರವಾನಿಗೆ ಪಡೆಯದವರ ವಿರುದ್ಧ ಸೂಕ್ತ ಕ್ರಮ: ಚಾರುಲತಾ ಸೋಮಲ್
ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾಣಿಜ್ಯ ಪರವಾನಿಗೆ ಪಡೆಯದೆ ಅಂಗಡಿ ಮುಂಗಟ್ಟು, ವಾಣಿಜ್ಯ ವ್ಯವಹಾರ ಮಾಡುತ್ತಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತೆ ಚಾರುಲತಾ ಸೋಮಲ್ ಅವರು ಹೇಳಿದರು. ಗುರುವಾರ ಗಾಂಧಿ ಬಜಾರ್ನಲ್ಲಿರುವ ಅಂಗಡಿ ಮುಂಗಟ್ಟುಗಳಿಗೆ ಮೇಯರ್ ಲತಾ ಗಣೇಶ್ ಹಾಗೂ ಉಪ ಮೇಯರ್ ಚನ್ನಬಸಪ್ಪ ಹಾಗೂ ಅಧಿಕಾರಿಗಳ ತಂಡದೊಂದಿಗೆ ಭೇಟಿ ನೀಡಿದ ಅವರು, ಇದುವರೆಗೆ ವಾಣಿಜ್ಯ ಪರವಾನಿಗೆ ಪಡೆಯದವರು ತಕ್ಷಣ ಪರವಾನಿಗೆ ಪಡೆಯಲು ಅರ್ಜಿಯನ್ನು ಸಲ್ಲಿಸಿ ಪಡೆಯಬೇಕು. ಈ ವರ್ಷ ನವೀಕರಿಸದವರು ತಕ್ಷಣ ನವೀಕರಿಸಬೇಕು. ...
Read More »ಮಾನಸಿಕ ಅಸ್ವಸ್ಥೆಗೆ ಹಿಗ್ಗಾಮುಗ್ಗಾ ಥಳಿತ.
ಶಿವಮೊಗ್ಗ: ಮಾನಸಿಕ ಅಸ್ವಸ್ಥೆಗೆ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಶಿವಮೊಗ್ಗ ಜಿಲ್ಲೆ ಸಾಗರದ ಜೆ.ಸಿ.ರಸ್ತೆಯಲ್ಲಿ ನಡೆದಿದೆ. ಮಾನಸಿಕ ಅಸ್ವಸ್ಥೆಯಾಗಿರುವ ಸಾಗರದ ನೆಹರೂ ನಗರ ನಿವಾಸಿ ಕವಿತಾ ಥಳಿತಕ್ಕೊಳಗಾದ ದುರ್ದೈವಿ. ಸಾಗರದ ಜೆ.ಸಿ.ರಸ್ತೆಯ ಅಂಗಡಿಗಳ ಮುಂದೆ ನಿಂತು ಅವಾಚ್ಯವಾಗಿ ನಿಂದಿಸುತ್ತಿದ್ದಳು ಎಂಬ ಹಿನ್ನೆಲೆಯಲ್ಲಿ ಅಂಗಡಿಗಳಲ್ಲಿದ್ದವರು ಹಾಗೂ ರಸ್ತೆಯಲ್ಲಿ ಓಡಾಡುತ್ತಿದ್ದ ಸಾರ್ವಜನಿಕರು ಹೊಡೆದಿದ್ದು ಮಾತ್ರವಲ್ಲದೆ ಕಾಲಿನಿಂದ ಒದ್ದು ಕೊಲಿನಿಂದ ಥಳಿಸಿ ಮೃಗೀಯ ವರ್ತನೆ ತೋರಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಆಕೆಯ ಸಂಬಂಧಿಕರು ಗಂಭೀರವಾಗಿ ಗಾಯಗೊಂಡಿದ್ದ ಕವಿತಾಳನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ಈ ಸಂಬಂಧ ...
Read More »ಹೊಸಮನೆ ಬಡಾವಣೆಯಲ್ಲಿ ನೀರಿಗೆ ಹಾಹಾಕಾರ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಬಡಾವಣೆಯ ಜನತೆ.
