Cnewstv / 21.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ಮಹಾನಗರ ಪಾಲಿಕೆ ಕೈಗೊಂಡ ಕಾಮಗಾರಿಗಳೆಲ್ಲಾ ಕಳಪೆ ಶಿವಮೊಗ್ಗ : ನಿನ್ನೆ ಒಂದೇ ದಿನ ಬಿದ್ದ ಸಣ್ಣ ಮಳೆಗೇ ನಗರದ ತಗ್ಗುಪ್ರದೇಶಗಳಿಗೆ ನೀರು ನುಗ್ಗಿರುವುದು ಶಿವಮೊಗ್ಗ ಮಹಾನಗರ ಪಾಲಿಕೆ ಕೈಗೊಂಡ ಕಾಮಗಾರಿಗಳೆಲ್ಲಾ ಕಳಪೆ ಎನ್ನುವುದಕ್ಕೆ ಸಾಕ್ಷಿಯಾಗಿದೆ. ಪಾಲಿಕೆಯ ಆಡಳಿತಾರೂಢ ಬಿಜೆಪಿ ಭ್ರಷ್ಟಾಚಾರದಲ್ಲಿ ತೊಡಗಿರುವುದು ಸಾಬೀತಾಗಿದೆ ಎಂದು ಶಿವಮೊಗ್ಗ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲೀಂ ಪಾಶಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಮಾರ್ಟ್ಸಿಟಿ ಯೋಜನೆಯಡಿ ಶಿವಮೊಗ್ಗ ನಗರದ ಅಭಿವೃದ್ಧಿಗೆ ಸಾವಿರಾರು ಕೋಟಿ ರೂ. ...
Read More »ಶಿವಮೊಗ್ಗ
ಜೂ.20 ವಿಶ್ವದ್ರೋಹಿಗಳ ದಿನವೆಂದು ಘೋಷಿಸಿ! ವಿಶ್ವಸಂಸ್ಥೆಗೆ ಸಂಜಯ್ ರಾವತ್ ಪತ್ರ…
Cnewstv / 21.06.2023 / ಮುಂಬೈ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜೂ.20 ವಿಶ್ವದ್ರೋಹಿಗಳ ದಿನವೆಂದು ಘೋಷಿಸಿ! ವಿಶ್ವಸಂಸ್ಥೆಗೆ ಸಂಜಯ್ ರಾವತ್ ಪತ್ರ… ಮುಂಬೈ : ಜೂ.20 ವಿಶ್ವದ್ರೋಹಿಗಳ ದಿನವೆಂದು ಘೋಷಿಸಿ ಎಂದು ವಿಶ್ವಸಂಸ್ಥೆಗೆ ಮಹಾರಾಷ್ಟ್ರ ಶಿವಸೇನೆ (ಉದ್ಧವ್ ಬಣ) ನಾಯಕ ಸಂಜಯ್ ರಾವತ್ ಅವರು ಮಂಗಳವಾರ ಪತ್ರ ಬರೆದಿದ್ದಾರೆ. ಕಳೆದ ವರ್ಷ ಜೂನ್ 20ರಂದು ಶಿವಸೇನೆಯ 40 ಶಾಸಕರು ಶಿವಸೇನೆ ವಿಭಜಿಸಲು ಉದ್ಧವ್ ಠಾಕ್ರೆ ವಿರುದ್ಧ ಬಂಡಾಯವೆದ್ದಿದ್ದರು. ಶಿವಸೇನೆ ಈಗ ಎರಡು ಬಣಗಳಾಗಿದೆ. ಶಿವಸೇನೆ ವಿಭಜನೆಯಾದ ದಿನದ ಹಿನ್ನೆಲೆ ರಾವತ್ ಈ ...
Read More »ಒಂದೇ ಗಂಟೆ ಮಳೆಗೆ ಉಕ್ಕಿ ಹರಿದ ರಾಜಕಾಲುವೆ, ಹೈರಾಣದ ಜನ..
