Cnewstv / 26.08.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಗರದಲ್ಲಿ 3 ದಿನ ನಡೆಯಲಿದೆ ರಾಯರ ಆರಾಧನಾ ಮಹೋತ್ಸವ.. ಶಿವಮೊಗ್ಗ : ಬೊಮ್ಮನಕಟ್ಟೆಯ ದೇವಂಗಿ ರತ್ನಾಕರ ಬಡಾವಣೆಯಲ್ಲಿರುವ ನಂಜನಗೂಡು ಶ್ರೀರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಆ.31 ರಿಂದ ಸೆ.2ರ ವರೆಗೆ ಮೂರು ದಿನಗಳ ಕಾಲ ಶ್ರೀ ರಾಘವೇಂದ್ರ ತೀರ್ಥ ಗುರು ಸಾರ್ವಭೌಮರ 352 ನೇ ಆರಾಧನಾ ಮಹೋತ್ಸವ ನಡೆಯಲಿದೆ ಎಂದು ಮಠದ ಪ್ರಮುಖ ಭಕ್ತರಾದ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಅವರು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂತ್ರಾಲಯ ಶ್ರೀ ...
Read More »ಶಿವಮೊಗ್ಗ
ವಿವಿಧ ಯೋಜನೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ
Cnewstv / 26.08.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಿವಿಧ ಯೋಜನೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ.. ಶಿವಮೊಗ್ಗ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು 2023-24ನೇ ಸಾಲಿನ ಅಲ್ಪಸಂಖ್ಯಾತರ ಸಮುದಾಯದ ಕ್ರೈಸ್ತ, ಮುಸಲ್ಮಾನ, ಜೈನ್, ಆಂಗ್ಲೋಇಂಡಿಯನ್ಸ್, ಬೌದ್ಧ, ಸಿಖ್ ಮತ್ತು ಪಾರ್ಸಿ ಜನಾಂಗದವರಿಂದ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಅರಿವು ರಿನಿವಲ್ ಯೋಜನೆ – ವೃತ್ತಿಪರ ಕೋರ್ಸ್ ಮಾಡಬಯಸುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವ್ಯಾಸಂಗ ಪೂರ್ಣಗೊಳಿಸುವವರೆಗೆ ಪ್ರತಿ ವರ್ಷ ರೂ. 50 ಸಾವಿರದಿಂದ ರೂ. 3.00 ಲಕ್ಷಗಳ ವರೆಗೆ ...
Read More »ದೇಶದ 100 ಸ್ಮಾರ್ಟ್ ಸಿಟಿಗಳ ಪೈಕಿ ಶಿವಮೊಗ್ಗ ಸ್ಮಾರ್ಟ್ ಸಿಟಿಗೆ ಎರಡನೇ ಸ್ಥಾನ.
Cnewstv / 26.08.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸ್ಮಾರ್ಟ್ ಸಿಟಿ ಶಿವಮೊಗ್ಗ ಕ್ಕೆ ಭಾರತದಲ್ಲಿ ಎರಡನೇ ಸ್ಥಾನ.. ದೇಶದ 100 ಸ್ಮಾರ್ಟ್ ಸಿಟಿಗಳ ಪೈಕಿ ಶಿವಮೊಗ್ಗ ಸ್ಮಾರ್ಟ್ ಸಿಟಿಗೆ ಎರಡನೇ ಸ್ಥಾನ. ಶಿವಮೊಗ್ಗ : ದೇಶದ 100 ಸ್ಮಾರ್ಟ್ ಸಿಟಿಗಳ ಪೈಕಿ ಶಿವಮೊಗ್ಗ ಸ್ಮಾರ್ಟ್ ಸಿಟಿಗೆ ಎರಡನೇ ಸ್ಥಾನ. ಇಷ್ಟು ದಿನ ಜನರು ಶಿವಮೊಗ್ಗ ಸ್ಮಾರ್ಟ್ ಸಿಟಿ ಕಾಮಗಾರಿಗಳು ಅವೈಜ್ಞಾನಿಕವಾಗಿದೆ, ಅಪೂರ್ಣವಾಗಿದೆ ಎಂದು ಗೋಣಾಗುತ್ತಿದ್ದರು ಆದರೆ ಇದೀಗ ಶಿವಮೊಗ್ಗ ಸ್ಮಾರ್ಟ್ ಸಿಟಿ ಭಾರತದಲ್ಲಿಯೇ ಎರಡನೇ ಸ್ಥಾನವನ್ನ ಪಡೆದುಕೊಳ್ಳುವ ಮೂಲಕ ಶಿವಮೊಗ್ಗ ಜನರಿಗೆ ಖುಷಿಯ ಸುದ್ದಿಯನ್ನು ನೀಡಿದೆ ISAC ಇಂಡಿಯಾ ...
