Breaking News

ಶಿವಮೊಗ್ಗ

ಜಿಲ್ಲೆಯಲ್ಲಿ ಮತದಾನ ಮಾಡಿದ ಪ್ರಮುಖ ನಾಯಕರು.

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮತದಾನ ಪ್ರಕ್ರಿಯೆ ಯು ಇಂದು ಬೆಳಿಗ್ಗೆ 7ಗಂಟೆಯಿಂದ ಆರಂಭವಾಗಿದ್ದು ಶಾಂತಿಯುತವಾಗಿ ನಡೆಯುತ್ತಿದೆ. ಶಿವಮೊಗ್ಗ ಜಿಲ್ಲೆಯ ಪ್ರಮುಖ ನಾಯಕರುಗಳು ತಮ್ಮ ಪಕ್ಷದ ಅಭ್ಯರ್ಥಿಯ ಪರವಾಗಿ ಮತ ಚಲಾಯಿಸಿದರು. ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ವಿಪಕ್ಷ ನಾಯಕ ಬಿಎಸ್ ಯಡಿಯೂರಪ್ಪ ಹಾಗೂ ಕುಟುಂಬಸ್ಥರು ಶಿಕಾರಿಪುರದಲ್ಲಿ ಮತ ಚಲಾಯಿಸಿದರು. ಮೈತ್ರಿ ಪಕ್ಷದ ಅಭ್ಯರ್ಥಿ ಮಧು ಬಂಗಾರಪ್ಪ ಹಾಗೂ ಕುಟುಂಬಸ್ಥರು ತಮ್ಮ ಸ್ವಗ್ರಾಮ ಕುಬಟೂರಿನಲ್ಲಮತ ಚಲಾಯಿಸಿದರು. ಕೆ ಎಸ್ ಈಶ್ವರಪ್ಪ ಹಾಗೂ ಕುಟುಂಬಸ್ಥರು ಸೈನ್ಸ್ ಮೈದಾನದಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ  ಮತ ಚಲಾಯಿಸಿದರು. ...

Read More »

ಮಾಜಿ ಶಾಸಕ ಅಪ್ಪಾಜಿ ಗೌಡರಿಗೆ ಸೇರಿದ ಎಚ್.ಪಿ.ಪೆಟ್ರೋಲ್‌ ಬಂಕ್ ಮೇಲೆ ಐಟಿ ದಾಳಿ.

ಚುನಾವಣೆಗೆ ಕೆಲವೇ ಗಂಟೆಗಳು ಬಾಕಿ ಇದೆ ಎನ್ನುವಾಗಲೇ ಭದ್ರಾವತಿಯಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.. ಇಂದು ಜೆಡಿಎಸ್ ಮಾಜಿ ಶಾಸಕ ಅಪ್ಪಾಜಿ ಗೌಡ ಅವರ ಮಗ ಅಜಿತ್ ಗೆ ಸೇರಿದ ಎಚ್.ಪಿ.ಪೆಟ್ರೋಲ್‌ ಬಂಕ್ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆರು ಮಂದಿ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಪೆಟ್ರೋಲ್ ಬಂಕ್ ನಲ್ಲಿರುವ ಹಣ ಹಾಗೂ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ… ದಾಳಿ ವೇಳೆ 8 ಲಕ್ಷ ಹಣವನ್ನು ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಅಜಿತ್ ಬಳಿ 1.39 ಲಕ್ಷ ರೂಪಾಯಿ ದಾಖಲೆ ಇಲ್ಲದ ...