ಹೊಸಮನೆ ಬಡಾವಣೆಯಲ್ಲಿ ನೀರಿಗೆ ಹಾಹಾಕಾರ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಬಡಾವಣೆಯ ಜನತೆ. ಶಿವಮೊಗ್ಗ ನಗರದಲ್ಲಿ ಎರಡು ದಿನಕ್ಕೊಮ್ಮೆ ನೀರನ್ನು ಮಹಾ ನಗರ ಪಾಲಿಕೆ ಎಲ್ಲ ಬಡಾವಣೆಯಲ್ಲೂ ನೀಡುತ್ತಿದ್ದು ಆದರೆ ನೀರು ಸರಬರಾಜು ಮಾಡುವ ಸಿಬ್ಬಂದಿಗಳೇ ಇಂದು ಹೊಸಮನೆ ಬಡಾವಣೆಯಲ್ಲಿ ತಮಗೆ ಬೇಕಾದವರಿಗೆ ಟ್ಯಾಂಕ್ ಗಟ್ಟಲೆ ನೀರನ್ನು ಒಂದೇ ಮನೆಗೆ ಸರಬರಾಜನ್ನು ಮಾಡಿದ್ದು ಅಲ್ಲಿಯ ಸಾರ್ವಜನಿಕರು ಸಂಘ ಸಂಸ್ಥೆಗಳ ಮುಖಂಡರು ವಾಟರ್ ಟ್ಯಾಂಕರ್ ಲಾರಿಯನ್ನು ತಡೆದು ಅಧಿಕಾರಿಗಳಾದ AEE ಸಿದ್ದಪ್ಪ ಹಾಗೂ ಬಲರಾಮ ರವರಿಗೆ ಸಾರ್ವಜನಿಕರು ತರಾಟೆಗೆ ತೆಗೆದುಕೊಂಡಿದ್ದಾರೆ. ಕುಡಿಯಲಿಕ್ಕೆ ಎರಡು ಕೊಡಪಾನ ನೀರು ಸಿಗುತ್ತಿಲ್ಲ ...
Read More »ಶಿವಮೊಗ್ಗದಲ್ಲಿ ಫಾರ್ಮ ಹಬ್ ಸ್ಥಾಪಿಸುವತ್ತ ಶಿವಮೊಗ್ಗದ ಶಾಸಕ ಶ್ರೀ ಕೆ.ಎಸ್.ಈಶ್ವರಪ್ಪನವವರ ಪ್ರಯತ್ನ
ಶಿವಮೊಗ್ಗದಲ್ಲಿ ಫಾರ್ಮ ಹಬ್ ಸ್ಥಾಪಿಸುವತ್ತ ಶಿವಮೊಗ್ಗದ ಶಾಸಕ ಶ್ರೀ ಕೆ.ಎಸ್.ಈಶ್ವರಪ್ಪನವವರ ಪ್ರಯತ್ನ ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚು ಹೆಚ್ಚು ಕೈಗಾರಿಕ ಘಟಕಗಳು ಸ್ಥಾಪನೆಯಾಗಬೇಕು.ಈ ಭಾಗದ ವಿದ್ಯಾವಂತ ಯುವಕ-ಯುವತಿಯರಿಗೆ ಇಲ್ಲಿಯೇ ಉದ್ಯೋಗ ದೊರೆಯುವಂತಾಗಬೇಕು. ಇಂತಹುದೊಂದು ಜನಪರ ಬೇಡಿಕೆಯ ತೀವ್ರತೆಯನ್ನು ಮನಗಂಡ ಶಿವಮೊಗ್ಗ ನಗರದ ಜನಪ್ರಿಯ ಶಾಸಕರಾದ ಸಮ್ಮಾನ್ಯ ಶ್ರೀ ಕೆ.ಎಸ್.ಈಶ್ವರಪ್ಪನವರು ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿದ್ದಾರೆ. ಶಿವಮೊಗ್ಗ ನಗರದ ಸಮೀಪ ಔಷಧ ಉತ್ಪಾದನಾ ಕಾರ್ಖಾನೆಗಳ ಸಮುಚ್ಛಯ (Pharma Hub) ಸ್ಥಾಪಿಸಬೇಕೆಂಬ ಸ್ಥಳೀಯ ಶಿವಮೊಗ್ಗ ನಗರ ಔಷಧ ವ್ಯಾಪಾರಿಗಳ ಸಂಘದ ಮನವಿಯನ್ನು ಸ್ವೀಕರಿಸಿದ ಸನ್ಮಾನ್ಯ ಶಾಸಕರು ಈ ಬೇಡಿಕೆಯ ಮಹತ್ವವನ್ನು ...
