Cnewstv / 11.05.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜೋರಡಿ ಬಳಿ ಖಾಸಗಿ ಬಸ್ ಅಪಘಾತ, ಇಬ್ಬರು ಮೃತ. ಮೂವರ ಸ್ಥಿತಿ ಚಿಂತಾಜನಕ ಶಿವಮೊಗ್ಗ : ಸಾಗರ ಶಿವಮೊಗ್ಗ ರಸ್ತೆಯ ಚೋರಡಿ ಬಳಿ ಇಂದು ಸಂಜೆ ಎರಡು ಖಾಸಗಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದಲ್ಲಿ ಇಬ್ಬರು ಪ್ರಯಾಣಿಕರು ಮೃತಪಟ್ಟಿದ್ದು, ಮೂವರ ಸಿತ್ಥಿ ಚಿಂತಜನಿಕವಾಗಿದೆ. 6 ಮಂದಿಗೆ ಗಂಭೀರ ಗಾಯಗಳಾಗಿದ್ದು, ಉಳಿದ ಪ್ರಯಾಣಿಕರಿಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Read More »ಶಿವಮೊಗ್ಗ
ಎರಡು ಖಾಸಗಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ.
Cnewstv / 11.05.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಎರಡು ಖಾಸಗಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ. ಶಿವಮೊಗ್ಗ : ಎರಡು ಖಾಸಗಿ ಬಸ್ ಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು ಸಂಜೆ ಶಿವಮೊಗ್ಗ ಸಾಗರ ನಡುವಿನ ಚೋರಡಿ ಬಳಿ ನಡೆದಿದೆ. ಘಟನೆಯಲ್ಲಿ ಕೆಲವು ಮಂದಿ ಸಾವನ್ನಪ್ಪಿದ್ದು, ಅನೇಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಅದರೆ ಈ ಬಗ್ಗೆ ಸಂಪೂರ್ಣ ಮಾಹಿತಿ ಇನ್ನು ದೊರೆತಿಲ್ಲ. ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಸುದ್ದಿ ಹಾಗೂ ...
Read More »ಇನ್ನೂ ಮುಂದೆ ಶಿವಮೊಗ್ಗನಗರ ಎಸ್ ಎಸ್ ಶಿವಮೊಗ್ಗ ಅಗಲಿದೆ.
Cnewstv / 11.05.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಇನ್ನೂ ಮುಂದೆ ಶಿವಮೊಗ್ಗನಗರ ಎಸ್ ಎಸ್ ಶಿವಮೊಗ್ಗ ಅಗಲಿದೆ. ಶಿವಮೊಗ್ಗ : 2023ರ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಶಿವಮೊಗ್ಗ ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹೆಚ್ ಸಿ ಯೋಗೀಸ್ ಗೆಲುವು ಖಚಿತ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ಹಾಗೂ ಇನ್ನೂ ಮುಂದೆ ಶಿವಮೊಗ್ಗ ನಗರ ಎಸ್ ಎಸ್ ಶಿವಮೊಗ್ಗ ಅಗಲಿದೆ ಎಂದರು. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ಕಾಂಗ್ರೆಸ್ ಪಕ್ಷ ಗೆದ್ದೆಗೆಲುತ್ತದೆ. ಇದಕ್ಕೆ ಸಹಕರಿಸಿದ ಎಲ್ಲಾ ನಾಯಕರಿಗೂ, ...
Read More »ಅಭ್ಯರ್ಥಿಗಳ ಭವಿಷ್ಯ ಸ್ಟ್ರಾಂಗ್ ರೂಮಿನಲ್ಲಿ ಭದ್ರಾ..
Cnewstv / 10.05.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅಭ್ಯರ್ಥಿಗಳ ಭವಿಷ್ಯ ಸ್ಟ್ರಾಂಗ್ ರೂಮಿನಲ್ಲಿ ಭದ್ರಾ.. ಶಿವಮೊಗ್ಗ : 2023ರ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಶಾಂತಿಯುತವಾಗಿ ಜಿಲ್ಲೆಯಲ್ಲಿ ನಡೆದಿದೆ. ಎಲ್ಲಾ ಅಭ್ಯರ್ಥಿಗಳ ಭವಿಷ್ಯ ಸ್ಟ್ರಾಂಗ್ ರೂಮಿನಲ್ಲಿ ಭದ್ರವಾಗಿದೆ ಬೆಳಗ್ಗೆ ಏಳು ಗಂಟೆಯಿಂದ ಆರಂಭವಾದ ಮತದಾನ ಪ್ರಕ್ರಿಯೆ ಸಂಜೆ ಆರು ಗಂಟೆಗೆ ಪೂರ್ಣಗೊಂಡಿದೆ. ಶಿವಮೊಗ್ಗ 68.74, ಶಿವಮೊಗ್ಗ ಗ್ರಾಮಾಂತರ 83.71, ಭದ್ರಾವತಿ 68.47, ತೀರ್ಥಹಳ್ಳಿ 84.83, ಶಿಕಾರಿಪುರ 82.57, ಸೊರಬ 82.97, ಸಾಗರ 80.29. ಜಿಲ್ಲೆಯಲ್ಲಿ ಒಟ್ಟಾರೆ ಶೇ78.28ರಷ್ಟು ಮತದಾನವಾಗಿದೆ. ಇನ್ನೆರಡು ...
