Breaking News

ಶಿವಮೊಗ್ಗ

ಮುಂಜಾನೆಯಿಂದಲೇ ವರುಣನ ಅಬ್ಬರ.. ರಾಜ್ಯಾದ್ಯಂತ ಭರ್ಜರಿ ಮಳೆ ಮುನ್ಸೂಚನೆ..

Www.cnewstv.in / 07.11.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮುಂಜಾನೆಯಿಂದಲೇ ವರುಣನ ಅಬ್ಬರ.. ರಾಜ್ಯಾದ್ಯಂತ ಭರ್ಜರಿ ಮಳೆ ಮುನ್ಸೂಚನೆ.. ಶಿವಮೊಗ್ಗ : ರಾಜ್ಯದಲ್ಲಿ ಹಿಂಗಾರು ಚುರುಕುಗೊಂಡಿದ್ದು ಮುಂದಿನ ಮೂರು ದಿನ ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಷ್ಟು ದಿನ ಬಿಸಿಲಿನಿಂದ ಹೈರಾನಾಗಿದ್ದ ಜನರಿಗೆ ವರುಣ ತಂಪೆರದಿದ್ದಾನೆ. ಕಳೆದ ಭಾನುವಾರ ಕೂಡ ನಗರದಲ್ಲಿ ಭಾರಿ ಮಳೆಯಾಗಿದ್ದು, ಕೆಲ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿತ್ತು. ಇಂದು ಬೆಳಗ್ಗಿನಿಂದ ಗುಡುಗು ಮಿಂಚು ...

Read More »

ದೇಶಾದ್ಯಂತ ಏಕಕಾಲದಲ್ಲೆ ನಡೆಯಲಿರುವ 70 ನೇ ಅಖಿಲ ಭಾರತ ಸಹಕಾರ ಸಪ್ತಾಹ..

Www.cnewstv.in / 07.11.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ದೇಶಾದ್ಯಂತ ಏಕಕಾಲದಲ್ಲೆ ನಡೆಯಲಿರುವ 70 ನೇ ಅಖಿಲ ಭಾರತ ಸಹಕಾರ ಸಪ್ತಾಹ.. ಶಿವಮೊಗ್ಗ : ದೇಶಾದ್ಯಂತ ಏಕಕಾಲದಲ್ಲೆ ನಡೆಯಲಿರುವ 70 ನೇ ಅಖಿಲ ಭಾರತ ಸಹಕಾರ ಸಪ್ತಾಹ  ನಡೆಯಲಿದೆ. ರಾಜ್ಯಮಟ್ಟದ 70ನೇ ಅಖಿಲ ಭಾರತ ಸಹಕಾರ ಸಪ್ತಾಹದ ಉದ್ಘಾಟನಾ ಕಾರ್ಯಕ್ರಮ ಶಿವಮೊಗ್ಗದಿಂದಲೇ ಆರಂಭವಾಗಲಿದೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್‌ಎಂ ಮಂಜುನಾಥ್ ಗೌಡ ತಿಳಿಸಿದ್ದಾರೆ. ಬರ-ಹಬ್ಬಗಳ ನಡುವೆ ಸಹಕಾರ ಸಪ್ತಾಹದ ಹಬ್ಬವನ್ನು ಅತ್ಯಂತ ಸಂಭ್ರಮ ಸಡಗರ ಹಾಗೂ ಸರಳತೆಯಿಂದ ಜಿಲ್ಲೆಯಲ್ಲಿ ...