Read More »ಲಿಂಗನಮಕ್ಕಿ ಜಲಾಶಯದಿಂದ ಬೆಂಗಳೂರಿಗೆ ನೀರು ಪೂರೈಕೆ ಮಾಡಲು ಮಲೆನಾಡಿಗರ ತೀವ್ರ ವಿರೋಧ.
ಲಿಂಗನಮಕ್ಕಿ ಜಲಾಶಯದಿಂದ ಬೆಂಗಳೂರಿಗೆ ನೀರು ಪೂರೈಕೆ ಮಾಡಲು ಮಲೆನಾಡಿಗರ ತೀವ್ರ ವಿರೋಧ. ಶಿವಮೊಗ್ಗ: ಬೆಂಗಳೂರಿನಲ್ಲಿ ನೀರಿನ ಸಮಸ್ಯೆಯಾಗಲು ಮಲೆನಾಡಿಗರು ಕಾರಣವಲ್ಲ. ಹೀಗಿರುವಾಗ ಲಿಂಗನಮಕ್ಕಿ ಜಲಾಶಯದಿಂದ ಬೆಂಗಳೂರಿಗೆ ಏಕೆ ನೀರು ಪೂರೈಕೆ ಮಾಡಬೇಕು. ಈಗಾಗಲೇ ಅಣೆಕಟ್ಟೆಗಳ ನಿರ್ಮಾಣಕ್ಕಾಗಿ ಲಕ್ಷಾಂತರ ಎಕರೆ ಅರಣ್ಯವನ್ನು ನಾಶ ಮಾಡಿ ಮಲೆನಾಡನ್ನೇ ಹಾಳು ಮಾಡಲಾಗಿದೆ. ಇದೀಗ ಬೆಂಗಳೂರಿಗೆ ಲಿಂಗನಮಕ್ಕಿಯಿಂದ ನೀರು ಒದಗಿಸಲು ಮತ್ತೆ ಅರಣ್ಯ ನಾಶಕ್ಕೆ ಅವಕಾಶ ನೀಡುವುದಿಲ್ಲ ಎಂದು ಮಲೆನಾಡಿಗರು ಪಟ್ಟು ಹಿಡಿದಿದ್ದಾರೆ. ಜೊತೆಗೆ ಲಿಂಗನಮಕ್ಕಿ ನೀರನ್ನು ಮಲೆನಾಡಿನ ಜನರಿಗೇ ನೀಡಿ ಎಂದು ಹೋರಾಟದ ಹಾದಿಯನ್ನೂ ಹಿಡಿದಿದ್ದಾರೆ. ರಾಜ್ಯದಲ್ಲಿ ಯಾವುದೇ ...
Read More »ಶಾಸಕರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ, ಶಾಸಕರಿಂದ ಪೊಲೀಸ್ ಠಾಣೆ ಎದುರು ಪ್ರತಿಭಟನೆ
ಶಾಸಕರಿಗೆ ಅಚಾಚ್ಯ ಶಬ್ದಗಳಿಂದ ನಿಂದನೆ, ಶಾಸಕರಿಂದ ಪೊಲೀಸ್ ಠಾಣೆ ಎದುರು ಪ್ರತಿಭಟನೆ ಶಿವಮೊಗ್ಗ: ಸಾಗರದ ಶಾಸಕ ಹರತಾಳು ಹಾಲಪ್ಪ ಅವರಿಗೆ ವ್ಯಕ್ತಿಯೋರ್ವ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಇದರಿಂದ ಸಿಟ್ಟಿಗೆದ್ದ ಹಾಲಪ್ಪ ಅವರು ನಿಂದಿಸಿದವನ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ. ಸಾಗರದಲ್ಲಿ ಆಯೋಜಿಸಿದ್ದ ಕನ್ನಡ ಸೇನೆಯ ಮೆರವಣಿಗೆ ನಡೆಯುತ್ತಿದ್ದ ಮಾರ್ಗವಾಗಿಯೇ ಶಾಸಕ ಹರತಾಳು ಹಾಲಪ್ಪ ಅವರ ಕಾರು ಬಂದಿದೆ. ಮೆರವಣಿಗೆ ನಡೆಯುತ್ತಿದ್ದರಿಂದ ರಸ್ತೆಯಲ್ಲಿ ಕಾರು ಹೋಗಲು ಜಾಗವಿಲ್ಲದಿದ್ದರಿಂದ ಶಾಸಕರು ಕಾರನ್ನು ನಿಲ್ಲಿಸಿದ್ದಾರೆ. ಈ ವೇಳೆ ಶಾಸಕರನ್ನು ...
