ಶಿವಮೊಗ್ಗ

ಶಿವಮೊಗ್ಗ ದಸರಾ : ಆನೆಗಳಿಗೆ, ಕಾವಾಡಿಗರಿಗೆ ಹಾಗೂ ಅರಣ್ಯ ಇಲಾಖೆಗೆ ಆಮಂತ್ರಣ.

Www.cnewstv.in / 17.10.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ದಸರಾ : ಆನೆಗಳಿಗೆ, ಕಾವಾಡಿಗರಿಗೆ ಹಾಗೂ ಅರಣ್ಯ ಇಲಾಖೆಗೆ ಆಮಂತ್ರಣ. ಶಿವಮೊಗ್ಗ : ಶಿವಮೊಗ್ಗ ದಸರಾದ ವಿಜಯ ದಶಮಿ ಮೆರವಣಿಗೆಯಲ್ಲಿ ಚಾಮುಂಡೇಶ್ವರಿ ದೇವಿಯ ಅಂಬಾರಿ ಹೊರುವ ಸಕ್ರೆಬೈಲು ಆನೆ ಬಿಡಾರದ ಆನೆಗಳಾದ ಸಾಗರ, ನೇತ್ರಾವತಿ ಮತ್ತು ಹೇಮಾವತಿಗೆ ಇಂದು ಪಾಲಿಕೆ ಮೇಯರ್ ನೇತೃತ್ವದಲ್ಲಿ ಆನೆ ಬಿಡಾರಕ್ಕೆ ತೆರಳಿ ಆನೆಗಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.     ದಸರಾ ಉತ್ಸವ ಸಮಿತಿಯ ಅಧಿಕಾರಿಗಳು, ಪಾಲಿಕೆ ಸದಸ್ಯರು, ಮತ್ತು ನಗರ ...

Read More »

2 ನಿಮಿಷದಲ್ಲಿ 8 ಬಾಳೆಹಣ್ಣು, 8 ಕೊಟ್ಟೆ ಕಡಬು ಗುಳಂ..

Www.cnewstv.in / 16.10.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 2 ನಿಮಿಷದಲ್ಲಿ 8 ಬಾಳೆಹಣ್ಣು, 8 ಕೊಟ್ಟೆ ಕಡಬು ಗುಳಂ.. ಶಿವಮೊಗ್ಗ: ನಗರದ ಶಿವಪ್ಪ ನಾಯಕ ವೃತ್ತದಲ್ಲಿ ಇಂದು ಮಹಾನಗರ ಪಾಲಿಕೆ ವತಿಯಿಂದ ದಸರಾ ಅಂಗವಾಗಿ ನಡೆದ ಆಹಾರ ದಸರಾ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ 2 ನಿಮಿಷದಲ್ಲಿ ಕೊಟ್ಟ ಕಡುಬು ಅವರೇಕಾಳು ಸಾಂಬಾರ್ ತಿನ್ನುವ ಸ್ಪರ್ಧೆಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಸಾಂಕೇತಿಕ ಚಾಲನೆ ನೀಡಿದರು. ಈ ಸ್ಪರ್ಧೆಯಲ್ಲಿ ಮಹಿಳೆಯರಲ್ಲಿ 8 ಕೊಟ್ಟೆ ಕಡುಬು ತಿಂದ ಶಿವಮ್ಮ ಪ್ರಥಮ, ಜ್ಯೋತಿ ಶ್ರೀನಿವಾಸ ...

Read More »

ಬರಗಾಲದ ಹಿನ್ನೆಲೆಯಲ್ಲಿ ಅತ್ಯಂತ ಸರಳ ರೈತ ದಸರಾ – ವಿಪಕ್ಷ ನಾಯಕಿ ಮೆಹಖ್ ಷರೀಫ್‌.

