Cnewstv | 22.06.2025 | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಹಳೆ ಬೊಮ್ಮನಕಟ್ಟೆ ಹತ್ತಿರ ವ್ಯಕ್ತಿಯ ಬರ್ಬರ ಹತ್ಯೆ. ಶಿವಮೊಗ್ಗ: ನಗರದ ಹಳೆ ಬೊಮ್ಮನಕಟ್ಟೆ ಯ ಕೆಂಚಮ್ಮ ದೇವಸ್ಥಾನದ ಹಿಂಬದಿಯ ಕೆರೆ ಪಕ್ಕದಲ್ಲಿ ಕೊಲೆಯಾದ ಪುರುಷನ ಶವವೊಂದು ಭಾನುವಾರ ಬೆಳಿಗ್ಗೆ ಪತ್ತೆಯಾಗಿದೆ. ಕೊಲೆಗೀಡಾದವನನ್ನು ಅವಿನಾಶ್ (35) ಎಂದು ಗುರುತಿಸಲಾಗಿದೆ. ಕೊಲೆ ನಡೆದ ಜಾಗ ರಕ್ತಸಿಕ್ತವಾಗಿದ್ದು, ಮದ್ಯದ ಬಾಟಲಿ, ಖಾರಾ ಮಿಕ್ಸ್ಚರ್ ಎಲ್ಲಾ ಬಿದ್ದಿದೆ. ವಿನೋಬನಗರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಬಹುಷ: ತಡರಾತ್ರಿಯ ವರೆಗೂ ಸ್ನೇಹಿತರ ಜೊತೆ ...
Read More »ಶಿವಮೊಗ್ಗ
ಖಾಲಿ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನಕ್ಕೆ ಕರೆ…
Cnewstv | 19.06.2025 | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಖಾಲಿ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನಕ್ಕೆ ಕರೆ. ಶಿವಮೊಗ್ಗ : ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ ಕಾರ್ಯಕ್ರಮವು ಗುತ್ತಿಗೆ ಆಧಾರದ ಮೇಲೆ ಖಾಲಿ ಹುದ್ದೆಗಳಾದ ನ್ಯೂರಾಲಜಿಸ್ಟ್, ಶುಶ್ರ್ರೂಷಕ ಅಧಿಕಾರಿ, ಫಿಸಿಯೊಥೆರಪಿಸ್ಟ್, ಕ್ಲಿನಿಕಲ್ ಸೈಕಾಲಜಿಸ್ಟ್, ಸ್ಪೀಚ್ ಥೆರಪಿಸ್ಟ್ ಹಾಗೂ ಜಿಲ್ಲಾ ಸಂಯೋಜಕರ ಹುದ್ದೆಗೆ ಭರ್ತಿ ಮಾಡುವ ಸಂಬಂಧ ನೇರ ಸಂದರ್ಶನಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗೆ ಕನ್ನಡವನ್ನು ಸ್ಪಷ್ಟವಾಗಿ ಓದಲು, ಬರೆಯಲು ಮತ್ತು ಮಾತನಾಡಲು ಬರಬೇಕು. ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಜೂನ್ ...
Read More »ಸಾಗರ ಮತ್ತು ಹೊಸನಗರ ಶಾಲಾ-ಕಾಲೇಜುಗಳಿಗೆ ರಜೆ..
Cnewstv | 16.06.2025 | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸಾಗರ ಮತ್ತು ಹೊಸನಗರ ಶಾಲಾ-ಕಾಲೇಜುಗಳಿಗೆ ರಜೆ.. ಶಿವಮೊಗ್ಗ : ಸಾಗರ ಮತ್ತು ಹೊಸನಗರ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ತಾಲೂಕುಗಳ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಜೂನ್ 16ರಂದು ತಹಶೀಲ್ದರ್ ರಜೆ ಘೋಷಿಸಿದ್ದಾರೆ. ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Read More »ವಿಕಲತೆ ವ್ಯಕ್ತಿಗಳ ಆರೈಕೆದಾರರ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.
Cnewstv | 13.06.2025 | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ವಿಕಲತೆ ವ್ಯಕ್ತಿಗಳ ಆರೈಕೆದಾರರ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ. ಶಿವಮೊಗ್ಗ : ವಿಲಕಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಿಂದ 2025-26 ನೇ ಸಾಲಿನಲ್ಲಿ ಆಟಿಸಂ, ಬೌದ್ದಿಕ ವಿಕಲತೆ ಮತ್ತು ಬಹುವಿಧ ಅಂಗವಿಕಲತೆ (ಶ್ರವಣ ಮತ್ತು ದೃಷ್ಟಿ ನ್ಯೂನ್ಯತೆ) ಕಾಯಿಲೆಯಿಂದ ಬಳಲುತ್ತಿರುವ ಶೇ.75 ಕ್ಕಿಂತ ಹೆಚ್ಚು ವಿಕಲತೆ ಪ್ರಮಾಣ ಹೊಂದಿರುವ ವ್ಯಕ್ತಿಗಳ ಆರೈಕೆದಾರರಿಗೆ ಮಾಹೆಯಾನ ರೂ.1000 ಪ್ರೋತ್ಸಾಹಧನದ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ನಿಗಧಿತ ನಮೂನೆ ಅರ್ಜಿಯನ್ನು ಆಯಾ ತಾಲ್ಲೂಕಿನ ...
