Cnewstv / 02.01.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ನ್ಯಾಷನಲ್ ಸಂಸ್ಥೆ ಮೇಲೆ ಇಡಿ ದಾಳಿ… ಶಿವಮೊಗ್ಗ : ತೀರ್ಥಹಳ್ಳಿಯ ಸುಲೈಮಾನ್ ಎಂಬುವರಿಗೆ ಸೇರಿದ ನ್ಯಾಷನಲ್ ಸಂಸ್ಥೆ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಳ್ಳಂಬೆಳಗ್ಗೆ 10 ವಾಹನಗಳಲ್ಲಿ ಇಡಿ ಅಧಿಕಾರಿಗಳು ಆಗಮಿಸಿದ್ದಾರೆ. ಇನ್ನೂ ಅಂಗಡಿ ಹಾಗೂ ಕಚೇರಿಯ ಬಾಗಿಲು ತೆರೆಯದ ಕಾರಣ ಇಡಿ ಅಧಿಕಾರಿಗಳು ಹೊರಗಡೆ ಕಾಯುತ್ತಿದ್ದಾರೆ. ನ್ಯಾಷನಲ್ ಸಂಸ್ಥೆಯ ಗೋಲ್ಡ್ ಪ್ಯಾಲೇಸ್, ಸೂಪರ್ ಬಜಾರ್, ಇಂಡಿಯನ್ ಗ್ಯಾಸ್ ಗೋಡೌನ್ ಹಾಗೂ ...
Read More »ಶಿವಮೊಗ್ಗ
ಸಾರ್ವಜನಿಕ ಸ್ಥಳಗಳಲ್ಲಿ ನಾಮ ಫಲಕವು ಶೇಕಡ 60%ರಷ್ಟು ಕನ್ನಡ ಭಾಷೆಯಲ್ಲಿ ಇರತಕ್ಕದ್ದು…
Cnewstv / 29.12.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸಾರ್ವಜನಿಕ ಸ್ಥಳಗಳಲ್ಲಿ ನಾಮ ಫಲಕವು ಶೇಕಡ 60%ರಷ್ಟು ಕನ್ನಡ ಭಾಷೆಯಲ್ಲಿ ಇರತಕ್ಕದ್ದು… ಶಿವಮೊಗ್ಗ : ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ ವತಿಯಿಂದ ಕನ್ನಡ ನಾಮಫಲಕ ಜಾಗೃತಿ ಅಭಿಯಾನ ಅನ್ಯ ಭಾಷೆಯಿಂದ ಆಕ್ರಮಣ ದುರ್ಬಲ ಕಾನೂನು ಆಂಗ್ಲ ಭಾಷೆಯ ವ್ಯಾಮೋಹದಿಂದ ನಮ್ಮ ನಾಡು ನೆಲ ಭಾಷೆ ಸಂಸ್ಕೃತಿ ಎಲ್ಲವೂ ಅದೋಗತಿಗೆ ಹೋಗುತ್ತಿದ್ದು ಇದರ ರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ನಮ್ಮ ಕನ್ನಡ ನಾಡಿನಲ್ಲಿ ಎಲ್ಲಾ ಧರ್ಮದ ಎಲ್ಲಾ ಜಾತಿಯ ಎಲ್ಲಾ ...