Read More »

ಒಂದು ಕಾರು ಪತ್ತೆಗಾಗಿ ಹೋದ ಪೊಲೀಸರಿಗೆ ಸಿಕ್ಕಿದ್ದು ಬರೋಬ್ಬರಿ 8 ಕಾರು…

Www.cnewstv.in / 07.11.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಒಂದು ಕಾರು ಪತ್ತೆಗಾಗಿ ಹೋದ ಪೊಲೀಸರಿಗೆ ಸಿಕ್ಕಿದ್ದು ಬರೋಬ್ಬರಿ 8 ಕಾರು… ಶಿವಮೊಗ್ಗ : ಹೆಂಡತಿಗೆ ಅನಾರೋಗ್ಯವಿದೆ ಎಂದು ಹೇಳಿ ಕಾರನ್ನು ಸ್ನೇಹಿನಿಂದ ಪಡೆದುಕೊಂಡು ವಾಪಾಸ್ ಕೊಡದೆ ಮೋಸ ಮಾಡಿದ ಘಟನೆಗೆ ಸಂಬಂಧಿಸಿದಂತೆ ದೊಡ್ಡಪೇಟೆ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ 8 ಕಾರು ವಶಕ್ಕೆ ಪಡೆದುಕೊಂಡಿದ್ದಾರೆ. ಆರ್.ಎಂ.ಎಲ್ ನಗರದ ನಿವಾಸಿ ಸೈಯದ್ ಸಾದಿಕ್‌ರವರ ಟಾಟಾ ಇನ್ನೋವಾ ಕಾರನ್ನು ಆತನ ಪರಿಚಯಸ್ಥನಾದ ಕಿರಣ್ ಕುಮಾರ್ ...

Read More »

ಬೈಕ್ ಗೆ ಅಡ್ಡಬಂದ ಕಾಡುಪ್ರಾಣಿ ತಪ್ಪಿಸಲು ಹೋಗಿ, ಭೀಕರ ಅಪಘಾತ. ಗಂಡ ಸ್ಥಳದಲ್ಲೇ ಸಾವು- ಪತ್ನಿಗೆ ಗಂಭೀರ ಗಾಯ.

Www.cnewstv.in / 07.11.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬೈಕ್ ಗೆ ಅಡ್ಡಬಂದ ಕಾಡುಪ್ರಾಣಿ ತಪ್ಪಿಸಲು ಹೋಗಿ, ಭೀಕರ ಅಪಘಾತ. ಗಂಡ ಸ್ಥಳದಲ್ಲೇ ಸಾವು- ಪತ್ನಿಗೆ ಗಂಭೀರ ಗಾಯ. ಶಿವಮೊಗ್ಗ : ಬೈಕ್ ಗೆ ಅಡ್ಡಬಂದ ಕಾಡುಪ್ರಾಣಿ ತಪ್ಪಿಸಲು ಹೋಗಿ, ಭೀಕರ ಅಪಘಾತವಾಗಿದ್ದು, ಗಂಡ ಸ್ಥಳದಲ್ಲೇ ಸಾವನಪ್ಪಿದ್ದು, ಪತ್ನಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿಕಾರಿಪುರದಲ್ಲಿ ನಡೆದಿದೆ. ಮೃತ ದುರ್ದೈವಿ ಶಿಕಾರಿಪುರದ ಇಟ್ಟಿಗೆಹಳ್ಳಿ ಗ್ರಾಮದ ಗಣೇಶ್(32) ಎಂದು ಗುರುತಿಸಲಾಗಿದೆ. ಶಿವಮೊಗ್ಗದ ಶಿಕಾರಿಪುರ ತಾಲೂಕಿನ ಯರೆಕಟ್ಟೆ ಗ್ರಾಮದ ಬಳಿ ಈ ಘಟನೆ ...

Read More »

ರೈಲ್ವೆ ನಿಲ್ದಾಣದ ಹತ್ತಿರ ದೊರೆತ ಅನುಮಾನಾಸ್ಪದ ಬಾಕ್ಸ್. ರಾತ್ರಿ ಇಡೀ ನಡೆದ ಕಾರ್ಯಾಚರಣೆ.. ಬಾಕ್ಸ್ ಒಳಗೆ ಇದ್ದಿದ್ದೇನು ??