Read More »ಕಸಾಪ ಜಿಲ್ಲಾಧ್ಯಕ್ಷರಿಗೆ ನೋಟಿಸ್: ರಾಜ್ಯಾಧ್ಯಕ್ಷ ಜೋಶಿ ವಿರುದ್ಧ ಪ್ರತಿಭಟನೆ
ಶಿವಮೊಗ್ಗ: ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಮಹೇಶ್ ಜೋಶಿ ವಿರುದ್ಧ ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಘಟಕದ ವತಿಯಿಂದ ಇಂದು ಪ್ರತಿಭಟನೆ ನಡೆಸಲಾಯಿತು. ಶಿವಮೊಗ್ಗ ಡಿಸಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದ ಸಾಹಿತ್ಯ ಪರಿಷತ್ ನ ಪ್ರಮುಖರು ಹಾಗೂ ಸಾಹಿತಿಗಳು, ಶಿವಮೊಗ್ಗ ಜಿಲ್ಲಾಧ್ಯಕ್ಷ ಸ್ಥಾನದಿಂದ ನಿಮ್ಮನ್ನು ಏಕೆ ವಜಾಗೊಳಿಸಬಾರದು ಎಂದು ಕಾರಣ ಕೇಳಿ ಜಿಲ್ಲಾಧ್ಯಕ್ಷ ಡಿ.ಮಂಜುನಾಥ್ ಅವರಿಗೆ ನೋಟಿಸ್ ನೀಡಿರುವ ಕ್ರಮವನ್ನ ಖಂಡಿಸಿದರು. ಈ ವೇಳೆ ಮಾತನಾಡಿದ ನಾಡೋಜ ಕುಂ.ವೀರಭದ್ರಪ್ಪ, ಕನ್ನಡ ಸಾಹಿತ್ಯ ಪರಿಷತ್ಗೆ ಗ್ರಹಣ ಬಡಿದಿದೆ. ಕಾನೂನು ಬಾಹಿರವಾಗಿ ಅನೇಕ ತಿದ್ದುಪಡಿ ...
Read More »ಸಾಲಭಾಧೆ- ಹೊಸನಗರದಲ್ಲಿ ವ್ಯಕ್ತಿ ನೇಣಿಗೆ ಶರಣು
ಶಿವಮೊಗ್ಗ: ಸಾಲಭಾಧೆಯಿಂದ ಬೇಸತ್ತು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೊಸನಗರ ಪಟ್ಟಣದಲ್ಲಿ ನಡೆದಿದೆ. ಅಮೀರ್ ಅಹಮದ್(58) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಹೊಸನಗರ ಪಟ್ಟಣ ಸಮೀಪದ ಕನ್ನಾರುಗುಂಡಿ ಸೇತುವೆಯ ಬಳಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಖಾಸಗಿ ಹಾಗೂ ವಿವಿಧ ಹಣಕಾಸು ಸಂಘ- ಸಂಸ್ಥೆಗಳಲ್ಲಿ ಸುಮಾರು 5 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. ಸಾಲಭಾಧೆಗೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸಂಬಂಧ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಡಿಸಿಸಿ ಬ್ಯಾಂಕ್ ಹಗರಣ : ಆರ್.ಎಂ.ಮಂಜುನಾಥ್ ಗೌಡ 14 ದಿನ ಇ.ಡಿ ಕಸ್ಟಡಿಗೆ
ಬೆಂಗಳೂರು: 2014 ರಲ್ಲಿ ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಲ್ಲಿ ನಕಲಿ ಚಿನ್ನವನ್ನ ಅಡವಿಟ್ಟು 62.77 ಕೋಟಿ ರೂ. ಸಾಲ ನೀಡಿ, ಅಕ್ರಮ ಎಸಗಿದ್ದ ಪ್ರಕರಣದಲ್ಲಿ ಬ್ಯಾಂಕ್ ನ ಅಧ್ಯಕ್ಷ ಹಾಗೂ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಆರ್.ಎಂ. ಮಂಜುನಾಥ್ ಗೌಡ ಅವರನ್ನ ಇಡಿ ಅರೆಸ್ಟ್ ಮಾಡಿದೆ. ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಅವರನ್ನು ನಿನ್ನೆಯಿಂದಲೂ ತೀವ್ರ ವಿಚಾರಣೆ ನಡೆಸಿದ್ದ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಅವರನ್ನು ಇಂದು ಬಂಧಿಸಿ, ವಶಕ್ಕೆ ಪಡೆದಿದ್ದಾರೆ. ಬೆಂಗಳೂರು ನಗರದ ಅಪೆಕ್ಸ್ ಬ್ಯಾಂಕ್ ನ ...
