Cnewstv / 16.05.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಲಘು ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ. ಶಿವಮೊಗ್ಗ : ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ-ದಾಂಡೇಲಿ ಹಾಗೂ ಟಾಟಾ ಮೋಟಾರ್ಸ್- ಧಾರವಾಡ ಇವರ ಜಂಟಿ ಸಹಯೋಗದಲ್ಲಿ 30 ದಿನಗಳ ಲಘು ವಾಹನ ಚಾಲನಾ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತಿದ್ದು, 20-45 ವರ್ಷ ವಯೋಮಿತಿಯೊಳಗಿನ ಯುವಕರಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ತಮ್ಮ ಹೆಸರು, ಹುಟ್ಟಿದ ದಿನಾಂಕ, ಪೂರ್ಣ ವಿಳಾಸ, ಮೊಬೈಲ್ ಸಂಖ್ಯೆ, ವಿದ್ಯಾರ್ಹತೆ, ತರಬೇತಿಯ ಅವಶ್ಯಕತೆ, ಹಾಲಿ ಮಾಡುತ್ತಿರುವ ಕೆಲಸ ಇತ್ಯಾದಿ ವಿವರಗಳನ್ನೊಳಗೊಂಡ ...
Read More »ಶಿವಮೊಗ್ಗ
ಗೆಲುವಿನ ಸಮೀಪದ ಜಿಲ್ಲೆಯ ಅಭ್ಯರ್ಥಿಗಳು.
Cnewstv / 13.05.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಗೆಲುವಿನ ಸಮೀಪದ ಜಿಲ್ಲೆಯ ಅಭ್ಯರ್ಥಿಗಳು. ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ನಡೆಯುತ್ತಿದ್ದು ಗೆಲುವಿಗೆ ಬಾರಿ ಸಮೀಪದಲ್ಲಿರುವ ಅಭ್ಯರ್ಥಿಗಳು. ಶಿವಮೊಗ್ಗ ನಗರ ಬಿಜೆಪಿ ಅಭ್ಯರ್ಥಿ ಎಸ್ ಎನ್ ಚನ್ನಬಸಪ್ಪನವರು ಮುನ್ನಡೆ ಸಾಧಿಸಿದ್ದಾರೆ. ಬಿ.ಜೆ.ಪಿ ಅಭ್ಯರ್ಥಿ ಚನ್ನಬಸಪ್ಪ 71726 ಮತ ಪಡೆದು ಸುಮಾರು 24927 ಮತಗಳ ಮುನ್ನಡೆ. ಕಾಂಗ್ರೆಸ್ ನ ಯೋಗೇಶ್ 47164 ಜೆ.ಡಿ.ಎಸ್.6651 ಮತ ಪಡೆದಿದೆ. _———_————_———–_————- ಭದ್ರಾವತಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಬಿಕೆ ...
Read More »ಎಸ್ ಎನ್ ಚನ್ನಬಸಪ್ಪ ಮುನ್ನಡೆ.
Cnewstv / 13.05.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಎಸ್ ಎನ್ ಚನ್ನಬಸಪ್ಪ ಮುನ್ನಡೆ. ಶಿವಮೊಗ್ಗ : ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್ ಎನ್ ಚನ್ನಬಸಪ್ಪನವರು ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಎಸ್ ಎನ್ ಚನ್ನಬಸಪ್ಪನವರು 18607 ಮತಗಳ ಮುನ್ನಡೆ ಸಾಧಿಸಿದ್ದಾರೆ ಬಿಜೆಪಿ ಅಭ್ಯರ್ಥಿ ಎಸ್ ಎನ್ ಚನ್ನಬಸಪ್ಪ 41273 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಹೆಚ್ ಸಿ ಯೋಗೇಶ್ 22666 ಮತಗಳನ್ನು ಪಡೆದಿದ್ದಾರೆ. ಜೆ ಡಿ ಎಸ್ ಅಭ್ಯರ್ಥಿ ಆಯನೂರು ಮಂಜುನಾಥ್ 3769 ಮತಗಳನ್ನು ...
Read More »ಜೆಡಿಎಸ್ ಅಭ್ಯರ್ಥಿ ಶಾರದ ಪೂರ್ಯಾನಾಯ್ಕ ಮುನ್ನಡೆ.
