Www.cnewstv.in / 01.10.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ ನಗರಾದ್ಯಂತ ಸೆಕ್ಷನ್ 144 ನಿಷೇಧಾಜ್ಞೆ ಜಾರಿ. ಶಿವಮೊಗ್ಗ : ನೆನ್ನೆ ರಾತ್ರಿ ರಾಗಿ ಗುಡ್ಡದಲ್ಲಿ ನಡೆದಂತಹ ಗಲಭೆ ಹಿನ್ನೆಲೆಯಲ್ಲಿ 144 ನಿಷೇಧಾಜ್ಞೆ ಜಾರಿ ಮಾಡಲಾಗಿತ್ತು. ಸದ್ಯ ಪರೀಸ್ಥಿತಿ ಹತೋಟಿಯಲ್ಲಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಶಿವಮೊಗ್ಗ ನಗರಾದ್ಯಂತ ಸೆಕ್ಷನ್ 144 ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ 30ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಗಾಯಗೊಂಡವರು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ...
Read More »ಶಿವಮೊಗ್ಗ
ರಾಗಿಗುಡ್ಡದಲ್ಲಿ ಲಾಠಿಚಾರ್ಜ್. RAF ಸಿಬ್ಬಂದಿಯಿಂದ ರೂಟ್ ಮಾರ್ಚ್..
Www.cnewstv.in / 01.10.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ರಾಗಿಗುಡ್ಡದಲ್ಲಿ ಲಾಠಿಚಾರ್ಜ್. RAF ಸಿಬ್ಬಂದಿಯಿಂದ ರೂಟ್ ಮಾರ್ಚ್.. ಶಿವಮೊಗ್ಗ : ಈದ್ ಮಿಲಾದ್ ಹಬ್ಬದ ಮೆರವಣಿಗೆ ಸಂದರ್ಭದಲ್ಲಿ ಶಾಂತಿನಗರದಲ್ಲಿ ಕಲ್ಲುತೂರಾಟ ನಡೆದಿದ್ದು, ಮಾರುತಿ ವ್ಯಾನ್ ಮತ್ತು ದ್ವಿಚಕ್ರ ವಾಹನಗಳ ಗಾಜು ಪುಡಿ ಪುಡಿ ಆಗಿದೆ. ಕೆಲ ಮನೆಗಳ ಮೇಲು ಸಹ ಕಲ್ಲುತೂರಾಟ ನಡೆದಿದೆ. ಇದೆ ವಿಚಾರಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ನಗರದ ರಾಗಿಗುಡ್ಡ – ಶಾಂತಿನಗರದಲ್ಲಿ ಸೆಕ್ಷನ್ 144 ನಿಷೇಧಾಜ್ಙೆ ಜಾರಿಗೊಳಿಸಲಾಗಿದೆ. ಸಾರ್ವಜನಿಕರು ಗುಂಪು ಸೇರದಂತೆ ಪೊಲೀಸ್ ಸರು ವಾಹನಗಳಲ್ಲಿ ...
Read More »ಶಿವಮೊಗ್ಗ : ಸೆಕ್ಷನ್ 144 ನಿಷೇಧಾಜ್ಞೆ ಜಾರಿ..
Www.cnewstv.in / 01.10.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಸೆಕ್ಷನ್ 144 ನಿಷೇಧಾಜ್ಞೆ ಜಾರಿ.. ಶಿವಮೊಗ್ಗ : ಈದ್ ಮಿಲಾದ್ ಹಬ್ಬದ ಮೆರವಣಿಗೆ ಸಂದರ್ಭದಲ್ಲಿ ಶಾಂತಿನಗರದಲ್ಲಿ ಕಲ್ಲುತೂರಾಟ ನಡೆದಿದ್ದು, ಇದೆ ವಿಚಾರಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ನಗರದ ರಾಗಿಗುಡ್ಡ – ಶಾಂತಿನಗರದಲ್ಲಿ ಸೆಕ್ಷನ್ 144 ನಿಷೇಧಾಜ್ಙೆ ಜಾರಿಗೊಳಿಸಲಾಗಿದೆ. ಸಾರ್ವಜನಿಕರು ಗುಂಪು ಸೇರದಂತೆ ಪೊಲೀಸ್ ಸರು ವಾಹನಗಳಲ್ಲಿ ಅನೌನ್ಸ್ ಮಾಡುತ್ತಿದ್ದು, ಶಾಂತಿನಗರ ರಾಗಿಗುಡ್ಡದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Read More »ತೆರವು ಮಾಡಲಾಗಿದ್ದ ಕೇಸರಿ ಬಾವುಟ ಮತ್ತೆ ಕಟ್ಟಿದ ಹಿಂದೂ ಕಾರ್ಯಕರ್ತರು..
