Breaking News

ಶಿವಮೊಗ್ಗ

ಶಾಸಕರ ಅನರ್ಹತೆ: ಸ್ಪೀಕರ್ ನಿರ್ಧಾರ ಸಮರ್ಥಿಸಿದ ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ಹನಿಟ್ರ್ಯಾಪ್ ಪ್ರಕರಣದ ವಿಚಾರದಲ್ಲಿ ಸಿಎಂ ನ್ಯಾಯ ಬದ್ದವಾದ ತೀರ್ಮಾನ ಕೈಗೊಳ್ಳುವ ಭರವಸೆ ನೀಡಿದ್ದರು. ಅದರ ನಂತರವೂ ವಿಪಕ್ಷದವರು ಮಾತನಾಡಿ, ಗದ್ದಲ ಸೃಷ್ಟಿಸುವ ಅವಶ್ಯಕತೆ ಇರಲಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಯಾವುದೇ ತಪ್ಪಾದರೂ ನ್ಯಾಯ ಕೊಡಲು ಕಾನೂನು ಇದೆ. ಪ್ರತಿಯೊಬ್ಬ ವ್ಯಕ್ತಿಗೂ ಒಂದು ಗೌರವವಿದೆ. ಅದೇ ರೀತಿ ಸ್ಪೀಕರ್ ಪೀಠಕ್ಕೂ ಕೂಡ. ಆ ಪೀಠಕ್ಕೆ ಅಗೌರವ ನೀಡಬಾರದು. ಸ್ಪೀಕರ್ ಅವರ ಇತಿಮಿತಿಯಲ್ಲಿ ಒಳ್ಳೆಯ ತೀರ್ಮಾನ ಕೈಗೊಂಡಿದ್ದಾರೆ. ನನ್ನ ಪ್ರಕಾರ ...

Read More »

ಜನನಕ್ಕೂ ಮುನ್ನ ಮಗುವಿಗೆ ತಜ್ಞರ ಆರೈಕೆ.. Fetal Medicine..

Cnewstv | 21.03.2025 | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಜನನಕ್ಕೂ ಮುನ್ನ ಮಗುವಿಗೆ ತಜ್ಞರ ಆರೈಕೆ.. Fetal Medicine.. ಶಿವಮೊಗ್ಗ : ಭ್ರೂಣ ವೈದ್ಯಕೀಯ (Fetal Medicine) ಎಂಬುದು ಒಬ್ಬ ಮಹಿಳೆಯ ಗರ್ಭಧಾರಣೆಯ ಅವಧಿಯಲ್ಲಿ ಭ್ರೂಣದ (ಮಗುವಿನ) ಆರೋಗ್ಯ ಮತ್ತು ಅಭಿವೃದ್ಧಿಯನ್ನು ಗಮನಿಸಿ, ತಕ್ಕ ಚಿಕಿತ್ಸೆಯನ್ನು ನೀಡುವ ಜನನೋದ್ಭವಶಾಸ್ತ್ರದ (Obstetrics) ಒಂದು ಉಪಶಾಖೆಯಾಗಿದೆ. ತಂತ್ರಜ್ಞಾನದಲ್ಲಿ ಸಾಧಿಸಲಾದ ಪ್ರಗತಿಗಳು ಮತ್ತು ಪರಿಣಿತರ ತರಬೇತಿಯೊಂದಿಗೆ, ಭ್ರೂಣ ವೈದ್ಯಕೀಯವು ಅಸ್ವಾಭಾವಿಕತೆಗಳು (Anomalies) ಗುರುತಿಸುವುದು, ಭ್ರೂಣದ ಬೆಳವಣಿಗೆಯನ್ನು ನಿಗದಿತವಾಗಿ ಪರಿಶೀಲಿಸುವುದು ಮತ್ತು ತಕ್ಕ ಸಮಯದಲ್ಲಿ ...