Read More »ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಂಚರಿಸುತ್ತಿದ್ದ ಕಾರು ಅಪಘಾತ,
Cnewstv / 28.12.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಂಚರಿಸುತ್ತಿದ್ದ ಕಾರು ಅಪಘಾತ, ಬೆಂಗಳೂರು : ಶಿಕ್ಷಣ ಸಚಿವ, ಶಿವಮೊಗ್ಗ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಸಂಚಾರಿಸುತ್ತಿದ್ದ ಕಾರಿಗೆ ಅಪಘಾತವಾಗಿದ್ದು, ಸಚಿವರು ಅಪಾಯದಿಂದ ಪಾರಾಗಿದ್ದಾರೆ. ಶಿವಮೊಗ್ಗದಿಂದ ಬೆಂಗಳೂರಿಗೆ ಹೋಗುತ್ತಿರುವಾಗ, ತಡ ರಾತ್ರಿ ತುಮಕೂರು ಸಮೀಪದ ನಂದಿಹಳ್ಳದಲ್ಲಿ ಅಪಘಾತವಾಗಿದೆ. ಶಿವಮೊಗ್ಗದಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಿ, ಬೆಂಗಳೂರಿಗೆ ಹೋಗುವಾಗ ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಧು ಬಂಗಾರಪ್ಪನವರ ಕಾರು ಅಪಘಾತವಾಗಿದೆ. ಸಚಿವ ಮಧುಬಂಗಾರಪ್ಪ ಸಂಚರಿಸುತ್ತಿದ್ದ ಕಾರು ...
Read More »ನಾಳೆ ವಿದ್ಯುತ್ ವ್ಯತ್ಯಯ…
Cnewstv / 26.12.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನಾಳೆ ವಿದ್ಯುತ್ ವ್ಯತ್ಯಯ. ಶಿವಮೊಗ್ಗ : ಶಿವಮೊಗ್ಗ 11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಡಿ. 27 ರಂದು ಬೆಳಗ್ಗೆ 10.00 ರಿಂದ ಮಧ್ಯಾಹ್ನ 2.00 ರವರೆಗೆ ಬೊಮ್ಮನಕಟ್ಟೆ ಎ ಇಂದ ಎಫ್ ಬ್ಲಾಕ್ವರೆಗೆ, ಹಳೆ ಬೊಮ್ಮನಕಟ್ಟೆ,, ದೇವಂಗಿ 2ನೇ ಹಂತದ ಬಡಾವಣೆ, ಮಹಾರಾಣಿ ಸ್ಕೂಲ್ ಹತ್ತಿರ ನಿಗಡೆ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಸುದ್ದಿ ...
Read More »“ಗೃಹಲಕ್ಷ್ಮೀ ಯೋಜನೆ” ಸಮಸ್ಯೆ ಸಂಬಂಧಿಸಿದ ಕ್ಯಾಂಪ್ ಆಯೋಜನೆ..
Cnewstv / 26.12.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 “ಗೃಹಲಕ್ಷ್ಮೀ ಯೋಜನೆ” ಸಮಸ್ಯೆ ಸಂಬಂಧಿಸಿದ ಕ್ಯಾಂಪ್ ಆಯೋಜನೆ.. ಶಿವಮೊಗ್ಗ : ಜಿಲ್ಲಾ ಪಂಚಾಯಿತಿಯು ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ಸಮಸ್ಯೆಗಳನ್ನು ಪರಿಹರಿಸಲು ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಡಿ. 27 ರಿಂದ ಡಿ. 29 ರವರೆಗೆ ಬೆಳಗ್ಗೆ 9.00 ರಿಂದ ಸಂಜೆ 5.00 ರವರೆಗೆ ಕ್ಯಾಂಪ್ಗಳನ್ನು ಆಯೋಜಿಸಿದೆ. ಈ ಕ್ಯಾಂಪ್ನಲ್ಲಿ ಸ್ಥಳೀಯ ಬಾಪೂಜಿ ಸೇವಾ ಕೇಂದ್ರದ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತರು, ಇ.ಡಿ.ಸಿ.ಎಸ್. ತಂಡ ಹಾಗೂ ಇಂಡಿಯ ಪೋಸ್ಟ್ ಪೇಮಂಟ್ ಬ್ಯಾಂಕ್ ಪ್ರತಿನಿಧಿಗಳು ಮತ್ತು ...
Read More »ಕೋವಿಡ್ ನಿಯಂತ್ರಣಕ್ಕಾಗಿ ಆಸ್ಪತ್ರೆ-ಸಿಬ್ಬಂದಿ-ಔಷಧಿಗಳ ಸಿದ್ದತೆ ಇರಲಿ..
