Cnewstv / 12.09.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬೇಕೇ ಬೇಕು ಆನೆಯ ಬೇಕು. ಸೋಶಿಯಲ್ ಮೀಡಿಯಾದಲ್ಲಿ ಆನೆಗಾಗಿ ಅಭಿಯಾನ. ಶಿವಮೊಗ್ಗ : ಬೇಕೇ ಬೇಕು ಆನೆಯ ಬೇಕು ಎಂಬ ಪೋಸ್ಟ್ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಸಖತ್ ರದ್ದು ಮಾಡುತ್ತಿದೆ. ಹೌದು ದಸರಾ ಮೆರವಣಿಗೆಗಾಗಿ ಆನೆ ನೀಡುವಂತೆ ತೀರ್ಥಹಳ್ಳಿಯ ಜನರು ಈ ರೀತಿಯ ವಿಭಿನ್ನವಾದ ಅಭಿಯಾನವನ್ನು ಆರಂಭ ಮಾಡಿದ್ದಾರೆ. ಶಿವಮೊಗ್ಗ ದಸರಾಗೂ ಮೊದಲೇ ತೀರ್ಥಹಳ್ಳಿಯಲ್ಲಿ ದಸರಾ ಮೆರವಣಿಗೆಗಾಗಿ ಆನೆ ಬಳಸಲಾಗುತ್ತಿತ್ತು. ತೀರ್ಥಹಳ್ಳಿಯ ಪುರಾಣ ಪ್ರಸಿದ್ಧ ರಾಮೇಶ್ವರ ಹಾಗೂ ಚಾಮುಂಡೇಶ್ವರಿ ...
Read More »ಶಿವಮೊಗ್ಗ
ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದರೂ ಜನರಿಗೆ ಸಮಾಧಾನ ತಂದಿಲ್ಲ : ಕೆ.ಎಸ್. ಈಶ್ವರಪ್ಪ.
Cnewstv / 11.09.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದರೂ ಜನರಿಗೆ ಸಮಾಧಾನ ತಂದಿಲ್ಲ : ಕೆ.ಎಸ್. ಈಶ್ವರಪ್ಪ. ಶಿವಮೊಗ್ಗ : ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದರೂ ಜನರಿಗೆ ಸಮಾಧಾನ ತಂದಿಲ್ಲ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದರು. ರಾಜ್ಯ ಸರ್ಕಾರ ಜನಪರವಾಗಿ ಇಲ್ಲ. ಆಂತರೀಕ ಮತ್ತು ಬಹಿರಂಗ ಬಡಿದಾಟದಲ್ಲಿ ಮುಳುಗಿದೆ. ಅವರ ಐದು ಗ್ಯಾರಂಟಿಗಳಲ್ಲಿ ಒಂದಾದರೂ ಜನರಿಗೆ ಸಮಾಧಾನ ತಂದಿಲ್ಲ. ಹಣ ಕೊಟ್ಟರೂ ವಿದ್ಯುತ್ ಸಿಗುತ್ತಿಲ್ಲ. ಉಚಿತ ...
Read More »ಒಕ್ಕಲಿಗರ ಯುವ ಸಮಾವೇಶ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನಾ ಸಮಾರಂಭ..
Cnewstv / 11.09.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಒಕ್ಕಲಿಗರ ಯುವ ಸಮಾವೇಶ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನಾ ಸಮಾರಂಭ.. ಶಿವಮೊಗ್ಗ : ಜಿಲ್ಲಾ ಒಕ್ಕಲಿಗರ ಯುವ ವೇದಿಕೆ ವತಿಯಿಂದ ಸೆ.೧೩ರ ಬೆಳಿಗ್ಗೆ ೧೦ ಗಂಟೆಗೆ ಶ್ರೀ ಆದಿ ಚುಂಚನಗಿರಿ ಸಮುದಾಯ ಭವನದಲ್ಲಿ ಒಕ್ಕಲಿಗರ ಯುವ ಸಮಾವೇಶ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ವೇದಿಕೆಯ ಜಿಲ್ಲಾಧ್ಯಕ್ಷ ಕೆ. ಚೇತನ್ ತಿಳಿಸಿದರು. ಅವರು ಇಂದು ಮಥುರಾ ಪ್ಯಾರಾಡೈಸ್ ಸಭಾಗಂಣದಲ್ಲಿ ನಡೆದ ...
