ಅಪ್ಪ ಮಕ್ಕಳು ನೀವಿಬ್ಬರೂ ಅಧಿಕಾರದಲ್ಲಿದ್ದಾಗ ಯಾವುದೇ ಅಭಿವೃದ್ಧಿಯನ್ನು ಮಾಡಿಲ್ಲ. ಜಿಲ್ಲೆಗೆ ನಿಮ್ಮ ಕೊಡುಗೆ ಏನೂ ಇಲ್ಲ. ನಾನು ಈ ಹಿಂದೆ ಪತ್ರಿಕಾಗೋಷ್ಠಿಯಲ್ಲಿ ಹೇಳಿದ ಮಾತುಗಳನ್ನೇ ಮತ್ತೆ ಸಮರ್ಥಿಸಿಕೊಳ್ಳುತ್ತಿದ್ದೇನೆ. ನಿಮ್ಮಿಂದ ಏನೂ ಆಗಿಲ್ಲ. ಇನ್ನು ತುಮರಿ ಸೇತುವೆಗೆ ಸಂಬಂಧಿಸಿದಂತೆ ಇವತ್ತೂ ಹೇಳುತ್ತೇನೆ. ಅದಕ್ಕೆ ಆಡಳಿತಾತ್ಮಕ ಅನುಮೋದನೆಯಿರಲಿ ಅದರ ನೀಲನಕ್ಷೆಯೇ ಇನ್ನೂ ಸಿದ್ಧವಾಗಿಲ್ಲ. ಅಂದಾಜು ವೆಚ್ಚವೂ ಇಲ್ಲ. ಇದನ್ನು ರಾಘವೇಂದ್ರ ಅವರೇ ಒಪ್ಪಿಕೊಳ್ಳುತ್ತಾರೆ. ಅವರು ಹೇಳಿದಂತೆ ನಿರ್ಮಾಣ ವೆಚ್ಚ ಕಡಿತಗೊಳಿಸಿರುವುದು ದೆಹಲಿ ಕಛೇರಿಯಲ್ಲಿಯಲ್ಲ. ಬೆಂಗಳೂರಿನ ಇವರ ಕಛೇರಿಯಲ್ಲಿ. ದೆಹಲಿಯ ಅಧಿಕಾರಿಗಳು ಇದನ್ನು ಸುತಾರಾಂ ಒಪ್ಪಿಲ್ಲ. ಕೇಂದ್ರ ಸಚಿವ ...
Read More »ಶಿವಮೊಗ್ಗ
ಮೊಬೈಲ್ ಆ್ಯಪ್ ಮೂಲಕ ಬೆಳೆ ಸಮೀಕ್ಷೆ
ಜಿಲ್ಲಾಧಿಕಾರಿ ಕೆ.ಎ.ದಯಾನಂದ್ ಹಾಗೂ ಅಪರ ಜಿಲ್ಲಾಧಿಕಾರಿ ಅನುರಾಧ ಜಿ ಅವರು ನಿನ್ನೆ ನಿಧಿಗೆ ಹೋಬಳಿಯ ದುಮ್ಮಳ್ಳಿ, ಮಲವಗೊಪ್ಪ ಗ್ರಾಮಗಳಲ್ಲಿ ಮೊಬೈಲ್ ಆ್ಯಪ್ ಮೂಲಕ ಬೆಳೆ ಸಮೀಕ್ಷೆಯನ್ನು ಪ್ರಾಯೋಗಿಕವಾಗಿ ನಡೆಸಿದರು. ಈ ಸಂದರ್ಭದಲ್ಲಿ ಗ್ರಾ.ಪಂ.ಅಧ್ಯಕ್ಷರು, ಪಿ.ಡಿ.ಒ.ಗಳು, ತಹಶೀಲ್ದಾರ್ ಸತ್ಯನಾರಾಯಣ, ಉಪತಹಶೀಲ್ದಾರ್ ಪ್ರದೀಪ್ ಆರ್.ನಿಕ್ಕಂ ಸೇರಿದಂತೆ ಆ ಭಾಗದ ರೈತರು ಉಪಸ್ಥಿತರಿದ್ದರು.