Read More »

ಬಿಜೆಪಿಗೆ ಡಿಕೆಶಿ ಶಾಕ್ – ಒಂದಾದ ಅಪ್ಪಾಜಿ ಗೌಡ ಸಂಗಮೇಶ್

  ಶಿವಮೊಗ್ಗ ಜಿಲ್ಲೆ ಭದ್ರಾವತಿ ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ರಾಜಕೀಯದಲ್ಲಿ ಬದ್ಧ ವೈರಿಗಳಾಗಿದ್ದ ಜೆಡಿಎಸ್ ಮುಖಂಡ ಮಾಜಿ ಶಾಸಕ ಅಪ್ಪಾಜಿಗೌಡ ಹಾಗೂ ಕಾಂಗ್ರೆಸ್ ಪಕ್ಷದ ಶಾಸಕ ಸಂಗಮೇಶ್ ಇಬ್ಬರನ್ನು ಕೂಡ ಟ್ರಬಲ್ ಶೂಟರ್ ಡಿಕೆ ಶಿವಕುಮಾರ್ ಒಂದುಗೂಡಿಸುವ ಮೂಲಕ ಬಿಜೆಪಿಗೆ ಶಾಕ್ ನೀಡಿದ್ದಾರೆ. ಏಕೆಂದರೆ ಬಿಜೆಪಿಯು ಅತಿ ಹೆಚ್ಚು ಮತಗಳ ನಿರೀಕ್ಷೆಯನ್ನು ಭದ್ರಾವತಿ ಕ್ಷೇತ್ರದಿಂದ ಹೊಂದಿತ್ತು.‌ ಇದೇ ಸಂದರ್ಭದಲ್ಲಿ ಮಾತನಾಡಿದ ಡಿ ಕೆ ಶಿವಕುಮಾರ್, ಮೈತ್ರಿ ಧರ್ಮ ಪಾಲನೆಗಾಗಿ ಇಬ್ಬರು ನಾಯಕರು ಒಂದಾಗಿದ್ದಾರೆ. ಮೈತ್ರಿ ಪಕ್ಷದ ಅಭ್ಯರ್ಥಿ ಮಧು ಬಂಗಾರಪ್ಪನವರ ಗೆಲುವಿಗೆ ಇವರಿಬ್ಬರೂ ಸಹ ...

Read More »

ಸಿದ್ಧರಾಮಯ್ಯನಿಗೆ ಸವಾಲು ಹಾಕಿದ ಶಾಸಕ ಕೆ ಎಸ್ ಈಶ್ವರಪ್ಪ..

ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಾಸಕ ಕೆ ಎಸ್ ಈಶ್ವರಪ್ಪ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನನ್ನ ಕುರಿತು ಹಗುರವಾಗಿ ಮಾತನಾಡಿದ್ದಾರೆ. ಧಮ್ ಬಗ್ಗೆ ಪ್ರಸ್ತಾಪಿಸಿದ್ದಾರೆ ತಮಗೆ ದಮ್ಮಿದ್ದರೆ ಮುಖ್ಯಮಂತ್ರಿ ನಾನೇ ಎಂದು ಹೇಳಲಿ, ಆದರೆ ನಾನು ಅವರಿಗೆ ಸವಾಲು ಹಾಕುತ್ತೇನೆ. ಸಿದ್ದರಾಮಯ್ಯ ಅವರೇ ಇದು ನಿಮ್ಮ ಸ್ವಂತ ಹೇಳಿಕೆಯೇ ? ಅಥವಾ ಪಕ್ಷದ ಹೇಳಿಕೆಯೇ? ಡಿಕೆ ಶಿವಕುಮಾರ್ ಆಗಲಿ ಜಿ ಪರಮೇಶ್ವರ್ ಆಗಲಿ ಖರ್ಗೆಯವರಾಗಲಿ ಅಥವಾ ರಾಹುಲ್ ಗಾಂಧಿಯವರೇ ಆಗಲಿ ತಾವೇ ಮುಖ್ಯಮಂತ್ರಿಯಾಗಬೇಕು ಎಂದು ಹೇಳಲಿ ಆಗ ಒಪ್ಪಿಕೊಳ್ಳುತ್ತೇನೆ ಚುನಾವಣೆಗೆ ನಿಲ್ಲುವುದಿಲ್ಲ ಎಂದು ಹೇಳಿದ ...