Read More »

ಪೇಸ್ ಇಂಟ‌ರ್ ನ್ಯಾಷನಲ್ ಸ್ಕೂಲ್ ನ ಉದ್ಘಾಟನಾ ಸಮಾರಂಭ ನಗರದ ಪ್ರತಿಷ್ಠಿತ ಪ್ರಜ್ಞಾ ಎಜುಕೇಷನ್ ಟ್ರಸ್ಟ್‌ನಿಂದ ಮತ್ತೊಂದು ಹೆಮ್ಮೆಯ ಕೊಡುಗೆ

Cnewstv | 20.03.2025  | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಪೇಸ್ ಇಂಟ‌ರ್ ನ್ಯಾಷನಲ್ ಸ್ಕೂಲ್ ನ ಉದ್ಘಾಟನಾ ಸಮಾರಂಭ ನಗರದ ಪ್ರತಿಷ್ಠಿತ ಪ್ರಜ್ಞಾ ಎಜುಕೇಷನ್ ಟ್ರಸ್ಟ್‌ನಿಂದ ಮತ್ತೊಂದು ಹೆಮ್ಮೆಯ ಕೊಡುಗೆ.  ಶಿವಮೊಗ್ಗ : ಪ್ರಜ್ಞಾ ಎಜುಕೇಷನ್ ಟ್ರಸ್ಟ್ (ರಿ.) ಇವರ ಪೇಸ್ ಪಿ.ಯು. ಕಾಲೇಜು ಶಿವಮೊಗ್ಗದ ಅಗ್ರಗಣ್ಯ ಪದವಿಪೂರ್ವ ಕಾಲೇಜು. ಇವರದೇ ಆಶ್ರಯದಲ್ಲಿ ತಲೆಯೆತ್ತುತ್ತಿರುವ ಮತ್ತೊಂದು ಶಿಕ್ಷಣ ಸಂಸ್ಥೆಯೇ ಪೇಸ್ ಇಂಟ‌ರ್ ನ್ಯಾಷನಲ್ ಸ್ಕೂಲ್. ಇಂದಿನ ಮಕ್ಕಳಿಗೆ 21ನೇ ಶತಮಾನಕ್ಕೆ ಅಗತ್ಯವಿರುವ ಕೌಶಲಗಳ ಜೊತೆಗೆ ಸಂಸ್ಕಾರಯುತ, ಮೌಲ್ಯಯುತ ಮತ್ತು ...

Read More »

ವಿದ್ಯುತ್ ದರ ಏರಿಕೆ : ಗ್ರಾಹಕರಿಗೆ ಶಾಕ್ ನೀಡಿದ ಕೆಇಆರ್​ಸಿ..ಎಪ್ರಿಲ್ 1 ರಿಂದಲೇ ಹೊಸ ಆದೇಶ ಜಾರಿ..

Cnewstv | 20.03.2025 | ಬೆಂಗಳೂರು | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ವಿದ್ಯುತ್ ದರ ಏರಿಕೆ : ಗ್ರಾಹಕರಿಗೆ ಶಾಕ್ ನೀಡಿದ ಕೆಇಆರ್​ಸಿ.. ಬೆಂಗಳೂರು : ಬೆಲೆ ಏರಿಕೆಯ ಹೊಡೆತದಿಂದ ಕಂಗೆಟ್ಟಿರುವ ರಾಜ್ಯದ ಜನತೆಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KERC) ಕೂಡ ಇದೀಗ ಶಾಕ್ ನೀಡಿದೆ. ವಿದ್ಯುತ್ ದರ ಪ್ರತಿ ಯೂನಿಟ್​ಗೆ 36 ಪೈಸೆ ಹೆಚ್ಚು ಮಾಡಲಾಗಿದೆ. ವಿದ್ಯುತ್ ಪ್ರಸರಣ ಮತ್ತು ಎಸ್ಕಾಮ‌್ ಸಿಬ್ಬಂದಿ ಪಿಂಚಿಣಿ, ಗ್ರಾಚ್ಯುಟಿಗಾಗಿ ಗ್ರಾಹಕರಿಂದ ವಸೂಲಿಗೆ ಕೆಇಆರ್​ಸಿ ಮುಂದಾಗಿದ್ದು, ದರ ಹೆಚ್ಚಳದ ಆದೇಶ ಹೊರಡಿಸಿದೆ. ಎಪ್ರಿಲ್ ...