Read More »ಗಾಂಧಿ ಪ್ರತಿಮೆ ದ್ವಂಸ ಪ್ರಕರಣ, ಇಬ್ಬರು ಆರೋಪಿಗಳ ಬಂಧನ..
Cnewstv / 24.08.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗಾಂಧಿ ಪ್ರತಿಮೆ ದ್ವಂಸ ಪ್ರಕರಣ, ಇಬ್ಬರು ಆರೋಪಿಗಳ ಬಂಧನ.. ಶಿವಮೊಗ್ಗ : ಹೊಳೆಹೊನ್ನೂರು ಸರ್ಕಲ್ ನಲ್ಲಿ ಇರುವ ಗಾಂಧಿ ಪ್ರತಿಮೆ ದ್ವಂಸ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆಗಸ್ಟ್ 21ರಂದು ರಾತ್ರಿ ಗಾಂಧಿ ಪ್ರತಿಮೆಯನ್ನು ದ್ವಂಸ ಮಾಡಲಾಗಿತ್ತು ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಗಣೇಶ್ (24) ಹಾಗೂ ವಿನಯ್ (25) ಎಂಬ ಇಬ್ಬರು ಆರೋಪಿಗಳನ್ನ ಚಿತ್ರದುರ್ಗದ ಪಂಡರಹಳ್ಳಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ...
Read More »ಪಾಲಿಕೆ ಜಾಗದಲ್ಲಿ ಅನಧಿಕೃತ ಒತ್ತುವರಿ ತೆರವು…
Cnewstv / 24.08.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪಾಲಿಕೆ ಜಾಗದಲ್ಲಿ ಅನಧಿಕೃತ ಒತ್ತುವರಿ ತೆರವು… ಶಿವಮೊಗ್ಗ : ವಿನೋಬ ನಗರದ ನೂರಡಿ ರಸ್ತೆಯ 6ನೇ ತಿರುವಿನಲ್ಲಿ ಕಳೆದ ಹಲವು ವರ್ ಷಗಳಿಂದ ಬೀರಪ್ ಎಂಬುವರು ಅನಧಿಕೃತವಾಗಿ ಕೊಟ್ಟಿಗೆ ನಿರ್ಮಿಸಿಕೊಂಡಿದ್ದು, ಇಂದು ಪಾಲಿಕೆ ಅಧಿಕಾರಿಗಳು ಪೊಲೀಸ್ ಸಹಕಾರದೊಂದಿಗೆ ತೆರವುಗೊಳಿಸಿದರು. ಈ ಸಂದರ್ಭದಲ್ಲಿ ಅಲ್ಲಿದ್ದ ಹಸುಗಳನ್ನು ಗೋಶಾಲೆಗೆ ರವಾನಿಸಲಾಯಿತು. ಪಾಲಿಕೆ ಅಧಿಕಾರಿಗಳಾದ ರೇಖಾ, ಅಮೋಘ್ ಹಾಗೂ ವಿನೋಬನಗರ ಪೊಲೀಸರು ಹಾಜರಿದ್ದರು. ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Read More »ಇಸ್ರೋ ವಿಜ್ಞಾನಿಗಳ ಮಹತ್ವದ ಸಾಧನೆ ಇಡೀ ಜಗತ್ತೇ ಮೆಚ್ಚುವಂತದ್ದು – ಎನ್. ರಮೇಶ್.