Read More »

ನಾಳೆಯಿಂದ ಜಿಲ್ಲೆಯಲ್ಲಿ ಮೈತ್ರಿ ನಾಯಕರ ಘರ್ಜನೆ

  ಬಹಿರಂಗ ಪ್ರಚಾರಕ್ಕೆ ಕೇವಲ ಮೂರು ದಿನಗಳು ಮಾತ್ರ ಬಾಕಿ ಇರುವುದರಿಂದ ಎಲ್ಲಾ ಪಕ್ಷದಲ್ಲೂ ಸಹ ಚುನಾವಣಾ ಪ್ರಚಾರದ ಕಾವು ರಂಗೇರಿದೆ .. ಮೈತ್ರಿ ಪಕ್ಷದ ಅಭ್ಯರ್ಥಿ ಮಧು ಬಂಗಾರಪ್ಪನವರ ಪರವಾಗಿ  ಎರಡು ಪಕ್ಷದ ಮುಖಂಡರಾದ ಡಿ.ಕೆ. ಶಿವಕುಮಾರ್, ಸಾ ರಾ ಮರೇಶ್, ಡಿ.ಸಿ.ಭಾರತ, ಡಿ.ಕೆ.ಸುರೇಶ್, ಡಾ. ರಂಗನಾಥ್, ತನ್ವೀರ್, ನಾರಾಯಣ ಮತ್ತಿತರ ನಾಯಕರುಗಳು ಅಗಮಿಸಿ, ಕ್ಷೇತ್ರದ ಜವಾಬ್ದಾರಿ ನಿರ್ವಹಿಸಲಿದ್ದಾರೆ ಎಂದು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಮಂಜುನಾಥ ಗೌಡ ತಿಳಿಸಿದ್ದಾರೆ . ಪ್ರಚಾರದಲ್ಲಿ ಹೆಚ್ ಡಿ ದೇವೇಗೌಡ: ಏಪ್ರಿಲ್ 20 ರಂದು ಬೆಳಗ್ಗೆ ...

Read More »

ಸಾಗರದ ಉಳ್ಳೂರು ಕ್ರಾಸ್ ಬಳಿ ಸ್ಲೀಪರ್ ಬಸ್ ಪಲ್ಟಿ ಮೂರು ಸಾವು ಹಲವರಿಗೆ ಗಾಯ..

ಶಿವಮೊಗ್ಗದ ಸಾಗರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಸೀಬರ್ಡ್ ಸ್ಲೀಪರ್ ಬಸ್ಸ್,  ಸಾಗರ ತಾಲೂಕಿನ ಉಳ್ಳೂರು ಸಮೀಪ ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ..ಕೀರ್ತನಾ(12), ಸುಜಾತ(40), ಮಹಮದ್ ಯಾಸಿನ್(16) ಎಂಬ ಮೂವರು ಪ್ರಯಾಣಿಕರ ಸಾವನ್ನಪ್ಪಿದ್ದಾರೆ. ಪಲ್ಟಿಯಾಗಿರುವ ಬಸ್ ನ ಅಡಿಯಲ್ಲಿ ಹಲವು ಪ್ರಯಾಣಿಕರು ಸಿಲುಕಿರುವ ಸಾಧ್ಯತೆ ಇದೆ.  ಸ್ಥಳಕ್ಕೆ ಪೊಲೀಸರ ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ..    

Read More »

ರಾಜ್ಯದಲ್ಲಿ ಬಿಜೆಪಿ 22 ಸೀಟುಗಳನ್ನು ಗೆಲ್ಲಲಿದೆ. ರಾಜ್ಯದಲ್ಲಿ ಜೆಡಿಎಸ್ ಕಾಂಗ್ರೆಸ್ ಸಾಧನೆ ಶೂನ್ಯ -ಬಿಎಸ್ ಯಡಿಯೂರಪ್ಪ.

