Breaking News

ಶಿವಮೊಗ್ಗ

ಹುಲಿಕಲ್‌ನಲ್ಲಿ ಅತ್ಯಧಿಕ ಮಳೆ…

Cnewstv / 07.07.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಹುಲಿಕಲ್‌ನಲ್ಲಿ ಅತ್ಯಧಿಕ ಮಳೆ. ಹೊಸನಗರ : ಕಳೆದ ಎರಡ್ಮೂರು ದಿನಗಳಿಂದ ಮಲೆನಾಡಿನಲ್ಲಿ ಮಳೆ ಅಬ್ಬರ ಜೋರಾಗಿದ್ದು ಕೃಷಿ ಚಟುವಟಿಕೆಗಳು ಗರಿಗೆದರಿದೆ. ಗುರುವಾರ ಬೆಳಿಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲೇ ಅತಿಹೆಚ್ಚು ಮಳೆ ಬೀಳುವ ಪ್ರದೇಶವಾದ ಹುಲಿಕಲ್‌ನಲ್ಲಿ ಅತ್ಯಧಿಕ 161 ಮಿ.ಮೀ. ಮಳೆ ದಾಖಲಾಗಿದೆ. ಉಳಿದಂತೆ ತಾಲೂಕಿನ ಮಾಸ್ತಿಕಟ್ಟೆ 158, ಮಾಣಿ 156, ಯಡೂರು 127, ಸಾವೇಹಕ್ಲು 120 ಚಕ್ರಾನಗರ 109, ನಗರ 62.2, ಹುಂಚ 43.2 ...

Read More »

ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ : ಅರ್ಜಿ ಆಹ್ವಾನ.

Cnewstv / 05.07.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ : ಅರ್ಜಿ ಆಹ್ವಾನ. ಶಿವಮೊಗ್ಗ : 2023-24 ನೇ ಸಾಲಿಗೆ ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್, ಶಿವಮೊಗ್ಗ ಸಂಸ್ಥೆಯಲ್ಲಿ 02 ವರ್ಷಗಳ ಐಟಿಐ/ದ್ವಿತೀಯ ಪಿಯುಸಿ(ವಿಜ್ಞಾನ)/ದ್ವಿತೀಯ ಪಿಯುಸಿ(ತಾಂತ್ರಿಕ ವಿಷಯಗಳಲ್ಲಿ) ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳಿಗೆ ಲ್ಯಾಟರಲ್ ಎಂಟ್ರಿ ಸ್ಕೀಂ ಮುಖಾಂತರ 2ನೇ ವರ್ಷ/3ನೇ ಸೆಮಿಸ್ಟರ್ ಡಿಪ್ಲೊಮಾ ಕೋರ್ಸ್‍ಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಐಟಿಐ/ದ್ವಿತೀಯ ಪಿಯುಸಿ(ವಿಜ್ಞಾನ)/ದ್ವಿತೀಯ ಪಿಯುಸಿ(ತಾಂತ್ರಿಕ ವಿಷಯಗಳಲ್ಲಿ) ಮಾಡಿರುವ ಅಭ್ಯರ್ಥಿಗಳಿಗೆ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ...

Read More »

ಅಕ್ರಮ ಮರಳು ದಂಧೆ ನಿಯಂತ್ರಣಕ್ಕೆ ಸೂಚನೆ : ಜಿಲ್ಲಾಧಿಕಾರಿ ಆರ್.ಸೆಲ್ವಮಣಿ.

Cnewstv / 05.07.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಅಕ್ರಮ ಮರಳು ದಂಧೆ ನಿಯಂತ್ರಣಕ್ಕೆ ಸೂಚನೆ : ಜಿಲ್ಲಾಧಿಕಾರಿ ಆರ್.ಸೆಲ್ವಮಣಿ. ಶಿವಮೊಗ್ಗ : ತೀರ್ಥಹಳ್ಳಿ ತಾಲೂಕಿನ ಮಹಿಷಿ ಮತ್ತು ಮಂಡಗದ್ದೆ ಸೇರಿದಂತೆ ಜಿಲ್ಲೆಯ ಹಲವು ಅರಣ್ಯ ಪ್ರದೇಶಗಳಲ್ಲಿ ಅಕ್ರಮ ಮರಳು ದಂಧೆ ಅವ್ಯಾಹತವಾಗಿ ನಡೆಯುತ್ತಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ದೂರುಗಳು ಕೇಳಿ ಬರುತ್ತಿದ್ದು, ಅರಣ್ಯಾಧಿಕಾರಿಗಳು ತಕ್ಷಣದಿಂದಲೇ ನಿಯಂತ್ರಣ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ವಲಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚಿಸಿದರು. ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಗಣಿ ಮತ್ತು ...