Cnewstv / 20.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಒಂದೇ ಗಂಟೆ ಮಳೆಗೆ ಉಕ್ಕಿ ಹರಿದ ರಾಜಕಾಲುವೆ, ಹೈರಾಣದ ಜನ.. ಶಿವಮೊಗ್ಗ : ನಗರದಲ್ಲಿ ಒಂದೇ ಗಂಟೆ ಸುರಿದ ಮಳೆಗೆ ಜನ ಹೈರಾಣಾಗಿದ್ದಾರೆ. ಇಂದು ಮಧ್ಯಾಹ್ನ ನಗರಾದಲ್ಲಿ ಗುಡುಗು ಸಿಡಿಲು ಸಹಿತ ಭಾರಿ ಮಳೆಯಾಗಿದೆ. ಬಿಸಿಲಿನಿಂದ ಬಳಲುತ್ತಿದ್ದ ಜನರಿಗೆ ವರುಣ ತಂಪೆರೆದರೆ ಮತ್ತೊಂದೆಡೆ ತಗ್ಗು ಪ್ರದೇಶದ ಜನರು ಮಳೆಗೆ ಹೈರಾಣಾಗಿದ್ದಾರೆ. ಭಾರಿ ಮಳೆಯಿಂದಾಗಿ ಹೊಸ ಮನೆಯ ರಾಜ ಕಾಲುವೆ ಉಕ್ಕಿ ಹರಿದಿದ್ದು ರಸ್ತೆಯ ಮೇಲೆ ನೀರು ಹರಿದು ತಗ್ಗು ಪ್ರದೇಶದ ...
Read More »ನಾಳೆ ನಗರಭಾಗದಲ್ಲಿ ವಿದ್ಯುತ್ ವ್ಯತ್ಯಯ.
Cnewstv / 19.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಾಳೆ ನಗರಭಾಗದಲ್ಲಿ ವಿದ್ಯುತ್ ವ್ಯತ್ಯಯ. ಶಿವಮೊಗ್ಗ : ಶಿವಮೊಗ್ಗ ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಕುವೆಂಪುನಗರ, ಎನ್.ಇ.ಎಸ್. ಬಡಾವಣೆ, ಶಿವಬಸವನಗರ, ಇಂದಿರಾಗಾಂದಿ ಬಡಾವಣೆ, ಜ್ಯೋತಿನಗರ, ಜೆ.ಎನ್.ಎನ್.ಸಿ. ಕಾಲೇಜು, ಪರ್ಪೆಕ್ಟ್ ಆಲಾಯನ್ಸ್ ಫ್ಯಾಕ್ಟರಿ, ರೆಡ್ಡಿ ಬಡಾವಣೆ, ಶಾಂತಿನಗರ, ಹೊನ್ನಾಳಿ ರಸ್ತೆ, ತ್ಯಾವರೆಚಟ್ನಹಳ್ಳಿ, ಯು.ಜಿ.ಡಿ., ಶೇಶಾದ್ರಿಪುರಂ, ಲಕ್ಷ್ಮೀವೆಂಕಟೇಶ್ವರ ಸಾಮಿಲ್, ತ್ರಿಮೂರ್ತಿನಗರ, ನವುಲೆ, ಅಶ್ವತ್ನಗರ, ಎಲ್.ಬಿ.ಎಸ್.ನಗರ, ಕೀರ್ತಿನಗರ, ಬಸವೇಶ್ವರನಗರ, ಕೃಷಿನಗರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಜೂ. 20 ರ ...
Read More »ಅನ್ನಭಾಗ್ಯ ಕಗ್ಗಂಟು : ಕೇಂದ್ರ ಸರ್ಕಾರ ಮಾನವೀಯತೆಯನ್ನೇ ಮರೆತಿದೆ – ಶಿಕ್ಷಣ ಸಚಿವ ಮಧು ಬಂಗಾರಪ್ಪ.
Cnewstv / 19.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅನ್ನಭಾಗ್ಯ ಕಗ್ಗಂಟು : ಕೇಂದ್ರ ಸರ್ಕಾರ ಮಾನವೀಯತೆಯನ್ನೇ ಮರೆತಿದೆ – ಶಿಕ್ಷಣ ಸಚಿವ ಮಧು ಬಂಗಾರಪ್ಪ. ಶಿವಮೊಗ್ಗ : ಕೇಂದ್ರ ಸರ್ಕಾರ ಮಾನವೀಯತೆಯನ್ನೇ ಮರೆತಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೇಸರ ವ್ಯಕ್ತಪಡಿಸಿದ್ದಾರೆ. ರಾಜ್ಯ ಹಾಗೂ ಕೇಂದ್ರದ ನಡುವಿನ ಅಕ್ಕಿ ಸಂಘರ್ಷದ ವಿಚಾರ ಇನ್ನೂ ಮುಂದುವರೆದಿ. ಇಂದು ಶಿವಮೊಗ್ಗದಲ್ಲಿ ಈ ಬಗ್ಗೆ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಕೇಂದ್ರ ಹಾಗೂ ರಾಜ್ಯದ ನಡುವೆ ಹೊಂದಾಣಿಕೆ ಇರಬೇಕು ಆದರೆ ...