Read More »

ಭಾರತೀಯ ಸೇನೆಯ ಅಗ್ನಿವೀರ್ ನೇಮಕಾತಿ ಪರೀಕ್ಷೆಗೆ ಆನ್‌ಲೈನ್ ಅರ್ಜಿ ಅಹ್ವಾನ.

cnewstv | 14.03.2025 | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಭಾರತೀಯ ಸೇನೆಯ ಅಗ್ನಿವೀರ್ ನೇಮಕಾತಿ ಪರೀಕ್ಷೆಗೆ ಆನ್‌ಲೈನ್ ಅರ್ಜಿ ಅಹ್ವಾನ. ಶಿವಮೊಗ್ಗ : ಅಗ್ನಿಪಥ್ ಯೋಜನೆಯಡಿ 2025-26ನೇ ಸಾಲಿನ ಅಗ್ನಿವೀರ್ ನೇಮಕಾತಿ ಪರೀಕ್ಷೆಗೆ ಬಾಗಲಕೋಟೆ, ಗದಗ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ಉಡುಪಿ, ದಾವಣಗೆರೆ, ಹಾವೇರಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಅಹ್ವಾನಿಸಲಾಗಿದೆ. ಆನ್‌ಲೈನ್ ನೋಂದಣಿಯು ಮಾರ್ಚ್ 12 ರಿಂದ ಏಪ್ರಿಲ್ 10 ರವರೆಗೆ ಇರುತ್ತದೆ. ನೋಂದಣಿ ಪೊರ್ಟಲ್- WWW.JOININDINARMY.NIC.IN ಹಾಗೂ ...

Read More »

NU ಆಸ್ಪತ್ರೆ ಇನ್ನೂ ಮುಂದೆ ʼಶಿವಮೊಗ್ಗ ಕಿಡ್ನಿ ಆಸ್ಪತ್ರೆʼ

cnewstv | 13.03.2025 | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 NU ಆಸ್ಪತ್ರೆ ಇನ್ನೂ ಮುಂದೆ ʼಶಿವಮೊಗ್ಗ ಕಿಡ್ನಿ ಆಸ್ಪತ್ರೆʼ ಶಿವಮೊಗ್ಗ : ಎನ್‌ಯು ಆಸ್ಪತ್ರೆಯನ್ನು ʼಶಿವಮೊಗ್ಗ ಕಿಡ್ನಿ ಆಸ್ಪತ್ರೆʼ ಯಾಗಿ ಮರುನಾಮಕರಣ ಮಾಡಲಾಗಿದೆ. ಮಲೆನಾಡು ಭಾಗದಲ್ಲಿ ಕಿಡ್ನಿ ಸಂಬಂಧಿತ ಆರೋಗ್ಯ ಸಮಸ್ಯೆಗಳ ನಿವಾರಣೆಗೆ ಹೆಸರುವಾಸಿಯಾಗಿರುವ ಏಕೈಕ ಆಸ್ಪತ್ರೆ ಅದು ಎನ್‌ಯು ಆಸ್ಪತ್ರೆ. ಇನ್ನು ಮುಂದೆ ಎನ್‌ಯು ಆಸ್ಪತ್ರೆಯು ಮಲೆನಾಡು ಭಾಗದಾಚೆಗೂ ಯುರಾಲಜಿ ಮತ್ತು ನೆಫ್ರಾಲಜಿ ಸಂಬಂಧಿತ ರೋಗಿಗಳಿಗೆ ಚಿಕಿತ್ಸೆ ನೀಡಲು ಯೋಜಿಸಿದ್ದು, ಶಿವಮೊಗ್ಗ ಕಿಡ್ನಿ ಆಸ್ಪತ್ರೆಯಾಗಿ ಪರಿವರ್ತನೆಗೊಳ್ಳುತ್ತಿದೆ. ನಗರದ ...

