Cnewstv / 3.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮುಂಗಾರು ಹಂಗಾಮು : ಕೃಷಿ ಇಲಾಖೆ ಸಿದ್ದತೆಗಳು ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಈಗಾಗಲೇ ಉತ್ತಮ ಹಂಗಾಮು ಪೂರ್ವ ಮಳೆ ಆರಂಭವಾಗಿದ್ದು ಜಿಲ್ಲೆಯಲ್ಲಿ ಉತ್ತಮ ಮುಂಗಾರು ಮಳೆ ಬರುವ ನಿರೀಕ್ಷೆಯೊಂದಿಗೆ ರೈತರು ಭರದಿಂದ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುತ್ತಿದ್ದಾರೆ. ಜಿಲ್ಲೆಯಲ್ಲಿ ಮೇ 31 ಕ್ಕೆ ಅಂತ್ಯಗೊಂಡಂತೆ 127 ಮಿ.ಮಿ.ವಾಡಿಕೆ ಮಳೆಯಿದ್ದು, 82 ಮಿ.ಮಿ. ವಾಸ್ತವಿಕ ಮಳೆಯಾಗಿದೆ. ಶೇ.36 ಮಳೆಯ ಕೊರತೆ ಉಂಟಾಗಿರುತ್ತದೆ. ಬೆಳೆ ಗುರಿ: ಜಿಲ್ಲೆಯಲ್ಲಿ ಭತ್ತ ಮತ್ತು ...
Read More »ಶಿವಮೊಗ್ಗ
ಮಾಜಿ ಶಾಸಕ ನಿಧನ..
Cnewstv / 3.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಾಜಿ ಶಾಸಕ ನಿಧನ.. ಶಿವಮೊಗ್ಗ : ಸಾಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ವಕೀಲರಾದ ಬಿ ಧರ್ಮಪ್ಪ ರವರು ವಯೋಸಹಜ ನಿಧನರಾಗಿದ್ದಾರೆ. ಬೆಂಗಳೂರಿನ ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದ ಅವರು ಶುಕ್ರವಾರ ಸಂಜೆ 3.40 ರ ಸಮಯದಲ್ಲಿ ಕೊನೆಯುಸಿರೆಳೆದರು.ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಬಿ ಧರ್ಮಪ್ಪ ರವರು 1985 ರಲ್ಲಿ ಜನತಾ ಪಕ್ಷದಿಂದ ಸ್ಪರ್ಧಿಸಿ ಎಲ್ ಟಿ ತಿಮ್ಮಪ್ಪ ರವರ ವಿರುದ್ದ 1500 ಮತಗಳ ಅಂತರದಿಂದ ಜಯಗಳಿಸಿದ್ದರು. ಮೂಲತಃ ಸಾಗರ ...
Read More »ಸರ್ಕಾರದಿಂದ ಗ್ಯಾರಂಟಿ ಘೋಷಣೆ ಹಿನ್ನೆಲೆ ಜಿಲ್ಲಾ ಎನ್ ಎಸ್ ಯು ಐ ನಿಂದ ಸಂಭ್ರಮಾಚರಣೆ..
Cnewstv / 3.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸರ್ಕಾರದಿಂದ ಗ್ಯಾರಂಟಿ ಘೋಷಣೆ ಹಿನ್ನೆಲೆ ಜಿಲ್ಲಾ ಎನ್ ಎಸ್ ಯು ಐ ನಿಂದ ಸಂಭ್ರಮಾಚರಣೆ.. ಶಿವಮೊಗ್ಗ : ಸರ್ಕಾರದಿಂದ ಗ್ಯಾರಂಟಿ ಘೋಷಣೆ ಹಿನ್ನೆಲೆ ಶಿವಮೊಗ್ಗ ಜಿಲ್ಲಾ ಎನ್ ಎಸ್ ಯು ಐ ನಿಂದ ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ್ದರು. ಶಿವಮೊಗ್ಗದ ಖಾಸಗಿ ಬಸ್ ನಿಲ್ದಾಣದ ಮುಂಭಾಗ NSUI ಕಾರ್ಯಕರ್ತರು ಹಾಗೂ ಕಾಂಗ್ರೇಸ್ ಮುಖಂಡರು ಸಂಭ್ರಮಾಚರಣೆ ನಡೆಸಿದರು. ಸಿದ್ದರಾಮಯ್ಯ ಸರ್ಕಾರ ಹೇಳಿದಂತೆ ಎಲ್ಲ ಯೋಜನೆಗಳನ್ನು ಜಾರಿಗೆ ತಂದಿದೆ. ಮುಂದಿನ ...