Read More »ಅನ್ನಭಾಗ್ಯ ಯೋಜನೆ ಜಾರಿಗೆ 2.38 ಲಕ್ಷ ಟನ್ ಅಕ್ಕಿ ಕೊರತೆ..
Cnewstv / 19.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅನ್ನಭಾಗ್ಯ ಯೋಜನೆ ಜಾರಿಗೆ 2.38 ಲಕ್ಷ ಟನ್ ಅಕ್ಕಿ ಕೊರತೆ.. ಬೆಂಗಳೂರು : ಅನ್ನಭಾಗ್ಯ ಯೋಜನೆ ಜಾರಿಗೆ 2.38 ಲಕ್ಷ ಟನ್ ಅಕ್ಕಿ ಕೊರತೆ ಎದುರಾಗಿದೆ. ನೆರೆ ರಾಜ್ಯಗಳಿಂದಲೂ ಅಕ್ಕಿ ಪಡೆಯಲು ಸಾಧ್ಯವಾಗುತ್ತಿಲ್ಲ. ಛತ್ತೀಸ್ಗಢ ರಾಜ್ಯದಲ್ಲಿ ದಾಸ್ತಾನು ಇದೆ. ಆದರೆ, ಅದಕ್ಕೆ ಸಾಗಣೆ ವೆಚ್ಚವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದರು. ಸುದ್ದಿಗಾರರೊಂದಿಗೆ ಅವರು, ತೆಲಂಗಾಣ, ಆಂಧ್ರಪ್ರದೇಶ ಮತ್ತು ಛತ್ತೀಸ್ಗಢದಿಂದ ಅಕ್ಕಿ ನೀಡುವಂತೆ ಮಾತನಾಡಿದರು. ಆದರೆ, ತೆಲಂಗಾಣ ಮನವಿಯನ್ನು ...
Read More »ಕಾಂಗ್ರೆಸ್ ಸರ್ಕಾರಕ್ಕೆ ಹೊರರಾಜ್ಯದ ಮೇಲೆಯೇ ಹೆಚ್ಚು ಪ್ರೀತಿ..
Cnewstv / 18.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಕಾಂಗ್ರೆಸ್ ಸರ್ಕಾರಕ್ಕೆ ಹೊರರಾಜ್ಯದ ಮೇಲೆಯೇ ಹೆಚ್ಚು ಪ್ರೀತಿ.. ಶಿವಮೊಗ್ಗ : ಕಾಂಗ್ರೆಸ್ ಸರ್ಕಾರಕ್ಕೆ ಹೊರರಾಜ್ಯದ ಮೇಲೆಯೇ ಹೆಚ್ಚು ಪ್ರೀತಿ ಎಂದು ಶಾಸಕ ಬಿ ವೈ ವಿಜಯೇಂದ್ರ ಹೇಳಿದ್ದಾರೆ. ಕಾಂಗ್ರೆಸ್ ಚುನಾವಣೆಯಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ 10 ಕೆಜಿ ಅಕ್ಕಿ ಕೊಡುವುದಾಗಿ ಭರವಸೆ ನೀಡಿತ್ತು. ಕೇಂದ್ರದ 5 ಕೆಜಿ ಅಕ್ಕಿ ಸೇರಿಸಿ 10 ಕೆಜಿ ಅಕ್ಕಿ ಕೊಡುವುದಾಗಿ ಹೇಳಿದ್ದಾರೆ. ಅದರ ಬದಲು ಕೇಂದ್ರದ 5 ಕೆಜಿ ಕಾಂಗ್ರೆಸ್ ಸರ್ಕಾರದ 10 ಕೆಜಿ ಸೇರಿಸಿ ...