Read More »

ಪಡಿತರ ಚೀಟಿದಾರರಿಗೆ ಹಣದ ಬದಲಿಗೆ ಅಕ್ಕಿ ವಿತರಣೆ.

cnewstv | 14.03.2025 | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಪಡಿತರ ಚೀಟಿದಾರರಿಗೆ ಹಣದ ಬದಲಿಗೆ ಅಕ್ಕಿ ವಿತರಣೆ. ಶಿವಮೊಗ್ಗ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ ಪ್ರಸ್ತುತ ಅಂತ್ಯೋದಯ ಅನ್ನಭಾಗ್ಯ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗಳಿಗೆ ಪ್ರತಿ ತಿಂಗಳು ಪಡಿತರ ಚೀಟಿಯ ಕುಟುಂಬ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ ಮುಖಾಂತರ ಅಕ್ಕಿ ಹಣವನ್ನು ವರ್ಗಾಯಿಸುವ ಪ್ರಕ್ರಿಯೆ ಬದಲಾಗಿ 2025 ರ ಫೆಬ್ರವರಿಯಿಂದ ಜಾರಿಗೆ ಬರುವಂತೆ ಅರ್ಹ ಫಲಾನುಭವಿಗಳಿಗೆ ಹೆಚ್ಚುವರಿ ...

Read More »

ಶಕ್ತಿ ಯೋಜನೆ : ಕೋಟ್ಯಂತರ ರೂ. ನಷ್ಟದಲ್ಲಿ ಕೆಎಸ್​ಆರ್​ಟಿಸಿ, ಬಿಎಂಟಿಸಿ.

cnewstv | 12.03.2025 | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಕ್ತಿ ಯೋಜನೆ : ಕೋಟ್ಯಂತರ ರೂ. ನಷ್ಟದಲ್ಲಿ ಕೆಎಸ್​ಆರ್​ಟಿಸಿ, ಬಿಎಂಟಿಸಿ. ಬೆಂಗಳೂರು : ಕರ್ನಾಟಕದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಕೆಕೆಆರ್‌ಟಿಸಿ ಮತ್ತು ಎನ್‌ಡಬ್ಲ್ಯುಕೆಆರ್‌ಟಿಸಿ ಸಾರಿಗೆ ನಿಗಮಗಳಿಗೆ ಕಳೆದ ಐದು ವರ್ಷಗಳಲ್ಲಿ ಭಾರಿ ನಷ್ಟವಾಗಿದೆ ಎಂದು ವಿಧಾನ ಪರಿಷತ್ತಿನಲ್ಲಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಶಕ್ತಿ ಯೋಜನೆಯ ಖರ್ಚು ಮತ್ತು ನಿಗಮಗಳ ಆರ್ಥಿಕ ಸ್ಥಿತಿಯ ಕುರಿತು ವಿವರವಾದ ಮಾಹಿತಿಯನ್ನು ಸಾರಿಗೆ ಸಚಿವರು ನೀಡಿದ್ದಾರೆ. ಎಂಎಲ್​ಸಿ ಕೇಶವ ಪ್ರಸಾದ್ ಪ್ರಶ್ನೆಗೆ, “ಕಳೆದ ...