Www.cnewstv.in / 16.10.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬರಗಾಲದ ಹಿನ್ನೆಲೆಯಲ್ಲಿ ಅತ್ಯಂತ ಸರಳ ರೈತ ದಸರಾ – ವಿಪಕ್ಷ ನಾಯಕಿ ಮೆಹಖ್ ಷರೀಫ್‌. ಶಿವಮೊಗ್ಗ: ಮಹಾನಗರ ಪಾಲಿಕೆಯಿಂದ ಹಮ್ಮಿಕೊಂಡಿರುವ ದಸರಾ ಮಹೋತ್ಸವದಲ್ಲಿ ರೈತ ದಸರಾ ಸಮಿತಿ ವತಿಯಿಂದ ಬರಗಾಲದ ಹಿನ್ನೆಲೆಯಲ್ಲಿ ಅತ್ಯಂತ ಸರಳವಾಗಿ ರೈತ ದಸರಾವನ್ನು ಆಚರಿಸಲಾಗುವುದು ಎಂದು ಸಮಿತಿ ಅಧ್ಯಕ್ಷೆ ಮೆಹಖ್ ಷರೀಫ್‌ತಿಳಿಸಿದರು. ಬೆಳಿಗ್ಗೆ 9 ಗಂಟೆಗೆ ಸೈನ್ಸ್ ಮೈದಾನದಿಂದ ಕುವೆಂಪು ರಂಗಮಂದಿರದವರೆಗೆ ರೈತ ಜಾಥಾ ನಡೆಯಲಿದ್ದು, ಈ ಜಾಥಾದಲ್ಲಿ ಎತ್ತಿನಗಾಡಿ, ಟ್ರಾö್ಯಕ್ಟರ್, ಟಿಲ್ಲರ್ ಹಾಗೂ ...

Read More »

ಶಿವಮೊಗ್ಗದಲ್ಲಿ ಪರಿಸ್ಥಿತಿ ಇಷ್ಟುಬೇಗ ತಣ್ಣಗಾಗಿದ್ದು ಮಾಜಿ ಸಚಿವ ಈಶ್ವರಪ್ಪ ಅವರಿಗೆ ಇಷ್ಟವಾದಂತಿಲ್ಲ – ಆಯನೂರು ಮಂಜುನಾಥ್.‌

Www.cnewstv.in / 14.10.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗದಲ್ಲಿ ಪರಿಸ್ಥಿತಿ ಇಷ್ಟುಬೇಗ ತಣ್ಣಗಾಗಿದ್ದು ಮಾಜಿ ಸಚಿವ ಈಶ್ವರಪ್ಪ ಅವರಿಗೆ ಇಷ್ಟವಾದಂತಿಲ್ಲ – ಆಯನೂರು ಮಂಜುನಾಥ್.‌. ಶಿವಮೊಗ್ಗ : ಶಿವಮೊಗ್ಗದಲ್ಲಿ ಪರಿಸ್ಥಿತಿ ಇಷ್ಟುಬೇಗ ತಣ್ಣಗಾಗಿದ್ದು ಮಾಜಿ ಸಚಿವ ಈಶ್ವರಪ್ಪ ಅವರಿಗೆ ಇಷ್ಟವಾದಂತಿಲ್ಲ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಹೇಳಿದ್ದಾರೆ. ಕೆಪಿಸಿಸಿ ವಕ್ತಾರರಾದ ಬಳಿಕ ಮೊದಲ ಬಾರಿಗೆ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗದ ಒಂದು ಸಣ್ಣ ಬಡಾವಣೆಯಲ್ಲಿ ನಡೆದ ಗಲಾಟೆಯನ್ನು ನಿಭಾಯಿಸುವಲ್ಲಿ ಅಧಿಕಾರಿಗಳು ಒಳ್ಳೆಯ ...

Read More »

ಯುವ ದಸರಾ.. ಈ ಬಾರಿಯ ವಿಶೇಷತೆಗಳೇನು ?? ಎಲ್ಲೆಲ್ಲಿ, ಏನೇನು ಕಾರ್ಯಕ್ರಮ ??

Www.cnewstv.in / 14.10.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಯುವ ದಸರಾ.. ಈ ಬಾರಿಯ ವಿಶೇಷತೆಗಳೇನು ?? ಎಲ್ಲೆಲ್ಲಿ, ಏನೇನು ಕಾರ್ಯಕ್ರಮ ?? ಶಿವಮೊಗ್ಗ : ಮಹಾನಗರ ಪಾಲಿಕೆ ವತಿಯಿಂದ ಈ ಬಾರಿ ಯುವ ದಸರಾವನ್ನು ವಿಶೇಷವಾಗಿ ಅಯೋಜನೆ ಮಾಡಲಾಗಿದೆ‌.. ಯುವ ದಸರಾ ಸಮಿತಿಯ ಅಧ್ಯಕ್ಷರಾದ ನಾಗರಾಜ್ ಕಂಕರಿಯವರು ಇದು ಪತ್ರಿಕಾಗೋಷ್ಠಿಯನ್ನು ನಡೆಸಿ ಕಾರ್ಯಕ್ರಮದ ವಿವರವನ್ನು ತಿಳಿಸಿದರು. https://fb.watch/nFU5anDIvC/?mibextid=RUbZ1f https://fb.watch/nFU5anDIvC/?mibextid=RUbZ1f ಕಾರ್ಯಕ್ರಮಗಳ ವಿವರ… ಅ‌ 15ರ ಸಂಜೆ 4.30 ಕ್ಕೆ ಕುವೆಂಪು ರಂಗಮಂದಿರದಲ್ಲಿ ದೇಹದಾರ್ಢ್ಯ ಸ್ಪರ್ಧೆ ಅ. 17 ...