Read More »ತುಂಗಾ ನದಿಯಲ್ಲಿ ಇಬ್ಬರು ಯುವಕರು ನೀರುಪಾಲು
Cnewstv / 18.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ತುಂಗಾ ನದಿಯಲ್ಲಿ ಇಬ್ಬರು ಯುವಕರು ನೀರುಪಾಲು ತೀರ್ಥಹಳ್ಳಿ : ತೀರ್ಥಹಳ್ಳಿ ತಾಲೂಕು ತೀರ್ಥಮುತ್ತೂರು ಮಠದ ಮುಂಭಾಗ ಇರುವ ಹೋಂ ಸ್ಟೇಯಲ್ಲಿ ಉಳಿದಿದ್ದ ಇಬ್ಬರು ಯುವಕರು ನೀರುಪಾಲಾಗಿರುವ ಘಟನೆ ಇಂದು ನಡೆದಿದೆ. ಶನಿವಾರ ಪ್ರವಾಸಕ್ಕೆ ಬಂದಿದ್ದ ಕಾರ್ಕಳದ ನಿಟ್ಟೆ ಕಾಲೇಜಿನ ಉಪನ್ಯಾಸಕರಾದ ಬಾಲಾಜಿ ಹಾಗೂ ಪುನೀತ್ ನೀರುಪಾಲಾದ ದುರ್ದೈವೆಗಳು. ಇಬ್ಬರು ಇಲ್ಲಿನ ಹೋಂ ಸ್ಟೇ ಅಲ್ಲಿ ತಂಗಿದ್ದರು. ಈ ವೇಳೆ ಈಜಲು ನದಿಗೆ ಇಳಿದು ನಾಪತ್ತೆಯಾಗಿದ್ದಾರೆ. ಇದರಲ್ಲಿ ಒಬ್ಬರ ಮೃತ ದೇಹ ...
Read More »ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿದೆ ಎನ್ನುವುದಕ್ಕಿಂತ ಅವರ ಗ್ಯಾರೆಂಟಿ ಕಾರ್ಡ್ ಗೆದ್ದಿದೆ- ಆರಗ ಜ್ಞಾನೇಂದ್ರ
Cnewstv / 18.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿದೆ ಎನ್ನುವುದಕ್ಕಿಂತ ಅವರ ಗ್ಯಾರೆಂಟಿ ಕಾರ್ಡ್ ಗೆದ್ದಿದೆ- ಆರಗ ಜ್ಞಾನೇಂದ್ರ ತೀರ್ಥಹಳ್ಳಿ : ಚುನಾವಣೆಯಲ್ಲಿ ರಾಜ್ಯದ ಕಾಂಗ್ರೆಸ್ ಪಕ್ಷ ಜನರಿಗೆ ಕೊಟ್ಟಂತಹ ಆಶ್ವಾಸನೆಗಳನ್ನು ಗ್ಯಾರೆಂಟಿಗಳನ್ನ ಈಡೇರಿಸುವಲ್ಲಿ ವಿಫಲವಾಗಿದೆ. ಇದನ್ನ ಖಂಡಿಸಿ ತೀರ್ಥಹಳ್ಳಿಯ ಬಿಜೆಪಿ ಮಂಡಲದ ವತಿಯಿಂದ ಸೋಮವಾರ ಪ್ರತಿಭಟನೆ ಸಭೆ ಮತ್ತು ಮೆರವಣಿಗೆಯನ್ನು ಹಮ್ಮಿಕೊಂಡಿದ್ದೇವೆ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಶನಿವಾರ ಪಟ್ಟಣದಲ್ಲಿ ಪತ್ರಿಕಾಗೋಷ್ಠಿ ನೆಡೆಸಿ ಮಾತನಾಡಿದ ಅವರು ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ...
Read More »ತುಂಗಾ ನದಿ ತಟದಲ್ಲಿ ಎನ್ ಐ ಎ ತಂಡದಿಂದ ಸ್ಥಳ ಮಹಜರ್.
Cnewstv / 17.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ತುಂಗಾ ನದಿ ತಟದಲ್ಲಿ ಎನ್ ಐ ಎ ತಂಡದಿಂದ ಸ್ಥಳ ಮಹಜರ್. ಶಿವಮೊಗ್ಗ : ಶಿವಮೊಗ್ಗದಲ್ಲಿ ನಡೆದಿದ್ದ ಬಾಂಡ್ ಪ್ರಯೋಗಿಕ ಸ್ಪೋಟ ಹಾಗೂ ರಾಷ್ಟ್ರಧ್ವಜ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಎನ್ ಐ ಎ ತಂಡದವರು ತುಂಗಾ ನದಿಯ ತಟದಲ್ಲಿ ಸ್ಥಳ ಮಹಜರು ನಡೆಸಿದರು. ಶಿವಮೊಗ್ಗದಲ್ಲಿ ನಡೆಸಿದ ಪ್ರಾಯೋಗಿಕ ಬಾಂಬ್ ಸ್ಫೋಟ ಪ್ರಕರಣದ ತನಿಖೆಯನ್ನು ಎನ್ ಐ ಎ ತಂಡದವರು ಚುರುಕುಗೊಳಿಸಿದ್ದಾರೆ. ಇಂದು ಬೆಳಗ್ಗೆ ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ...
Read More »
C News TV Kannada News Online in cnewstv