Read More »ಹಕ್ಕಿಪಿಕ್ಕಿ ಜನಾಂಗದವರಿಗಾಗಿ ವಿಶೇಷ ಮತಗಟ್ಟೆ.
Cnewstv / 10.05.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಹಕ್ಕಿಪಿಕ್ಕಿ ಜನಾಂಗದವರಿಗಾಗಿ ವಿಶೇಷ ಮತಗಟ್ಟೆ. ಶಿವಮೊಗ್ಗ : ಹಕ್ಕಿಪಿಕ್ಕಿ ಜನಾಂಗದವರಿಗಾಗಿ ವಿಶೇಷವಾದಂತಹ ಮತಗಟ್ಟೆ ಒಂದನ್ನು ಸ್ಥಾಪನೆ ಮಾಡಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಈಗಾಗಲೇ ಒಂಬತ್ತು ವಿಶೇಷ ಮತಗಟ್ಟೆಗಳನ್ನ ಸ್ಥಾಪನೆ ಮಾಡಲಾಗಿದೆ ಅದರಲ್ಲೂ ಕೂಡ ಸೂಡನ್ ಯುದ್ಧಪೀಡಿತ ಪ್ರದೇಶದಿಂದ ತವರಿಗೆ ಮರಳಿದ ಜನರಿಗಾಗಿಯೇ ಚುನಾವಣಾ ಇಲಾಖೆಯು ವಿಶೇಷವಾದಂತಹ ಮತಗಟ್ಟೆಯನ್ನು ಸ್ಥಾಪನೆ ಮಾಡಲಾಗಿದೆ. ಮೋದಿ ಅವರ ಮನ ಗೆದ್ದಂತಹ ಈ ಸಮುದಾಯದವರ ಜೊತೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಶಿವಮೊಗ್ಗಕ್ಕೆ ಬಂದ ...
Read More »ಜಿಲ್ಲೆಯ ಈವರೆಗಿನ ಮತದಾನ ಪ್ರಮಾಣ ಎಷ್ಟು ಗೊತ್ತಾ ??
Cnewstv / 10.05.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜಿಲ್ಲೆಯ ಈವರೆಗಿನ ಮತದಾನ ಪ್ರಮಾಣ ಎಷ್ಟು ಗೊತ್ತಾ ?? ಶಿವಮೊಗ್ಗ : 2023ರ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಇಂದು ಬೆಳಗ್ಗೆ ಏಳು ಗಂಟೆಯಿಂದ ಆರಂಭವಾಗಿದೆ. ಇಂದು ಬೆಳಗ್ಗೆಯಿಂದ ಆರಂಭವಾದ ಮತದಾನ ಪ್ರಕ್ರಿಯೆಯಲ್ಲಿ 11 ಗಂಟೆ ತನಕ ಜಿಲ್ಲೆಯಾದ್ಯಂತ ಒಟ್ಟು 22.75 ಶೇ. ಮತದಾನವಾಗಿದ್ದು ಎಲ್ಲೆಡೆ ಮತದಾನ ಪ್ರಕ್ರಿಯೆ ಚುರುಕುಗೊಳ್ಳುತ್ತಿದೆ. ಶಿವಮೊಗ್ಗದಲ್ಲಿ ಶೇ. 23.62, ಭದ್ರಾವತಿಯಲ್ಲಿ ಶೇ.21.92, ಸಾಗರದಲ್ಲಿ ಶೇ.26.66, ಶಿಕಾರಿಪುರದಲ್ಲಿ ಶೇ.22.01, ಶಿವಮೊಗ್ಗ ಗ್ರಾಮಾಂತರದಲ್ಲಿ ಶೇ. 23.49, ಸೊರಬದಲ್ಲಿ ಶೇ. ...
Read More »ಬಾಲಕಾರ್ಮಿಕ ಹಾಗೂ ಕಿಶೋರರು ಪತ್ತೆ
Cnewstv / 06.05.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಾಲಕಾರ್ಮಿಕ ಹಾಗೂ ಕಿಶೋರರು ಪತ್ತೆ ಶಿವಮೊಗ್ಗ : ಶಿವಮೊಗ್ಗ ನಗರದ ದುರ್ಗಿಗುಡಿ, ಪಾರ್ಕ್ ಬಡಾವಣೆ, ಜೈಲ್ ಸರ್ಕಲ್ಗಳಲ್ಲಿ ಜಿಲ್ಲಾ ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಮಕ್ಕಳ ಸಹಾಯವಾಣಿ, ಪೊಲೀಸ್ ಇಲಾಖೆ ಸಹಯೋಗದಲ್ಲಿ ಮೇ 03 ರಂದು ತಪಾಸಣೆಯನ್ನು ಕೈಗೊಳ್ಳಲಾಗಿದ್ದು 01 ಬಾಲಕಾರ್ಮಿಕ ಹಾಗೂ 02 ಕಿಶೋರರು ಕಂಡು ಬಂದಿರುತ್ತಾರೆ. ಮಾಲೀಕನ ವಿರುದ್ಧ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ(ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ ತಿದ್ದುಪಡಿ ಕಾಯ್ದೆ ...