Read More »

ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪ ವಿರುದ್ಧ ಸುಮೋಟೋ ಪ್ರಕರಣ ದಾಖಲು..

Www.cnewstv.in / 13.10.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪ ವಿರುದ್ಧ ಸುಮೋಟೋ ಪ್ರಕರಣ ದಾಖಲು.. ಶಿವಮೊಗ್ಗ ಮಾಜಿ ಉಪಮುಖ್ಯಮಂತ್ರಿ ಕೆಎಸ್ ಈಶ್ವರಪ್ಪ ವಿರುದ್ಧ ಸುಮೋಟೋ ಪ್ರಕರಣ ದಾಖಲಾಗಿದೆ. ಶಿವಮೊಗ್ಗದ ರಾಗಿಗುಡ್ಡ-ಶಾಂತಿನಗರದ ಕಲ್ಲುತೂರಾಟ ಗಲಭೆ ವಿಚಾರವಾಗಿ ನೆನ್ನೆ ಬಿಜೆಪಿ ಪ್ರತಿಭಟನಾ ಸಭೆಯನ್ನು ಹಮ್ಮಿಕೊಂಡಿತ್ತು. ಈ ಸಭೆಯಲ್ಲಿ ಪ್ರಚೋದನಕಾರಿಯಾಗಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 153ಎ, 5೦4 ಕಾಯ್ದೆಯಡಿ ಸುಮೋಟೋ ಪ್ರಕರಣ ದಾಖಲಾಗಿದೆ.‌ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ...

Read More »

ಅ.16 ರಂದು ಮಹಿಳಾ ದಸರಾ ಕಾರ್ಯಕ್ರಮ. ಈ ಬಾರಿಯ ಉದ್ಘಾಟಕರು ಯಾರು ಗೊತ್ತಾ ??

Www.cnewstv.in / 12.10.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅ.16 ರಂದು ಮಹಿಳಾ ದಸರಾ ಕಾರ್ಯಕ್ರಮ. ಈ ಬಾರಿಯ ಉದ್ಘಾಟಕರು ಯಾರು ಗೊತ್ತಾ ?? ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ಮಹಿಳಾ ದಸರಾ ಕಾರ್ಯಕ್ರಮವನ್ನು ಅ.16 ರಂದು ಸಂಜೆ 05 ಗಂಟೆಗೆ ನಗರದ ಫ್ರೀಡಂ ಪಾರ್ಕ್‍ನಲ್ಲಿ ಆಯೋಜಿಸಲಾಗಿದ್ದು, ವಿವಿಧ ಸಂಘ ಸಂಸ್ಥೆಗಳಿಂದ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದವರಿಗೆ ಬಹುಮಾನ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವನ್ನು ಚಲನಚಿತ್ರ ನಟಿ ಪದ್ಮಜಾರಾವ್ ಹಾಗೂ ಕಿರುತೆರೆ ನಟಿ ಸುಷ್ಮಾ ಅವರು ಉದ್ಘಾಟಿಸಲಿದ್ದಾರೆ. ...

Read More »

ಆಕಾಶದಲ್ಲೇ ಸುತ್ತು ಹಾಕಿ, ತಡವಾಗಿ ಲ್ಯಾಂಡ್ ಆದ ಇಂಡಿಗೋ ವಿಮಾನ.

Www.cnewstv.in / 12.10.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಆಕಾಶದಲ್ಲೇ ಸುತ್ತು ಹಾಕಿ, ತಡವಾಗಿ ಲ್ಯಾಂಡ್ ಆದ ಇಂಡಿಗೋ ವಿಮಾನ. ಬಿ ಎಸ್ ವೈ ಪ್ರಯಾಣ ಮಾಡುತ್ತಿದ್ದ ವಿಮಾನ.. ಶಿವಮೊಗ್ಗ : ಇಂದು ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದ ಇಂಡಿಗೋ ವಿಮಾನ 20 ನಿಮಿಷಗಳ ಕಾಲ ತಡವಾಗಿ ಲ್ಯಾಂಡ್ ಆಗಿದೆ. ಇಂದು ಬೆಳಿಗ್ಗೆ ಶಿವಮೊಗ್ಗದಲ್ಲಿ ಮಳೆ ಮತ್ತು ಮಂಜು ಮುಸುಕಿದ ವಾತಾವರಣವಿದ್ದ ಕಾರಣ ವಿಸಿಬಿಲಿಟಿ ಕಡಿಮೆ ಇತ್ತು ಹಾಗಾಗಿ ಆಕಾಶದಲ್ಲಿಯೇ ಇಂಡಿಗೋ ವಿಮಾನ 5 ಸುತ್ತು ಹಾಕಿದೆ. ನಂತರ ನಿಗದಿತ ಸಮಯಕ್ಕಿಂತ ...

