Www.cnewstv.in / 26.09.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನವೋದಯ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ. ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಗಾಜನೂರಿನ ಜವಾಹರ ನವೋದಯ ವಿದ್ಯಾಲಯದ 2024-25 ನೇ ಸಾಲಿನ 9 ನೇ ತರಗತಿಯಲ್ಲಿ ಖಾಲಿ ಇರುವ ಸೀಟುಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮುಖಾಂತರ ತುಂಬಲು ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ವೆಬ್ಸೈಟ್ https://cbseitms.nic.in/2023/nvsix ನಲ್ಲಿ ಸಲ್ಲಿಸಲು ದಿ: 31-10-2023 ಕೊನೆಯ ದಿನಾಂಕವಾಗಿರುತ್ತದೆ. 2023-24 ನೇ ಸಾಲಿನಲ್ಲಿ ಸರ್ಕಾರಿ/ಸರ್ಕಾರೇತರ ಶಾಲೆಯಲ್ಲಿ 8ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು ...
Read More »ಶಿವಮೊಗ್ಗ
ನಗರದ ವಿವಿಧೆಡೆ ಕುಡಿಯುವ ನೀರು ವ್ಯತ್ಯಯ
Www.cnewstv.in / 26.09.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ನಗರದ ವಿವಿಧೆಡೆ ಕುಡಿಯುವ ನೀರು ವ್ಯತ್ಯಯ. ಶಿವಮೊಗ್ಗ : ಶಿವಮೊಗ್ಗ ನಗರದ ಸವಳಂಗ ರಸ್ತೆಯಲ್ಲಿ ನಿರ್ಮಿಸುತ್ತಿರುವ ರೈಲ್ವೆ ಮೇಲುಸೇತುವೆ ಬಳಿ ಸ್ಮಾರ್ಟ್ಸಿಟಿ ಕೊಳವೆ ಮಾರ್ಗ ಬದಲಾಯಿಸುವ ಕಾಮಗಾರಿ ಕೈಗೊಂಡಿದ್ದು, ಸೆ. 27 ಮತ್ತು 28 ರಂದು ನಗರದ ಬಸವೇಶ್ವರನಗರ, ನವುಲೆ, ಕುವೆಂಪು ಬಡಾವಣೆ, ಅಶ್ವಥ್ನಗರ, ಎಲ್.ಬಿ.ಎಸ್.ನಗರ, ಕೃಷಿನಗರ, ಶಾಂತಿನಗರ, ತ್ಯಾವರೆಚಟ್ನಳ್ಳಿ, ಬೊಮ್ಮನಕಟ್ಟೆ, ದೇವರಾಜ್ಅರಸ್ ಬಡಾವಣೆ, ಸಹ್ಯಾದ್ರಿನಗರ, ಜೆ.ಹೆಚ್.ಪಟೇಲ್ ಬಡಾವಣೆ, ಶಾರದಮ್ಮ ಬಡಾವಣೆ, ಸಹಕಾರಿನಗರ, ಖಾಜಿ ಖಾನ್ ಬಡಾವಣೆ, ಸೋಮಿನಕೊಪ್ಪ ...
Read More »ಸ್ವಾಭಿಮಾನಕ್ಕೆ ಧಕ್ಕೆಯಾದಾಗ ಸಮಾಜದ ಅಸ್ತಿತ್ವಕ್ಕೆ ಕುಂದು ಉಂಟಾದಾಗ ಸಿಡಿದೇಳುವವನೇ ನಿಜವಾದ ವೀರಭದ್ರ..