Cnewstv / 30.09.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ತೆರವು ಮಾಡಲಾಗಿದ್ದ ಕೇಸರಿ ಬಾವುಟ ಮತ್ತೆ ಕಟ್ಟಿದ ಹಿಂದೂ ಕಾರ್ಯಕರ್ತರು.. ಶಿವಮೊಗ್ಗ : ನಿನ್ನೆ ರಾತ್ರಿ ಎಎ ಸರ್ಕಲ್ ಹತ್ತಿರ ಕೇಸರಿ ಬಾವುಟ ತೆರವು ವಿಚಾರವಾಗಿ ಕೆಲ ಕಾಲ ಗೊಂದಲದ ವಾತಾವರಣ ಉಂಟಾಗಿದ್ದು, ತೆರವು ಮಾಡಲಾಗಿದ್ದ ಕೇಸರಿ ಬಾವುಟಗಳನ್ನು ಹಿಂದು ಪರ ಕಾರ್ಯಕರ್ತರು ಮತ್ತೆ ಕಟ್ಟಿದ್ದಾರೆ. ಇದೇ ವಿಚಾರವಾಗಿ ನೆನ್ನೆ ರಾತ್ರಿ ಎರಡು ಕೋಮುಗಳ ನಡುವೆ ಗೊಂದಲ ಉಂಟಾಗಿತ್ತು. ಸ್ಥಳಕ್ಕಾಗಮಿಸಿದ ಆಗಮಿಸಿದ ಎಸ್ ಪಿ ಮಿಥುನ್ ಕುಮಾರ್ ರವರು ...
Read More »ಅಮೀರ್ ಅಹ್ಮದ್ ವೃತ್ತದಲ್ಲಿ ಬಾವುಟ, ಬ್ಯಾನರ್ ತೆರೆವು ವಿಚಾರವಾಗಿ ಕೆಲಕಾಲ ಗೊಂದಲ.
Www.cnewstv.in / 30.09.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಅಮೀರ್ ಅಹ್ಮದ್ ವೃತ್ತದಲ್ಲಿ ಬಾವುಟ, ಬ್ಯಾನರ್ ತೆರೆವು ವಿಚಾರವಾಗಿ ಕೆಲಕಾಲ ಗೊಂದಲ.. ಶಿವಮೊಗ್ಗ : ರಾತ್ರೋರಾತ್ರಿ ಶಿವಮೊಗ್ಗದ ಅಮೀರ್ ಅಹ್ಮದ್ ವೃತ್ತದಲ್ಲಿ ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿ ಸ್ಥಳಕ್ಕೆ ಜಿಲ್ಲಾ ರಕ್ಷಣಾಧಿಕಾರಿಗಳು ಆಗಮಿಸಿದ ಘಟನೆ ನಡೆದಿದೆ. ನೆನ್ನೆ ರಾತ್ರಿ ಎಎ ಸರ್ಕಲ್ ಮತ್ತು ಶಿವಪ್ಪ ನಾಯಕ ಪ್ರತಿಮೆಯ ಹತ್ತಿರ, ಕೇಸರಿ ಬಾವುಟಗಳನ್ನ ತೆಗೆದಿದ್ದಕ್ಕೆ ಕೆಲಕಾಲ ವಾಗ್ವಾದ ನಡೆಯಿತು. ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆ ಹಿನ್ನೆಲೆ ಕೇಸರಿ ...
Read More »ಓಂ ಗಣಪತಿ ವಿಸರ್ಜನೆ : ಮಾರ್ಗ ಬದಲಾವಣೆ ಅಧಿಸೂಚನೆ.