Read More »

“ಶಿವಮೊಗ್ಗ ದಸರಾ” ಸಾರ್ವಜನಿಕರಿಗೆ ಮಾಹಿತಿಯು ಇಲ್ಲ, ಆಹ್ವಾನ ಪತ್ರಿಕೆಯು ಇಲ್ಲ..

Www.cnewstv.in / 09.10.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. “ಶಿವಮೊಗ್ಗ ದಸರಾ” ಸಾರ್ವಜನಿಕರಿಗೆ ಮಾಹಿತಿಯು ಇಲ್ಲ, ಆಹ್ವಾನ ಪತ್ರಿಕೆಯು ಇಲ್ಲ.. ಶಿವಮೊಗ್ಗ : ನಾಡಹಬ್ಬ ದಸರಾವನ್ನು ಶಿವಮೊಗ್ಗ ನಗರದಲ್ಲಿ ಅತ್ಯಂತ ವೈಭವದಿಂದ, ಅದ್ದೂರಿಯಾಗಿ ಆಚರಣೆ ಮಾಡಲಾಗುತ್ತದೆ.‌ ಇಡೀ ರಾಜ್ಯದಲ್ಲಿ ದಸರಾ ಹಬ್ಬದ ಆಚರಣೆಯನ್ನು ಮೈಸೂರು ಹೊರತುಪಡಿಸಿದರೆ ಅತ್ಯಂತ ವಿಜೃಂಭಣೆಯಿಂದ ನಡೆಸುವುದು ಶಿವಮೊಗ್ಗ ಜಿಲ್ಲೆಯಲ್ಲಿ. ಮಹಾನಗರ ಪಾಲಿಕೆವತಿಯಿಂದ ದಸರಾ ಹಬ್ಬಕ್ಕೆ ವಿವಿಧ ಸಮಿತಿಗಳನ್ನು ಅಯೋಜನೆ ಮಾಡಲಾಗುತ್ತದೆ ಅದರ ಮೂಲಕ ಸಾರ್ವಜನಿಕರಿಗೆ ಅನೇಕ ಕಾರ್ಯಕ್ರಮಗಳನ್ನು ಸ್ಪರ್ಧೆಗಳನ್ನು ಆಯೋಜನೆ ಮಾಡಲಾಗುತ್ತದೆ.‌ ಇದರಲ್ಲಿ ಭಾಗವಹಿಸಲಿಂದೆ ...

Read More »

ಒಂದೇ ಕುಟುಂಬದ ಮೂವರು ಬೆಂಕಿ ಅವಘಡದಲ್ಲಿ ಸಜೀವ ದಹನ..

Www.cnewstv.in / 08.10.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಒಂದೇ ಕುಟುಂಬದ ಮೂವರು ಬೆಂಕಿ ಅವಘಡದಲ್ಲಿ ಸಜೀವ ದಹನ.. ಶಿವಮೊಗ್ಗ : ತೀರ್ಥಹಳ್ಳಿ ತಾಲೂಕಿನ ಅರಳಸುರಳಿ ಸಮೀಪ ಕೆಕೋಡ್​ನಲ್ಲಿ ಅಗ್ನಿ ಅವಘಡ (Fire Accident) ಸಂಭವಿಸಿ ಒಂದೇ ಕುಟುಂಬದ ಮೂವರು ಸಜೀವದಹನರಾಗಿದ್ದಾರೆ. ಅರ್ಚಕ ವೃತ್ತಿಯಲ್ಲಿದ್ದ ರಾಘವೇಂದ್ರ ಕೆಕೋಡ್ (65), ಪತ್ನಿ ನಾಗರತ್ನಾ (55), ಹಿರಿಯ ಪುತ್ರ ಶ್ರೀರಾಮ್ (30) ಮೃತ ದುರ್ದೈವಿಗಳು. ಮನೆಯ ಕೋಣೆಯೊಳಗೆ ಸಂಗ್ರಹಿಸಿಟ್ಟಿದ್ದ ಕಟ್ಟಿಗೆ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಇನ್ನು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ...

Read More »