Www.cnewstv.in / 23.01.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. SP ದಿನೇಶ್ ರವರಿಗೆ ಕುರುಬಲ ಇರಬಹುದೇ ?? ನಾನು ಚುನಾವಣೆಗೆ ನಿಲ್ಲುವುದಿಲ್ಲ ಎಂದು ಮಾತು ಕೊಡಲು ಸಾಧ್ಯವೇ ?? ಶಿವಮೊಗ್ಗ : ಮುಂಬರಲಿರುವ ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಯ ಕಾವು ಶಿವಮೊಗ್ಗದಲ್ಲಿ ಆರಂಭವಾಗಿದೆ. ಈಗಾಗಲೇ ಆಕಾಂಕ್ಷಿ ಅಭ್ಯರ್ಥಿಗಳಾಗಿರುವ ಎಸ್ ಪಿ ದಿನೇಶ್ ಹಾಗೂ ಆಯನೂರು ಮಂಜುನಾಥ್ ರವರ ಹೆಸರನ್ನು ಕೆಪಿಸಿಸಿಗೆ ಶಿಫಾರಸು ಮಾಡಲಾಗಿದೆ. ಬಿಜೆಪಿಯಲ್ಲಿ ಮಾತ್ರ ಆಯನೂರು ಮಂಜುನಾಥ್ ರವರಿಗೆ ಗುರು ಬಲ ಎಂದು ಹೇಳಿದ ಎಸ್ ಪಿ ...
Read More »ಶಿವಮೊಗ್ಗ
ಸಿಹಿ ಹಂಚುವ ವೇಳೆ ಮಹಿಳೆಯಿಂದ ಅಲ್ಲಾಹು ಅಕ್ಬರ್ ಘೋಷಣೆ.
Www.cnewstv.in / 22.01.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಿಹಿ ಹಂಚುವ ವೇಳೆ ಮಹಿಳೆಯಿಂದ ಅಲ್ಲಾಹು ಅಕ್ಬರ್ ಘೋಷಣೆ. ಶಿವಮೊಗ್ಗ : ಅಯೋಧ್ಯೆ ರಾಮಮಂದಿರ ಲೋಕಾರ್ಪಣೆಯ ಪ್ರಯುಕ್ತ ಶಿವಮೊಗ್ಗದ ಶಿವಪ್ಪ ನಾಯಕ ವೃತದ ಬಳಿ ಹಿಂದೂ ಸಂಘಟನೆ ಕಾರ್ಯಕರ್ತರಿಂದ ಸಿಹಿ ಹಂಚುವ ಕಾರ್ಯಕ್ರಮ ನಡೆಸಲಾಗುತ್ತಿತ್ತು. ಈ ವೇಳೆ ಮಹಿಳೆಯೊಬ್ಬಳು ಅಲ್ಲಾಹೋ ಅಕ್ಚರ್ ಎಂಬ ಘೋಷಣೆಯನ್ನು ಕೂಗಿದ್ದಾರೆ. ಬುರ್ಖದಾರಿ ಮಹಿಳೆಯು ಪ್ರಧಾನಿ ನರೇಂದ್ರ ಮೋದಿಯನ್ನು ನಿಂದಿಸಿ, ಅಲ್ಲಾಹು ಅಕ್ಚರ್ ಎಂಬ ಘೋಷಣೆಯನ್ನು ಕೂಗಿದ್ದಾಳೆ. ಸ್ಥಳದಲ್ಲಿ ಸೇರಿದ್ದ ಹಿಂದೂ ಕಾರ್ಯಕರ್ತರು ಜೈ ...
Read More »ನನ್ನ ಹೆಸರನ್ನ ಎಐಸಿಸಿಗೆ ಕಳುಹಿಸಿ ಕೊಟ್ಟಿದ್ದಾರೆ – ಎಸ್ ಪಿ ದಿನೇಶ್.