Read More »ಕಾಂಗ್ರೆಸ್ ನವರು ಪ್ರಜ್ಞೆ ಇಲ್ಲದೆ ಹೇಳಿಕೆ ನೀಡುವುದನ್ನು ಬಿಡಲಿ- ಬಿ.ವೈ.ರಾಘವೇಂದ್ರ
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀ.ನಾ.ಶ್ರೀನಿವಾಸ್ ಅವರು ಇತ್ತೀಚೆಗೆ ನನ್ನ ಹಾಗೂ ನನ್ನ ತಂದೆ ಯಡಿಯೂರಪ್ಪ ಬಗ್ಗೆ ಆಡಿರುವ ಮಾತು ಸತ್ಯಕ್ಕೆ ದೂರವಾಗಿದೆ..ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ೭ ಸ್ಥಾನಗಳಲ್ಲಿ ಬಿಜೆಪಿ ೬ನ್ನು ಗೆದ್ದ ಕಾರಣ ಅವರು ಭ್ರಮನಿರಸನಗೊಂಡಿದ್ದಾರೆ. ಅಲ್ಲದೆ ಪಕ್ಷದ ಜಿಲ್ಲಾ ಉಪಾಧ್ಯಕ್ಷರೇ ತೀ.ನಾ.ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಪರಿಸ್ಥಿತಿ ಅಧೋಗತಿಗೆ ಇಳಿಯುತ್ತಿದೆ. ಇಂದಿರಾ ಗಾಂಧಿ ಇದ್ದಂತಹ ಪಕ್ಷ ಲೋಕಸಭೆಯಲ್ಲಿ ಅಧಿಕೃತ ವಿರೋಧ ಪಕ್ಷದ ಸ್ಥಾನವನ್ನು ಕಳೆದುಕೊಂಡಿದೆ. ಇನ್ನು ರೈಲ್ವೆ ಕ್ಷೇತ್ರದಲ್ಲಿ ಸಾಕಷ್ಟು ಸಾಧನೆಯಾಗಿದೆ. ಬೀರೂರು-ಶಿವಮೊಗ್ಗ ಜೋಡಿ ಮಾರ್ಗ ನಿರ್ಮಾಣ, ಶಿವಮೊಗ್ಗ-ಹೊನ್ನಾವರ ಮಾರ್ಗ ನಿರ್ಮಾಣ ಸೇರಿದಂತೆ ...
Read More »ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ರಾರಾಜಿಸುತ್ತಿರುವ ಕಸದ ರಾಶಿ
ಕಡಿಮೆ ದರ ತಾಜಾ-ತಾಜಾ ತರಕಾರಿ, ಹಣ್ಣು, ಹೂಗಳನ್ನು ಖರೀದಿಸಲು ಜನರು ನೇರವಾಗಿ ಶಿವಮೊಗ್ಗದ ಎ.ಪಿ.ಎಂ.ಸಿ ತರಕಾರಿ ಮಾರುಕಟ್ಟೆಗೆ ಬೆಳ್ಳಂಬೆಳಗ್ಗೆ ಬರುತ್ತಾರೆ. ಬೆಳಿಗ್ಗೆ 4 ಗಂಟೆಯಿಂದಲೇ ಇಲ್ಲಿ ವ್ಯಾಪಾರ ಆರಂಭವಾಗಿ ಜನಜಂಗುಳಿಯಿಂದ ಚಿಲ್ಲರೆ ವ್ಯಾಪಾರಿಗಳು ಹಾಗೂ ಬಡಾವಣೆಯ ಜನರು ಬೆಳಿಗ್ಗೆ ವಾಕಿಂಗ್ ಮುಗಿಸಿ ತಾಜಾ ತರಕಾರಿಗಳನ್ನು ಕೊಳ್ಳುತ್ತಿರುವ ದೃಶ್ಯ ಸರ್ವೇಸಾಮಾನ್ಯ. ಆದರೆ ಇತ್ತೀಚೆಗೆ ಜನರು ತರಕಾರಿಗಳನ್ನು ಕೊಳ್ಳುವಾಗ ಒಂದು ಕ್ಷಣ ಯೋಚನೆ ಮಾಡುವ ಪರಿಸ್ದಿತಿ ಉಂಟಾಗಿದೆ. ಅರೋಗ್ಯಕರವಾದ ತರಕಾರಿಗಳನ್ನು ಅನಾರೋಗ್ಯಕರವಾದ ಸ್ದಳದಲ್ಲಿ ಖರೀದಿ ಮಾಡಿದ ಹಾಗಾಗಿದೆ. ಅಲ್ಲೆಲ್ಲಾ ಬೇಕಾ ಬಿಟ್ಟಿ ಬಿಸಾಕಿದ, ಕೊಳೆತ ತರಕಾರಿಗಳು, ಕಸದ ...