Cnewstv / 24.08.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಇಸ್ರೋ ವಿಜ್ಞಾನಿಗಳ ಮಹತ್ವದ ಸಾಧನೆ ಇಡೀ ಜಗತ್ತೇ ಮೆಚ್ಚುವಂತದ್ದು – ಎನ್. ರಮೇಶ್. ಶಿವಮೊಗ್ಗ : ಇಸ್ರೋ ವಿಜ್ಞಾನಿಗಳ ಮಹತ್ವದ ಸಾಧನೆ ಇಡೀ ಜಗತ್ತೇ ಮೆಚ್ಚುವಂತದ್ದು, ವಿಜ್ಞಾನಿಗಳ ಸಾಧನೆಯಿಂದ ವಿಶ್ವ ಭಾರತದ ಕಡೆ ನಿಬ್ಬೆರಗಾಗಿ ನೋಡುವಂತೆ ಮಾಡಿದೆ ಎಂದು ಕಲ್ಲಹಳ್ಳಿಯ ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಶಾಲೆಯ ಕಾರ್ಯದರ್ಶಿ ಎನ್. ರಮೇಶ್ ಹೇಳಿದರು. ಅವರು ಇಂದು ಚಂದ್ರಯಾನ 3 ಯಶಸ್ವಿಯಾಗಿದ್ದಕ್ಕೆ ತಮ್ಮ ಶಾಲೆಯಲ್ಲಿ ವಿಜಯೋತ್ಸವ ಆಚರಿಸಿ, ಸಂಭ್ರಮಿಸಿ ಸಿಹಿ ಹಂಚಿ ಮಾತನಾಡಿದರು. ...
Read More »ಚಂದ್ರಯಾನ-3 ಲ್ಯಾಂಡಿಂಗ್, ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯಿಂದ ಸಂಭ್ರಮಾಚರಣೆ.
Cnewstv / 23.08.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಚಂದ್ರಯಾನ-3 ಲ್ಯಾಂಡಿಂಗ್, ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯಿಂದ ಸಂಭ್ರಮಾಚರಣೆ. ಶಿವಮೊಗ್ಗ : ಇಡೀ ಜಗತ್ತೇ ಕಾತುರದಿಂದ ಕಾಯುತ್ತಿದ್ದ ಕ್ಷಣ ನನಸಾಗಿದೆ. ಚಂದ್ರಯಾನ 3 ಯಶಸ್ವಿಯಾಗುವ ಮೂಲಕ ಚಂದ್ರನ ದಕ್ಷಿಣ ಧ್ರುವ ಪ್ರದೇಶವನ್ನು ಅನ್ವೇಷಿಸುವ ಮೊದಲ ದೇಶ ಭಾರತವಾಗಿದೆ. ವಿಕ್ರಮ್ ಲ್ಯಾಂಡರ್ ಸಾಫ್ಟ್ ಲ್ಯಾಂಡಿಂಗ್ ಹಿನ್ನೆಲೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯಿಂದ ಸಂಭ್ರಮಾಚರಣೆ ಮಾಡಲಾಯಿತು. ಎಸ್ ಪಿ ಕಛೇರಿ ಮುಂಭಾಗ ಜಿ.ಕೆ.ಮಿಥುನ್ ಕುಮಾರ್ ನೇತೃತ್ವದಲ್ಲಿ ಅಧಿಕಾರಿಗಳು, ಸಿಬ್ಬಂದಿಗಳು ಪಟಾಕಿ ಸಿಡಿಸಿ, ಸಿಹಿ ...
Read More »ಚಂದ್ರನ ಅಂಗಳದಲ್ಲಿ ಸೂಸೂತ್ರವಾಗಿ ಇಳಿದ ವಿಕ್ರಮ್ ಲ್ಯಾಂಡರ್..