Www.cnewstv.in / 20.01.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನನ್ನ ಹೆಸರನ್ನ ಎಐಸಿಸಿಗೆ ಕಳುಹಿಸಿ ಕೊಟ್ಟಿದ್ದಾರೆ – ಎಸ್ ಪಿ ದಿನೇಶ್. ಆಯನೂರು ಮಂಜುನಾಥ್ ರವರಿಗೆ ಕಮಿಟ್ ಆಗಿ ಪಕ್ಷಕ್ಕೆ ಸೇರಿಸಿಕೊಂಡಿಲ್ಲ. ಶಿವಮೊಗ್ಗ : ಈ ಬಾರಿ ನೈರುತ್ಯ ಪದವೀಧರ ಕ್ಷೇತ್ರದ 5 ಅಭ್ಯರ್ಥಿಯ ಹೆಸರನ್ನು ಕಾಂಗ್ರೆಸ್ ಪಕ್ಷ ಘೋಷಣೆ ಮಾಡಿದೆ ಆದರೆ ನನ್ನ ಹೆಸರನ್ನು ಎಐಸಿಸಿಗೆ ಕಳುಹಿಸಲಾಗಿದೆ ಎಂದು ನೈರುತ್ಯ ಪದವೀಧರ ಕ್ಷೇತ್ರದ ಆಕಾಂಕ್ಷಿ ಅಭ್ಯರ್ಥಿ ಎಸ್ ಪಿ ದಿನೇಶ್ ಹೇಳಿದರು. ಈ ಕ್ಷೇತ್ರಕ್ಕೆ ನನ್ನ ಜೊತೆಯಲ್ಲಿ ...
Read More »ಶಿವಮೊಗ್ಗದಿಂದ ಸಮಾರು 150 ಕಿಲೋ ಮೀಟರವರೆಗೆ ರೇಡಿಯೋ ಕೇಳಬಹುದು..
Www.cnewstv.in / 20.01.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗದಿಂದ ಸಮಾರು 150 ಕಿಲೋ ಮೀಟರವರೆಗೆ ರೇಡಿಯೋ ಕೇಳಬಹುದು.. ಶಿವಮೊಗ್ಗ : ಪ್ರಸಾರ ಭಾರತಿ ವತಿಯಿಂದ ಭದ್ರಾವತಿ ಆಕಾಶವಾಣಿಯಲ್ಲಿ 10 ಕಿಲೋ ವ್ಯಾಟ್ ಎಫ್.ಎಂ ಪ್ರಸರಣ ಕೇಂದ್ರ ಶಿಲಾನ್ಯಾಸ ಕಾರ್ಯಕ್ರಮಕ್ಕೆ ವರ್ಚುವಲ್ ವಿಡಿಯೋ ಮೂಲಕ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು. ಶಿವಮೊಗ್ಗ ನಗರದ ವಿದ್ಯಾನಗರದಲ್ಲಿರುವ ದೂರದರ್ಶನ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಸಂಸದರಾದ ಬಿ.ವೈ. ರಾಘವೇಂದ್ರ ಅವರು ಮಾತನಾಡಿ, ಶಿವಮೊಗ್ಗ ನಗರದ ಜನತೆಯ ಬಹುದಿನದ ಬೇಡಿಕೆ ಆಗಿದ್ದ ಎಫ್.ಎಂ ...
Read More »ಕ.ರಾ.ಮು.ವಿ.: ಪ್ರಥಮ ವರ್ಷದ ಸ್ನಾತಕೋತ್ತರ/ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ.
Www.cnewstv.in / 20.01.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕ.ರಾ.ಮು.ವಿ.: ಪ್ರಥಮ ವರ್ಷದ ಸ್ನಾತಕೋತ್ತರ/ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ. ಶಿವಮೊಗ್ಗ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮೈಸೂರು, ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ 2023-24ನೇ ಶೈಕ್ಷಣಿಕ ಜನವರಿ ಸಾಲಿನಲ್ಲಿ ಯುಜಿಸಿಯ ಮಾನ್ಯತೆಯೊಂದಿಗೆ ಜ. 10 ರಿಂದ ಫೆ.29ರವರೆಗೆ ಪ್ರಥಮ ವರ್ಷದ ಬಿ.ಎ/ ಬಿ.ಕಾಂ/ ಬಿ.ಬಿ.ಎ/ ಬಿ.ಸಿ.ಎ/ ಬಿ.ಎಸ್ಸಿ/ ಬಿ.ಎಸ್.ಡಬ್ಲ್ಯೂ/ ಬಿ.ಲಿಬ್, ಪದವಿ ಹಾಗೂ ಎಂ.ಎ/ ಎಂ.ಕಾಂ./ ಎಂ.ಸಿ.ಎ/ ಎಂ.ಎಸ್.ಡಬ್ಲ್ಯೂ/ ಎಂ.ಲಿಬ್ ಮತ್ತು ಎಂ.ಎಸ್ಸಿ ಮತ್ತು ಎಂ.ಬಿ.ಎ ಸ್ನಾತಕೋತ್ತರ ಪದವಿ ...