Cnewstv / 13.05.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜೆಡಿಎಸ್ ಅಭ್ಯರ್ಥಿ ಶಾರದ ಪೂರ್ಯಾನಾಯ್ಕ ಮುನ್ನಡೆ. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿ ಪೂರ್ಯಾನಾಯ್ಕರವರು ಮುನ್ನಡೆಯನ್ನು ಸಾಧಿಸಿದ್ದಾರೆ. 7,000 ಮತಗಳ ಮುನ್ನಡೆಯನ್ನು ಸಾಧಿಸಿದ್ದಾರೆ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Read More »ಮೊದಲ ಸುತ್ತಿನ ಎಣಿಕೆಯಲ್ಲಿ ಮುನ್ನಡೆಯಲ್ಲಿರುವ ಅಭ್ಯರ್ಥಿಗಳು..
Cnewstv / 13.05.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮೊದಲ ಸುತ್ತಿನ ಎಣಿಕೆಯಲ್ಲಿ ಮುನ್ನಡೆಯಲ್ಲಿರುವ ಅಭ್ಯರ್ಥಿಗಳು.. ಶಿವಮೊಗ್ಗ : ಜಿಲ್ಲೆಯ ಮೊದಲ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು, ಮೊದಲ ಸುತ್ತಿನ ಎಣಿಕೆಯಲ್ಲಿ ಜಿಲ್ಲೆಯ 7 ಕ್ಷೇತ್ರದ ಅಭ್ಯರ್ಥಿಗಳ ಮುನ್ನಡೆಯ ವಿವರ.. ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಮೊದಲ ಸುತ್ತಿನ ಮತ ಎಣಿಕೆಯಲ್ಲಿ 2600 ಮತಗಳ ಮುನ್ನಡೆ ಸಾಧಿಸಿದೆ. ಸಾಗರ ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬೇಲೂರು ಗೋಪಾಲಕೃಷ್ಣ 1435 ಮತಗಳ ಮುನ್ನಡೆ ಸಾಧಿಸಿದ್ದಾರೆ. ಭದ್ರಾವತಿ ...
Read More »ಬೇಳೂರು ಗೋಪಾಲಕೃಷ್ಣ ಮುನ್ನಡೆ…
Cnewstv / 13.05.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬೇಳೂರು ಗೋಪಾಲಕೃಷ್ಣ ಮುನ್ನಡೆ… ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಏಳು ಕ್ಷೇತ್ರಗಳ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಸಾಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬೇಲೂರು ಗೋಪಾಲಕೃಷ್ಣ ಮುನ್ನಡೆ ಸಾಧಿಸಿದ್ದಾರೆ.. ಮೊದಲ ಸುತ್ತಿನ ಎಣಿಕೆಯಲ್ಲಿ 1600 ಮತಗಳ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ : ಹಿನ್ನಡೆ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Read More »ಅಂಚೆ ಮತಗಳ ಎಣಿಕೆಯಲ್ಲಿ ಯಾವ ಅಭ್ಯರ್ಥಿಗಳು ಮುನ್ನಡೆಯಲ್ಲಿದ್ದಾರೆ ??
Cnewstv / 13.05.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅಂಚೆ ಮತಗಳ ಎಣಿಕೆಯಲ್ಲಿ ಯಾವ ಯಾವ ಅಭ್ಯರ್ಥಿಗಳು ಮುನ್ನಡೆಯಲ್ಲಿದ್ದಾರೆ ?? ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಏಳು ಕ್ಷೇತ್ರಗಳ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಅಂಚೆ ಮತಗಳ ಎಣಿಕೆಯಲ್ಲಿ ಸದ್ಯ ಜಿಲ್ಲೆಯಲ್ಲಿ ಯಾವ ಯಾವ ಅಭ್ಯರ್ಥಿಗಳು ಮುನ್ನಡೆಯನ್ನು ಸಾಧಿಸಿದ್ದಾರೆ.. ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಆಯನೂರು ಮಂಜುನಾಥ್ ಗೆ ಮುನ್ನಡೆ. ತೀರ್ಥಹಳ್ಳಿ ಕ್ಷೇತ್ರದಲ್ಲಿ ಕಿಮ್ಮನೆ ರತ್ನಾಕರ್ ಗೆ ಮುನ್ನಡೆ. ಶಿಕಾರಿಪುರ ಬಿ.ವೈ.ವಿಜಯೆಂದ್ರಗೆ ಮುನ್ನಡೆ. ಸಾಗರದಲ್ಲಿ ಹರತಾಳು ಹಾಲಪ್ಪಗೆ ಮುನ್ನಡೆ. ಸೊರಬದಲ್ಲಿ ...