Read More »ನಾಳೆ ಶಿವಮೊಗ್ಗ ನಗರ ಭಾಗದಲ್ಲಿ ವಿದ್ಯುತ್ ವ್ಯತ್ಯಯ.
Cnewstv / 3.06.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಾಳೆ ಶಿವಮೊಗ್ಗ ನಗರ ಭಾಗದಲ್ಲಿ ವಿದ್ಯುತ್ ವ್ಯತ್ಯಯ. ಶಿವಮೊಗ್ಗ : ಜೂನ್ 04 ರಂದು ಆಲ್ಕೋಳ ವಿವಿ ಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ನಿರ್ವಹಣಾ ಕೆಲಸ ಹಮ್ಮಿಕೊಂಡಿರುವುದರಿಂದ ಕೆಳಕಂಡ ಪ್ರದೇಶಗಳಲ್ಲಿ ಅಂದು ಬೆಳಿಗ್ಗೆ 10 ಗಂಟೆಯಿಂದ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಆಲ್ಕೋಳ, ಸಾಗರ ರಸ್ತೆ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ನೀಲಮೇಘಮ್ ಲೇಔಟ್, ರಾಜಮಹಲ್ ಬಡಾವಣೆ, ಪೊಲೀಸ್ ಲೇಔಟ್, ಕೆಹೆಚ್ಬಿ, ಅಲ್ ಹರೀಮ್ ಲೇಔಟ್, ವಿಜಯನಗರ, ಜೆ.ಪಿ.ನಗರ, ಜಿ.ಜಿ.ಬಡಾವಣೆ, ಎಸ್.ವಿ.ಬಡಾವಣೆ, ...
Read More »ಬೆಳ್ಳಂ ಬೆಳಗ್ಗೆ ಶಿವಮೊಗ್ಗ ಹಾಗೂ ಶಿಕಾರಿಪುರದಲ್ಲಿ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ.
Cnewstv / 31.05.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬೆಳ್ಳಂ ಬೆಳಗ್ಗೆ ಶಿವಮೊಗ್ಗ ಹಾಗೂ ಶಿಕಾರಿಪುರದಲ್ಲಿ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ. ಶಿವಮೊಗ್ಗ : ಇಂದು ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ತುಂಗಾ ಮೇಲ್ದಂಡೆ ಯೋಜನೆಯ ಮುಖ್ಯ ಇಂಜಿನಿಯರ್ ಪ್ರಶಾಂತ್ ಮನೆ ಹಾಗೂ ತೋಟದ ಮನೆ ಮೇಲೆ ದಾಳಿ ನಡೆಸಿದ್ದಾರೆ. ಆದಾಯಕ್ಕೂ ಮೀರಿ ಆಸ್ತಿ ಹೊಂದಿದ್ದಾರೆ ಎಂಬ ಆರೋಪದ ಅಡಿಯಲ್ಲಿ ಶಿವಮೊಗ್ಗ ಶರಾವತಿ ನಗರ ಶೆಟ್ಟಿಹಳ್ಳಿ ಹಾಗೂ ಶಿಕಾರಿಪುರದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.. ದಾಖಲೆಗಳನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ. ...
