Breaking News

ಶಿವಮೊಗ್ಗ

ಆಯನೂರು ಮಂಜುನಾಥ್ ಹಾಗೂ ಕಮಿಷನರ್‌ ಚಾರುಲತಾ ಸೋಮಲ್‌ ನಡುವೆ ಮಾತಿನ ಚಕಮಕಿ

ಜಿಲ್ಲಾ ಉಸ್ತವಾರಿ‌ ಸಚಿವ ಡಿ.ಸಿ.ತಮ್ಮಣ್ಣ ಶಿವಮೊಗ್ಗ ಸ್ಮಾರ್ಟ್ ಸಿಟಿ ಕಾಮಗಾರಿಗಳ ವೀಕ್ಷಣೆ ನಡೆಸುವ ವೇಳೆ ಜನ ಬೀದಿ ದೀಪಗಳ ಸಮಸ್ಯೆ ಬಗ್ಗೆ ಹೇಳಿಕೊಂಡಿದ್ದಾರೆ. ಆಗ ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಹಾಗೂ ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತೆ ಚಾರುಲತಾ ಸೋಮಲ್‌ ಸಾರ್ವಜನಿಕವಾಗಿಯೇ ಮಾತಿನ ಚಕಮಕಿ ಮಾಡಿಕೊಳ್ಳುವ ಮೂಲಕ‌ ಹಾದಿರಂಪ ಮಾಡಿಕೊಂಡಿದ್ದಾರೆ. ನೀನು ಕಮಿಷನರ್ ಅಲ್ವಾ ಸಮಸ್ಯೆ ಪರಿಹರಿಸುವ ಎಂದು ಆಯನೂರು ಮಂಜುನಾಥ್ ಹೇಳಿದ್ದರಿಂದ ಸಿಟ್ಟಿಗೆದ್ದ ಚಾರುಲತಾ ಸೋಮಲ್‌ ಏಕವಚನದಲ್ಲಿ ಮಾತನಾಡಬೇಡಿ. ಹೀಗೆ ಏಕ ವಚನದಲ್ಲಿ‌ ಮಾತನಾಡಿದರೆ ನಿಮ್ಮ ವಿರುದ್ಧ ಕ್ರಮ ಕೈಗೊಳ್ಳುತ್ತೇನೆ ಎಂದು ಎಚ್ಚರಿಕೆ‌ ...

Read More »

ಸ್ಮಾರ್ಟ್ ಸಿಟಿ ಕಾಮಗಾರಿ ಉಸ್ತುವಾರಿ ಸಚಿವರಿಂದ ವೀಕ್ಷಣೆ

ಶಿವಮೊಗ್ಗ ನಗರದ ವಿವಿಧ ಬಡಾವಣೆಯಲ್ಲಿ ನಡೆಯುತ್ತಿರುವ ಸ್ಮಾರ್ಟ ಸಿಟಿ ಕಾಮಗಾರಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ತಮ್ಮಣ್ಣ. ಶಾಸಕರಾದ ಕೆ.ಎಸ್.ಈಶ್ವರಪ್ಪ. ಜಿಲ್ಲಾಧಿಕಾರಿ K A   ದಯಾನಂದ್. ಪಾಲಿಕೆ ಆಯುಕ್ತರು. ಉಪಮೇಯರ್ ಸೇರಿದಂತೆ ಹಲವರು ವೀಕ್ಷಣೆ ಮಾಡಿದರು.

Read More »