Read More »ರೌಡಿ ಶೀಟರ್ ಗೋವಿಂದ ಕೊಲೆ ಆರೋಪಿಗಳ ಬಂಧನ
ರೌಡಿ ಶೀಟರ್ ಗೋವಿಂದ ಕೊಲೆ ಆರೋಪಿಗಳ ಬಂಧನ ಶಿವಮೊಗ್ಗ: ಇಲ್ಲಿನ ಗಾರ್ಡನ್ ಏರಿಯಾ ಎರಡನೇ ತಿರುವಿನಲ್ಲಿ ರೌಡಿ ಶೀಟರ್ ಮಾರ್ಕೆಟ್ ಗೋವಿಂದನನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದ ಆರೋಪಿಗಳನ್ನು ಶಿವಮೊಗ್ಗ ದೊಡ್ಡಪೇಟೆ ಠಾಣೆ ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಜನವರಿ 30 ರಂದು ಮಾರ್ಕೆಟ್ ಗೋವಿಂದನನ್ನು ರೌಡಿ ಶೀಟರ್ ಖರಾಬ್ ಶಿವು ತನ್ನ ಸಹಚರರೊಂದಿಗೆ ಸೇರಿ ಕೊಲೆ ಮಾಡಿ ಬಳಿಕ ತಲೆ ಮರೆಸಿಕೊಂಡಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ದೊಡ್ಡಪೇಟೆ ಪೊಲೀಸರು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದರು. ಪ್ರಕರಣ ನಡೆದು ನಾಲ್ಕು ತಿಂಗಳ ಬಳಿಕ ...
Read More »ಜಿಲ್ಲೆಯಲ್ಲಿ 208ಕೋಟಿ ರೂ. ಸಾಲಮನ್ನಾ: ಐವನ್ ಡಿಸೋಜಾ
ಜಿಲ್ಲೆಯಲ್ಲಿ 208ಕೋಟಿ ರೂ. ಸಾಲಮನ್ನಾ: ಐವನ್ ಡಿಸೋಜಾ ಶಿವಮೊಗ್ಗ: ಜಿಲ್ಲೆಯಲ್ಲಿ ತಾಂತ್ರಿಕ ಕಾರಣಗಳಿಂದಾಗಿ ಪಿಂಚಣಿ ಸೌಲಭ್ಯ ಪಡೆಯಲು ಸಾಧ್ಯವಾಗದಿರುವ 1483 ಪಿಂಚಣಿದಾರರಿಗೆ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜಾ ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವಿಕರಿಸಿ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಜಿಲ್ಲೆಯಲ್ಲಿ ಒಟ್ಟು 2,19,631 ಫಲಾನುಭವಿಗಳು ವಿವಿಧ ಯೋಜನೆಗಳ ಅಡಿ ಪಿಂಚಣಿ ಸೌಲಭ್ಯ ಪಡೆಯುತ್ತಿದ್ದಾರೆ. ಮಂಜೂರಾತಿಗೆ 300ಅರ್ಜಿಗಳು ಬಾಕಿ ಇವೆ. ಕೆ2 ತಾಂತ್ರಿಕ ಸಮಸ್ಯೆಯಿಂದಾಗಿ 1483 ...
Read More »
C News TV Kannada News Online in cnewstv