Read More »ರಾಜ್ಯದ ಇತಿಹಾಸದಲ್ಲಿ ಹೊಸ ಕಾರ್ಯಕ್ಕೆ ಮುಂದಾದ ಪ್ರದೀಪ್ ಈಶ್ವರ್..
Www.cnewstv.in / 19.01.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜ್ಯದ ಇತಿಹಾಸದಲ್ಲಿ ಹೊಸ ಕಾರ್ಯಕ್ಕೆ ಮುಂದಾದ ಪ್ರದೀಪ್ ಈಶ್ವರ್.. ಶಿವಮೊಗ್ಗ : ರಾಜ್ಯದ ಇತಿಹಾಸದಲ್ಲಿ ಹೊಸ ಕಾರ್ಯಕ್ಕೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಮುಂದಾಗಿದ್ದಾರೆ.. ಹೌದು ಸೂಪರ್ 60 ಅನ್ನುವ ಒಂದು ಹೊಸ ಕಾರ್ಯಕ್ರಮದ ಮೂಲಕ ಇಡಿ ರಾಜ್ಯದ ಜನರ ಗಮನವನ್ನು ಪ್ರದೀಪ್ ಈಶ್ಚರ್ ಚಿಕ್ಕಬಳ್ಳಾಪುರದತ್ತಾ ಸೆಲೆದ್ದಿದ್ದಾರೆ. ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ವರ್ಷದಿಂದ ವರ್ಷಕ್ಕೆ ಚಿಕ್ಕಬಳ್ಳಾಪುರದ ಫಲಿತಾಂಶ ಕಡಿಮೆಯಾಗುತ್ತಿರುವುದನ್ನು ಗಂಭೀರವಾಗಿ ತೆಗೆದುಕೊಂಡ ಶಾಸಕ ಪ್ರದೀಪ್ ಈಶ್ವರ್ ...
Read More »ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿಗೆ 10 ರ್ಯಾಂಕ್..
Www.cnewstv.in / 18.01.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿಗೆ 10 ರ್ಯಾಂಕ್.. ಶಿವಮೊಗ್ಗ: ಕಳೆದ ಸೆಪ್ಟೆಂಬರ್ 2023ರಲ್ಲಿ ನಡೆದ ಕುವೆಂಪು ವಿಶ್ವವಿದ್ಯಾಲಯದ ಅಂತಿಮ ಬಿ.ಕಾಂ, ಮತ್ತು ಬಿ.ಬಿ.ಎ. ಪರೀಕ್ಷೆಯಲ್ಲಿ ನಗರದ ಪ್ರತಿಷ್ಠಿತ ಕಾಲೇಜಾದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ಒಟ್ಟು 10 ವಿದ್ಯಾರ್ಥಿಗಳು ವಿವಿಧ ರ್ಯಾಂಕ್ ಗಳಿಸಿರುತ್ತಾರೆ. ಕಾಲೇಜಿಗೆ ಸತತ 3ನೇ ಬಾರಿಗೆ ಬಿ.ಕಾಂ.ನಲ್ಲಿ ಪ್ರಥಮ ರ್ಯಾಂಕ್ ಗಳಿಸುವುದೊಂದಿಗೆ ಹ್ಯಾಟ್ರಿಕ್ ಸಾಧನೆಮಾಡಿದೆ. ಬಿ.ಕಾಂ. ವಿಭಾಗದಲ್ಲಿ… ಕು. ಹರ್ಷಿತ ಜಿ. | ...
Read More »ಯುವನಿಧಿ : ಮುಖ್ಯಮಂತ್ರಿ ಕಾರ್ಯಕ್ರಮಕ್ಕೆ ಆಗಮಿಸಿದ ರೈತನನ್ನು ಎಬ್ಬಿಸಿ ಹೊರಗೆ ಕಳಿಸಿದ ಪೊಲೀಸರ ನಡೆಗೆ ತೀವ್ರ ಆಕ್ರೋಶ..