Www.cnewstv.in / 29.09.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಓಂ ಗಣಪತಿ ವಿಸರ್ಜನೆ : ಮಾರ್ಗ ಬದಲಾವಣೆ ಅಧಿಸೂಚನೆ. ಶಿವಮೊಗ : ನಗರದಲ್ಲಿ ಪ್ರತಿಷ್ಟಾಪಿಸಿರುವ ಓಂ ಗಣಪತಿ ವಿಸರ್ಜನಾ ಮೆರವಣಿಗೆಯು ದಿ: 30-09-2023 ರಂದು ನಡೆಯಲಿದ್ದು, ಈ ವೇಳೆ ಸಾರ್ವಜನಿಕ ಹಿತದೃಷ್ಟಿಯಿಂದ ಸಂಚಾರ ಸುಗಮಗೊಳಿಸುವ ಸಲುವಾಗಿ ಕೆಳಕಂಡ ಸ್ಥಳಗಳಲ್ಲಿ ವಾಹನ ಸಂಚಾರ ನಿಷೇಧ, ನಿಲುಗಡೆ ಮತ್ತು ವಾಹನ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿಗಳಾದ ಡಾ.ಸೆಲ್ವಮಣಿ ಆರ್ ತಾತ್ಕಾಲಿಕ ಅಧಿಸೂಚನೆ ಹೊರಡಿಸಿದ್ದಾರೆ. ಮೆರವಣಿಗೆಯು ಅಶೋಕ ರಸ್ತೆಯಿಂದ ಪ್ರಾರಂಭವಾಗಿ ಎಸ್.ಪಿಎಂ ಮುಖ್ಯ ...
Read More »ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಆರ್ ಎಂ ಮಂಜುನಾಥ್ ಗೌಡ ಆಯ್ಕೆ ಬಹುತೇಕ ಖಚಿತ.
Www.cnewstv.in / 29.09.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಆರ್ ಎಂ ಮಂಜುನಾಥ್ ಗೌಡ ಆಯ್ಕೆ ಬಹುತೇಕ ಖಚಿತ. ಶಿವಮೊಗ್ಗ : ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಆರ್ಎಂ ಮಂಜುನಾಥ್ ಗೌಡ ಆಯ್ಕೆ ಬಹುತೇಕ ಖಚಿತವಾಗಿದೆ. ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಆರಂಭವಾಗಿದ್ದು, ಮಧ್ಯಾಹ್ನ 1 ಗಂಟೆ ತನಕ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಆದರೆ, ಈವರೆಗೆ ಆರ್ ಎಂ ಮಂಜುನಾಥ್ ಹೊರತುಪಡಿಸಿ ಬೇರೆ ಯಾರು ಕೂಡ ನಾಮಪತ್ರ ಸಲ್ಲಿಕೆ ಮಾಡಿದ ಕಾರಣ ...
Read More »ಹಿಂದೂ ಮಹಾಸಭಾ ಗಣಪತಿ ಮೆರವಣಿಗೆಗೆ ಹೇಗಿದೆ ಪೋಲಿಸ್ ಬಂದೋಬಸ್ತ್..
Www.cnewstv.in / 27.09.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಹಿಂದೂ ಮಹಾಸಭಾ ಗಣಪತಿ ಮೆರವಣಿಗೆಗೆ ಹೇಗಿದೆ ಪೋಲಿಸ್ ಬಂದೋಬಸ್ತ್.. ಶಿವಮೊಗ್ಗ : ನಾಳೆ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆಗೆ ಸಕಾಲ ಸಿದ್ಧತೆಗಳು ಬರದಿಂದ ಸಾಗಿದೆ. ಪೊಲೀಸ್ ಇಲಾಖೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆ ಬಂದೋಬಸ್ತ್ ಕರ್ತವ್ಯಕ್ಕೆ 05 ಹೆಚ್ಚುವರಿ ಪೊಲೀಸ್ ಅಧೀಕ್ಷಕರು, 14 ಪೊಲೀಸ್ ಉಪಾಧೀಕ್ಷಕರು, 40 ಪೋಲಿಸ್ ನಿರೀಕ್ಷಕರು, 75 ಪೊಲೀಸ್ ಉಪನಿರೀಕ್ಷಕರು, 2,500 ಎಎಸ್ಐ, ಹೆಚ್.ಸಿ, ಪಿಸಿ ಮತ್ತು ಹೋಂ ...