Read More »DCC ಬ್ಯಾಂಕ್ ನಕಲಿ ಗೋಲ್ಡ್ ಹಗರಣ : ಶಿವಮೊಗ್ಗದಲ್ಲಿ ಇಡಿ ತಂಡದ ದಾಳಿ.
Cnewstv | 08.04.2025 | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 DCC ಬ್ಯಾಂಕ್ ನಕಲಿ ಗೋಲ್ಡ್ ಹಗರಣ : ಶಿವಮೊಗ್ಗದಲ್ಲಿ ಇಡಿ ತಂಡದ ದಾಳಿ. ಶಿವಮೊಗ್ಗ : ಇಂದು ಬೆಳ್ಳಂಬೆಳಗ್ಗೆ ಶಿವಮೊಗ್ಗದಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಡಿಸಿಸಿ ಬ್ಯಾಂಕ್ ನಕಲಿ ಗೋಲ್ಡ್ ಹಗರಣಕ್ಕೆ ಸಂಬಂಧಿಸಿದಂತೆ ಗೋಪಾಲ ಗೌಡ ಬಡಾವಣೆಯಲ್ಲಿರುವ ಡಿಸಿಸಿ ಬ್ಯಾಂಕ್ ಮ್ಯಾನೇಜರ್ ಆಗಿದ್ದ ಶೋಭಾರವರ ನಿವಾಸದ ಮೇಲೆ ದಾಳಿ ಅಧಿಕಾರಿಗಳು ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಶಿವಮೊಗ್ಗದ ಗಾಂಧಿ ಬಜಾರ್ ನಗರ ಶಾಖೆಯಲ್ಲಿ 2014ರ ಜೂನ್ ...
Read More »ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕೆಎಸ್ಆರ್ಟಿಸಿ ಯಿಂದ ನೂತನ ಬಸ್ ವ್ಯವಸ್ಥೆ
ಶಿವಮೊಗ್ಗ : ತಾಲೂಕಿನ ಸೋಗಾನೆಯಲ್ಲಿರುವ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನಗರದಿಂದ ಬಸ್ ಸೌಲಭ್ಯ ಇಲ್ಲದೇ ಪರದಾಡುತ್ತಿದ್ದ ಪ್ರಯಾಣಕರಿಗೆ ಕೆಎಸ್ಆರ್ಟಿಸಿ ಇಂದು ಗುಡ್ ನ್ಯೂಸ್ ನೀಡಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಶಿವಮೊಗ್ಗ ವಿಭಾಗವು ರಾಷ್ಟ್ರಕವಿ ಕುವೆಂಪು ವಿಮಾನ ನಿಲ್ದಾಣ ಹಾಗೂ ಕಾಚಿನಕಟ್ಟೆಗೆ 2 ನಗರ ಸಾರಿಗೆ ಬಸ್ಗಳ ಕಾರ್ಯಾಚರಣೆ ಆರಂಭಿಸುವುದಾಗಿ ತಿಳಿಸಿದೆ. ಶಿವಮೊಗ್ಗ ಬಸ್ ನಿಲ್ದಾಣದಿಂದ ಬೆಳಗ್ಗೆ 9.45, 10.00, 12.45, 02.00, 03.00 ಮತ್ತು 3.30ಕ್ಕೆ ಅದೇ ರೀತಿ ರಾಷ್ಟ್ರಕವಿ ಕುವೆಂಪು ವಿಮಾನ ನಿಲ್ದಾಣ/ಕಾಚಿನಕಟ್ಟೆಯಿಂದ ಬೆಳಗ್ಗೆ 10.40, 11.40, 01.30, 02.45, ...
Read More »ಏ.6 ಮತ್ತು 10 ರಂದು ಮಾಂಸ ಮಾರಾಟ ನಿಷೇಧ
ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಎರಡು ದಿನಗಳ ಕಾಲ ಪ್ರಾಣಿ ವಧೆ ಮತ್ತು ಮಾಂಸ ಮಾರಾಟವನ್ನ ನಿಷೇಧಿಸಿ, ಮಹಾನಗರ ಪಾಲಿಕೆಯಿಂದ ಆದೇಶ ಹೊರಡಿಸಲಾಗಿದೆ. ಏ.06 ರಂದು ಶ್ರೀರಾಮ ನವಮಿ ಹಬ್ಬ ಹಾಗೂ ಏ. 10 ರಂದು ಮಹಾವೀರ ಜಯಂತಿ ಪ್ರಯುಕ್ತ ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದೆ. ಆದ್ದರಿಂದ ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಏ.06 ಮತ್ತು 10 ರಂದು ಎರಡು ದಿನ ಬಂದ್ ಮಾಡಿ ಸಹಕರಿಸಬೇಕು. ಆದೇಶ ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ...
Read More »
C News TV Kannada News Online in cnewstv