Read More »ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಒಳರೋಗಿ ಆಸ್ಪತ್ರೆ ಆವರಣದಲ್ಲಿ ಸಾವು
Cnewstv / 30.05.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಒಳರೋಗಿ ಆಸ್ಪತ್ರೆ ಆವರಣದಲ್ಲಿ ಸಾವು ಶಿವಮೊಗ್ಗ: ಮೆಗ್ಗಾನ್ ಬೋಧನಾ ಜಿಲ್ಲಾಸ್ಪತ್ರೆಯಲ್ಲಿ ನಡೆದ ಒಂದು ಘಟನೆ ಸದ್ಯ ಎಲ್ಲ ರೋಗಿ, ರೋಗಿಗಳ ಸಂಬಂಧಿಕರನ್ನು ಬೆಚ್ಚಿ ಬೀಳಿಸಿದೆ. ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಯು ಮೃತಪಟ್ಟಿದ್ದಾನೆ. ಆಸ್ಪತ್ರೆ ಒಳಗೆ ಮೃತಪಟ್ಟಿದ್ದರೆ ಯಾರಿಗೂ ಅಚ್ಚರಿ ಆಗುತ್ತಿರಲಿಲ್ಲ. ಹೌದು ಇಲ್ಲಿ ಒಳ ರೋಗಿಯು ಆಸ್ಪತ್ರೆಯ ಆವರಣದಲ್ಲಿ ಮೃತಪಟ್ಟಿದ್ದಾನೆ. ಹೀಗೆ ಮೃತಪಟ್ಟಿರುವ ವ್ಯಕ್ತಿಯ ಹೆಸರು ಮಂಜುನಾಥ್(32). ದಾವಣಗೆರೆ ಜಿಲ್ಲೆಯ ಚನ್ನಗರಿ ಪಟ್ಟಣದ ...
Read More »ನಿರುದ್ಯೋಗಿ ಯುವಕರಿಗೆ ಕೆಲವೇ ದಿನಗಳಲ್ಲಿ ನಿರುದ್ಯೋಗಿ ಭತ್ಯೆ ನೀಡುವ ಪ್ರಕ್ರಿಯೆ ಪ್ರಾರಂಭವಾಗಲಿದೆ – ಮೃಣಾಲ್ ಹೆಬ್ಬಾಳ್ಕರ್
Cnewstv / 30.05.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ನಿರುದ್ಯೋಗಿ ಯುವಕರಿಗೆ ಕೆಲವೇ ದಿನಗಳಲ್ಲಿ ನಿರುದ್ಯೋಗಿ ಭತ್ಯೆ ನೀಡುವ ಪ್ರಕ್ರಿಯೆ ಪ್ರಾರಂಭವಾಗಲಿದೆ – ಮೃಣಾಲ್ ಹೆಬ್ಬಾಳ್ಕರ್ ಶಿವಮೊಗ್ಗ: ನಿರುದ್ಯೋಗಿ ಯುವಕರಿಗೆ ಕೆಲವೇ ದಿನಗಳಲ್ಲಿ ನಿರುದ್ಯೋಗಿ ಭತ್ಯೆ ನೀಡುವ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ಯುವ ಕಾಂಗ್ರೆಸ್ನ ರಾಜ್ಯ ಮುಖಂಡ ಮೃಣಾಲ್ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಅವರು ಇಂದು ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ. ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತನುದ್ದೇಶಿಸಿ ಮಾತನಾಡಿದರು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ್ದ ಗ್ಯಾರಂಟಿಯಂತೆ ಕೆಲವೇ ದಿನಗಳಲ್ಲಿ ...
Read More »ವರುಣನ ಆಗಮನದಿಂದ ತಂಪಾದ ಮಲೆನಾಡು..
Cnewstv / 30.05.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವರುಣನ ಆಗಮನದಿಂದ ತಂಪಾದ ಮಲೆನಾಡು.. ಶಿವಮೊಗ್ಗ : ಕಳೆದ ಕೆಲವು ತಿಂಗಳಿನಿಂದ ಬಿಸಿಲ ಜಳದಿಂದ ಬಳಲುತ್ತಿದ್ದ ಶಿವಮೊಗ್ಗ ನಗರದ ಜನತೆಗೆ ಇಂದು ಬಿಗ್ ರಿಲೀಸ್ ಸಿಕ್ಕಿದೆ. ಶಿವಮೊಗ್ಗ ನಗರ ಕೂಲ್ ಆಗಿದೆ. ನಿನ್ನೆ ಸಂಜೆ ಗುಡುಗು ಸಿಡಿಲು ಸಹಿತ ಭಾರಿ ಮಳೆಯಾಗಿದ್ದು, ಇಂದು ಮಲೆನಾಡಿನಾದ್ಯಂತ ಸಂಪೂರ್ಣವಾಗಿ ಕಪ್ಪು ಮೋಡ ಕವಿದು ತಂಪಾದ ವಾತಾವರಣದೆ. ಬಿರುಬಿಸಿಲಿನಿಂದ ತಪಮಾನ ಗಣನೀಯವಾಗಿ ಹೆಚ್ಚಿತ್ತು. ಇದೀಗ ಸುರಿಯುತ್ತಿರುವ ಮಳೆಯಿಂದ ಮಲೆನಾಡು ಏಕಾಏಕಿ ಕೂಲ್ ಅಗಿದೆ. ಇನ್ನು ...