Read More »

ತ್ಯಾವರೆಕೊಪ್ಪ ಮೃಗಾಲಯದ ಗಂಡು ಹುಲಿ ‘ವಿಜಯ್’ ಸಾವು

ಶಿವಮೊಗ್ಗ: ನಗರ ಹೊರವಲಯದ ತ್ಯಾವರೆಕೊಪ್ಪ ಮೃಗಾಲಯದಲ್ಲಿದ್ದ ಏಕೈಕ ಗಂಡು ಹುಲಿ ‘ವಿಜಯ್'(17) ಸಾವನ್ನಪ್ಪಿದೆ. ವಯೋಸಹಜವಾಗಿ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಹುಲಿ ವಿಜಯ್ ನಿನ್ನೆ ಮೃತಪಟ್ಟಿದೆ. ತ್ಯಾವರೆಕೊಪ್ಪ ಮೃಗಾಲಯದಲ್ಲೇ ಜನಿಸಿದ್ದ ಗಂಡು ಹುಲಿ ವಿಜಯ್, ಸ್ನಾಯು ನೋವಿನಿಂದಾಗಿ ಆಹಾರವನ್ನು ತ್ಯಜಿಸಿತ್ತು. ಕಳೆದ ಒಂದು ತಿಂಗಳಿಂದ ಯಾವುದೇ ಚಟುವಟಿಕೆಯಿಲ್ಲದೇ ಇದ್ದ ಹುಲಿಯನ್ನ ಸಫಾರಿಯ ಹುಲಿ ಮನೆಯಲ್ಲಿ ಆರೈಕೆ ಮಾಡಲಾಗುತ್ತಿತ್ತು. ಆದರೇ, ಚಿಕಿತ್ಸೆ ಫಲಿಸದೇ ನಿನ್ನೆ ಹುಲಿ ವಿಜಯ್ ಮೃತಪಟ್ಟಿದ್ದು, ಮೃಗಾಲಯ ನಿಯಮಾವಳಿಯಂತೆ ಅಂತ್ಯಸಂಸ್ಕಾರವನ್ನ ನೆರವೇರಿಸಲಾಗಿದೆ. ಇನ್ನು ಹುಲಿ ವಿಜಯ್ ಸಾವಿನಿಂದ ತ್ಯಾವರೆಕೊಪ್ಪ ಮೃಗಾಲಯದಲ್ಲಿ ಗಂಡು ಹುಲಿಗಳೇ ಇಲ್ಲದಂತಾಗಿದ್ದು, ...

Read More »

ತುಂಗಾ ಜಲಾಶಯದ ಹಿನ್ನೀರಿನಲ್ಲಿ ಮೂರು ಶವ ಪತ್ತೆ

ಶಿವಮೊಗ್ಗ: ತಾಲೂಕಿನ ಗಾಜನೂರಿನ ತುಂಗಾ ಜಲಾಶಯದ ಹಿನ್ನೀರಿನಲ್ಲಿ ಮೂವರ ಶವ ಪತ್ತೆಯಾಗಿವೆ. ತಾಲೂಕಿನ ಸಕ್ರೇಬೈಲು ಆನೆ ಬಿಡಾರದ ಸಮೀಪ 10ನೇ ಮೈಲಿಕಲ್ಲು ಬಳಿ ಹಿನ್ನೀರಿನಲ್ಲಿ ಮೂರು ಶವಗಳು ಪತ್ತೆಯಾಗಿವೆ. ಇಬ್ಬರು ಪುರುಷರು ಹಾಗೂ ಓರ್ವ ಮಹಿಳೆಯ ಶವ ಪತ್ತೆಯಾಗಿದ್ದು, ಮೃತರ ಗುರುತು ಈವರೆಗೆ ಪತ್ತೆಯಾಗಿಲ್ಲ. ಘಟನಾ ಸ್ಥಳಕ್ಕೆ ತುಂಗಾನಗರ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಯ ಶಂಕೆ ವ್ಯಕ್ತವಾಗಿದ್ದು, ಮೃತದೇಹಗಳನ್ನು ಮೆಗ್ಗಾನ್ ಶವಗಾರಕ್ಕೆ ಶಿಫ್ಟ್ ಮಾಡಲಾಗುತ್ತಿದೆ. ಈ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »