Breaking News

ಶಿವಮೊಗ್ಗ

ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ.

Cnewstv / 17.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ. ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು 2023-24ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸ್‍ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಪಡೆಯಲು ಆನ್‍ಲೈನ್ ಅರ್ಜಿ ಆಹ್ವಾನಿಸಿದೆ. ಆಸಕ್ತರು ಇಲಾಖೆಯ ವೆಬ್‍ಸೈಟ್ www.tw.kar.nic.in ರಲ್ಲಿ ಅರ್ಜಿ ಸಲ್ಲಿಸಿ, ಹಾರ್ಡ್‍ಕಾಪಿಯನ್ನು ದಾಖಲಾತಿಗಳೊಂದಿಗೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಸಲ್ಲಿಸುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ...

Read More »

ಬಡವರ ಶಾಪ ನಿಮಗೆ ಕಟ್ಟೆ ತಟ್ಟುತ್ತದೆ – ಕೆ‌ ಎಸ್ ಈಶ್ವರಪ್ಪ.

Cnewstv / 16.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಡವರ ಶಾಪ ನಿಮಗೆ ಕಟ್ಟೆ ತಟ್ಟುತ್ತದೆ – ಕೆ‌ ಎಸ್ ಈಶ್ವರಪ್ಪ. ಶಿವಮೊಗ್ಗ : ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ತಿಂಗಳೊಳಗೆ ನೇರವಾಗಿ ಇದು ಹಿಂದೂ ಧರ್ಮದ ವಿರೋಧಿ, ಬಡ ಜನರಿಗೆ ಮೋಸ ಮಾಡುವಂತಹ ಸರ್ಕಾರ ಎಂದು ಸ್ಪಷ್ಟವಾಗಿ ಗೋಚರವಾಗುತ್ತಿದೆ.   ಕೇಂದ್ರ ಸರ್ಕಾರಕ್ಕೆ ಏನು ಹೇಳದೆ, ಅವರನ್ನ ಕೇಳದೆ, ಬಡವರಿಗೆ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಗ್ಯಾರೆಂಟಿ ಘೋಷಣೆ ಮಾಡಿ, ಅವರಿಂದ ಮತವನ್ನು ಪಡೆದು ಅಧಿಕಾರಕ್ಕೆ ...

Read More »

ಎರಡು ದಿನ ನಡೆಯಲಿದೆ ಎನ್ ಇ ಎಸ್ ಹಬ್ಬ..

Cnewstv / 15.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಎರಡು ದಿನ ನಡೆಯಲಿದೆ ಎನ್ ಇ ಎಸ್ ಹಬ್ಬ.. ಶಿವಮೊಗ್ಗ : ರಾಷ್ಟ್ರೀಯ ಶಿಕ್ಷಣ ಸಮಿತಿಯ ಅಮೃತ ಮಹೋತ್ಸವ ಅಂಗವಾಗಿ ಜೂನ್ 20 ಮತ್ತು 21 ರಂದು ನಗರದ NES ಮೈದಾನದಲ್ಲಿ ಎರಡು ದಿನ ಎನ್ ಇ ಎಸ್ ಹಬ್ಬ ನಡೆಯಲಿದೆ. ಅಮೃತ ನಡಿಗೆ : ಜೂನ್ 17 ರ ಬೆಳಗ್ಗೆ 10 ಗಂಟೆಗೆ ಎನ್ ಇ ಎಸ್ ಸಮೂಹ ವಿದ್ಯಾರ್ಥಿಗಳಿಂದ ಹಾಗೂ ಸಿಬ್ಬಂದಿ ವರ್ಗದವರಿಂದ ನಗರದ ಪ್ರಮುಖ ರಸ್ತೆಗಳಲ್ಲಿ ...

Read More »

ಶಾಸಕರಿಂದ ಶಾಂತಿ ಕದಡುವ ಯತ್ನ-ಸರ್ಕಾರಿ ಆಸ್ತಿ ನಾಶ.

Cnewstv / 15.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಾಸಕರಿಂದ ಶಾಂತಿ ಕದಡುವ ಯತ್ನ-ಸರ್ಕಾರಿ ಆಸ್ತಿ ನಾಶ. ಶಿವಮೊಗ್ಗ : ಮೆಸ್ಕಾಂ ಕಚೇರಿಗೆ ಕಲ್ಲು ಹೊಡೆದ ವ್ಯಕ್ತಿಯನ್ನು ಬಂಧಿಸಲು ಐ ಏನ್ ಟಿ ಯು ಸಿ ಜಿಲ್ಲಾಧ್ಯಕ್ಷರಾದ ಬೊಮ್ಮನಕಟ್ಟೆ ವಿನಯ್ ಅವರ ನೇತೃತ್ವದಲ್ಲಿ ಎಸ್ಪಿ ಅವರಿಗೆ ದೂರು ನೀಡಲಾಯಿತು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದಿಕ್ಕುತೋಚದಂತಾಗಿರುವ ಬಿಜೆಪಿ ಕಾರ್ಯಕರ್ತರು ಸರ್ಕಾರದ ಆಸ್ತಿ ನಾಶಗೊಳಿಸುವ ಹೀನಕೃತ್ಯಕ್ಕೆ ಕೈ ಹಾಕಿರುವುದು ಶೋಭೆ ತರುವಂತದ್ದಲ್ಲ. ಸರ್ಕಾರದ ಆಸ್ತಿ ರಕ್ಷಿಸಬೇಕಾದ ಶಿವಮೊಗ್ಗ ನಗರದ ...

Read More »

ಭಾರತ್ ಸಿನಿಮಾಸ್ ಗೆ ಡೇರ್ ಡೆವಿಲ್ ಮುಸ್ತಾಫ ಚಿತ್ರ ತಂಡ

Cnewstv / 15.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಭಾರತ್ ಸಿನಿಮಾಸ್ ಗೆ ಡೇರ್ ಡೆವಿಲ್ ಮುಸ್ತಾಫ ಚಿತ್ರ ತಂಡ ಶಿವಮೊಗ್ಗ : ಇಂದು ಶಿವಮೊಗ್ಗದ ಭಾರತ್ ಸಿನಿಮಾಸ್ ಗೆ ಡೇರ್ ಡೆವಿಲ್ ಮುಸ್ತಾಫ ಚಿತ್ರ ತಂಡ ಭೇಟಿ” ನಮ್ಮ ಶಿವಮೊಗ್ಗದ ಹುಡುಗ ಆದಿತ್ಯ ಆಶ್ರೀ ರಾಮಾನುಜ ಅಯ್ಯಂಗಾರ್ ಪಾತ್ರದಲ್ಲಿ ಮಿಂಚಿದ್ದಾರೆ, ಜೊತೆಗೆ ಚಿತ್ರತಂಡವು ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ, ಈ ಚಿತ್ರಕ್ಕೆ ಪ್ರೋತ್ಸಾಹ ನೀಡಿದಂತಹ ಶಿವಮೊಗ್ಗ ಸಿನಿಮಾಸ್ ಅಡ್ಡ ಖ್ಯಾತಿಯ ರಘು ಗುಂಡ್ಲು ಅವರು ಸಹ ಚಿತ್ರ ತಂಡದ ಜೊತೆಗೆ ...

Read More »

ಜೂ.27 ರೊಳಗಾಗಿ ಪಡಿತರ ಪಡೆಯಲು ಸೂಚನೆ.

Cnewstv / 15.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜೂ.27 ರೊಳಗಾಗಿ ಪಡಿತರ ಪಡೆಯಲು ಸೂಚನೆ. ಶಿವಮೊಗ್ಗ : ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಲ್ಲಿ ಸರ್ವರ್ ನಿರ್ವಹಣಾ ಕಾರ್ಯವನ್ನು ಜೂ.28 ರಿಂದ ಕೈಗೊಳ್ಳಲಿದ್ದು, ಜಿಲ್ಲೆಯ ಎಲ್ಲಾ ಪಡಿತರ ಚೀಟಿದಾರರು ಜೂನ್-2023ರ ಮಾಹೆಯ ಪಡಿತರವನ್ನು ದಿ: 27/06/2023 ರೊಳಗಾಗಿ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಿಂದ ಪಡೆದುಕೊಳ್ಳುವಂತೆ ಶಿವಮೊಗ್ಗ ತಾಲೂಕು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಶಿವಮೊಗ್ಗ ತಾಲೂಕು ಗ್ರಾಮಾಂತರ ವ್ಯಾಪ್ತಿಯ ಎಲ್ಲಾ ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ಜೂ. 27ರೊಳಗಾಗಿ ಪಡಿತರ ...

Read More »

ವೈಯಕ್ತಿಕ ದ್ವೇಷದ ಹಿನ್ನೆಲೆ ಯುವಕನ ಬರ್ಬರ ಹತ್ಯೆ..

Cnewstv / 14.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವೈಯಕ್ತಿಕ ದ್ವೇಷದ ಹಿನ್ನೆಲೆ ಯುವಕನ ಬರ್ಬರ ಹತ್ಯೆ.. ಶಿವಮೊಗ್ಗ : ಬುಧುವಾರ ರಾತ್ರಿ 10.30 ರ ಸಮಯಕ್ಕೆ ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಯುವಕನ ಬರ್ಬರ ಹತ್ಯೆ ಮಾಡಲಾಗಿದೆ. ನಗರದ ಮಂಡ್ಲಿ ಬೈಪಾಸ್ ರಸ್ತೆಯಲ್ಲಿರುವ ಇಲಿಯಾಸ್ ನಗರದಲ್ಲಿ ನೆನ್ನೆ ರಾತ್ರಿ ಕೊಲೆ ನಡೆದಿದೆ. ಕೊಲೆಯಾದವನನ್ನು ಆಸೀಫ್ (25)ಎಂದು ಗುರುತಿಸಲಾಗಿದ್ದು, ಜಬೀ ಎಂಬ ಆತನ ಸ್ನೇಹಿತನೇ, ಆತನನ್ನ ಹತ್ಯೆ ಮಾಡಿದ್ದಾರೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ...

Read More »

ಒಡಿಶಾ ರಾಜ್ಯದಲ್ಲಿ ಮತ್ತೊಂದು ರೈಲು ದುರಂತ, ಗೂಡ್ಸ್ ರೈಲು ಹರಿದು ಆರು ಮಂದಿ ಸಾವು..

Cnewstv / 08.06.2023/ ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಒಡಿಶಾ ರಾಜ್ಯದಲ್ಲಿ ಮತ್ತೊಂದು ರೈಲು ದುರಂತ, ಗೂಡ್ಸ್ ರೈಲು ಹರಿದು ಆರು ಮಂದಿ ಸಾವು.. ನವದೆಹಲಿ : ಭೀಕರ ಬಾಲಸೋರ್ ದುರಂತ ನಡೆದು ಕೆಲವೇ ದಿನಗಳ ಬಳಿಕ ಅದೇ ಒಡಿಶಾ ರಾಜ್ಯದಲ್ಲಿ ಮತ್ತೊಂದು ರೈಲು ದುರಂತ ನಡೆದಿದೆ. ಜಜ್ಪುರ ಜಿಲ್ಲೆಯಲ್ಲಿ ಕಾರ್ಮಿಕರ ಮೇಲೆ ಗೂಡ್ಸ್ ರೈಲು ಹರಿದು ಆರು ಮಂದಿ ಸಾವನ್ನಪ್ಪಿ, ಇಬ್ಬರು ಗಾಯಗೊಂಡ ಘಟನೆ ಬುಧವಾರ ನಡೆದಿದೆ. ಜಜ್ಪುರ ಕಿಯೋಂಜರ್ ರಸ್ತೆ ರೈಲು ನಿಲ್ದಾಣದಲ್ಲಿ ಭಾರಿ ಮಳೆ ಸುರಿಯುತ್ತಿತ್ತು. ...

Read More »

ಪೊಲೀಸರ ಎದುರಲ್ಲೇ ಚಾಕುವಿನಿಂದ ಚುಚ್ಚಿ ಕೊಲೆ.

Cnewstv / 05.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪೊಲೀಸರ ಎದುರಲ್ಲೇ ಚಾಕುವಿನಿಂದ ಚುಚ್ಚಿ ಕೊಲೆ. ಶಿವಮೊಗ್ಗ : ಪೊಲೀಸರ ಎದುರಲ್ಲೇ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ ಘಟನೆ ಶಿವಮೊಗ್ಗದ ಆಯನೂರಿನಲ್ಲಿ ಭಾನುವಾರ ರಾತ್ರಿ ನಡೆದಿದೆ. ಸೊರಬ ಮೂಲದ ಸಚಿನ್ (27) ಕೊಲೆಗೆ ಈಡಾದ ದುರ್ದೈವಿ. ಬಾರ್ ನಲ್ಲಿ ಕುಡಿಯುತ್ತಿದ್ದ ಆರೋಪಿಗಳಿಗೆ ಸಮಯ ಆಗಿದೆ ಹೊರಗೆ ಹೋಗಿ ಎಂದಿದ್ದಕ್ಕೆ ಕೊಲೆ ನಡೆದಿದೆ. ಬಾರ್ ಕ್ಯಾಶಿಯರ್ ನನ್ನು ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ ದುಷ್ಕರ್ಮಿಗಳು. ಕಳೆದ ಹಲವು ದಿನಗಳಿಂದ ಬಾರ್ ನಲ್ಲಿ ...

Read More »

ಪ್ರಶ್ನೆ ಕೇಳುವ ಅಧಿಕಾರವನ್ನು ಬಿಜೆಪಿ ಕಳೆದು ಕೊಂಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ ಕುಮಾರ ಕಟೀಲಿಗೆ ತಿರುಗೇಟು ನೀಡಿದ ಮಧುಬಂಗಾರಪ್ಪ..

Cnewstv / 3.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪ್ರಶ್ನೆ ಕೇಳುವ ಅಧಿಕಾರವನ್ನು ಬಿಜೆಪಿ ಕಳೆದು ಕೊಂಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ ಕುಮಾರ ಕಟೀಲಿಗೆ ತಿರುಗೇಟು ನೀಡಿದ ಮಧುಬಂಗಾರಪ್ಪ.. ಶಿವಮೊಗ್ಗ : ಪ್ರಶ್ನೆ ಕೇಳುವ ಅಧಿಕಾರವನ್ನು ಬಿಜೆಪಿಯವರು ಕಳೆದು ಕೊಂಡಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಬಿಜೆಪಿ ರಾಜ್ಯಾಧ್ಯಕ್ಷ ನಳಿನ ಕುಮಾರ ಕಟೀಲಿಗೆ ತಿರುಗೇಟು ನೀಡಿದ್ದಾರೆ. ನಳಿನ ಕುಮಾರ ಕಟೀಲು ರವರೆ ಮೊದಲು ನಿಮ್ಮ 15 ಲಕ್ಷ ಎಲ್ಲಿಗೆ ಹೊಯ್ತು ಅಂತ ...

Read More »