Read More »

YST ತೆರಿಗೆಯನ್ನು ಕಾಂಗ್ರೆಸ್ನ ಕಾರ್ಯಕರ್ತರು ಬಿಡಿಸಿದ್ದಾರೆ.

Cnewstv / 05.07.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 YST ತೆರಿಗೆಯನ್ನು ಕಾಂಗ್ರೆಸ್ನ ಕಾರ್ಯಕರ್ತರಾಗಿ ಬಿಡಿಸಿದ್ದೇವೆ. ಈಗಲಾದರೂ ತನಿಖೆ ಮಾಡಿ. ಶಿವಮೊಗ್ಗ‌ : YST ತೆರಿಗೆಯನ್ನು ಕಾಂಗ್ರೆಸ್ನ ಕಾರ್ಯಕರ್ತನಾಗಿ ನಾನು ಬಿಡಿಸಿದ್ದೇನೆ. ಈಗಲಾದರೂ ತನಿಖೆ ಮಾಡಿ ಎಂದು ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಎಚ್ ಪಿ ಗಿರೀಶ್ ಸವಾಲು ಹಾಕಿದ್ದಾರೆ. ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯನ್ನ ಖಂಡಿಸಿ ಇಂದು ಶಿವಮೊಗ್ಗ ಸಂಸದ ಬಿ ವೈ ರಾಘವೇಂದ್ರ ರವರ ಮನೆಗೆ ಮುತ್ತಿಗೆ ಹಾಕುವ ಸಂದರ್ಭದಲ್ಲಿ ಮಾಧ್ಯಮದವರು ಮಾತನಾಡಿದ ಅವರು, ...

Read More »

ಕಳೆದ 24 ಗಂಟೆಯಲ್ಲಿ ಎಷ್ಟು ಪ್ರಮಾಣದಲ್ಲಿ ಮಳೆಯಾಗಿದೆ ?? ಜಿಲ್ಲೆಯ ಜಲಾಶಯಗಳ ಮಟ್ಟ‌ ಎಷ್ಟು ಗೊತ್ತಾ ??

Cnewstv / 05.07.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಕಳೆದ 24 ಗಂಟೆಯಲ್ಲಿ ಎಷ್ಟು ಪ್ರಮಾಣದಲ್ಲಿ ಮಳೆಯಾಗಿದೆ ?? ಜಿಲ್ಲೆಯ ಜಲಾಶಯಗಳ ಮಟ್ಟ‌ ಎಷ್ಟು ಗೊತ್ತಾ ?? ಶಿವಮೊಗ್ಗ : ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 82.30 ಮಿಮಿ ಮಳೆಯಾಗಿದ್ದು, ಸರಾಸರಿ 11.76 ಮಿಮಿ ಮಳೆ ದಾಖಲಾಗಿದೆ. ಜುಲೈ ತಿಂಗಳ ಸಾಮಾನ್ಯ ವಾಡಿಕೆ ಮಳೆಯ ಸರಾಸರಿ ಪ್ರಮಾಣ 687.87 ಮಿಮಿ ಇದ್ದು, ಇದುವರೆಗೆ ಸರಾಸರಿ 44.57 ಮಿಮಿ ಮಳೆ ದಾಖಲಾಗಿದೆ. ಶಿವಮೊಗ್ಗ 2.20 ಮಿಮಿ., ಭದ್ರಾವತಿ ...