Www.cnewstv.in / 23.09.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸ್ವಾಭಿಮಾನಕ್ಕೆ ಧಕ್ಕೆಯಾದಾಗ ಸಮಾಜದ ಅಸ್ತಿತ್ವಕ್ಕೆ ಕುಂದು ಉಂಟಾದಾಗ ಸಿಡಿದೇಳುವವನೇ ನಿಜವಾದ ವೀರಭದ್ರ.. ಶಿವಮೊಗ್ಗ : ಸ್ವಾಭಿಮಾನಕ್ಕೆ ಧಕ್ಕೆಯಾದಾಗ ಸಮಾಜದ ಅಸ್ತಿತ್ವಕ್ಕೆ ಕುಂದು ಉಂಟಾದಾಗ ಸಿಡಿದೇಳುವವನೇ ನಿಜವಾದ ವೀರಭದ್ರ ಎಂದು ಮಾಜಿ ಸಂಸದ ಆಯನೂರು ಮಂಜುನಾಥ್ ಹೇಳಿದ್ದಾರೆ. ಇಂದು ನಗರದ ಚೌಕಿ ಮಠದ ಆವರಣದಲ್ಲಿ ವೀರಭದ್ರೇಶ್ವರ ಜಯಂತ್ಯೋತ್ಸವ ಅಂಗವಾಗಿ ಸಂಗೀತಯುಕ್ತ ಇಷ್ಟಲಿಂಗ ಪೂಜೆ ಬಳಿಕ ಧರ್ಮಸಭೆಯಲ್ಲಿ ಮಾತನಾಡಿದ ಅವರು, ವೀರಭದ್ರ ಉಗ್ರ ಸ್ವರೂಪದ ಪ್ರತಿಕ. ತನ್ನ ಮಗಳಿಗೆ ಅವಮಾನ ಮಾಡಿದ ...
Read More »ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ SP ನೇತೃತ್ವದಲ್ಲಿ ರೂಟ್ ಮಾರ್ಚ್..
Www.cnewstv.in / 19.09.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲಾ ರಕ್ಷಣಾಧಿಕಾರಿ ನೇತೃತ್ವದಲ್ಲಿ ರೂಟ್ ಮಾರ್ಚ್.. ಶಿವಮೊಗ್ಗ : ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ನೇತೃತ್ವದಲ್ಲಿ ರೂಟ್ ಮಾರ್ಚ್ ನಡೆಸಲಾಯಿತು. ಇಂದು ಸಂಜೆ ಶಿವಮೊಗ್ಗ ನಗರದ ಮುರಾದ್ ನಗರ ದಿಂದ ಪ್ರಾರಂಭಿಸಿ, ಬಿ ಬಿ ರಸ್ತೆಯಿಂದ ಎಂಕೆಕೆ ರಸ್ತೆ, ಅಮೀರ್ ಅಹಮ್ಮದ್ ವೃತ್ತ, ಶಿವಪ್ಪ ನಾಯಕ ವೃತ್ತ, ಗಾಂಧಿ ಬಜಾರ್ ರಸ್ತೆ, ...
Read More »ಪಕ್ಷದ ಶೋಕಾಶ್ ನೋಟಿಸ್ ಹಿನ್ನಲೆ ಹೆಚ್ ಸಿ ಯೋಗೇಶ್ ರಿಂದ ಜಿಲ್ಲೆಯ ಪ್ರಮುಖ ನಾಯಕರ ವಿರುದ್ಧ ಹೈಕಮಾಂಡ್ ಗೆ ಪ್ರತಿ ದೂರು.
Www.cnewstv.in / 19.09.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಪಕ್ಷದ ಶೋಕಾಶ್ ನೋಟಿಸ್ ಹಿನ್ನಲೆ ಹೆಚ್ ಸಿ ಯೋಗೇಶ್ ರಿಂದ ಜಿಲ್ಲೆಯ ಪ್ರಮುಖ ನಾಯಕರ ವಿರುದ್ಧ ಹೈಕಮಾಂಡ್ ಗೆ ಪ್ರತಿ ದೂರು. ಶಿವಮೊಗ್ಗ : ಕಾಂಗ್ರೆಸ್ ಪಕ್ಷದ ವತಿಯಿಂದ ಹೆಚ್ ಸಿ ಯೋಗೇಶ್ ರವರಿಗೆ ನೀಡಿದ ಶೋಕಾಶ್ ನೋಟಿಸ್ ಹಿನ್ನಲೆ ಜಿಲ್ಲೆಯ ಪ್ರಮುಖ ನಾಯಕರ ವಿರುದ್ದ ಹೈಕಮಾಂಡಿಗೆ ಯೋಗೇಶ್ ರವರು ಪ್ರತಿ ದೂರನ್ನು ನೀಡಿದ್ದಾರೆ ನೀಡಿದ್ದಾರೆ. ಹೈಕಮಾಂಡ್ ಗೆ ಬರೆದ ಪತ್ರದಲ್ಲಿ ಏನಿದೆ ?? ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ, ...