Www.cnewstv.in / 13.01.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಯುವನಿಧಿ : ಮುಖ್ಯಮಂತ್ರಿ ಕಾರ್ಯಕ್ರಮಕ್ಕೆ ಆಗಮಿಸಿದ ರೈತನನ್ನು ಎಬ್ಬಿಸಿ ಹೊರಗೆ ಕಳಿಸಿದ ಪೊಲೀಸರ ನಡೆಗೆ ತೀವ್ರ ಆಕ್ರೋಶ.. ಶಿವಮೊಗ್ಗ : ಶಿವಮೊಗ್ಗದ ಫ್ರೀಡಂ ಪಾರ್ಕ್ ನಲ್ಲಿ ಕಾಂಗ್ರೆಸ್ ಸರ್ಕಾರದ 5 ನೇ ಗ್ಯಾರಂಟಿ ಯೋಜನೆ ಯುವನಿಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಈ ಕಾರ್ಯಕ್ರಮಕ್ಕೆ ಆಗಮಿಸಿದ್ದ ರೈತನನ್ನು ಪೋಲಿಸರು ಎಬ್ಬಿಸಿ ಹೊರಗೆ ಕಳಿಸಿದ ಘಟನೆ ನಡೆದಿದೆ. ಬಗರ್ ಹುಕುಂ ರೈತರಿಗೆ ನ್ಯಾಯ ಕೊಡಿ ಎಂದು ಪ್ಲೇ ಕಾರ್ಡ್ ...
Read More »ಶಿವಮೊಗ್ಗ ಒಂದು ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದೆ.
Www.cnewstv.in / 12.01.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ಒಂದು ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದೆ. ಶಿವಮೊಗ್ಗ : ಶಿವಮೊಗ್ಗದಲ್ಲಿ ಯುವನಿಧಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆಯನ್ನು ನೀಡಿದರು. ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯನವರು, ಶಿವಮೊಗ್ಗ ಒಂದು ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದೆ. ಚುನಾವಣೆಗೂ ಮುನ್ನ ಪ್ರಣಾಳಿಕೆಯಲ್ಲಿ ಐದು ಗ್ಯಾರಂಟಿ ಕೊಡ್ತೆವೆ ಎಂದಿದ್ದೆವು. ಅಧಿಕಾರಕ್ಕೆ ಬಂದ ನಂತರ ಕೊಡ್ತೇವೆ. ಇವತ್ತು ನಿರುದ್ಯೋಗ, ರೈತರ ಸಮಸ್ಯೆ, ಆಹಾರ ಪದಾರ್ಥಗಳ ಬೆಲೆ ಏರಿಕೆಯಾಗಿದೆ. ಈ ಸಮಯದಲ್ಲಿ ಬಡವರರಿಗೆ, ಹಿಂದುಳಿದವರಿಗೆ ...
Read More »ಸಂಚಾರಿ ನಿಯಮವನ್ನು ಗಾಳಿಗೆ ತೂರಿದ ಯುವ ಕಾಂಗ್ರೆಸ್.
Www.cnewstv.in / 12.01.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಂಚಾರಿ ನಿಯಮವನ್ನು ಗಾಳಿಗೆ ತೂರಿದ ಯುವ ಕಾಂಗ್ರೆಸ್. ಶಿವಮೊಗ್ಗ : ನಗರದಲ್ಲಿ ಈಗಾಗಲೇ ಹೆಲ್ಮೆಟ್ ರಹಿತ ಪ್ರಯಾಣ, ಫ್ರೀ ಲಿಫ್ಟ್ ಸೇರಿದಂತೆ ಸಂಚಾರಿ ನಿಯಮಗಳನ್ನು ಮೀರಿದವರಿಗೆ ಸಾವಿರ ಗಟ್ಟಲೆ ದಂಡವನ್ನು ವಿಧಿಸಲಾಗುತ್ತಿದೆ ಆದರೆ ಇಂದು ಈ ಎಲ್ಲಾ ನಿಯಮವನ್ನ ಗಾಳಿಗೆ ತೂರಿ ಯುವ ಕಾಂಗ್ರೆಸ್ ಬೈಕ್ ರ್ಯಾಲಿ ನಡೆಸಿದೆ. ಜನವರಿ 12ರಂದು ಶಿವಮೊಗ್ಗದ ಫ್ರೀಡಂ ಪಾರ್ಕಿನಲ್ಲಿ ನಡೆಯಲಿರುವಂತಹ ಯುವ ನಿಧಿ ಕಾರ್ಯಕ್ರಮದ ಪ್ರಯುಕ್ತ ಯುವ ಕಾಂಗ್ರೆಸ್ ವತಿಯಿಂದ ಬೈಕ್ ...
Read More »
Recent Comments