Breaking News

ಶಿವಮೊಗ್ಗ

ಆರು ವರ್ಷದ ಬಾಲಕಿ ಸೇರಿದಂತೆ ಐವರ ಮೇಲೆ ಹುಚ್ಚು ನಾಯಿ ದಾಳಿ.‌

Cnewstv / 02.09.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಆರು ವರ್ಷದ ಬಾಲಕಿ ಸೇರಿದಂತೆ ಐವರ ಮೇಲೆ ಹುಚ್ಚು ನಾಯಿ ದಾಳಿ.‌ ಶಿವಮೊಗ್ಗ : ಆರು ವರ್ಷದ ಬಾಲಕಿ ಸೇರಿದಂತೆ ಐವರ ಮೇಲೆ ಹುಚ್ಚು ನಾಯಿ ದಾಳಿ ಮಾಡಿದಂತಹ ಘಟನೆ ಶಿವಮೊಗ್ಗ ಗ್ರಾಮಾಂತರ ಭಾಗದಲ್ಲಿ ನಡೆದಿದೆ. ಶಿವಮೊಗ್ಗ ತಾಲೂಕಿನ ಬಿ.ಬೀರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಳೆ ಬೆಳಗಲು ಗ್ರಾಮದಲ್ಲಿ ನೆನ್ನೆ ಸಂಜೆ ಶಾಲೆ ಮುಗಿಸಿ ಮನೆಗೆ ಹೋಗುತ್ತಿದ್ದ ಆರು ವರ್ಷದ ಬಾಲಕಿ ಬೇಬಿಯ ಮೇಲೆ ಹುಚ್ಚು ನಾಯಿ ದಾಳಿ ಮಾಡಿದೆ. ...

Read More »

ವೀಕೆಂಡ್ ನಲ್ಲಿ ಕೆಎಸ್‌ಆರ್‌ಟಿಸಿ ಪ್ರಯಾಣ ದುಬಾರಿ..

Cnewstv / 01.09.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ವೀಕೆಂಡ್ ನಲ್ಲಿ ಕೆಎಸ್‌ಆರ್‌ಟಿಸಿ ಪ್ರಯಾಣ ದುಬಾರಿ.. ಶಿವಮೊಗ್ಗ : ಇನ್ನೂ ಮುಂದೆ ವೀಕೆಂಡ್ ನಲ್ಲಿ ಕೆಎಸ್‌ಆರ್‌ಟಿಸಿ ಪ್ರಯಾಣ ದುಬಾರಿಯಾಗಲಿದೆ. ಶಿವಮೊಗ್ಗ ವಿಭಾಗದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಶಿವಮೊಗ್ಗ-ಬೆಂಗಳೂರು ಮಾರ್ಗದಲ್ಲಿ ಪ್ರಸ್ತುತ 04 ಹವಾ ನಿಯಂತ್ರಿತ ವಾಹನಗಳು ಕಾರ್ಯಾಚರಣೆಯಾಗುತ್ತಿದ್ದು, ಪ್ರಯಾಣಿಕರು ಹವಾ ನಿಯಂತ್ರಿತ ವಾಹನಗಳಲ್ಲಿ ಪ್ರಯಾಣಿಸಲು ಅನುಕೂಲವಾಗುವಂತೆ ಪ್ರಯಾಣ ದರವನ್ನು ನಿರ್ಧರಿಸಿ ಬಸ್‍ಗಳನ್ನು ಚಾಲನೆಗೊಳಿಸಿದೆ. ಈ ವಾಹನಗಳ ಪ್ರಯಾಣದರ ವಾರದ ದಿನಗಳಾದ ಸೋಮವಾರದಿಂದ ಗುರುವಾರದವರೆಗೆ ರೂ.550/- ಮತ್ತು ವಾರಾಂತ್ಯ ...

Read More »

Dhole ತೀರ್ಥಹಳ್ಳಿಯಲ್ಲಿ ಪ್ರತ್ಯಕ್ಷವಾದ ಅಪರೂಪದ ಕೆನ್ನಾಯಿಗಳ ಗುಂಪು..