Read More »ಗಣೇಶ ವಿಸರ್ಜನೆ ಮತ್ತು ಈದ್ಮಿಲಾದ್ ಆಚರಣೆ ವೇಳೆ D J ಸಿಸ್ಟಂ ಬಳಕೆ ನಿಷೇಧ.
Www.cnewstv.in / 16.09.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಗಣೇಶ ವಿಸರ್ಜನೆ ಮತ್ತು ಈದ್ಮಿಲಾದ್ ಆಚರಣೆ ವೇಳೆ D J ಸಿಸ್ಟಂ ಬಳಕೆ ನಿಷೇಧ. ಶಿವಮೊಗ್ಗ : ಸೆ.18 ರಂದು ಗಣೇಶ ಚತುರ್ಥಿ ಹಬ್ಬದ ಆಚರಣೆ ಪ್ರಯುಕ್ತ ವಿವಿಧ ದಿನಾಂಕಗಳಂದು ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತ ಕ್ರಮವಾಗಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಸೆ. 18ರಿಂದ ಗಣೇಶೋತ್ಸವ ಆಚರಣೆಗಳು ಪೂರ್ಣಗೊಳ್ಳುವವರೆಗೆ ಹಾಗೂ ಸೆ. 28 ರಿಂದ ಸೆ. 30 ರವರೆಗೆ ಈದ್ ಮಿಲಾದ್ ಹಬ್ಬದ ಆಚರಣೆಗಳು ...
Read More »Sunni Jamiathul Ulema Committee | ಶಾಂತಿಯುತವಾಗಿ ಎಲ್ಲರೂ ಹಬ್ಬವನ್ನು ಆಚರಿಸೋಣ.
Www.cnewstv.in / 16.09.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 Sunni Jamiathul Ulema Committee | ಶಾಂತಿಯುತವಾಗಿ ಎಲ್ಲರೂ ಹಬ್ಬವನ್ನು ಆಚರಿಸೋಣ. ಶಿವಮೊಗ್ಗ : ಈ ಬಾರಿಯ ಗೌರಿ-ಗಣೇಶ ಹಬ್ಬದ ಪ್ರಯುಕ್ತ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಹಾಗು ವಿಸರ್ಜನೆ ದಿನಾಂಕ ಮತ್ತು ಈದ್ ಮಿಲಾದ್ ಹಬ್ಬವು ಒಂದೇ ದಿನಾಂಕದಂದು ದಿನಾಂಕ:28-09-2023 ರಂದು ಬಂದಿರುತ್ತದೆ. ಎರಡೂ ಹಬ್ಬಗಳನ್ನು ಶಿವಮೊಗ್ಗ ನಾಗರೀಕರು ಅತ್ಯಂತ ವಿಜೃಂಭಣೆಯಿಂದ ರಸ್ತೆ ಅಲಂಕಾರಗಳೊಂದಿಗೆ ಆಚರಿಸುತ್ತಾ ಬಂದಿರುತ್ತೇವೆ. ಇನ್ನೊಂದು ಪ್ರಮುಖ ಗಣಪತಿಯಾದ ಓಂ ಗಣಪತಿಯ ವಿಸರ್ಜನಾ ಕಾರ್ಯಕ್ರಮವನ್ನು ...
Read More »ನಿಮಗೆ ಎಷ್ಟೇ ಕಷ್ಟ ಬರಲಿ ನಿಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ..
Cnewstv / 15.09.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಿಮಗೆ ಎಷ್ಟೇ ಕಷ್ಟ ಬರಲಿ ನಿಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ.. ಶಿವಮೊಗ್ಗ : ಪ್ರತಿದಿನ ಬೆಳಗ್ಗೆ ಪ್ರತಿ ಮನೆಯ ಸೇವೆ ಮಾಡುವ ಪೌರ ಕಾರ್ಮಿಕರ ಶ್ರಮಕ್ಕೆ ಬೆಲೆ ಕಟ್ಟಲಾಗುವುದಿಲ್ಲ. ನೀವು ಎಷ್ಟೇ ಕಷ್ಟ ಬರಲಿ ನಿಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಎಂದು ಸಮಾಜಸೇವಕ ಎಂ. ಶ್ರೀಕಾಂತ್ ಹೇಳಿದ್ದಾರೆ. ಅವರು ಇಂದು ನಗರದ ವೀರಶೈವ ಕಲ್ಯಾಣ ಮಂದಿರಲ್ಲಿ ಸದ್ಭಾವನಾ ಎಜುಕೇಷನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ಶಿವಮೊಗ್ಗ ವತಿಯಿಂದ ...