Read More »ರಾಜ್ಯಾದ್ಯಂತ ಸರ್ಕಾರಿ ಬಸ್ ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ.
Cnewstv / 30.05.2023 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜ್ಯಾದ್ಯಂತ ಸರ್ಕಾರಿ ಬಸ್ ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ. ಬೆಂಗಳೂರು : ರಾಜ್ಯಾದ್ಯಂತ ಸರ್ಕಾರಿ ಬಸ್ ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ಘೋಷಣೆ ಮಾಡಲಾಯಿತು. ಇಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರು, ಶಾಂತಿನಗರದ ಕೆಎಸ್ಆರ್ಟಿಸಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು, ನಮ್ಮ ಪ್ರಣಾಳಿಕೆಯಲ್ಲಿ ನಾವು ಎಪಿಎಲ್- ಬಿಪಿಎಲ್ ಎಂದು ಹೇಳಿಲ್ಲ. ಮಹಿಳೆಯರು ಸರ್ಕಾರಿ ರಾಜ್ಯದಾದ್ಯಂತ ಉಚಿತವಾಗಿ ಪ್ರಯಾಣಿಸಿಬಹುದು ಎಂದರು. ಇಂದಿನ ಸಭೆಯಲ್ಲಿ ಸಾಧಕ ...
Read More »ಮಳೆಯಲಿ ದಾರಿ ಕಾಣದ ಮಹಿಷಿ, ಬಿದ್ದಿದ್ದು ರಾಜ ಕಾಲುವೆಯಲ್ಲಿ – ಎದ್ದಿದ್ದು ಕ್ರೇನ್ ನಲ್ಲಿ
Cnewstv / 29.05.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಳೆಯಲಿ ದಾರಿ ಕಾಣದ ಮಹಿಷಿ, ಬಿದ್ದಿದ್ದು ರಾಜ ಕಾಲುವೆಯಲ್ಲಿ – ಎದ್ದಿದ್ದು ಕ್ರೇನ್ ನಲ್ಲಿ. ಶಿವಮೊಗ್ಗ : ರಾಜಕಾಲುವೆಗೆ ಎಮ್ಮೆಯೊಂದು ಬಿದ್ದ ಘಟನೆ ಸೋಮವಾರ ಸಂಜೆ ನಗರದಲ್ಲಿ ನಡೆದಿದೆ. ಸೋಮವಾರ ಸಂಜೆ ಶಿವಮೊಗ್ಗ ನಗರದ ವಿನೋಬನಗರದ ರಾಜ ಕಾಲುವೆಯಲ್ಲಿ ಎಮ್ಮೆಯೊಂದು ಆಕಸ್ಮಿಕವಾಗಿ ಬಿದ್ದಿದೆ. ಸುಮಾರು 10 ಅಡಿ ಎತ್ತರದ ರಾಜಕಾಲುವೆಯಲ್ಲಿ ಬಿದ್ದಿರುವ ಎಮ್ಮೆಯನ್ನು ಕಂಡ ಸ್ಥಳೀಯರು ಕೂಡಲೇ ಅಗ್ನಿಶಾಮಕದಳದ ಸಿಬ್ಬಂದಿಗಳಿಗೆ ಮಾಹಿತಿ ತಿಳಿಸಿದ್ದಾರೆ. ತಕ್ಷಣವೇ ಸ್ಥಳಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ...
Read More »
C News TV Kannada News Online in cnewstv