Www.cnewstv.in / 06.11.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರೈಲ್ವೆ ನಿಲ್ದಾಣದ ಹತ್ತಿರ ದೊರೆತ ಅನುಮಾನಾಸ್ಪದ ಬಾಕ್ಸ್. ರಾತ್ರಿ ಇಡೀ ನಡೆದ ಕಾರ್ಯಾಚರಣೆ.. ಬಾಕ್ಸ್ ಒಳಗೆ ಇದ್ದಿದ್ದೇನು ?? ಶಿವಮೊಗ್ಗ : ನ.4 ರಂದು ಶಿವಮೊಗ್ಗ ರೈಲ್ವೆ ನಿಲ್ದಾಣದ ಹತ್ತಿರ ಅನಾಮದೇಯ ಬಾಕ್ಸ್ ಪತ್ತೆಯಾಗಿದ್ದು, ಎಲ್ಲರೂ ಆತಂಕವನ್ನು ಮೂಡಿಸಿತ್ತು. ರೈಲ್ವೆ ನಿಲ್ದಾಣದ ಪಾರ್ಕಿಂಗ್ ಹತ್ತಿರ ಎರಡು ಬಾಕ್ಸ್ ನ್ನು ಗೋಣಿ ಚೀಲದಿಂದ ಸುತ್ತಲಾಗಿತ್ತು ಅದರ ಮೇಲೆ ಮೇಡ್ ಇನ್ ಬಾಂಗ್ಲಾದೇಶ ಎಂದು ಬರೆಯಲಾಗಿತ್ತು ಇದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ...

Read More »

23 ವರ್ಷದ ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ. 17 ಲಕ್ಷ ಪರಿಹಾರ ಹಣ ನೀಡುವಂತೆ ಆದೇಶ.

Www.cnewstv.in / 05.11.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. 23 ವರ್ಷದ ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ. 17 ಲಕ್ಷ ಪರಿಹಾರ ಹಣ ನೀಡುವಂತೆ ಆದೇಶ. ಶಿವಮೊಗ್ಗ : 23 ವರ್ಷದ ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ. 17 ಲಕ್ಷ ಪರಿಹಾರ ಹಣ ನೀಡುವಂತೆ ನ್ಯಾಯಲಯ ಅದೇಶವನ್ನು ನೀಡಿದೆ. ತೀರ್ಥಹಳ್ಳಿ ತಾಲ್ಲೂಕಿನ 23 ವರ್ಷದ ಯುವಕನೊಬ್ಬನು 16 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದು, ಇದರಿಂದ ಮನನೊಂದ ಬಾಲಕಿಯು ನೇಣು ...

Read More »

ಶಿವಮೊಗ್ಗ ಸಾಕಷ್ಟು ಬೆಳೆದಿದೆ. ಆದರೆ ಇಚ್ಚಾಶಕ್ತಿ ಅಥವಾ ಇನ್ನಾವುದೋ ಕೊರತೆಯಿಂದ ಕೈಗಾರಿಕೋದ್ಯಮ ನಿರೀಕ್ಷಿತ ಪ್ರಮಾಣದಲ್ಲಿ ಬೆಳೆದಿಲ್ಲ : ಮಧು ಬಂಗಾರಪ್ಪ.

Www.cnewstv.in / 03.11.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ಸಾಕಷ್ಟು ಬೆಳೆದಿದೆ. ಆದರೆ ಇಚ್ಚಾಶಕ್ತಿ ಅಥವಾ ಇನ್ನಾವುದೋ ಕೊರತೆಯಿಂದ ಕೈಗಾರಿಕೋದ್ಯಮ ನಿರೀಕ್ಷಿತ ಪ್ರಮಾಣದಲ್ಲಿ ಬೆಳೆದಿಲ್ಲ : ಮಧು ಬಂಗಾರಪ್ಪ. ಶಿವಮೊಗ್ಗ : ಶಿವಮೊಗ್ಗದಲ್ಲಿ ಕೈಗಾರಿಕೋದ್ಯಮ ಬೆಳೆಯುವ ಸಾಮಥ್ರ್ಯ ಇದ್ದು, ಇದಕ್ಕೆ ಅಗತ್ಯವಾದ ಸಹಕಾರ ನೀಡಲು ಸಿದ್ದನಿದ್ದೇನೆ. ಬದಲಾವಣೆ ತರಲು ಎಲ್ಲರೂ ಒಟ್ಟಿಗೆ ಸೇರಿ ಕೆಲಸ ಮಾಡೋಣ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಉದ್ಯಮಿಗಳಿಗೆ ಕರೆ ನೀಡಿದರು. ...