Read More »

ಸಾಗರ : ಚಲನಚಿತ್ರ ನಟಿಯ ಮೇಲೆ ಹಲ್ಲೆ.. ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು.‌

Cnewstv / 04.07.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಸಾಗರ : ಚಲನಚಿತ್ರ ನಟಿಯ ಮೇಲೆ ಹಲ್ಲೆ.. ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು.‌ ಶಿವಮೊಗ್ಗ : ಸಾಗರ ತಾಲೂಕಿನ ಉಳ್ಳೂರು ಗ್ರಾಮಪಂಚಾಯಿತಿ ವ್ಯಾಪ್ತಿಯ ಕಾಸ್ಪಾಡಿಯಲ್ಲಿ ಕಿರುತೆರೆ ಮತ್ತು ಚಲನಚಿತ್ರ ನಟಿ ಅನೂಗೌಡರವರ ಮೇಲೆ ಮಾರಣಾಂತಿ ಹಲ್ಲೆ ನೆಡೆದಿದೆ.‌ ಕಾಸ್ಪಡಿಯಲ್ಲಿ ಅನುಗೌಡರವರ ಜಮೀನು ಇದೆ. ಅಲ್ಲಿ ಅವರ ಅಪ್ಪ ಅಮ್ಮ ವಾಸವಾಗಿದ್ದರು. ಬೆಂಗಳೂರಿನಿಂದ ಅನೂಗೌಡರವರು ಅಗಾಗ ಬರುತ್ತಿದ್ದರು. ಇದೇ ಜಮೀನಿನ ವಿವಾದದಿಂದ ಅನುಗೌಡ ಮೇಲೆ ಹಲ್ಲೆ ನೆಡೆಸಿದ್ದಾರೆ. ಅನೂ ಗೌಡ ...

Read More »

ಶಿವಮೊಗ್ಗ : ರೌಡಿಶೀಟರ್ ಕಾಲಿಗೆ ಪೊಲೀಸರ ಗುಂಡೇಟು..

Cnewstv / 03.072023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ : ರೌಡಿಶೀಟರ್ ಕಾಲಿಗೆ ಪೊಲೀಸರ ಗುಂಡೇಟು.. ಶಿವಮೊಗ್ಗ : ಶಿವಮೊಗ್ಗ ನಗರದ ಹೊರವಲಯದಲ್ಲಿ ರೌಡಿಶೀಟರ್ ಸೈಫುಲ್ಲಾ ಖಾನ್ ಅಲಿಯಾಸ್ ಸೈಫು ಕಾಲಿಗೆ ಪೊಲೀಸರು ಗುಂಡೇಟು ನೀಡಿದ್ದಾರೆ. ಶಿವಮೊಗ್ಗ ತಾಲೂಕಿನ ಅಯನೂರು ಸಮೀಪದ ದೊಡ್ಡದಾನವಂದಿ ಗ್ರಾಮದ ಹತ್ತಿರ ಈ ಘಟನೆ ನಡೆದಿದೆ. ಪ್ರಕರಣ ಒಂದರಲ್ಲಿ ಬಂಧನಕ್ಕೆ ತೆರಳಿದ ವೇಳೆ ಪೊಲೀಸರ ಮೇಲೆ ಸೈಫು ಹಲ್ಲೆ ಮಾಡಲು ಮುಂದಾಗಿದ್ದಾರೆ. ಈ ವೇಳೆ ಜಯನಗರ ಪಿಎಸ್ಐ ನವೀನ್ ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಕೆ ...

Read More »

ಸಿನಿಮಿಯಾ ರೀತಿ ನಡುರಾತ್ರಿ ಬಾರ್ ಮುಂದೆ ನಡೆದಿದ್ದೇನು ?? ಇಲ್ಲಿದೆ ವೈರಲ್ ವಿಡಿಯೋ..

Cnewstv / 01.072023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. NSUI ಕಾರ್ಯಕರ್ತರಿಂದ ನಡಿಯಿತಾ ಹಲ್ಲೆ ?? ಸಿನಿಮಿಯಾ ರೀತಿ ನಡುರಾತ್ರಿ ಬಾರ್ ಮುಂದೆ ನಡೆದಿದ್ದೇನು ?? ಇಲ್ಲಿದೆ ವೈರಲ್ ವಿಡಿಯೋ.. ಶಿವಮೊಗ್ಗ : ಸವಾರ್ ಲೈನ್ ರಸ್ತೆಯ ಬಾರ್ ಒಂದರ ಮುಂದೆ ಸಿನಿಮಿಯಾ ರೀತಿಯಲ್ಲಿ ಹೊಡೆದಾಟ ಒಂದು ನಡೆದಿದೆ.‌ ಹಲ್ಲೆ ನಡೆಸಿದ ಯುವಕರ ಗುಂಪು NSUI ಕಾರ್ಯಕರ್ತರದ್ದು ಎಂಬ ವಿಡೀಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕುಡಿದ ಅಮಲಿನಲ್ಲಿ ನಡುರಾತ್ರಿ ರಸ್ತೆಯ ಮೇಲೆ ಬೀದಿ ಕಾಳಗ ನಡೆಸಿದ್ದು, ಯುವಕನ ಬಟ್ಟೆ ...