Read More »ತುಂಗಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನಾಪತ್ತೆ…
Cnewstv / 11.09.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ತುಂಗಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನಾಪತ್ತೆ… ಶಿವಮೊಗ್ಗ : ಈಜಲು ನದಿಗೆ ಇಳಿದ ಇಬ್ಬರು ಯುವಕರು ನಾಪತ್ತೆಯಾದ ಘಟನೆ ತೀರ್ಥಹಳ್ಳಿ ತಾಲೂಕಿನ ಭೀಮನಕಟ್ಟೆಯಲ್ಲಿ ನಡೆದಿದೆ. ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಪ್ರವಾಸ ಬಂದಿದ್ದ ಮೂವರು ಯುವಕರಲ್ಲಿ, ಇಬ್ಬರು ಯುವಕರು ಭೀಮನಕಟ್ಟೆ ಬಳಿಯ ತುಂಗಾ ನದಿಯಲ್ಲಿ ಈಜಲು ಹೋಗಿ ನಾಪತ್ತೆಯಾಗಿದ್ದಾರೆ. ನಾಪತ್ತೆಯಾದವರು ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಗೌತಮ್ (27) ಹಾಗೂ ಸಂಜಯ್ (25) ಎಂದು ಗುರುತಿಸಲಾಗಿದೆ. ನಾಪತ್ತೆಯಾದ ...
Read More »ದಿಡೀರನೆ ಸರ್ಕಾರಿ ಶಾಲೆಗೆ ಭೇಟಿ ನೀಡಿದ ಸಂಸದ ಬಿ ವೈ ರಾಘವೇಂದ್ರ.
Cnewstv / 11.09.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ದಿಡೀರನೆ ಸರ್ಕಾರಿ ಶಾಲೆಗೆ ಭೇಟಿ ನೀಡಿದ ಸಂಸದ ಬಿ ವೈ ರಾಘವೇಂದ್ರ. ಶಿವಮೊಗ್ಗ : ಸಂಸದ ಬಿ ವೈ ರಾಘವೇಂದ್ರ ಅವರು ದಿಢೀರನೆ ಸರ್ಕಾರಿ ಶಾಲೆಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಯ ಬಗ್ಗೆ ಗಮನಹರಿಸಿದ್ದಾರೆ. ಹೊಸನಗರದ ಹತ್ತಿರ ಬರುವ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಗೆ ಸಂಸದರು ದಿಡೀರನೆ ಭೇಟಿ ನೀಡಿ, ಮಕ್ಕಳೊಂದಿಗೆ ಕೆಲ ಸಮಯ ಕಳೆದಿದ್ದಾರೆ. ಹಾಗೂ ಮಕ್ಕಳ ಆರೋಗ್ಯ ಮತ್ತು ಮೂಲ ಸೌಕರ್ಯಗಳ ಬಗ್ಗೆ ವಿಚಾರಿಸಿಕೊಂಡಿದ್ದಾರೆ. ಭೇಟಿಯ ವೇಳೆ ಶಾಲೆಗೆ ...