Cnewstv / 23.12.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕೋವಿಡ್ ನಿಯಂತ್ರಣಕ್ಕಾಗಿ ಆಸ್ಪತ್ರೆ-ಸಿಬ್ಬಂದಿ-ಔಷಧಿಗಳ ಸಿದ್ದತೆ ಇರಲಿ.. ಶಿವಮೊಗ್ಗ : ನೆರೆಯ ರಾಜ್ಯಗಳಲ್ಲಿ ಕೋವಿಡ್ ಉಪತಳಿ ವರದಿಯಾದ ಹಿನ್ನೆಲೆ ಎಲ್ಲರೂ ಕೋವಿಡ್ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು ಹಾಗೂ ಎಲ್ಲ ಆಸ್ಪತ್ರೆಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಅಗತ್ಯವಾದ ಎಲ್ಲ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ತಿಳಿಸಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಕೋವಿಡ್ -19 ನಿಯಂತ್ರಣಕ್ಕಾಗಿ ಜಿಲ್ಲೆಯಲ್ಲಿ ಅಗತ್ಯ ಸಿದ್ದತೆ ಮಾಡಿಕೊಳ್ಳುವ ಕುರಿತು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ...
Read More »ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್..19 ರೈಲುಗಳಿಗೆ ಹೆಚ್ಚಿನ ಕೋಚ್ ಗಳ ಅಳವಡಿಕೆ..
Cnewstv / 22.12.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್..ಕೆಲ ರೈಲುಗಳಿಗೆ ಹೆಚ್ಚಿನ ಕೋಚ್ ಗಳ ಅಳವಡಿಕೆ.. ಶಿವಮೊಗ್ಗ : ಹೊಸ ವರ್ಷ ಮತ್ತು ಕ್ರಿಸ್ ಮಸ್ ಗೆ ರೈಲ್ವೆ ಇಲಾಖೆ ಕೆಲ ರೈಲುಗಳಿಗೆ ಹೆಚ್ಚಿನ ಕೋಚ್ ಗಳನ್ನ ಅಳವಡಿಸಲು ತೀರ್ಮಾನಿಸಿದೆ. ಅದರಂತೆ 19 ರೈಲುಗಳಿಗೆ ಹೆಚ್ಚಿನ ಕೋಚ್ ಅಳವಡಿಸಲಾಗುತ್ತಿದೆ. ಮೈಸೂರು ವಿಭಾಗದ ವತಿಯಿಂದ ಓಡಾಡುವ 19 ರೈಲುಗಳಿಗೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲು ಬೋಗಿಗಳ ಸಂಖ್ಯೆಯನ್ನ ಹೆಚ್ಚಿಸಲಾಗಿದೆ. ಬೆಂಗಳೂರು-ಮೀರಜ್, ಬೆಂಗಳೂರು-ಬೆಳಗಾವಿ, ಹುಬ್ಬಳ್ಳಿ ಬೆಂಗಳೂರು, ಬೆಂಗಳೂರು ಹೊಸಪೇಟೆ, ...
Read More »ಮೆಸ್ಕಾಂ AEE ರಮೇಶ್ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ..
Cnewstv / 22.12.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮೆಸ್ಕಾಂ AEE ರಮೇಶ್ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ.. ಶಿವಮೊಗ್ಗ : ಡಿ 21ರಂದು ಆನವಟ್ಟಿ ಮೆಸ್ಕಾಂ ಏಇಇ ಜಿ. ರಮೇಶ್ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಆನವಟ್ಟಿ ಮೆಸ್ಕಾಂ ಕಛೇರಿಗೆ ಹೋಗಿ ಎ.ಇ.ಇ. ಜಿ. ರಮೇಶ್ ಇವರು ಕರ್ತವ್ಯ ನಿರ್ವಹಿಸುತ್ತಿದ್ದ ಕಚೇರಿಯಲ್ಲಿ ಎಲೆಕ್ಟ್ರಿಕ್ ಕಂಟ್ರಾಕ್ಟರ್ ಪ್ರದೀಪ್ ಜಿ. ಎಂಬುವವರಿಂದ 20 ಸಾವಿರ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರ ಕೈಗೆ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು, ಪೊಲೀಸರರು ಬಂಧಿಸಿರುತ್ತಾರೆ. ...