Read More »

ತನಿಖೆಗೆ ಹೋದ ಅರಣ್ಯಾಧಿಕಾರಿಗಳಿಗೆ ದೌರ್ಜನ್ಯ ದರ್ಪದಿಂದ ಬೆದರಿಸಿದ ಶಾಸಕ ಆರಗ ಜ್ಞಾನೇಂದ್ರರವರನ್ನು ಬಂಧಿಸಬೇಕು..

Www.cnewstv.in / 03.11.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ತನಿಖೆಗೆ ಹೋದ ಅರಣ್ಯಾಧಿಕಾರಿಗಳಿಗೆ ದೌರ್ಜನ್ಯ ದರ್ಪದಿಂದ ಬೆದರಿಸಿದ ಶಾಸಕ ಆರಗ ಜ್ಞಾನೇಂದ್ರರವರನ್ನು ಬಂಧಿಸಬೇಕು.. ಶಿವಮೊಗ್ಗ : ಕಾಡುಕೋಣ,ಕಾಡುಜಿಂಕೆ, ಅಕ್ರಮ ನಾಡು ಬಂದೂಕು, ಶ್ರೀಗಂಧ ಸಂಗ್ರಹಣೆ ಮಾಡಿದ ಆರೋಪಿಗಳನ್ನು ರಕ್ಷಿಸಲು ಶಾಸಕ ಆರಗ ಜ್ಞಾನೇಂದ್ರರವರು ತನಿಖೆಗೆ ಹೋದ ಅರಣ್ಯಾಧಿಕಾರಿಗಳಿಗೆ ದೌರ್ಜನ್ಯ ದರ್ಪದಿಂದ ಬೆದರಿಸಿದ್ದು, ಶಾಸಕರನ್ನು ಕೂಡಲೇ ಬಂಧಿಸುವಂತೆ ಶಿವಮೊಗ್ಗ ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ವನ್ಯಜೀವಿ ವಿಭಾಗ ಇವರಿಗೆ ಇಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಮನವಿ ಸಲ್ಲಿಸಲಾಯಿತು. ...

Read More »

ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ.

Www.cnewstv.in / 03.11.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ. ಶಿವಮೊಗ್ಗ : ಜಿಲ್ಲಾ ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಗಳ ವತಿಯಿಂದ 2023-24 ನೇ ಸಾಲಿನಲ್ಲಿ ನೇರಸಾಲ ಯೋಜನೆ, ಉದ್ಯಮಾ ಶೀಲತಾ ಅಭಿವೃದ್ಧಿ ಯೋಜನೆ, ಮೈಕ್ರೋ ಕ್ರೆಡಿಟ್ ಪ್ರೇರಣಾ ಯೋಜನೆ, ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆಗಳಿಗೆ ಅರ್ಜಿ ಆಹ್ವಾನಿಲಾಗಿದೆ. ...

Read More »

ಡಿಪ್ಲೊಮ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ.

Www.cnewstv.in / 01.11.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಡಿಪ್ಲೊಮ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ. ಶಿವಮೊಗ್ಗ : ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ 2023-24 ನೇ ಶೈಕ್ಷಣಿಕ ಸಾಲಿನ ಒಂದು ವರ್ಷದ ಕೃಷಿ ಪರಿಕರಗಳ ವಿಸ್ತರಣಾ ಸೇವೆ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. 20 ವರ್ಷ ಮೇಲ್ಪಟ್ಟ ಎಸ್‍ಎಸ್‍ಎಲ್‍ಸಿ ಪಾಸಾದವರು ನ.28 ರೊಳಗೆ ಅರ್ಜಿಯನ್ನು ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕಚೇರಿಗೆ ಸಲ್ಲಿಸಬಹುದಾಗಿದೆ. ಇದು 2 ಸೆಮಿಸ್ಟರ್‍ಗಳ ಕೋರ್ಸ್ ...

Read More »