Read More »ಶಿವಮೊಗ್ಗ ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ಸಾರ್ವಜನಿಕ ಅಹವಾಲು ಸಭೆ
Cnewstv / 8.09.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ಸಾರ್ವಜನಿಕ ಅಹವಾಲು ಸಭೆ ಶಿವಮೊಗ್ಗ : ಸ್ಮಾರ್ಟ್ ಸಿಟಿ ಯೋಜನೆಯನ್ನ ಪಾಲಿಕೆಗೆ ಹಸ್ತಾಂತರಿಸುವ ಸಲುವಾಗಿ ಸಾರ್ವಜನಿಕ ಅಹವಾಲನ್ನ ಸ್ವೀಕರಿಸಲು ದಿನಾಂಕ ನಿಗದಿಪಡಿಸಲಾಗಿದೆ. ಸೆ.12 ರಂದು ಕುವೆಂಪು ರಂಗ ಮಂದಿರದಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರ ಸಭೆಯನ್ನ ಕರೆಯಲಾಗಿದೆ. ಸಾರ್ಟ್ ಸಿಟಿ ಕಾಮಗಾರಿಯನ್ನ ಪಾಲಿಕೆಗೆ ಹಸ್ತಾಂತರಿಸಲು ಕಳೆದ ತಿಂಗಳು ಸಾರ್ವಜನಿಕ ಆಕ್ಷೇಪಣೆಯನ್ನ ಕರೆಯಲಾಗಿತ್ತು. ಸಾರ್ವಜನಿಕ ಯೋಜನೆಯ ಅನುಷ್ಠಾನದ ಬಗ್ಗೆ ನಾಗರೀಕ ಹಿತರಕ್ಷಣೆಯ ವೇದಿಕೆ ಆಕ್ಷೇಪಣೆ ...
Read More »Job Mela.. ಉದ್ಯೋಗ ಮೇಳ.
Cnewstv / 8.09.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸೆ. 15 ರಂದು ಉದ್ಯೋಗ ಮೇಳ. ಶಿವಮೊಗ್ಗ : ಕೌಶಾಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಶಿವಮೊಗ್ಗ ಜಿಲ್ಲಾಡಳಿತ ವತಿಯಿಂದ ಸೆ. 15 ರಂದು ಶಿವಮೊಗ್ಗದ ಬಿ.ಹೆಚ್.ರಸ್ತೆ, ಸರ್ಕಾರಿ ಪದವಿ ಪೂರ್ವ ಸೈನ್ಸ್ ಫೀಲ್ಡ್ನಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಸಂದರ್ಶನದಲ್ಲಿ ಪ್ರತಿಷ್ಟಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಐಟಿಐ, ಡಿಪೆÇ್ಲೀಮಾ, ಬಿಕಾಂ, ಬಿ,ವೋಕ್, ಬಿಎ, ಬಿಸಿಎ, ಬಿಇ, ...
Read More »ಇವತ್ತಿನ ಮಕ್ಕಳಿಗೆ ಸುಖದೇವ್ ಹಾಗೂ ರಾಜಗುರು ಬಗ್ಗೆ ಹೇಳುವ ಅವಶ್ಯಕತೆ ಇಲ್ಲವಾ ??
Cnewstv / 7.09.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಇವತ್ತಿನ ಮಕ್ಕಳಿಗೆ ಸುಖದೇವ್ ಹಾಗೂ ರಾಜಗುರು ಬಗ್ಗೆ ಹೇಳುವ ಅವಶ್ಯಕತೆ ಇಲ್ಲವಾ ?? ಶಿವಮೊಗ್ಗ : ಇವತ್ತಿನ ಮಕ್ಕಳಿಗೆ ಸುಖದೇವ್ ಹಾಗೂ ರಾಜಗುರು ಬಗ್ಗೆ ಹೇಳುವ ಅವಶ್ಯಕತೆ ಇಲ್ಲವಾ..ಕಾಂಗ್ರೆಸ್ ಸರ್ಕಾರ ಪಠ್ಯಪುಸ್ತಕ ಬದಲಾವಣೆ ಮಾಡಿದು ದ್ವೇಷದ ರಾಜಕಾರಣವಾಗಿದೆ ವಿಧಾನಪರಿಷತ್ ಸದಸ್ಯರಾದ ಡಿ ಎಸ್ ಅರುಣ್ ರವರು ಹೇಳಿದ್ದಾರೆ. 6 ಮತ್ತು 10ನೇ ತರಗತಿಯ ಕನ್ನಡ ಭಾಷೆಗೆ ಸಂಬಂಧಿಸಿದಂತೆ 9 ಪಠ್ಯಗಳನ್ನು, ಸಮಾಜ ವಿಜ್ಞಾನಕ್ಕೆ ಸಂಬಂಧಿಸಿದಂತೆ 9 ಪಠ್ಯಪುಸ್ತಕಗಳನ್ನು ತಿದ್ದುಪಡಿ ...