Read More »ಕುವೆಂಪು ವಿಶ್ವವಿದ್ಯಾಲಯದ ವೆಬ್ಸೈಟ್ ಹ್ಯಾಕ್..
Cnewstv / 21.12.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕುವೆಂಪು ವಿಶ್ವವಿದ್ಯಾಲಯದ ವೆಬ್ಸೈಟ್ ಹ್ಯಾಕ್.. ಶಿವಮೊಗ್ಗ : ಕುವೆಂಪು ವಿಶ್ವವಿದ್ಯಾಲಯದ ವೆಬ್ಸೈಟ್ ಹ್ಯಾಕ್ ಮಾಡಲಾಗಿದೆ. ಕುವೆಂಪು ವಿವಿಯ ಅಧಿಕೃತ ವೆಬ್ಸೈಟ್ ಅನ್ನು ಕಲಿಮಲಂಗ್ ಬ್ಲ್ಯಾಕ್ ಹ್ಯಾಟ್ ಟೀಮ್ ಹ್ಯಾಕ್ ಮಾಡಿದೆ ಎಂದು ಬರೆಯಲಾಗಿದೆ. ಹ್ಯಾಷ್ ಟ್ಯಾಗ್ ಮಾಡಿ ಸೇವೆ ಪ್ಯಾಲಸ್ಟೇನ್, ಇಸ್ರೇಲ್ ಡಾಗ್, ಫ್ರಮ್ ಲ್ಯಾಮ್ಮರ್ ಟೂ ಮಾಷ್ಥಾ, ಜಕಾರ್ತಾ ಬ್ಲ್ಯಾಕ್ ಹ್ಯಾಟ್ ಎಂದು ಪ್ರಕಟಿಸಲಾಗಿದೆ. ಈ ಹಿಂದೆ 2018ರಲ್ಲಿ ಕೂಡ ವಿವಿಯ ವೆಬ್ಸೈಟ್ ಹ್ಯಾಕ್ ಮಾಡಲಾಗಿತ್ತು. ಈಗ ಪುನಃ ...
Read More »ಕೋವಿಡ್-19 : ಮುನ್ಸೂಚನೆ ಕ್ರಮಗಳನ್ನು ಪಾಲಿಸಲು ಸಲಹೆ.
Cnewstv / 20.12.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕೋವಿಡ್-19 : ಮುನ್ಸೂಚನೆ ಕ್ರಮಗಳನ್ನು ಪಾಲಿಸಲು ಸಲಹೆ. ಶಿವಮೊಗ್ಗ : ಪ್ರಸ್ತುತ ಕೇರಳ, ತಮಿಳುನಾಡು ರಾಜ್ಯಗಳಲ್ಲಿ ಕೋವಿಡ್-19 ನ ಉಪತಳಿ ಜೆಎನ್.1 ವರದಿಯಾಗಿರುವುದರಿಂದ ಕೋವಿಡ್-19 ರಾಜ್ಯ ತಾಂತ್ರಿಕ ಸಲಹಾ ಸಮಿತಿಯ ಶಿಫಾರಸ್ಸಿನಂತೆ ಕೆಳಕಂಡ ಅಂಶಗಳನ್ನು ಸಾರ್ವಜನಿಕರು ಪಾಲಿಸಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ ಸಲಹೆ ನೀಡಿದ್ದಾರೆ. 60 ವರ್ಷ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರೀಕರೂ ಹಾಗೂ ಇತರೆ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವವರು, ಗರ್ಭಿಣಿಯರು, ಹಾಲುಣಿಸುತ್ತಿರುವ ತಾಯಂದಿರು ...
Read More »
C News TV Kannada News Online in cnewstv