Read More »ಶಾಹಿ ಗಾರ್ಮೆಂಟ್ಸ್ ವಿರುದ್ಧ ಭುಗಿಲೆದ್ದ ಆಕ್ರೋಶ..
Cnewstv / 13.09.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಾಹಿ ಗಾರ್ಮೆಂಟ್ಸ್ ವಿರುದ್ಧ ಭುಗಿಲೆದ್ದ ಆಕ್ರೋಶ.. ಶಿವಮೊಗ್ಗ: ಪರಿಸರವನ್ನು ಸರ್ವನಾಶ ಮಾಡುತ್ತಿರುವ ಶಾಹಿ ಗಾರ್ಮೆಂಟ್ಸ್ ವಿರುದ್ಧ ಇಂದು ಆಕ್ರೋಶ ಭುಗಿಲೆದ್ದಿದೆ. ಮಾಚೇನಹಳ್ಳಿಯಲ್ಲಿರುವ ಶಾಹಿ ಗಾರ್ಮೆಂಟ್ಸ್ ಕಾರ್ಖಾನೆ ವಿರುದ್ಧ ರೈತ ಮುಖಂಡರು, ಸುತ್ತಮುತ್ತಲಿನ ನೊಂದ ಸಂತ್ರಸ್ತರು, ಸಣ್ಣ ಕೈಗಾರಿಕೆ ಉದ್ದಿಮೆದಾರರು, ಸಾರ್ವಜನಿಕರು ಕಾರ್ಖಾನೆ ಮುಂಭಾಗದ ರಸ್ತೆಯಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಶಾಹಿ ಗಾರ್ಮೆಂಟ್ಸ್ ವಿರುದ್ಧ ಧಿಕ್ಕಾರ ಕೂಗಿದರು. ಶಾಹಿ ಗಾರ್ಮೆಂಟ್ಸ್ ಮಾಲೀಕರನ್ನು ಬಂಧಿಸಬೇಕು. ರೈತ ಬೆಳೆಯನ್ನು ಉಳಿಸಬೇಕು. ಕಾರ್ಮಿಕರ ಆರೋಗ್ಯ ...
Read More »ಸಾಗರ ಜಂಬಗಾರು-ಆನಂದಪುರ ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ 132 ಮತ್ತು 105 ಗಳಿಗೆ ತಾತ್ಕಾಲಿಕ ಪರ್ಯಾಯ ಮಾರ್ಗ.
Cnewstv / 13.09.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಾಗರ ಜಂಬಗಾರು-ಆನಂದಪುರ ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ 132 ಮತ್ತು 105 ಗಳಿಗೆ ತಾತ್ಕಾಲಿಕ ಪರ್ಯಾಯ ಮಾರ್ಗ. ಶಿವಮೊಗ್ಗ : ಸಾಗರ ಜಂಬಗಾರು-ಆನಂದಪುರ ಸ್ಟೇಷನ್ ನಡುವೆ ಬರುವ ರೈಲ್ವೆ ಲೆವಲ್ ಕ್ರಾಸಿಂಗ್ ಗೇಟ್ ನಂ:132 ಕಿ.ಮಿ :144/200-300 ಮತ್ತು ಕುಂಸಿ-ಆನಂದಪುರ ಸ್ಟೇಷನ್ ನಡುವೆ ಬರುವ ಎಲ್ ಸಿ ನಂ: 105 ಕಿ.ಮೀ 117/000-100 ರಲ್ಲಿ ತಾಂತ್ರಿಕವಾಗಿ ಪರಿಶೀಲನೆ ಮಾಡುವುದಕ್ಕಾಗಿ ದಿನಾಂಕ:13.9.2023 ರಿಂದ ದಿನಾಂಕ:15.9.2023 ಮತ್ತು ದಿನಾಂಕ: 20.9.2023 ರಿಂದ ...
Read More »
C News TV Kannada News Online in cnewstv