ಮಲೆನಾಡಲ್ಲೇ ಮಳೆ ಕ್ಷೀಣ

  ಶಿವಮೊಗ್ಗ ಎಂದಾಕ್ಷಣ ಎಲ್ಲರಿಗೂ ಮಲೆನಾಡಿನ ಹೆಬ್ಬಾಗಿಲು ಎಂದು ತಿಳಿದುಕೊಳ್ಳುತ್ತಾರೆ. ಇಲ್ಲಿ ಕಾಲಕಾಲಕ್ಕೆ ಸರಿಯಾಗಿ ಮಳೆಯಾಗುತ್ತದೆ. ಮಳೆಗಾಲದಲ್ಲಂತೂ ಕುಂಭದ್ರೋಣ ಮಳೆ ಸುರಿಯುತ್ತದೆ ಎಂಬುದು ಎಲ್ಲರ ಅಭಿಪ್ರಾಯ. ಆದರೆ ಶಿವಮೊಗ್ಗ ಜಿಲ್ಲೆಯಲ್ಲಿ ವರ್ಷದಿಂದ ವರ್ಷಕ್ಕೆ ಮಳೆಯ ಪ್ರಮಾಣ ಕಡಿಮೆಯಾಗುತ್ತಿದೆ. ಜೊತೆಗೆ ಕಾಲಕಾಲಕ್ಕೆ ಆಗಬೇಕಾದ ಮಳೆಯೂ ವಾಡಿಕೆಯಷ್ಟು ಆಗುತ್ತಿಲ್ಲ. ಬಾರಿಯ ಮುಂಗಾರು ಪೂರ್ವ ಮಳೆಯನ್ನೇ ಪರಿಗಣನೆಗೆ ತೆಗೆದುಕೊಂಡರೆ ಬರೋಬ್ಬರಿ ಶೇಕಡಾ 77 ರಷ್ಟು ಮಳೆ ಕೊರತೆ ಶಿವಮೊಗ್ಗ ಜಿಲ್ಲೆಯಲಾಗಿದೆ.   ಮುಂಗಾರು ಪೂರ್ವದಲ್ಲಿ ವಾಡಿಕೆಯಷ್ಟು ಮಳೆಯಾಗದೇ ಇರುವುದರಿಂದಾಗಿ ರೈತರು ತಲೆ ಮೇಲೆ ಕೈಹೊತ್ತು ಕೂರಬೇಕಾಗ ದುಸ್ಥಿತಿ ಬಂದೊದಗಿದೆ. ...

Read More »

ಜನಮನ ಸೆಳೆದ ಮಾವು ಹಲಸು ಮೇಳ.

  ಹಣ್ಣುಗಳ ರಾಜ ಮಾವು ಹಾಗೂ ಹಲಸಿನ ಮೇಳವು ಶಿವಮೊಗ್ಗ ದ ತೋಟಗಾರಿಕೆ ಇಲಾಖೆ ಆವರಣದಲ್ಲಿ ಆಯೋಜಿಸಿಲಾಗಿದೆ.. ರಾಜ್ಯದ ನಾನಾ ಕಡೆಯಿಂದ ಮಾವು ಮತ್ತು ಹಲಸಿನ ವ್ಯಾಪಾರರಿಗಳು ವಿವಿಧ ತರೆವಾರಿ ಹಣ್ಣುಗಳನ್ನು ಮಾರಾಟ ಮಾಡುತ್ತಿದ್ದಾರೆ. ಕಣ್ಣುಹಾಯಿಸಿದಲ್ಲೆಲ್ಲಾ ಕಾಣುವ ರಸಪುರಿ, ಮಲಗೋವಾ, ತೋತಾಪುರಿ, ಮಲ್ಲಿಕಾ, ಅಲಾನ್ಸೊ, ಬಾದಾಮಿ, ಬಗನಪಲ್ಲಿ, ಲಾಂಗ್ರಾ, ಪ್ರಿನ್ಸಸ್, ವನರಾಜ, ರಾಜಗಿರಿ, ಸಿರಿ, ಆಫೂಸ್, ಕಲ್ಮಿ, ಬೆನಸಾನ್ ತಳಿಯ ಮಾವಿನ ಹಣ್ಣುಗಳು, ಸದಾನಂದ ಹಲಸು, ಬಿ.ಡಿ.ವಿ.ಟಿ. ಹಲಸು, ಕೆಂಪು ರುದ್ರಾಕ್ಷಿ, ಹಳದಿ ರುದ್ರಾಕ್ಷಿ, ಹೇಮಚಂದ್ರ, ಲಾಲ್ಬಾಗ್ ಮಧೂರ, ಮಾಂಕಾಳಿ, ಕೆಂಪು, ಹಲಸು, ವಟಗರ, ...

Read More »