Cnewstv / 23.08.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಚಂದ್ರನ ಅಂಗಳದಲ್ಲಿ ಸೂಸೂತ್ರವಾಗಿ ಇಳಿದ ವಿಕ್ರಮ್ ಲ್ಯಾಂಡರ್.. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ವಿಜ್ಞಾನಿಗಳು ಚಂದ್ರಯಾನ 3ರ ನೌಕೆಯನ್ನು ಚಂದ್ರನ ಅಂಗಳದಲ್ಲಿ ಇಳಿಸುವ ಮೂಲಕ ಯಶಸ್ವಿಯಾಗಿದ್ದಾರೆ. ಇಂದುಬಸಂಜೆ ಸುಮಾರು 6.04 ಕ್ಕೆ ಚಂದ್ರನ ಮೇಲ್ಮೈಯಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್ ಮಾಡಿದೆ. ಆಗಸ್ಟ್ 18 ರಂದು, ISRO ತನ್ನ ಕಕ್ಷೆಯನ್ನು 113 ಕಿಮೀ x 157 ಕಿಮೀಗೆ ಹತ್ತಿರವಾಗುವ ಮೂಲಕ ಮೊದಲ ಡಿಬೂಸ್ಟಿಂಗ್ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಿರ್ವಹಿಸಿತು. ಚಂದ್ರನ ಕಡೆಗೆ 34 ...
Read More »ಹೆಚ್.ಸಿ.ಯೋಗೀಶ್ ನನ್ನ ಚಿಕ್ಕ ಗೆಳೆಯ.. ಕೆ ಬಿ ಪ್ರಸನ್ನ ಕುಮಾರ್ ಪಕ್ಷದ ಕೆಲವರ ವರ್ತನೆಯಿಂದ ಬೇಸರವಾಗಿದ್ದಾರೆ
Cnewstv / 23.08.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಹೆಚ್.ಸಿ.ಯೋಗೀಶ್ ನನ್ನ ಚಿಕ್ಕ ಗೆಳೆಯ.. ಕೆ ಬಿ ಪ್ರಸನ್ನ ಕುಮಾರ್ ಪಕ್ಷದ ಕೆಲವರ ವರ್ತನೆಯಿಂದ ಬೇಸರವಾಗಿದ್ದಾರೆ ಶಿವಮೊಗ್ಗ : ಮಾಜಿ ಸಂಸದ ಆಯನೂರು ಮಂಜುನಾಥ್ ರವರು ಜೆಡಿಎಸ್ ಪಕ್ಷವನ್ನು ತೊರೆದು ನಾಳೆ ಬೆಳಗ್ಗೆ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರುವ ಅವಕಾಶವಿತ್ತು. ಕಾರಣಾಂತರಗಳಿಂದ ಆಗಿರಲಿಲ್ಲ. ಈಗ ಅವಕಾಶ ಸಿಕ್ಕಿದೆ. ಮುಂಬರುವ ಚುನಾವಣೆಗಳಲ್ಲಿ ಪಕ್ಷದ ...
Read More »ಆಟೋ ಮೀಟರ್ ಕಡ್ಡಾಯ, ಪೊಲೀಸರ ಖಡಕ್ ಕಾರ್ಯಾಚರಣೆ..
Cnewstv / 23.08.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಆಟೋ ಮೀಟರ್ ಕಡ್ಡಾಯ, ಪೊಲೀಸರ ಖಡಕ್ ಕಾರ್ಯಾಚರಣೆ.. ಶಿವಮೊಗ್ಗ : ಆಟೋ ಮೀಟರ್ ಕಡ್ಡಾಯ, ಪೊಲೀಸರ ಖಡಕ್ ಕಾರ್ಯಾಚರಣೆ ನಡೆಸಿದ್ದು, ಸ್ವತಃ ಎಸ್ ಪಿ ಯವರೇ ಫೀಲ್ಡಿಂಗ್ ಇಳಿದಿದ್ದಾರೆ. ನಗರದ ಗೋಪಿ ವೃತ್ತದಲ್ಲಿ ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರೇ ಮೀಟರ್ ಆನ್ ಮಾಡದ ಆಟೋಗಳನ್ನ ತಡೆದು ತಪಾಸನೆ ನಡೆಸಿದರು. ಇನ್ನು ಮುಂದೆ ಕಡ್ಡಾಯವಾಗಿ ಆಟೋಗಳಲ್ಲಿ ಮೀಟರ್ ಅನ್ನು ಆನ್ ಮಾಡಿ ಚಾಲನೆ ಮಾಡಬೇಕು ಎಂದು ಸಂದೇಶವನ್ನು ...
Read More »
C News TV Kannada News Online in cnewstv