Read More »ಕಾರುಗಳ ಮುಖಾಮುಖಿ ಡಿಕ್ಕಿ -ಇಬ್ಬರು ಸ್ಥಳದಲ್ಲೇ ಸಾವು.
Cnewstv / 7.09.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕಾರುಗಳ ಮುಖಾಮುಖಿ ಡಿಕ್ಕಿ -ಇಬ್ಬರು ಸ್ಥಳದಲ್ಲೇ ಸಾವು. ಶಿವಮೊಗ್ಗ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಶಿವಮೊಗ್ಗ ತಾಲ್ಲೂಕಿನ ಜಾವಳ್ಳಿ ಸಮೀಪ ನಡೆದಿದೆ. ಶಿವಮೊಗ್ಗ ನಗರದ ಇಲಿಯಾಸ್ ನಗರದ ನಿವಾಸಿ ಅಫ್ತಾಬ್ ಬಾಷಾ (40) ಹಾಗೂ ಅವರ ತಂಗಿ ಮಗಳು ಮದಿಯಾ ಮಿನಲ್ (12) ಮೃತ ದುರ್ದೈವಿಗಳು. ತಂಗಿ ಮಗಳನ್ನು ಕರೆದುಕೊಂಡು ಚೆನ್ನಾಗಿರಿ ಕಡೆಗೆ ಹೋಗುತ್ತಿದ್ದಾಗ ಶಿವಮೊಗ್ಗ ...
Read More »ಸದ್ಯದಲ್ಲೇ ನಾನು ನನ್ನ ಸ್ನೇಹಿತರು ಹಾಗೂ ಬೆಂಬಲಿಗರೊಂದಿಗೆ ಕಾಂಗ್ರೆಸ್ ಸೇರ್ಪಡೆ ಖಚಿತ..!!
Cnewstv / 7.09.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸದ್ಯದಲ್ಲೇ ನಾನು ನನ್ನ ಸ್ನೇಹಿತರು ಹಾಗೂ ಬೆಂಬಲಿಗರೊಂದಿಗೆ ಕಾಂಗ್ರೆಸ್ ಸೇರ್ಪಡೆ ಖಚಿತ..!! ಶಿವಮೊಗ್ಗ : ಸದ್ಯದಲ್ಲಿಯೇ ನಾನು ನನ್ನ ಸ್ನೇಹಿತರು ಹಾಗೂ ಬೆಂಬಲಿಗರೊಂದಿಗೆ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವುದಾಗಿ ಜೆಡಿಎಸ್ ಜಿಲ್ಲಾಧ್ಯಕ್ಷರು ಹಾಗೂ ರಾಜ್ಯ ನಾಯಕರಾದಂತಹ ಎಂ ಶ್ರೀಕಾಂತ್ ರವರು ತಿಳಿಸಿದ್ದಾರೆ. ಹಲವು ದಿನಗಳಿಂದ ಶ್ರೀಕಾಂತ್ ರವರು ಜೆಡಿಎಸ್ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಾರೆ ಎಂಬ ಸುದ್ದಿ ಹರಿದಾಡುತ್ತಿದ್ದು ಇಂದು ಈ ಸುದ್ದಿಗೆ ಶ್ರೀಕಾಂತ್ ರವರ ಸ್ಪಷ್ಟನೆ ನೀಡಿದ್ದಾರೆ. ...
Read More »
C News TV Kannada News Online in cnewstv