Read More »ಮತ ಎಣಿಕೆ – ವಾಹನ ಸಂಚಾರ ಮಾರ್ಗ ಬದಲಾವಣೆ
Cnewstv / 12.05.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮತ ಎಣಿಕೆ – ವಾಹನ ಸಂಚಾರ ಮಾರ್ಗ ಬದಲಾವಣೆ ಶಿವಮೊಗ್ಗ : ಕರ್ನಾಟಕ ವಿಧಾನ ಸಭಾ ಸಾರ್ವತ್ರಿಕ ಚುನಾವಣೆ – 2023 ರ ಸಂಬಂಧ ದಿನಾಂಕ: 13-05-2023 ರಂದು ಶಿವಮೊಗ್ಗ ನಗರದ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯವು ನಡೆಯಲಿರುವುದರಿಂದ, ಸಾರ್ವಜನಿಕರಿಗೆ ಸುಗಮ ಸಂಚಾರದ ಹಿತ ದೃಷ್ಠಿಯಿಂದ ದಿನಾಂಕ: 13-05-2023 ರಂದು ವಾಹನಗಳ ಸಂಚಾರಕ್ಕೆ ಈ ಕೆಳಕಂಡಂತೆ ಮಾರ್ಗ ಬದಲಾವಣೆ ಮಾಡಲಾಗಿರುತ್ತದೆ. 1. ಸಹ್ಯಾದ್ರಿ ಕಾಲೇಜಿನ ಸುತ್ತಮುತ್ತ 100 ...
Read More »ಮತ ಎಣಿಕೆ ಕೇಂದ್ರದೊಳಗೆ ಹೋಗುವ ಏಜೆಂಟರ್ ಹಾಗೂ ಇತರ ವ್ಯಕ್ತಿಗಳು ಈ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು.
Cnewstv / 12.05.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮತ ಎಣಿಕೆ ಕೇಂದ್ರದೊಳಗೆ ಹೋಗುವ ಏಜೆಂಟರ್ ಹಾಗೂ ಇತರ ವ್ಯಕ್ತಿಗಳು ಈ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಶಿವಮೊಗ್ಗ : ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ( ಮೇ 13ರಂದು ಶನಿವಾರ ) ನಾಳೆ ಬೆಳಿಗ್ಗೆ 8 ಗಂಟೆಯಿಂದ ಪ್ರಾರಂಭವಾಗಲಿದ್ದು, ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಮತ ಎಣಿಕಾ ಕೇಂದ್ರದ ಒಳಗಡೆ ಮೊಬೈಲ್ ಫೋನ್, ಡಿಜಿಟಲ್ ವಾಚ್ ಮತ್ತು ಇತರೆ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಮತ ...
Read More »ಮತ ಎಣಿಕೆಗೆ ಕ್ಷಣಗಣನೆ.. ಹೇಗಿರುತ್ತೆ ಈ ಬಾರಿಯ ಮತ ಎಣಿಕೆ ಪ್ರಕ್ರಿಯೆ ??
Cnewstv / 12.05.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮತ ಎಣಿಕೆಗೆ ಕ್ಷಣಗಣನೆ.. ಹೇಗಿರುತ್ತೆ ಈ ಬಾರಿಯ ಮತ ಎಣಿಕೆ ಪ್ರಕ್ರಿಯೆ ?? ಶಿವಮೊಗ್ಗ : ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಮೇ 13ರಂದು ಶನಿವಾರ ಬೆಳಿಗ್ಗೆ 8 ಗಂಟೆಯಿಂದ ಪ್ರಾರಂಭವಾಗಲಿದ್ದು, ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ತಿಳಿಸಿದ್ದಾರೆ. ಅಂಚೆ ಮತ ಎಣಿಕೆಗೆ ಸಂಬಂಧಿಸಿದಂತೆ ವಿಧಾನಸಭಾ ಕ್ಷೇತ್ರವಾರು ಹೆಚ್ಚುವರಿಯಾಗಿ 6 ಮಂದಿ ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಅಭ್ಯರ್ಥಿಗಳು ಹಾಗೂ ...
Read More »
C News TV Kannada News Online in cnewstv