ಪವಿತ್ರ ರಂಜಾನ್ ಆಚರಣೆ

ಶಿವಮೊಗ್ಗ: ಪವಿತ್ರ ರಂಜಾನ್ ಹಬ್ಬವನ್ನು ಮುಸ್ಲಿಂ ಬಾಂಧವರು ಶಿವಮೊಗ್ಗ ಜಿಲ್ಲೆಯಲ್ಲಿ ಸಡಗರ ಸಂಭ್ರಮದಿಂದ ಆಚರಿಸಿದರು. ಅದರಲ್ಲೂ ಶಿವಮೊಗ್ಗ ನಗರದ ಈದ್ಗಾ ಮೈದಾನದಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಮುಸ್ಲಿಂ ಬಾಂಧವರು ಏಕಕಾಲದಲ್ಲಿ ಪವಿತ್ರ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಪರಸ್ಪರ ಅಪ್ಪಿಕೊಂಡು ರಂಜಾನ್ ಶುಭಾಶಯ ವಿನಿಮಯ ಮಾಡಿಕೊಂಡರು. ಅದರಲ್ಲೂ ಚಿಕ್ಕ ಚಿಕ್ಕ ಮಕ್ಕಳು ಹೊಸ ಬಟ್ಟೆ ಧರಿಸಿ ಪರಸ್ಪರ ಅಪ್ಪಿಕೊಂಡು ಸಂಭ್ರಮಿಸುತ್ತಿದ್ದುದು ವಿಶೇಷವಾಗಿತ್ತು. ಪ್ರಾರ್ಥನೆ ಬಳಿಕ ಮುಸ್ಲಿಂ ಸಮುದಾಯದ ಬಡವರೂ ಹಬ್ಬವನ್ನು ಸಂತಸದಿಂದ ಆಚರಣೆ ಮಾಡಲಿ ಎಂದು ಉಳ್ಳವರು ದಾನ ಮಾಡುತ್ತಿದ್ದ ದೃಷ್ಯ ಸಾಮಾನ್ಯವಾಗಿತ್ತು. ಶಿವಮೊಗ್ಗ ನಗರ ...

Read More »

ಬಿಜೆಪಿಗೆ ಶಾಕ್, ಮೈತ್ರಿಕೂಟಕ್ಕೆ ಅಲ್ಪ ಸಮಾಧಾನ

  ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಐದು ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆ ಬಿಜೆಪಿಗೆ ಬಿಗ್ ಶಾಕ್ ನೀಡಿದೆ. ಇದೇ ವೇಳೆ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಕೂಟಕ್ಕೆ ಅಲ್ಪ ಸಮಾಧಾನವನ್ನೂ ತಂದುಕೊಟ್ಟಿದೆ. ಅದರಲ್ಲೂ ಶಿಕಾರಿಪುರ ಪುರಸಭೆಯಲ್ಲಿ ಬಿಜೆಪಿ ಸೋಲುಕಂಡಿರುವುದು ಬಿಜೆಪಿಗೆ ದೊಡ್ಡ ಶಾಕ್ ನೀಡಿದೆ. ಹತ್ತಾರು ವರ್ಷಗಳಿಂದಲೂ ಶಿಕಾರಿಪುರ ಪುರಸಭೆ ಬಿಜೆಪಿ ಹಿಡಿತದಲ್ಲೇ ಇತ್ತು. ಜೊತೆಗೆ ಶಿಕಾರಿಪುರ ಬಿಜೆಪಿ ಭದ್ರಕೋಟೆ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರ ತವರು. ಆದ್ದರಿಂದ ಈ ಬಾರಿಯೂ ಪುರಸಭೆಯ ಗದ್ದುಗೆಯನ್ನು ಬಿಜೆಪಿಯೇ ಹಿಡಿಯಲಿದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಈ ...

Read More »

ವಿಶ್ವ ಸ್ಕಿಜೋಫ್ರೇನಿಯಾ ದಿನಾಚರಣೆ

ವಿಶ್ವ ಸ್ಕಿಜೋಫ್ರೇನಿಯಾ ದಿನಾಚರಣೆಯ ಅಂಗವಾಗಿ ನ್ಯಾಯಾಲಯದಿಂದ ಐಎಂಎ ಹಾಲ್ ವರೆಗೆ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.  ಜಾಥಾದಲ್ಲಿ ಜಿ.ಮತ್ತು ಸತ್ರ ನ್ಯಾಯಾದೀಶೆ ಶ್ರೀಮತಿ ಪ್ರಭಾವತಿ ಎಂ.ಹಿರೇಮಠ, ಜಿಲ್ಲಾಧಿಕಾರಿ ಕೆ.ದಯಾನಂದ್, ಜಿಲ್ಲಾ ಸಂರಕ್ಷಣಾಧಿಕಾರಿ ಡಾ|| ಎಂ. ಅಶ್ವಿನಿ, ಜಿಲ್ಲಾ ಕಾ.ಸೇ.ಪ್ರಾ. ಸದಸ್ಯ ಕಾರ್ಯದರ್ಶಿ ಕೆ.ಎನ್.ಸರಸ್ವತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬಕಲ್ಯಾಣಾಧಿಕಾರಿ ರಾಜೇಶ್ ಸುರಗಿಹಳ್ಳಿ, ಜಿಲ್ಲಾ ಕಾರ್ಯಕ್ರಮ ಅನುಷ್ಟಾನಾಧಿಕಾರಿ ಶಮಾ ಬೇಗಂ ಫಕ್ರುದ್ದೀನ್ ವiತ್ತಿತರ ಗಣ್ಯರು ಪಾಲ್ಗೊಂಡಿದ್ದರು.