Read More »

ಸಂಕಷ್ಟದಲ್ಲಿ ಸಿಎನ್‌ಜಿ ಆಟೋ ಚಾಲಕರು..

Cnewstv / 30.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಂಕಷ್ಟದಲ್ಲಿ ಸಿಎನ್‌ಜಿ ಆಟೋ ಚಾಲಕರು.. ಶಿವಮೊಗ್ಗ : ಪ್ರಯಾಣಿಕರನ್ನು ಒಂದು ಕಡೆಯಿಂದ ಮತ್ತೊಂದು ಕಡೆಗೆ ಸುರಕ್ಷಿತವಾಗಿ ತಲುಪಿಸುವ ಆಟೋ ಚಾಲಕರೆ, ಇದೀಗ ಶಿವಮೊಗ್ಗ ನಗರದಲ್ಲಿ  ಸಂಕಷ್ಟಕ್ಕೆ ಸುಲುಕಿದ್ದಾರೆ. ಸಿ‌ ಎಸ್‌ ಜಿ ಆಟೋಗಳಿಗೆ ಮಾರುಕಟ್ಟೆಯಲ್ಲಿ ಹೆಚ್ಚು ಬೇಡಿಕೆ ಇದೆ. ಅಲ್ಲದೆ ಹೆಚ್ಚು ಮೈಲೇಜ್ ಕೊಡುತ್ತದೆ. ಆದಾಯವನ್ನು ಹೆಚ್ಚಾಗಿ ಗಳಿಸಬಹುದು, ಕುಟುಂಬಕ್ಕೆ ಇದರಿಂದ ಹೆಚ್ಚು ನೆರವಾಗುತ್ತದೆ ಎಂಬ ಆಸೆಯಿಂದ ಸಿಎನ್ ಜಿ  ಆಟೋವನ್ನು ಖರೀದಿಸಿದಂತಹ ಆಟೋ ಚಾಲಕರು, ಈಗ ಕುಟುಂಬವನ್ನು ನಡೆಸುವುದು ...

Read More »

“ಗೃಹಜ್ಯೋತಿ ಯೋಜನೆ” ಇಂದು ಮಧ್ಯರಾತ್ರಿಯಿಂದಲೇ ಆರಂಭ.

Cnewstv / 30.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. “ಗೃಹಜ್ಯೋತಿ ಯೋಜನೆ” ಇಂದು ಮಧ್ಯರಾತ್ರಿಯಿಂದಲೇ ಆರಂಭ. ಬೆಂಗಳೂರು : ಕಾಂಗ್ರೆಸ್​​​ ಸರ್ಕರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿಗೆ (Gruha Jyothi scheme) ಚಾಲನೆ ಸಿಗಲಿದೆ. ನುಡಿದಂತೆ ನಡೆಯುವ ಸರ್ಕರ ಎಂದಿರುವ ಸಿದ್ದರಾಮಯ್ಯ, ಜುಲೈ 1 ರಂದೇ ಅನ್ನಭಾಗ್ಯ ಮತ್ತು ಗೃಹಜ್ಯೋತಿ ಗ್ಯಾರಂಟಿಗಳನ್ನ ಈಡೇಸಲಿದ್ದಾರೆ. ಈಗಾಗಲೇ ಜೂನ್ 18ರಿಂದ ಗೃಹಜ್ಯೋತಿಗೆ ಅರ್ಜಿ ಆಹ್ವಾನಿಸಿದ್ದು, ಫಲಾನುಭವಿಗಳು ನೋಂದಾಯಿಸಿಕೊಂಡಿದ್ದಾರೆ. ಗೃಹ ಜ್ಯೋತಿಗೆ ಸಖತ್ ರೆಸ್ಪಾನ್ಸ್ ಸಿಕ್ಕಿದ್ದು, 200 ಯೂನಿಟ್ ವಿದ್ಯುತ್ ಉಚಿತವಾಗಿ ಪಡೆಯಲು ಗ್ರಾಹಕರು ...

Read More »