ಈ ಲೋಕಸಭಾ ಚುನಾವಣೆ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಜೆಡಿಎಸ್ ಅಪವಿತ್ರ ಮೈತ್ರಿ ಸರಕಾರ ಪತನಗೊಳ್ಳಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿಎಸ್ ಯಡಿಯೂರಪ್ಪನವರು ಭವಿಷ್ಯ ನುಡಿದಿದ್ದಾರೆ ಇಂದು ಶಿಕಾರಿಪುರದಲ್ಲಿ ಆಯೋಜಿಸಿದ್ದ ವಿಜಯ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿ ರಾಜ್ಯದಲ್ಲಿ ಕಾಂಗ್ರೆಸ್ ಜೆಡಿಎಸ್ ಸರಕಾರ ರೈತರಿಗೆ ಒಂದಲ್ಲ ಒಂದು ರೀತಿ ಯಲ್ಲಿ ದ್ರೋಹವನ್ನು ಮಾಡುತ್ತಿದೆ ಸಾಲ ಮನ್ನಾ ಯೋಜನೆಯನ್ನು ಕೇವಲ ಚುನಾವಣೆ ಗಿಮಿಕ್ ,ರಾಜಕೀಯ ಗಿಮಿಕ್ ಮಾಡುತ್ತಾ ರೈತರಿಗೆ ದ್ರೋಹ ಮಾಡುತ್ತಿದೆ.ಕುಮಾರಸ್ವಾಮಿಯವರೇ ನಾನು ಅಧಿಕಾರಕ್ಕೆ ಬಂದ 24 ಗಂಟೆ ಒಳಗೆ ರೈತರ ಸಾಲ ಮನ್ನಾ ಮಾಡ್ತೀನಿ ಹೇಳಿದ್ರಿ ಆದರೆ ...

Read More »

ಇಂದು  ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ  ಜಿಲ್ಲಾಧಿಕಾರಿ ಕೆ.ಎ.ದಯಾನಂದ ಜಿಲ್ಲೆಯಲ್ಲಿ ಮತದಾನ ಜಾಗೃತಿ ಉಂಟು ಮಾಡಲು 19 ರಂದು ಬೆಳಗ್ಗೆ 11 ಗಂಟೆಯಿಂದ 1 ಗಂಟೆವರೆಗೆ ಮಕ್ಕಳ ಅಣಕು ಮತದಾನ ಕಾರ್ಯಕ್ರಮ ಆಯೋಜಿಸಲಾಗಿದೆ. 18 ವರ್ಷಕ್ಕಿಂತ ಮಕ್ಕಳು ಮತ ಚಲಾಯಿಸಬಹುದು. ಮಕ್ಕಳು ಯಾವುದಾದರೂ ಒಂದು ಗುರುತಿನ ಚೀಟಿ ತಂದಲ್ಲಿ ಅವರನ್ನು ಮತದಾರರ ಪಟ್ಟಿಗೆ ಸೇರಿಸಿ ಅಣಕು ಮತದಾನಕ್ಕೆ ಅವರಿಗೆ ಅವಕಾಶ ಮಾಡಿಕೊಡಲಾಗುವುದು. ಈ ಮೂಲಕ ಜನರಲ್ಲಿ ಮತದಾನ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು..   ಜಿಲ್ಲೆಯಲ್ಲಿ  ಹೆಚ್ಚಾದ ಮತದಾರರು: 28551 ಮತದಾರರು ...