Cnewstv / 01.09.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 Dhole ತೀರ್ಥಹಳ್ಳಿಯಲ್ಲಿ ಪ್ರತ್ಯಕ್ಷವಾದ ಅಪರೂಪದ ಕೆನ್ನಾಯಿಗಳ ಗುಂಪು.. ಶಿವಮೊಗ್ಗ : ನಾಗರಹೊಳೆ ಆಭಯಾರಣ್ಯದಲ್ಲಿ ಮಾತ್ರ ಕಂಡುಬರುವ ವಿಶೇಷ ಪ್ರಭೇದದ ಕೆನ್ನಾಯಿಗಳ (ಕೆಂಪು ನಾಯಿ) ಗುಂಪು ಇಂದು ತೀರ್ಥಹಳ್ಳಿಯಲ್ಲಿ ಪತ್ತೆಯಾಗಿದೆ. ತೀರ್ಥಹಳ್ಳಿ ತಾಲೂಕಿನ ಹೊದಲ ಗ್ರಾಮದ ಮಾರೀಕೆರೆ ಅರಣ್ಯದ ಬಳಿ ಅತಿ ವಿರಳವಾದ ಈ ಕೆನ್ನಾಯಿಗಳ Dhole ಗುಂಪು ಕಂಡುಬಂದಿದೆ. ಅರಣ್ಯ ವೀಕ್ಷಕರಾದ ಪ್ರಜ್ವಲ್ ಎಂಬುವವರು ಕರ್ತವ್ಯದಲ್ಲಿದ್ದಾಗ ಈ ಕೆನ್ನಾಯಿಗಳ ಗುಂಪು ಮಾರಿಕೆರೆ ದಡದಿಂದ ಕಾಡಿನತ್ತ ಹೋಗುವುದನ್ನು ತನ್ನ ಮೊಬೈಲ್ ...

Read More »

ವಿಮಾನ ನಿಲ್ದಾಣಕ್ಕೆ ಬಂದ ಮೊದಲ ವಿಮಾನಕ್ಕೆ ವಾಟರ್ ಸಲ್ಯೂಟ್ ಮೂಲಕ ಭರ್ಜರಿ ಸ್ವಾಗತ..

Cnewstv / 31.08.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ವಿಮಾನ ನಿಲ್ದಾಣಕ್ಕೆ ಬಂದ ಮೊದಲ ವಿಮಾನಕ್ಕೆ ವಾಟರ್ ಸಲ್ಯೂಟ್ ಮೂಲಕ ಭರ್ಜರಿ ಸ್ವಾಗತ.. ಶಿವಮೊಗ್ಗ : ಮಲೆನಾಡಿಗರ ಬಹುದಿನದ ಕನಸಾಗಿದ್ದ, ಲೋಹದ ಹಕ್ಕಿಗಳ ಹಾರಾಟ ಇಂದಿನಿಂದ ಆರಂಭವಾಗಿದೆ. ಇಂದು ಬೆಳಗ್ಗೆ ಸೋಗಾನೆ ವಿಮಾನ ನಿಲ್ದಾಣದಲ್ಲಿ ಇಂಡಿಗೊ ಎಟಿಅರ್‌ವಿಮಾನ ಬಂದಿಳಿದಿದೆ.   ವಿಮಾನದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಕೆ ಎಸ್ ಈಶ್ವರಪ್ಪ, ಸಂಸದ ಬಿ ವೈ ರಾಘವೇಂದ್ರ, ಆರಗ ಜ್ಞಾನೇಂದ್ರ ಸೇರಿದಂತೆ 72 ಮಂದಿ ಅಗಮಿಸಿದ್ದಾರೆ. ರನ್ ವೇ ಹತ್ತಿರ ...

Read More »

ಲ್ಯಾಪ್‍ಟಾಪ್ ಪಡೆಯಲು ಆರ್ಜಿ ಆಹ್ವಾನ.

Cnewstv / 30.08.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಲ್ಯಾಪ್‍ಟಾಪ್ ಪಡೆಯಲು ಆರ್ಜಿ ಆಹ್ವಾನ. ಶಿವಮೊಗ್ಗ : ಕರ್ನಾಟಕ ಕಾರ್ಮಿಕ ಇಲಾಖೆಯು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರ ಮಕ್ಕಳಲ್ಲಿ 2023-24 ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಥಮ ಮತ್ತು ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಉಚಿತ ಲ್ಯಾಪ್‍ಟಾಪ್‍ಗಳನ್ನು ನೀಡಲಾಗುತ್ತಿದ್ದು, ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ವಿದ್ಯಾರ್ಥಿಗಳು ನಿಗದಿತ ನಮೂನೆ ಅರ್ಜಿಯನ್ನು ಕಾರ್ಮಿಕ ಅಧಿಕಾರಿ, ಶಿವಮೊಗ್ಗ ಉಪವಿಭಾಗ, ಶಿವಮೊಗ್ಗ ಇವರ ಕಚೇರಿಯಿಂದ ಪಡೆದು, ...