Read More »ಸೌಹಾರ್ದವೇ ಹಬ್ಬ ಸಮಿತಿವತಿಯಿಂದ ಹಿಂದೂ ಮಹಾಸಭಾ ಗಣಪತಿಗೆ ಮಾಲಾರ್ಪಣೆ.
Www.cnewstv.in / 27.09.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸೌಹಾರ್ದವೇ ಹಬ್ಬ ಸಮಿತಿವತಿಯಿಂದ ಹಿಂದೂ ಮಹಾಸಭಾ ಗಣಪತಿಗೆ ಮಾಲಾರ್ಪಣೆ. ಶಿವಮೊಗ್ಗ : ಹಿಂದೂ ಮಹಾಸಭಾ ಗಣಪತಿಗೆ ಸೌಹಾರ್ದವೇ ಹಬ್ಬ ಶಾಂತಿ ನಡಿಗೆ ಸಮಿತಿಯ ವತಿಯಿಂದ ಮಾಲಾರ್ಪಣೆ ಮಾಡಲಾಯಿತು. ನಗರದಲ್ಲಿ ಈಗಾಗಲೇ ಎರಡು ಬಾರಿ ಶಾಂತಿ ಸೌಹಾರ್ದತೆಯನ್ನು ಕಾಪಾಡುವ ನಿಟ್ಟಿನಲ್ಲಿ ಶಾಂತಿನಡಿಗೆಯನ್ನು ಯಶಸ್ವಿಯಾಗಿ ನೆರವೇರಿಸಿದ್ದು ಇಂದು ಸಮಿತಿಯ ಪ್ರಮುಖರು ಗಣಪತಿಗೆ ಮಾಲಾರ್ಪಣೆಯನ್ನು ಮಾಡಿದರು. ಈ ಸಂದರ್ಭದಲ್ಲಿ ಸಮಿತಿಯ ಸಂಚಾಲಕರಾದ ವಕೀಲ ಕೆ.ಪಿ.ಶ್ರೀಪಾಲ, ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಹೆಚ್.ಆರ್ ಬಸವರಾಜಪ್ಪ, ...
Read More »ಹಿಂದೂ ಮಹಾಸಭಾ ಗಣಪತಿ : ಈ ಬಾರಿಯ ಆಕರ್ಷಣೆ ಉಗ್ರ ನರಸಿಂಹ..!!
Www.cnewstv.in / 27.09.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಹಿಂದೂ ಮಹಾಸಭಾ ಗಣಪತಿ : ಈ ಬಾರಿಯ ಆಕರ್ಷಣೆ ಉಗ್ರ ನರಸಿಂಹ..!! ಶಿವಮೊಗ್ಗ : ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವಕ್ಕೆ ಸಕಲ ಸಿದ್ಧತೆಗಳು ಬರದಿಂದ ಸಾಗುತ್ತಿದೆ. ಶಿವಮೊಗ್ಗ ನಗರ ಸಂಪೂರ್ಣವಾಗಿ ಕೇಸರಿಮಯವಾಗುತ್ತಿದೆ. ಗಾಂಧಿಬಜಾರ್ ತುಂಬಾ ಕೇಸರಿ ಬಂಟಿಂಗ್ಸ್ ಗಳನ್ನು ಕಟ್ಟಲಾಗುತ್ತಿದೆ. ಗಾಂಧಿ ಬಜಾರ್ ನ ಮುಖ್ಯದ್ವಾರದಲ್ಲಿ ನಿರ್ಮಾಣ ಮಾಡಲಾಗಿರುವ 30 ಅಡಿ ಎತ್ತರದ ಉಗ್ರ ನರಸಿಂಹನ ವಿಡಿಯೋ ಎಲ್ಲೆಡೆ ವೈರಲಾಗಿದೆ ವಿಡಿಯೋ ಕೃಪೆ ...
Read More »
C News TV Kannada News Online in cnewstv