Read More »

ಸೋಶಿಯಲ್ ಮೀಡಿಯಾದಲ್ಲಿ ಬಿಜೆಪಿ ಹೈಟೆಕ್ ಪ್ರಚಾರ…

ಬಿಜೆಪಿ ಪಕ್ಷದ‌  ಮುಖ್ಯ ಬಿ ಚೌಕಿದಾರ್ ಪ್ರಚಾರವು ಸಾಮಾಜಿಕ ಮಾಧ್ಯಮದ ವೇದಿಕೆಗಳಲ್ಲಿ ಭಾರಿ ಯಶಸ್ಸನ್ನು ಕಂಡಿದೆ..2019 ರ ಲೋಕಸಭೆ ಚುನಾವಣೆಯಲ್ಲಿ ಮತದಾರರ ಗ್ರಹಿಕೆ ಬದಲಿಸಲು ಡಿಜಿಟಲ್ ಮಾಧ್ಯಮವು ಪ್ರಭಾವಶಾಲಿ ಶಕ್ತಿಯನ್ನು ಹೊಂದಿದೆ ಎಂದು ಸುಮಾರು  91 ರಷ್ಟು ಜನರು ಪ್ರತಿಕ್ರಿಯಿಸಿದ್ದಾರೆ.. ಇನ್ನೂ ಇದೇ ಸೋಷಿಯಲ್‌ ಮಿಡಿಯಾಗಳಾದ ವಾಟ್ಸಾಪ್ ,ಫೇಸ್ ಬುಕ್ , ಇನ್ಸ್ಟಾಗ್ರಾಮ್ ಮುಖಾಂತರ ಎಲ್ಲಾ ಹಂತಗಳಲ್ಲೂ ಸಹ ಜನರನ್ನ ಮುಟ್ಟಿದ್ದಾರೆ.. ಈಗಾಗಲೇ ಶಿವಮೊಗ್ಗ ಜಿಲ್ಲಾ ಬಿಜೆಪಿಯು  887 ವಾಟ್ಸಪ್ ಗ್ರೂಪ್ ಗಳನ್ನ ಮಾಡಿದ್ದು, ಇದರ ಮೂಲಕ ಪಕ್ಷದ  ಕಾರ್ಯಕ್ರಮಗಳ ಬಗ್ಗೆ ಯೋಜನೆ ಗಳ ...

Read More »

ಜೆಡಿಎಸ್ ಜನರಿಗೆ ಮಾಡಿರುವ ಮೋಸಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ – ಶಾಸಕ ಕುಮಾರ್ ಬಂಗಾರಪ್ಪ,

ಇಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಶಾಸಕ ಕುಮಾರ್ ಬಂಗಾರಪ್ಪ, ಜೆಡಿಎಸ್ ನವರು ಅಬಂರೀಷ್ ಸಾವಿನಲ್ಲೂ ರಾಜಕಾರಣ ಮಾಡಿದ್ದರೆ. ರಾಜ್ಯದ ಜನರಿಗೂ ಮೋಸ ಮಾಡಿದ್ದಾರೆ. ಇವರು ಮಾಡಿರುವ ಮೋಸಕ್ಕೆ ತುಮಕೂರು, ಮಂಡ್ಯ ಹಾಸನ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.. ಇನ್ನು ಶಿವಮೊಗ್ಗ ಮೈತ್ರಿ ಅಭ್ಯರ್ಥಿ ಮಧುಬಂಗಾರಪ್ಪ ಒಬ್ಬ ಇಂಪೋರ್ಟೆಡ್ ಕ್ಯಾಂಡಿಡೇಟ್. ಆತ ಮಂಗನಕಾಯಿಲೆ ವಿಷಯದಲ್ಲೂ ರಾಜಕಾರಣ ಮಾಡುತ್ತಿದ್ದಾನೆ. ಮಧುಬಂಗಾರಪ್ಪನವರಿಗೆ ಲೂಟಿ ಮಾಡುವುದು ಹೇಗೆ ಎಂದು ಅವರಿಗೆ ಗೊತ್ತಿದೆ. ಶರಾವತಿ ಡೆಂಟಲ್ ಕಾಲೇಜು, ಬಗರ್ ಹುಕುಂ ನಲ್ಲೂ ಮಧುಬಂಗಾರಪ್ಪ ಲೂಟಿ ...

Read More »