Read More »

ವಾಹನ ಸವಾರರೇ ಎಚ್ಚರ- ಮೊದಲ ದಿನವೇ 655 ಕೇಸ್ – ಇಂದು ಸಾವಿರದ ಗಡಿ ದಾಟುತ್ತಾ…?

Cnewstv / 29.08.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ವಾಹನ ಸವಾರರೇ ಎಚ್ಚರ- ಮೊದಲ ದಿನವೇ 655 ಕೇಸ್ – ಇಂದು ಸಾವಿರದ ಗಡಿ ದಾಟುತ್ತಾ…? ಶಿವಮೊಗ್ಗ :ಸುಗಮ ಮತ್ತು ಅಪಘಾತ ಮುಕ್ತ ಸಂಚಾರ ವ್ಯವಸ್ಥೆಯನ್ನು ಶಿವಮೊಗ್ಗ ನಗರದಲ್ಲಿ ಜಾರಿಗೊಳಿಸಲು ಹೊರಟಿರುವ ಶಿವಮೊಗ್ಗ ಪೊಲೀಸರು ಮೊದಲ ದಿನವೇ ಬರೋಬ್ಬರಿ 655 ಕೇಸ್ ಹಾಕುವ ಮೂಲಕ ವಾಹನ ಸವಾರರಿಗೆ ಭರ್ಜರಿ ಬಿಸಿ ಮುಟ್ಟಿಸಿದ್ದಾರೆ. ಶಿವಮೊಗ್ಗ ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯ ಅಡಿಯಲ್ಲಿ ಅಳವಡಿಸ ಲಾಗಿರುವ RLVD, SVD, PTZ, ASVD & ...

Read More »

ಕಾಂಗ್ರೆಸ್ ಕಚೇರಿಗೆ ಆಗಮಿಸಿದ ಆಯನೂರು, ಪಾಲಿಕೆ ಸದಸ್ಯರಿಗೆ ಇಲ್ಲ ಆಹ್ವಾನ. ಅಂದು ವಿರೋಧ- ಇಂದು ದೂರ:

Cnewstv / 28.08.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕಾಂಗ್ರೆಸ್ ಕಚೇರಿಗೆ ಆಗಮಿಸಿದ ಆಯನೂರು, ಪಾಲಿಕೆ ಸದಸ್ಯರಿಗೆ ಇಲ್ಲ ಆಹ್ವಾನ. ಅಂದು ವಿರೋಧ- ಇಂದು ದೂರ: ಶಿವಮೊಗ್ಗ: ಕಳೆದ ಎರಡು ದಿನದ ಹಿಂದೆಯಷ್ಟೇ ಬೆಂಗಳೂರಿನ ಕೆಪಿಸಿಸಿ ಕಛೇರಿಯಲ್ಲಿ ಕಾಂಗ್ರೆಸ್ ಸೇರಿದ್ದ ಮಾಜಿ ಸಂಸದ ಆಯನೂರು ಮಂಜುನಾಥ್ ಇಂದು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದ್ದಾರೆ. ತಮ್ಮೊಂದಿಗೆ ಪಕ್ಷಕ್ಕೆ ಸೇರಿದ ಮುಖಂಡರೊಂದಿಗೆ ಆಗಮಿಸಿ, ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಸದಸ್ಯತ್ವ ಪಡೆದು ಪ್ರತಿಕಾಗೋಷ್ಠಿಯನ್ನು ನಡೆಸಿದ್ದಾರೆ. ಆಯನೂರು ಮಂಜುನಾಥ್ ಕಚೇರಿಗೆ ಭೇಟಿ ನೀಡಿದ ...

Read More »

ವಾಹನ ಸವಾರರೆ ಇಂದಿನಿಂದ ಡಬ್ಬಲ್ ಎಚ್ಚರವಹಿಸಿ..