Read More »

ಬಿ ವೈ ಅರ್ 223360 ಮತಗಳ ಅಂತರದಿಂದ ಭರ್ಜರಿ ಗೆಲುವು

ಶಿವಮೊಗ್ಗ ಲೋಕಸಭಾ ನೂತನ ಸಂಸದರಾಗಿ ಬಿ.ವೈ.ರಾಘವೇಂದ್ರ ಆಯ್ಕೆಯಾಗಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ 2021 ಬೂತ್ ಗಳ ಮತಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿ ಪಕ್ಷದ ಅಭ್ಯರ್ಥಿ ಬಿ. ವೈ. ರಾಘವೇಂದ್ರ 223360 ಮತಗಳ ಅಂತರದಿಂದ ಜಯಗಳಿದ್ದಾರೆ. ಒಟ್ಟು ಬಿ.ವೈ.ಅರ್ 729872 ಮತಗಳನ್ನು ಪಡೆದಿದ್ದಾರೆ. ಜೆ.ಡಿ.ಎಸ್.ಅಭ್ಯರ್ಥಿ ಮಧುಬಂಗಾರಪ್ಪ ನವರಿಗೆ 506517 ಮತಗಳನ್ನು ಪಡೆದಿದ್ದಾರೆ. ಅದರೆ ಯಾವುದೇ ಸುತ್ತಿನಲ್ಲೂ ಮಧುಬಂಗಾರಪ್ಪ ನವರಿಗೆ ಲೀಡ್ ಸಿಗಲಿಲ್ಲ.. ಮತ್ತೊಮ್ಮೆ ಶಿವಮೊಗ್ಗ ಜಿಲ್ಲೆ ಬಿಜೆಪಿಯ ಭದ್ರ ಕೋಟೆ ಎಂದು ನಿರುಪಿಸುದೆ…

Read More »

ಸ್ವತಂತ್ರ ಗ್ರಾಮದಲ್ಲಿ ಕುಡಿಯುವ ನೀರಿಗೆ ಹಾಹಾಕಾರ

  ಸ್ವತಂತ್ರಕ್ಕೆ ಕಿಚ್ಚು ಹಚ್ಚಿದ ಊರು ಈಸೂರು. ಅಂದು ಸ್ವಾತಂತ್ರಕ್ಕಾಗಿ ಬೀದಿಗೆ ಇಳಿದು ಹೋರಾಡಿದ ಜನರು ಇಂದು ಕುಡಿಯುವ ನೀರಿಗಾಗಿ ಬೀದಿಗೆ ಇಳಿದು ಹೋರಾಡುತ್ತಿದ್ದಾರೆ…ಜನ ಜಾನುವಾರುಗಳಿಗೆ ಕುಡಿಯುವ ನೀರಿಲ್ಲದೆ‌ ಪರದಾಟತ್ತಿದ್ದಾರೆ. ಊರಿನ ಕೆರೆಕಟ್ಟೆಗಳು ತಿಂಗಳ ಹಿಂದೆಯೇ ಬತ್ತಿಹೋಗಿವೆ..ಕೊಳವೆ ಬಾವಿಗಳಲ್ಲಿ ತಕ್ಕಮಟ್ಟಿಗೆ ನೀರು ಸಿಗುತ್ತಿತ್ತು ಆದರೆ ಇದೀಗ ಕೊಳವೆ ಬಾವಿಗಳಲ್ಲೂ ನೀರು ಬಿತ್ತಿ ಹೊಗಿದೆ. ಇಂದು ಈಸೂರು ಗ್ರಾಮದ ಜನತೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆ ಮಾಡುವಂತೆ ಒತ್ತಾಯಿಸಿ ಖಾಲಿ ಕೊಡ ಹಿಡಿದು ಗ್ರಾಮಪಂಚಾಯಿತಿಗೆ ಮುತ್ತಿಗೆ ಹಾಕಿದರು ಹಾಗೂ ಇನ್ನೊಂದು ವಾರದ ಒಳಗಾಗಿ ಸಮರ್ಪಕವಾಗಿ ಕುಡಿಯುವ ...

Read More »