Read More »ತಮಿಳು ಸಮಾಜದ ಯುವಕರಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಹೆಚ್. ಸಿ.ಯೋಗೇಶ್ ಅವರಿಗೆ ಸಂಪೂರ್ಣ ಬೆಂಬಲ.
Cnewstv / 05.05.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ತಮಿಳು ಸಮಾಜದ ಯುವಕರಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಹೆಚ್. ಸಿ.ಯೋಗೇಶ್ ಅವರಿಗೆ ಸಂಪೂರ್ಣ ಬೆಂಬಲ. ಶಿವಮೊಗ್ಗ : ಇಂದು ಶಿವಮೊಗ್ಗ ನಗರದ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರ ಕಚೇರಿಯಲ್ಲಿ ನಗರದ ತಮಿಳು ಸಮಾಜದ ಯುವ ಮುಖಂಡರು ಹಾಗೂ ಯುವಕರು ಸಭೆ ಸೇರಿ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸರ್ಕಾರದ ಉದ್ಯೋಗ ಸೃಷ್ಟಿಯ ಸುಳ್ಳು ಭರವಸೆಗಳನ್ನು ಧಿಕ್ಕರಿಸಿ ಶಿವಮೊಗ್ಗ ನಗರದಲ್ಲಿ ಶಾಂತಿ ಸುವ್ಯವಸ್ಥೆಗಾಗಿ ಕಾಂಗ್ರೆಸ್ ಪಕ್ಷವನ್ನು ಹಾಗೂ ಶಿವಮೊಗ್ಗ ನಗರದಲ್ಲಿ ...
Read More »ಗಣೇಶ ಹಬ್ಬ, ಯಾವ ಹಬ್ಬ ಬಂದರೂ ಒಂದೇರಡು ಬೀಳಬೇಕು ??
Cnewstv / 03.05.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಗಣೇಶ ಹಬ್ಬ, ಯಾವ ಹಬ್ಬ ಬಂದರೂ ಒಂದೇರಡು ಬೀಳಬೇಕು ?? ಶಿವಮೊಗ್ಗ : ಶಿವಮೊಗ್ಗದ ಎನ್ಇಎಸ್ ಮೈದಾನದಲ್ಲಿ ಜೆಡಿಎಸ್ ಬಹಿರಂಗ ಸಭೆ ನಡೆಸಲಾಯಿತು. ಸಭೆಯಲ್ಲಿ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಜಿಲ್ಲೆಯ ಜೆಡಿಎಸ್ ಅಭ್ಯರ್ಥಿಗಳಿಗೆ ನೀವೆಲ್ಲರೂ ಬೆಂಬಲ ನೀಡಬೇಕು. ಇದೇ ಜಿಲ್ಲೆಯಲ್ಲಿ ಹುಟ್ಟಿದ ಕುವೆಂಪು ಸರ್ವಜನಾಂಗದ ತೋಟ ಎಂದರು. ಅದರೆ, ಬಿಜೆಪಿಯವರು ಅದನ್ನು ಮಾಡ್ತಾ ಇದ್ದಾರಾ..? ರಕ್ತದೋಕುಳಿ ಮಾಡ್ತಾ ಇದ್ದಾರೆ. ಗಣೇಶ ಹಬ್ಬ, ಯಾವ ಹಬ್ಬ ಬಂದರೂ ಒಂದೇರಡು ಬೀಳಬೇಕು..ಅದರಲ್ಲಿ ...
Read More »ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿಗೆ ನನ್ನ ಕೊಡುಗೆ ಇದೆ..
Cnewstv / 03.05.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿಗೆ ನನ್ನ ಕೊಡುಗೆ ಇದೆ.. ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿಗೆ ನನ್ನ ಕೊಡುಗೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದರು. ಇಂದು ಶಿವಮೊಗ್ಗದ ಎನ್ಇಎಸ್ ಮೈದಾನದಲ್ಲಿ ಜೆಡಿಎಸ್ ಬಹಿರಂಗ ಸಭೆ ನಡೆಸಲಾಯಿತು. ಸಭೆಯಲ್ಲಿ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಜಿಲ್ಲೆಯ ಜೆಡಿಎಸ್ ಅಭ್ಯರ್ಥಿಗಳಿಗೆ ನೀವೆಲ್ಲರೂ ಬೆಂಬಲ ನೀಡಬೇಕು. ಕಳೆದು ಆರು ತಿಂಗಳಿಂದ ನಿರಂತರವಾಗಿ ರಾಜ್ಯ ಪ್ರವಾಸ ಮಾಡಿದ್ದೇನೆ. ರಾಜ್ಯದ ಜನರ ...
Read More »
C News TV Kannada News Online in cnewstv