Cnewstv / 28.08.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ವಾಹನ ಸವಾರರೆ ಇಂದಿನಿಂದ ಡಬ್ಬಲ್ ಎಚ್ಚರವಹಿಸಿ.. ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಇಂದಿನಿಂದ ವಾಹನ ಸವಾರರು ಡಬ್ಬಲ್ ಎಚ್ಚರವಹಿಸಬೇಕು. ಸ್ಪಲ್ಪ ಯಾಮಾರಿದರು ITMS ತಂತ್ರಾಂಶದ ಸಹಾಯದಿಂದ ಬರುತ್ತೆ ನೋಟೀಸ್..   ಹೌದು, ನಗರದಲ್ಲಿ ಸುಗಮ ಮತ್ತು ಅಪಘಾತ ಮುಕ್ತ ಸಂಚಾರ ವ್ಯವಸ್ಥೆಯನ್ನು ಅನುಷ್ಠಾನ ಮಾಡುವ ನಿಟ್ಟಿನಲ್ಲಿ ಸ್ಮಾರ್ಟ್ ಸಿಟಿ ಯೋಜನೆಯ Integrated Traffic Management System (ITMS) ನ ಅಡಿಯಲ್ಲಿ ಶಿವಮೊಗ್ಗ ನಗರದ ಪ್ರಮುಖ 13 ವೃತ್ತಗಳಲ್ಲಿ Adaptive Traffic ...

Read More »

ಸ್ಮಾರ್ಟ್ ಸಿಟಿ ಕಳಪೆ ಕಾಮಗಾರಿಗಳ ತನಿಖೆಯಾಗಬೇಕು..

Cnewstv / 26.08.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸ್ಮಾರ್ಟ್ ಸಿಟಿ ಕಳಪೆ ಕಾಮಗಾರಿಗಳ ತನಿಖೆಯಾಗಬೇಕು.. ಶಿವಮೊಗ್ಗ : ಕಳೆದ ಐದು ವರ್ಷಗಳ ಅವಧಿಯಲ್ಲಿ ನಡೆದ ಸ್ಮಾರ್ಟ್ ಸಿಟಿ ಕಳಪೆ ಕಾಮಗಾರಿಗಳ ತನಿಖೆಯಾಗಬೇಕು ಯಾವುದೇ ಕಾರಣಕ್ಕೂ ಮಹಾನಗರ ಪಾಲಿಕೆ ಸ್ಮಾರ್ಟ್ ಸಿಟಿಯನ್ನು ತನ್ನ ಸುಪರ್ದಿಗೆ ಅವಸರದಲ್ಲಿ ತೆಗೆದುಕೊಳ್ಳಬಾರದು ಎಂದು ನಾಗರಿಕ ಹಿತರಕ್ಷಣಾ ಸಮಿತಿ ಬಲವಾಗಿ ಆಗ್ರಹಿಸಿದೆ. ಮೀಡಿಯಾ ಹೌಸ್‌ನಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಕೆ.ವಿ. ವಸಂತಕುಮಾರ್ ಕಳೆದ ಐದು ವರ್ಷಗಳಲ್ಲಿ ಸ್ಮಾರ್ಟ್ ಸಿಟಿಗಾಗಿ ಸಾವಿರ ಕೋಟಿ ...

Read More »

ಯಾವ ಪಕ್ಷ ಬೀದಿಗೆ ಬರುತ್ತದೆ ಎಂಬುದು ಗೊತ್ತಾಗಲಿದೆ…

Cnewstv / 26.08.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಯಾವ ಪಕ್ಷ ಬೀದಿಗೆ ಬರುತ್ತದೆ ಎಂಬುದು ಗೊತ್ತಾಗಲಿದೆ – ಕೆ ಎಸ್ ಈಶ್ವರಪ್ಪ. ಶಿವಮೊಗ್ಗ : ಬಿಜೆಪಿಯನ್ನು ಖಾಲಿ ಮಾಡುತ್ತಾರೆ ಎಂಬ ಕಾಂಗ್ರೆಸ್ ಹೇಳಿಕೆಗೆ ಜನ ಲೋಕಸಭಾ ಚುನಾವಣೆಯಲ್ಲಿ ಜನರು ಉತ್ತರ ನೀಡಲಿದ್ದಾರೆ. ಯಾವ ಪಕ್ಷ ಬೀದಿಗೆ ಬರುತ್ತದೆ ಎಂಬುದು ಗೊತ್ತಾಗಲಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದರು. ಬಿಜೆಪಿಯ ಯಾವುದೇ ಶಾಸಕರು ಅಥವಾ ವಿಧಾನ ಪರಿಷತ್ ಸದಸ್ಯರು ಯಾವುದೇ ಕಾರಣಕ್ಕೂ ಕಾಂಗ್ರೆಸ್‌ಗೆ ಹೋಗುವುದಿಲ್ಲ. ಇದೇ ಸಿದ್ದರಾಮಯ್ಯ ಸೂರ್ಯ ...

Read More »