Read More »ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯಿಂದ ಪ್ರತಿಭಟನೆ
ರೆಫೇಲ್ ಯುದ್ಧ ವಿಮಾನ ಖರೀದಿಯಲ್ಲಿ ಭಾರಿ ಅಕ್ರಮವಾಗಿದೆ..ಯುಪಿಎ ಸರ್ಕಾರದ ಅವಧಿಯಲ್ಲಿ 66,300 ಕೋಟಿಗೆ 126 ಯುದ್ದ ವಿಮಾನಗಳಿಗೆ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಆದರೆ, ಮೋದಿ ಸರ್ಕಾರ 36 ವಿಮಾನಗಳನ್ನು 58,300 ಕೋಟಿಗೆ ಖರೀದಿಸಲು ಮುಂದಾಗಿದೆ ಎಂದು ಆರೋಪಿಸಿದರು.ಕೇಂದ್ರ ಬಿ.ಜೆ.ಪಿ ನಡೆಸಿರುವ ಸಾವಿರಾರು ಕೋಟಿ ರೂಪಾಯಿಗಳು ಅಕ್ರಮವನ್ನು ತನಿಖೆಗೆ ಒಳಪಡಿಸಬೇಕು ಹಾಗು ಎಲ್ಲಾ ಎಲ್ಲಾ ತಪ್ಪಿತಸ್ಥರಿಗೂ ಕ್ರಮ ಜರುಗಿಸಬೇಂದು ಇದು ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಮಹಾವೀರ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಪ್ರಧಾನಿ ನರೇಂದ್ರ ಮೋದಿ ಪ್ರತಿಕೃತಿ ದಹನ ಮಾಡಿದರು.. ಪ್ರತಿಭಟನೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ತೀ.ನಾ.ಶ್ರೀನಿವಾಸ್, ...
Read More »ಅಯೋಧ್ಯೆಯಲ್ಲೇ ರಾಮಮಂದಿರದ ಪರ ಸುಪ್ರೀಂ ತೀರ್ಪು: ಈಶ್ವರಪ್ಪ ವಿಶ್ವಾಸ
ಶಿವಮೊಗ್ಗ, ಸೆ.27: ಶ್ರೀರಾಮ ಜನಿಸಿದ ಅಯೋಧ್ಯೆಯಲ್ಲೇ ರಾಮ ಮಂದಿರ ನಿರ್ಮಾಣವಾಗಬೇಕು ಎಂದು ಬಿಜೆಪಿ ಮುಖಂಡ ಕೆಎಸ್ ಈಶ್ವರಪ್ಪ ಹೇಳಿದ್ದಾರೆ. ನಮಾಜು ಮಾಡಲು ಮಸೀದಿಯೆ ಬೇಕೆ? ಸುಪ್ರೀಂ ತೀರ್ಪು ನಿರೀಕ್ಷಿಸಿ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮಜನ್ಮಭೂಮಿ ಅಯೋಧ್ಯೆಯಲ್ಲೇ ರಾಮ ಮಂದಿರ ನಿರ್ಮಾಣವಾಗಬೇಕು ಎಂಬುದು ಬಿಜೆಪಿಯ ದಶಕಗಳ ಹೋರಾಟ, ಈ ಕುರಿತಂತೆ ಸುಪ್ರೀಂಕೋರ್ಟ್ ಶೀಘ್ರದಲ್ಲಿ ತೀರ್ಪು ನೀಡಲಿದ್ದು, ಅಯೋಧ್ಯೆಯಲ್ಲೇ ರಾಮ ಮಂದಿರ ನಿರ್ಮಾಣವಾಗುವಂತೆ ತೀರ್ಪು ಬರುವ ವಿಶ್ವಾಸವಿದೆ ಎಂದು ಹೇಳಿದರು.
Read More »
C News TV Kannada News Online in cnewstv